Saturday, April 25, 2026

Basanagowda Patil Yatnal

ವಿಜಯೇಂದ್ರ ಇನ್ನೊಬ್ಬರ ಭಿಕ್ಷೆ ಮೇಲೆ ಶಾಸಕನಾದವನು.. ಮುಸ್ಲಿಂ ಮತವಿಲ್ಲದೇ ಗೆಲ್ಲೋ ಧಮ್ ಇದೆಯಾ..?: ಯತ್ನಾಳ್

Hubli News: ಹುಬ್ಬಳ್ಳಿ ನ್ಯೂಸ್: ಹುಬ್ಬಳ್ಳಿಯಲ್ಲಿ ಮಾಧ್ಯಮದ ಜೊತೆ ಮಾತನಾಾಡಿರುವ ಬಿಜೆಪಿ ಉಚ್ಛಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ವಿಜಯೇಂದ್ರನಿಗೆ ಧಮ್ ಇದ್ದರೇ ಶಾಸಕ ರಾಜೀನಾಮೆ ಕೊಟ್ಟು ಚುನಾವಣಾ ಎದುರಿಸಲಿ. ಶಿಕಾರಿಪುರಕ್ಕೆ ಅವನು ರಾಜೀನಾಮೆ ನೀಡಲಿ. ನಾನು ನನ್ನ ಕ್ಷೇತ್ರಕ್ಕೆ ರಾಜೀನಾಮೆ ನೀಡುವೆ. ನಾನು ಭಗವಾಧ್ವಜದ ಮೇಲೆ ಚುನಾವಣಾ ಎದುರಿಸುವೆ. ಮುಸ್ಲಿಂ ಮತಗಳು ನನಗೆ...

ಟ್ವಿಟ್ಟರ್‌ನಲ್ಲಿ ಆರ್ಭಟಿಸುತ್ತಿದ್ರೆ ಲಾಭ ಇಲ್ಲ, ಇನ್ನಾದ್ರು ಅಡ್ಜಸ್ಟ್ಮೆಂಟ್‌ನಿಂದ ಹೊರಬನ್ನಿ : ಯತ್ನಾಳ್‌

Political News: ಬಿಜೆಪಿ ಕಾರ್ಯಕರ್ತ ವಿನಯ್‌ ಸೊಮಯ್ಯ ಅವರ ಆತ್ಮಹತ್ಯೆ ಪ್ರಕರಣ ರಾಜಕೀಯ ಸ್ವರೂಪ ಪಡೆದುಕೊಂಡಿದ್ದು, ಆಡಳಿತಾರೂಢ ಕಾಂಗ್ರೆಸ್‌ ಹಾಗೂ ಪ್ರತಿಪಕ್ಷ ಬಿಜೆಪಿ ನಡುವೆ ಕೆಸರೆರಚಾಟಕ್ಕೆ ಕಾರಣವಾಗಿದೆ. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ನಾಯಕರ ವಿರುದ್ಧ ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಕಿಡಿ ಕಾರಿದ್ದಾರೆ. https://youtu.be/Y6Xxcuprq3A ಈ ಕುರಿತು ಪ್ರತಿಕ್ರಿಯಿಸಿರುವ ಅವರು, ಕೊಡಗಿನ ಬಿಜೆಪಿ...

Political News: ಬಸನಗೌಡ ಪಾಟೀಲ್ ಯತ್ನಾಳ್ ಕಾಾಂಗ್ರೆಸ್ ಸೇರುವ ಬಗ್ಗೆ ಡಿಸಿಎಂ ಡಿಕೆಶಿ ಹೇಳಿದ್ದೇನು..?

Hubli News: ಹುಬ್ಬಳ್ಳಿ: ಇಂದು ಡಿಸಿಎಂ ಡಿ.ಕೆ.ಶಿವಕುಮಾರ್ ಬಾಗಲಕೋಟೆಯಿಂದ ಹುಬ್ಬಳ್ಳಿಗೆ ಆಗಮಿಸಿದ್ದು, ಹುಬ್ಬಳ್ಳಿಯಿಂದ ಕರ್ನಾಟಕ ಭವನದ ಉದ್ಘಾಟನೆಗಾಗಿ ದೆಹಲಿಗೆ ಪ್ರಯಾಣ ಬೆಳೆಸಿದ್ದರು. ಈ ವೇಳೆ ಏರ್ಪೋರ್ಟ್‌ನಲ್ಲಿ ಮಾಧ್ಯಮದ ಜೊತೆ ಮಾತನಾಡಿರುವ ಡಿಕೆಶಿ, ದೆಹಲಿಯಲ್ಲಿ ಕರ್ನಾಟಕ ಭವನ ಉದ್ಘಾನೆಯಿದೆ. ಸಂಸತ್ತಿನ ಅಧಿವೇಶನದ ಮತ್ತು ಸಿಎಂ ಕಾಲಿನ ಸಮಸ್ಯೆಯಿಂದ ಉದ್ಘಾಟನೆ ತಡವಾಗಿದೆ. ನಾಲ್ಕು ಎಂಎಲ್ ಸಿ ಸ್ಥಾನ ಖಾಲಿಯಿದೆ ಹೀಗಾಗಿ...

ಯತ್ನಾಳ್‌ ಬಗ್ಗೆ ಮೌನ ಮುರಿದ ವಿಜಯೇಂದ್ರ.. ತಮ್ಮ ಮೇಲಿನ ಆರೋಪಕ್ಕೆ ಬಿಜೆಪಿ ಅಧ್ಯಕ್ಷ ಹೇಳಿದ್ದೇನು..?

Political News: ಅನೇಕ ದಿನಗಳಿಂದ ನಿರಂತರವಾಗಿ ತಮ್ಮ ವಿರುದ್ಧ ವಾಗ್ದಾಳಿ ನಡೆಸುತ್ತಿರುವ ಬಿಜೆಪಿಯ ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ವಿಚಾರದಲ್ಲಿ ಇದೀಗ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಮೌನ ಮುರಿದಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನಾಗಲಿ ಅಥವಾ ಯಡಿಯೂರಪ್ಪ ಆಗಲಿ ಯತ್ನಾಳ್‌ ಅವರನ್ನು ಪಕ್ಷದಿಂದ ಉಚ್ಚಾಟಿಸುವಂತೆ ಮಾಡಿಲ್ಲ. ಅದೆಲ್ಲ...

Political News: ಗೇಟ್‌ ಪಾಸ್‌ ಬಳಿಕ ಕೇಸರಿ ವಿರುದ್ಧ ಬೆಂಕಿಯುಂಡೆ ಉಗುಳಿದ ಯತ್ನಾಳ್‌

Political News: ಪಕ್ಷದ ಶಿಸ್ತನ್ನು ಉಲ್ಲಂಘಿಸಿದ ಬಳಿಕ ಬಿಜೆಪಿಯಿಂದ ವಿಜಯಪುರ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಉಚ್ಚಾಟನೆ ಮಾಡಲಾಗಿದೆ. ಈ ಬೆನ್ನಲ್ಲೇ ಅವರು ಯಾರ ಕೈಗೂ ಸಿಗುತ್ತಿಲ್ಲ, ದೆಹಲಿಯಿಂದ ನೇರವಾಗಿ ಕಲಬುರಗಿಯ ಚಿಂಚೋಳಿಯಲ್ಲಿರುವ ತಮ್ಮ ಕಾರ್ಖಾನೆಯ ಗೆಸ್ಟ್‌ಹೌಸ್‌ ನಲ್ಲಿರುವ ಮಾಹಿತಿ ಲಭ್ಯವಾಗಿದೆ. ಆದರೆ ನಿನ್ನೆ ಬಿಜೆಪಿಯಿಂದ ಅಧಿಕೃತವಾಗಿ ಗೇಟ್‌ ಪಾಸ್‌ ಆದೇಶ ಬಂದ ಬಳಿಕ...

Hubli News: ಹೈಕಮಾಂಡ್ ನಿರ್ಧಾರವನ್ನ ವಿಶ್ಲೇಷಣೆ ಮಾಡುವಷ್ಟು ದೊಡ್ಡ ವ್ಯಕ್ತಿ ನಾನಲ್ಲ: ಬೆಲ್ಲದ್‌

Hubli News: ಹುಬ್ಬಳ್ಳಿ: ಬಿಜೆಪಿ ಪಕ್ಷದಿಂದ ಬಸನಗೌಡ ಪಾಟೀಲ್ ಯತ್ನಾಳ್ ಉಚ್ಛಾಟನೆ ಹಿನ್ನೆಲೆ, ಹುಬ್ಬಳ್ಳಿಯಲ್ಲಿ ವಿಪಕ್ಷ ಉಪನಾಯಕ ಅರವಿಂದ ಬೆಲ್ಲದ್ ಪ್ರತಿಕ್ರಿಯಿಸಿದ್ದಾರೆ. ಯತ್ನಾಳ್ ಅವರು ಒಬ್ಬ ಹಿರಿಯ ಹಾಗೂ ಜನಪ್ರಿಯ ನಾಯಕರು ಅನೇಕ ಹುದ್ದೆ ಅಲಂಕರಿಸಿದವರು. ಯತ್ನಾಳ್ ಅವರು ನೇರ ನಡೆ ನೇರ ನುಡಿಯಿಂದ ಪ್ರಸಿದ್ಧಿ ಪಡೆದ ವ್ಯಕ್ತಿ. ಇಂದು ಅವರು ಪಕ್ಷದಿಂದ ದೂರವಾಗಿರುವುದು ಬಹಳ...

ಯತ್ನಾಳ್ ರೀತಿ ಹೆಬ್ಬಾರ್ ಮತ್ತು ಸೋಮಶೇಖರ್ ಮೇಲೂ ಕ್ರಮವಾಗತ್ತೆ: ಲಿಂಗರಾಜ್‌ ಪಾಟೀಲ್

Hubli News: ಹುಬ್ಬಳ್ಳಿ: ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಬಿಜೆಪಿ ಪಕ್ಷದಿಂದ ಉಚ್ಛಾಟನೆ ಮಾಡಿರುವ ಹಿನ್ನೆಲೆ ಹುಬ್ಬಳ್ಳಿಯಲ್ಲಿ ಬಿಜೆಪಿ ಶಿಸ್ತು ಪಾಲನಾ ಸಮಿತಿ ರಾಜ್ಯಾಧ್ಯಕ್ಷ ಲಿಂಗರಾಜ್ ಪಾಟೀಲ್ ಪ್ರತಿಕ್ರಿಯಿಸಿದ್ದಾರೆ. ಕಳೆದ ಹದಿನೈದು ದಿನಗಳ ಹಿಂದೆಯೆ ನಾನು ಹೇಳಿದ್ದೆ. ಬಿಜೆಪಿಯಲ್ಲಿ ಇತ್ತೀಚಿಗೆ ಅಶಿಸ್ತಿನ ವಾತಾವರಣ ನಿರ್ಮಾಣವಾಗಿತ್ತು. ರಾಜ್ಯದಲ್ಲಿ ಕಾರ್ಯಕರ್ತರು ಸಾಕಷ್ಟು ಅಸಮಾಧಾನ ಹೊರಹಾಕಿದ್ದರು. ಹೀಗಾಗಿ ಕೇಂದ್ರ ಸಮಿತಿಗೆ...

“ಸತ್ಯವಂತರಿಗಿದು ಕಾಲವಲ್ಲ” : ಶಿಸ್ತು ಕ್ರಮದ ಬಳಿಕ ಯತ್ನಾಳ್‌ ಫಸ್ಟ್‌ ರಿಯಾಕ್ಷನ್‌ ಹೇಗಿತ್ತು ಗೊತ್ತಾ..?

Political News: ಬಿಜೆಪಿಯಿಂದ ಉಚ್ಚಾಟನೆಗೊಂಡ ಬಳಿಕ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಅವರು ತಮ್ಮದೇ ಆದ ಶೈಲಿಯಲ್ಲಿ ಬಿಜೆಪಿಯನ್ನು ಕುಟುಕಿದ್ದಾರೆ. ಪುರಂದಾರ ದಾಸರ ಕೀರ್ತನೆಯನ್ನು ಉಲ್ಲೇಖಿಸಿ, ಸತ್ಯವಂತರಿಗಿದು ಕಾಲವಲ್ಲ, ದುಷ್ಟಜನರಿಗೆ ಸುಭಿಕ್ಷಕಾಲ, ಉಪಕಾರ ಮಾಡಿದರೆ ಅಪಕರಿಸುವ ಕಾಲ, ಸಕಲವು ತಿಳಿದವಗೆ ದುರ್ಭಿಕ್ಷ ಕಾಲ, ಧರ್ಮ ಮಾಡುವಗೆ ನಿರ್ಮೂಲವಾಗುವ ಕಾಲ, ಕರ್ಮಿ ಪಾತಕರಿಗೆ ಬಹು ಸೌಖ್ಯಕಾಲ,...

ಯತ್ನಾಳ್‌ ಉಚ್ಚಾಟನೆ ಬಳಿಕ ಸಾಫ್ಟ್ ಆದ ಬಿಜೆಪಿ ರಾಜ್ಯಾಧ್ಯಕ್ಷ : ವಿಜಯೇಂದ್ರ ಹೇಳಿದ್ದೇನು..?

Political News: ಪಕ್ಷವಿರೋಧಿ ಹೇಳಿಕೆಗಳು ಹಾಗೂ ಯಡಿಯೂರಪ್ಪ ಕುಟುಂಬದ ವಿರುದ್ಧ ಬಹಿರಂಗ ವಾಗ್ದಾಳಿಯನ್ನು ನಡೆಸುತ್ತಿದ್ದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಅವರನ್ನು ಬಿಜೆಪಿಯಿಂದ 6 ವರ್ಷಗಳ ಕಾಲ ಉಚ್ಚಾಟನೆ ಮಾಡಲಾಗಿದೆ. ಈ ಕುರಿತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ಭಾರತೀಯ ಜನತಾ ಪಾರ್ಟಿ, ಲಕ್ಷಾಂತರ ಕಾರ್ಯಕರ್ತರನ್ನು ಹೊಂದುವ ಮೂಲಕ ವಿಶ್ವದಲ್ಲಿ...

Political News: ವಿಜಯೇಂದ್ರ ಕೈ ಮೇಲು : ಬಿಜೆಪಿಯಿಂದ ಹಿರಿಯ ನಾಯಕ ಔಟ್‌

Political News: ನಿರಂತರವಾಗಿ ಪಕ್ಷವಿರೋಧಿ ಹೇಳಿಕೆಗಳನ್ನು ನೀಡುವ ಮೂಲಕ ಬಿಜೆಪಿಗೆ ಮುಜುಗರ ತರುತ್ತಿದ್ದ ಹಿರಿಯ ನಾಯಕನನ್ನು ಪಕ್ಷದಿಂದ ಹೊರಹಾಕಲಾಗಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿಯಿಂದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆ ಮಾಡಲಾಗಿದೆ. ಈ ಕುರಿತು ಬಿಜೆಪಿಯ ಕೇಂದ್ರ ಶಿಸ್ತು ಸಮಿತಿಯಿಂದ ಆದೇಶವಾಗಿದ್ದು, ಅದರಲ್ಲಿ ಆರು ವರ್ಷಗಳ ಕಾಲ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಉಚ್ಚಾಟನೆ...
- Advertisement -spot_img

Latest News

Haveri News: ವರದ ನದಿಯಲ್ಲಿ ಚಿನ್ನ ಹುಡುಕುವ ಸಾಹಸಕ್ಕಿಳಿದ ಜನ..

Haveri News: ಹಾವೇರಿ: ಬಂಗಾರದ ಬೆಲೆ ದಿನದಿಂದ ದಿನಕ್ಕೆ ಏರುತ್ತಿದೆ. ಮುಂದೆ 2ಲಕ್ಷಕ್ಕೆ ಹೋಗಿ ತಲುಪುವ ಸಾಧ್ಯತೆಯೂ ಇದೆ. ಹಾಗಾಗಿ ಹಾವೇರಿಯಲ್ಲಿ ಜನ ಈ ಬಿರುಬಿಸಿಲಿನಲ್ಲೂ...
- Advertisement -spot_img