Saturday, June 13, 2026

Basanagowda Patil Yatnal

ಅಸಮರ್ಥ ಗೃಹ ಸಚಿವರ ಆಳ್ವಿಕೆಯಲ್ಲಿ ಕರ್ನಾಟಕ ಬ್ಯಾಂಕ್ ದರೋಡೆಕಾರರಿಗೆ ನೆಚ್ಚಿನ ತಾಣವಾಗಿದೆ: ಯತ್ನಾಳ್

Political News: ನಿನ್ನೆ ಬೆಂಗಳೂರಿನ ಜಯನಗರದ ಎಟಿಎಂನಲ್‌ಲಿ ಹಣ ಹಾಕುವಾಗ ದರೋಡೆ ನಡೆದಿದ್ದು, ಕೋಟಿ ಕೋಟಿ ರೂಪಾಯಿ ದರೋಡೆ ಮಾಡಲಾಗಿದೆ. ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಯತ್ನಾಳ್, ಗೃಹಸಚಿವ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅಕ್ಟೋಬರ್ 2024 : ದಾವಣಗೆರೆಯಲ್ಲಿ SBI ಬ್ಯಾಂಕ್ ದರೋಡೆ ಜನವರಿ 2025 : ಮಂಗಳೂರಿನ ಕೋಟೆಕಾರ್ ಸಹಕಾರಿ ಸಂಘದಲ್ಲಿ ದರೋಡೆ ಮೇ 2025 :...

Political News: ಯತ್ನಾಳ್ ಆ ಭ್ರಷ್ಟ ಕುಟುಂಬಕ್ಕೆ ಕೈ ಮುಗಿಯುವ ಅಗತ್ಯ ಇಲ್ಲ: ಬಿಎಸ್‌ವೈ ವಿರುದ್ಧ ವಾಗ್ದಾಳಿ

Political News: ಮಂಡ್ಯದ ಮದ್ದೂರಿಗೆ ಆಗಮಿಸಿದ ಬಸನಗೌಡ ಪಾಟೀಲ್ ಯತ್ನಾಳ್ ಕೆರೆಗೋಡು ಗ್ರಾಮದಲ್ಲಿ ಪ್ರತಿಷ್ಠಾಪಿಸಲಾದ ಶ್ರೀ ಗಜಾನನ ವಿಸರ್ಜನೆ ಮೆರವಣಿಗೆ ಸಮಾರಂಭದಲ್ಲಿ ಭಾಗವಹಿಸಿದರು. ಬಳಿಕ ಮಾಧ್ಯಮಗಳ ಜತೆ ಮಾತನಾಡಿದ ಅವರು, ಬಿಜೆಪಿಯಿಂದ ಉಚ್ಛಾಟನೆಯಾದ ಬಗ್ಗೆ ಹೇಳಿಕೆ ನೀಡಿದ್ದಾರೆ. ಬಿಜೆಪಿ ಉಚ್ಚಾಟನೆ ಮಾಡಿದೆ, ಜನರು ಮಾಡಿದ್ದಾರಾ? ಉಚ್ಚಾಟನೆ ಪಶ್ಚಾತ್ತಾಪ ಇಲ್ಲ. ಹಿಂದೂ ಮತಗಳು ವಿಭಜನೆ ಆಗಬಾರದು‌. ಹೊಸ...

ಹುಬ್ಬಳ್ಳಿಯಲ್ಲಿ ಕಾಂಗ್ರೆಸ್, ಬಿಜೆಪಿ, ಯಡಿಯೂರಪ್ಪ ವಿರುದ್ಧ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದ ಯತ್ನಾಳ್

Hubli News: ಹುಬ್ಬಳ್ಳಿ: ಹುಬ್ಬಳ್ಳಿಗಿಂದು ಭೇಟಿ ನೀಡಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮಾಧ್ಯಮದ ಜತೆ ಮಾತನಾಡಿದ್ದು, ಅಖಿಲಭಾರತ ವೀರಶೈವ ಮಹಾಸಭೆ ಎಲ್ಲರಿಗೂ ಆಹ್ವಾನ ಪತ್ರಿಕೆ ಕಳುಹಿಸಿದ್ದಾರೆ. ಪಂಚಪೀಠಗಳು ಮತ್ತು ಲಿಂಗಾಯತರು ಒಂದೇ. ವೀರಶೈವರು‌ ಶಿವನ ಭಕ್ತರು. ಲಿಂಗಪೂಜೆಯನ್ನು ಮಾಡ್ತಾರೆ. ಉದ್ದೇಶಪೂರ್ವಕವಾಗಿ ತಮ್ಮ ವೈಭವಿಕರಣಕ್ಕಾಗಿ ಕಂದಕ ನಿರ್ಮಾಣ ಮಾಡಿದ್ದಾರೆ. ಕಮ್ಯೂನಿಸ್ಟ್‌ ಮೈಂಡೆಡ್ ಸ್ವಾಮೀಜಿಗಳು ಮಾಡ್ತಿದ್ದಾರೆ. ಅವರಿಗೆ ‌ಲಿಂಗಾಯತ...

Political News: ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ವಿಚಾರಕ್ಕೆ ಯತ್ನಾಳ್- ಪ್ರಿಯಾಂಕ್ ವಾಗ್ವಾದ

Political News: "ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಮಾಡೋರು ಸನಾತನ ಧರ್ಮದ ಮಹಿಳೆಯೇ ಆಗಿರಬೇಕು, ಸಾಮಾನ್ಯ ದಲಿತ ಮಹಿಳೆಗೂ ಹಾಕಲಿಕ್ಕೆ ಅಧಿಕಾರ ಇಲ್ಲ" ಎಂದು ಬಿಜೆಪಿ ಉಚ್ಛಾಟಿತ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ಈ ಹೇಳಿಕೆಗೆ ಸಚಿವ ಪ್ರಿಯಾಂಕ್ ಖರ್ಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಮನುವಾದದ ಅಣಿಮುತ್ತುಗಳು ಯತ್ನಾಳರ ಬಾಯಿಯಿಂದ ಉದುರಿವೆ, ಇದು ಯತ್ನಾಳರ ಮಾತುಗಳಷ್ಟೇ ಅಲ್ಲ RSS...

ವಿಘ್ನ ವಿನಾಶನ ವಿಸರ್ಜನೆಗೆ ‘ವಿಘ್ನ’ ತರುತ್ತಿರುವ ಕಾಂಗ್ರೆಸ್ ಸರ್ಕಾರಕ್ಕೆ ಧಿಕ್ಕಾರ: ಬಸನಗೌಡ ಪಾಟೀಲ್ ಯತ್ನಾಳ್

Political News: ಬಹುಸಂಖ್ಯಾತ ಹಿಂದೂ ದೇಶದಲ್ಲಿ ಅಲ್ಪ ಸಂಖ್ಯಾತರ ಅಣತಿಯಂತೆ ನಮ್ಮ ಗಣೇಶ ವಿಸರ್ಜನಾ ಕಾರ್ಯಕ್ರಮ ಮಾಡುವ ಹಂತಕ್ಕೆ ನಾವು ತಲುಪಿದ್ದೇವೆ. ಪೊಲೀಸರು ಯಾರ ನಿರ್ದೇಶನದ ಮೇಲೆ ಈ ರೀತಿ ಮಾಡುತಿದ್ದರೆ ಎಂದು ವಿವರಿಸಿ ಹೇಳಬೇಕಾಗಿಲ್ಲ. ಹಿಂದೂಗಳ ಧಾರ್ಮಿಕ ಹಕ್ಕನ್ನು ಸಂಪೂರ್ಣವಾಗಿ ಈ ಕಾಂಗ್ರೆಸ್ ಸರ್ಕಾರ ಕಸಿದಿದೆ. ಗಣಪತಿ ಮೆರವಣಿಗೆ ಮಸೀದಿ ಇರುವ ರಸ್ತೆಯಲ್ಲಿ,...

ಸಕ್ಕರೆ ನಾಡಿನ ಅಕ್ಕರೆಯ ಜನತೆಯ ಒಗ್ಗಟ್ಟಿಗೆ, ಪ್ರೀತಿಗೆ ನಾನು ಸದಾ ಚಿರಋಣಿ: ಯತ್ನಾಳ್

Political News: ಬಿಜೆಪಿ ಉಚ್ಛಾಟಿತ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಇಂದು ಮಂಡ್ಯದ ಮದ್ದೂರಿಗೆ ಆಗಮಿಸಿದ್ದು, ಯತ್ನಾಳ್ ಅವರನ್ನು ನೋಡಲು ಜನ ಕಿಕ್ಕಿರಿದು ಸೇರಿದ್ದರು. ಈ ವೇಳೆ ಮಾತನಾಡಿರುವ ಯತ್ನಾಳ್, ಭರ್ಜರಿ ಸ್ವಾಗತ, ಗೌರವ ನೀಡಿದ ಮದ್ದೂರಿನ ಜನತೆಗೆ ನಾನು ಸದಾ ಋಣಿಯಾಗಿದ್ದೇನೆ. ಹಿಂದೂ ಧರ್ಮಾಚರಣೆ, ಹಬ್ಬ, ಹರಿದಿನಗಳನ್ನೇ ಟಾರ್ಗೆಟ್ ಮಾಡಿಕೊಂಡು ಕಲ್ಲು ತೂರುವ ಮತಾಂಧರ...

ಮುಸ್ಲಿಂಮರಿಗಷ್ಟೇ ಮೀಸಲಾತಿ ಹೆಚ್ಚಿಸುತ್ತಿದ್ದಾರೆ, ಮುಸ್ಲಿಂ ರಾಜ್ಯ ಮಾಡಲು ತಯಾರಿ ನಡೆಸಿದ್ದಾರೆ: ಯತ್ನಾಳ್

Political News: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಮತ್ತು ವಿಜಯೇಂದ್ರ ಅವರ ವಿರುದ್ಧ ಮಾತನಾಡುವ ಯಾವುದೇ ಅವಕಾಶವನ್ನು ಬಿಡದ ಬಿಜೆಪಿ ಉಚ್ಛಾಟಿತ ಹಿರಿಯ ನಾಯಕ ಬಸನಗೌಡ ಪಾಟೀಲ್ ಯತ್ನಾಳ್, ಈ ಬಾರಿಯೂ ಅಪ್ಪ ಮಗನ ವಿರುದ್ಧ ಮುಗಿಬಿದ್ದಿದ್ದಾರೆ. ವಿಜಯಪುರದಲ್ಲಿ ಮಾಧ್ಯಮದ ಜತೆ ಮಾತನಾಡಿರುವ ಅವರು ಕರ್ನಾಟಕದಲ್ಲಿ ಬಿಜೆಪಿ ಐಸಿಯುನಲ್ಲಿ ಇದೆ. ರಾಜ್ಯ ಸರ್ಕಾರದ ತಪ್ಪು ಕ್ರಮಗಳನ್ನು ಖಂಡಿಸಿ,...

Political News: ಕಾಂಗ್ರೆಸ್ ನಾಯಕರು ಪಾಕ್ ಏಜೆಂಟ್‌ಗಳು: ಬಸನಗೌಡ ಪಾಟೀಲ್ ಯತ್ನಾಳ್

Hubballi: ಹುಬ್ಬಳ್ಳಿಯಲ್ಲಿ ಮಾಧ್ಯಮದ ಜತೆ ಮಾತನಾಡಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್,  ಕಾಂಗ್ರೆಸ್ ನಾಯಕರು ಪಾಕ್ ಏಜೆಂಟರರು. ಕಾಂಗ್ರೆಸ್‌ ನಾಯಕರಾದ ಸೋನಿಯಾ ಗಾಂಧಿ, ರಾಹುಲ್‌ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಸಿದ್ದರಾಮಯ್ಯ ಅವರು ಪಾಕಿಸ್ತಾನದ ಏಜೆಂಟರರು. ಅವರದ್ದೇ ಒಂದು ನಿಯೋಗ ಪಾಕಿಸ್ತಾನಕ್ಕೆ ಕೊಂಡೊಯ್ದು ಭಾರತ ದಾಳಿ ಮಾಡಿರುವ ಸ್ಥಳಗಳನ್ನು ನೋಡಿಕೊಂಡು ಬರಲಿ ಎಂದು ಯತ್ನಾಳ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆಪರೇಷನ್‌...

ಕಾಂಗ್ರೆಸ್ ಹಿಂದೂಗಳ ಪಾರ್ಟಿಯಲ್ಲಾ. ಅದು ಹುಟ್ಟಿದ್ದೇ ಮುಸ್ಲಿಂರಿಗಾಗಿ: ಬಸನಗೌಡ ಪಾಟೀಲ್ ಯತ್ನಾಳ್

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾಧ್ಯಮದವರ ಬಳಿ ಮಾತನಾಡಿರುವ ಬಿಜೆಪಿ ಉಚ್ಛಾ''ಿತ ಶಾಸಕ ಬಸನಗೌಡ ಪಾ''ೀಲ್ ಯತ್ನಾಳ್, ಅವರ ವಿರುದ್ಧ ವಿಜಪುರದಲ್ಲಿ ಪ್ರತಿಭ""ನೆ ವಿಚಾರವಾಗಿ ಪ್ರತಿಕ್ರಿಯಿಸಿದ್ದಾರೆ. ಅವರಿಗೆ ಬ್ಯಾನಿ ಆಗಿದೆ. ಕರ್ನಾಟಕದಲ್ಲಿ ನಾವು ಹಿಂದೂ ಪರ ಮಾತನಾಡಿದ್ದು ಬ್ಯಾನಿ ಆಗಿದೆ. ಹಿಂದೂಗಳಲ್ಲಿ ಕೂಡಾ ಕೆಲ ತಾಯಗಂಡರು ದೇಶದಲ್ಲಿದ್ದಾರೆ. ಯತ್ನಾಳ್ ರನ್ನು ಏನು ಒದ್ದು ಒಳಗ ಹಾಕ್ತಾರೆ....

ನನ್ನ ಮುಗಿಸಲು ಯತ್ನಿಸಿದರೆ ಬೆಂಕಿ ಹೊತ್ತಿಕೊಳ್ಳುತ್ತೆ : ವಿರೋಧಿಗಳಿಗೆ ಯತ್ನಾಳ್‌ ಖಡಕ್‌ ಎಚ್ಚರಿಕೆ

Political News: ವಿಜಯಪುರದಲ್ಲಿ ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್ ಕೊಲೆಗೆ ಸಂಚು ರೂಪಿಸಲಾಗಿದೆ ಎಂಬ ಸುದ್ದಿಗಳು ಹರಿದಾಡುತ್ತಿದ್ದವು. ಅಲ್ಲದೆ ಇದಕ್ಕೆ ಸಂಬಂಧಿಸಿದ್ದಂತೆ ಮುಸ್ಲಿಂ ಯುವಕರು ಆಡಿಯೋ ಹಾಗೂ ವಿಡಿಯೋ ಹರಿಬಿಟ್ಟಿದ್ದರು. ಆದರೆ ಇದೇ ವಿಚಾರಕ್ಕೆ ಬೋಲ್ಡ್‌ ಆಗಿಯೇ ವಿರೋಧಿಗಳಿಗೆ ಖುದ್ದು ಶಾಸಕ ಯತ್ನಾಳ್‌ ಎಚ್ಚರಿಕೆ ನೀಡಿದ್ದಾರೆ. https://youtu.be/jgoe1n-O8Nk ಕ್ರಾಂತಿಕಾರಿಗಳ ರಕ್ತ ಹರಿಯುತ್ತಿದೆ.. ಈ ಕುರಿತು ವಿಜಯಪುರದಲ್ಲಿ ಮಾತನಾಡಿರುವ...
- Advertisement -spot_img

Latest News

Sirsi News: ಸರ್ಕಾರಿ ಹಾಸ್ಟೆಲ್ ನಲ್ಲೇ ಹೆಣ್ಣು ಮಗುವಿಗೆ ಜನ್ಮ ನೀಡಿ, ಕಿಟಕಿಯಿಂದ ಎಸೆದ ಬಾಲಕಿ: ಶಿಶು ಸಾ*ವು

Sirsi News: ಸರ್ಕಾರಿ ಹಾಸ್ಟೆಲ್ ನಲ್ಲೇ ಹೆರಿಗೆ ಮಾಡಿಕೊಂಡು, 15 ವರ್ಷದ ಬಾಲಕಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ತೋಡದಗದ್ದೆ ಬಳಿ...
- Advertisement -spot_img