Political News: ಬಿಜೆಪಿಯಿಂದ ಉಚ್ಚಾಟನೆಗೊಂಡಿರುವ ಪ್ರಖರ ಹಿಂದುತ್ವವಾದಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕೊಲೆಗೆ ಸಂಚನ್ನು ರೂಪಿಸಲಾಗಿತ್ತು ಎಂಬ ಆಘಾತಕಾರಿ ಮಾಹಿತಿ ಹೊರಬಿದ್ದಿದೆ. ಪ್ರವಾದಿ ಮೊಹಮ್ಮದ್ ಅವರ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿರುವ ಆರೋಪದಲ್ಲಿ ಈಗಾಗಲೇ ಅವರ ವಿರುದ್ಧ ದೂರನ್ನು ನೀಡಲಾಗಿದೆ. ಆದರೆ ಇದೀಗ ಇದೇ ವಿಚಾರಕ್ಕೆ ಯತ್ನಾಳ್ ಅವರನ್ನು ಕೊಲೆ ಮಾಡುವ ಸಂಚಿನ...
Hubli News: ಹುಬ್ಬಳ್ಳಿ: ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಪರವಾಗಿ ಮತ್ತು ಒಂದು ಪಕ್ಷದ ಪರವಾಗಿ ಕೂಡಲಸಂಗಮದ ಪಂಚಮಸಾಲಿ ಗುರುಪೀಠಾಧ್ಯಕ್ಷ ಬಸವ ಜಯಮೃತ್ಯುಂಜಯ ಸ್ವಾಮೀಜಿಯವರು ಮಾತನಾಡಬಾರದು. ಸ್ವಾಮೀಜಿಯವರು ತಮ್ಮ ವರ್ತನೆ ಬದಲಾವಣೆ ಮಾಡಿಕೊಳ್ಳಬೇಕು. ಮಾತನಾಡಿದರೆ ಅವರ ವಿರುದ್ಧ ಅನಿವಾರ್ಯವಾಗಿ ಶಿಸ್ತು ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಟ್ರಸ್ಟ್ ಎಚ್ಚರಿಕೆ ನೀಡಿದೆ.
ಹುಬ್ಬಳ್ಳಿಯಲ್ಲಿ...
Hubli News: ಹುಬ್ಬಳ್ಳಿ ನ್ಯೂಸ್: ಹುಬ್ಬಳ್ಳಿಯಲ್ಲಿ ಮಾಧ್ಯಮದ ಜೊತೆ ಮಾತನಾಾಡಿರುವ ಬಿಜೆಪಿ ಉಚ್ಛಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ವಿಜಯೇಂದ್ರನಿಗೆ ಧಮ್ ಇದ್ದರೇ ಶಾಸಕ ರಾಜೀನಾಮೆ ಕೊಟ್ಟು ಚುನಾವಣಾ ಎದುರಿಸಲಿ. ಶಿಕಾರಿಪುರಕ್ಕೆ ಅವನು ರಾಜೀನಾಮೆ ನೀಡಲಿ. ನಾನು ನನ್ನ ಕ್ಷೇತ್ರಕ್ಕೆ ರಾಜೀನಾಮೆ ನೀಡುವೆ. ನಾನು ಭಗವಾಧ್ವಜದ ಮೇಲೆ ಚುನಾವಣಾ ಎದುರಿಸುವೆ. ಮುಸ್ಲಿಂ ಮತಗಳು ನನಗೆ...
Political News: ಬಿಜೆಪಿ ಕಾರ್ಯಕರ್ತ ವಿನಯ್ ಸೊಮಯ್ಯ ಅವರ ಆತ್ಮಹತ್ಯೆ ಪ್ರಕರಣ ರಾಜಕೀಯ ಸ್ವರೂಪ ಪಡೆದುಕೊಂಡಿದ್ದು, ಆಡಳಿತಾರೂಢ ಕಾಂಗ್ರೆಸ್ ಹಾಗೂ ಪ್ರತಿಪಕ್ಷ ಬಿಜೆಪಿ ನಡುವೆ ಕೆಸರೆರಚಾಟಕ್ಕೆ ಕಾರಣವಾಗಿದೆ. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ನಾಯಕರ ವಿರುದ್ಧ ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕಿಡಿ ಕಾರಿದ್ದಾರೆ.
https://youtu.be/Y6Xxcuprq3A
ಈ ಕುರಿತು ಪ್ರತಿಕ್ರಿಯಿಸಿರುವ ಅವರು, ಕೊಡಗಿನ ಬಿಜೆಪಿ...
Hubli News: ಹುಬ್ಬಳ್ಳಿ: ಇಂದು ಡಿಸಿಎಂ ಡಿ.ಕೆ.ಶಿವಕುಮಾರ್ ಬಾಗಲಕೋಟೆಯಿಂದ ಹುಬ್ಬಳ್ಳಿಗೆ ಆಗಮಿಸಿದ್ದು, ಹುಬ್ಬಳ್ಳಿಯಿಂದ ಕರ್ನಾಟಕ ಭವನದ ಉದ್ಘಾಟನೆಗಾಗಿ ದೆಹಲಿಗೆ ಪ್ರಯಾಣ ಬೆಳೆಸಿದ್ದರು.
ಈ ವೇಳೆ ಏರ್ಪೋರ್ಟ್ನಲ್ಲಿ ಮಾಧ್ಯಮದ ಜೊತೆ ಮಾತನಾಡಿರುವ ಡಿಕೆಶಿ, ದೆಹಲಿಯಲ್ಲಿ ಕರ್ನಾಟಕ ಭವನ ಉದ್ಘಾನೆಯಿದೆ. ಸಂಸತ್ತಿನ ಅಧಿವೇಶನದ ಮತ್ತು ಸಿಎಂ ಕಾಲಿನ ಸಮಸ್ಯೆಯಿಂದ ಉದ್ಘಾಟನೆ ತಡವಾಗಿದೆ. ನಾಲ್ಕು ಎಂಎಲ್ ಸಿ ಸ್ಥಾನ ಖಾಲಿಯಿದೆ ಹೀಗಾಗಿ...
Political News: ಅನೇಕ ದಿನಗಳಿಂದ ನಿರಂತರವಾಗಿ ತಮ್ಮ ವಿರುದ್ಧ ವಾಗ್ದಾಳಿ ನಡೆಸುತ್ತಿರುವ ಬಿಜೆಪಿಯ ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿಚಾರದಲ್ಲಿ ಇದೀಗ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಮೌನ ಮುರಿದಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನಾಗಲಿ ಅಥವಾ ಯಡಿಯೂರಪ್ಪ ಆಗಲಿ ಯತ್ನಾಳ್ ಅವರನ್ನು ಪಕ್ಷದಿಂದ ಉಚ್ಚಾಟಿಸುವಂತೆ ಮಾಡಿಲ್ಲ. ಅದೆಲ್ಲ...
Political News: ಪಕ್ಷದ ಶಿಸ್ತನ್ನು ಉಲ್ಲಂಘಿಸಿದ ಬಳಿಕ ಬಿಜೆಪಿಯಿಂದ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆ ಮಾಡಲಾಗಿದೆ. ಈ ಬೆನ್ನಲ್ಲೇ ಅವರು ಯಾರ ಕೈಗೂ ಸಿಗುತ್ತಿಲ್ಲ, ದೆಹಲಿಯಿಂದ ನೇರವಾಗಿ ಕಲಬುರಗಿಯ ಚಿಂಚೋಳಿಯಲ್ಲಿರುವ ತಮ್ಮ ಕಾರ್ಖಾನೆಯ ಗೆಸ್ಟ್ಹೌಸ್ ನಲ್ಲಿರುವ ಮಾಹಿತಿ ಲಭ್ಯವಾಗಿದೆ. ಆದರೆ ನಿನ್ನೆ ಬಿಜೆಪಿಯಿಂದ ಅಧಿಕೃತವಾಗಿ ಗೇಟ್ ಪಾಸ್ ಆದೇಶ ಬಂದ ಬಳಿಕ...
Hubli News: ಹುಬ್ಬಳ್ಳಿ: ಬಿಜೆಪಿ ಪಕ್ಷದಿಂದ ಬಸನಗೌಡ ಪಾಟೀಲ್ ಯತ್ನಾಳ್ ಉಚ್ಛಾಟನೆ ಹಿನ್ನೆಲೆ, ಹುಬ್ಬಳ್ಳಿಯಲ್ಲಿ ವಿಪಕ್ಷ ಉಪನಾಯಕ ಅರವಿಂದ ಬೆಲ್ಲದ್ ಪ್ರತಿಕ್ರಿಯಿಸಿದ್ದಾರೆ.
ಯತ್ನಾಳ್ ಅವರು ಒಬ್ಬ ಹಿರಿಯ ಹಾಗೂ ಜನಪ್ರಿಯ ನಾಯಕರು ಅನೇಕ ಹುದ್ದೆ ಅಲಂಕರಿಸಿದವರು. ಯತ್ನಾಳ್ ಅವರು ನೇರ ನಡೆ ನೇರ ನುಡಿಯಿಂದ ಪ್ರಸಿದ್ಧಿ ಪಡೆದ ವ್ಯಕ್ತಿ. ಇಂದು ಅವರು ಪಕ್ಷದಿಂದ ದೂರವಾಗಿರುವುದು ಬಹಳ...
Hubli News: ಹುಬ್ಬಳ್ಳಿ: ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಬಿಜೆಪಿ ಪಕ್ಷದಿಂದ ಉಚ್ಛಾಟನೆ ಮಾಡಿರುವ ಹಿನ್ನೆಲೆ ಹುಬ್ಬಳ್ಳಿಯಲ್ಲಿ ಬಿಜೆಪಿ ಶಿಸ್ತು ಪಾಲನಾ ಸಮಿತಿ ರಾಜ್ಯಾಧ್ಯಕ್ಷ ಲಿಂಗರಾಜ್ ಪಾಟೀಲ್ ಪ್ರತಿಕ್ರಿಯಿಸಿದ್ದಾರೆ.
ಕಳೆದ ಹದಿನೈದು ದಿನಗಳ ಹಿಂದೆಯೆ ನಾನು ಹೇಳಿದ್ದೆ. ಬಿಜೆಪಿಯಲ್ಲಿ ಇತ್ತೀಚಿಗೆ ಅಶಿಸ್ತಿನ ವಾತಾವರಣ ನಿರ್ಮಾಣವಾಗಿತ್ತು. ರಾಜ್ಯದಲ್ಲಿ ಕಾರ್ಯಕರ್ತರು ಸಾಕಷ್ಟು ಅಸಮಾಧಾನ ಹೊರಹಾಕಿದ್ದರು. ಹೀಗಾಗಿ ಕೇಂದ್ರ ಸಮಿತಿಗೆ...
Political News: ಬಿಜೆಪಿಯಿಂದ ಉಚ್ಚಾಟನೆಗೊಂಡ ಬಳಿಕ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ತಮ್ಮದೇ ಆದ ಶೈಲಿಯಲ್ಲಿ ಬಿಜೆಪಿಯನ್ನು ಕುಟುಕಿದ್ದಾರೆ. ಪುರಂದಾರ ದಾಸರ ಕೀರ್ತನೆಯನ್ನು ಉಲ್ಲೇಖಿಸಿ, ಸತ್ಯವಂತರಿಗಿದು ಕಾಲವಲ್ಲ, ದುಷ್ಟಜನರಿಗೆ ಸುಭಿಕ್ಷಕಾಲ, ಉಪಕಾರ ಮಾಡಿದರೆ ಅಪಕರಿಸುವ ಕಾಲ, ಸಕಲವು ತಿಳಿದವಗೆ ದುರ್ಭಿಕ್ಷ ಕಾಲ, ಧರ್ಮ ಮಾಡುವಗೆ ನಿರ್ಮೂಲವಾಗುವ ಕಾಲ, ಕರ್ಮಿ ಪಾತಕರಿಗೆ ಬಹು ಸೌಖ್ಯಕಾಲ,...