Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮಾಧ್ಯಮದ ಜೊತೆ ಮಾತನಾಡಿದ್ದು, ಅಂಬೇಡ್ಕರ್ ಗೆ ಇಷ್ಟು ದಿನ ಅಪಮಾನ ಮಾಡಿ ಈಗ ಅಂಬೇಡ್ಕರ್ ಹೆಸರಿನಲ್ಲಿ ಕಾಂಗ್ರೆಸ್ ಕಾರ್ಯಕ್ರಮ ಮಾಡುತ್ತಿದ್ದಾರೆ. ಜೈ ಭೀಮ್ ಎನ್ನಲು ಸಹ ಕಾಂಗ್ರೆಸ್ ಗೆ ಅರ್ಹತೆ ಇಲ್ಲ. ಗೊಡ್ಸೆ ಹೊಡೆದಿದ್ದು ಒಂದು ಗುಂಡು ಆದ್ರೆ ಇನ್ನೂ ಎರಡು ಗುಂಡು ಯಾರವು?...
Political News: ಬೆಳಗಾವಿ ಅಧಿವೇಶನ ಶುರುವಾಗಿದ್ದ ಮೊದಲ ದಿನ ಪಂಚಮಸಾಲಿ ಹೋರಾಟವನ್ನು ವಿರೋಧಿಸಿ, ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದರು. ಈ ವೇಳೆ ಪಂಚಮಸಾಲಿಗಳ ಮೇಲೆ ಲಾಠಿ ಚಾರ್ಜ್ ನಡೆಸಿದ್ದ ಪೊಲೀಸ್ ಇನ್ಸ್ಪೆಕ್ಟರ್ ಗಡ್ಡೇಕರ್ ಅವರಿಗೆ 10 ಸಾವಿರ ರೂಪಾಯಿ ಬಹುಮಾನ ಘೋಷಿಸಲಾಗಿದೆ ಎಂದು ಬಸನಗೌಡ ಪಾಟೀಲ್ ಯತ್ನಾಳ್ ಬೇಸರ ಹೊರಹಾಕಿದ್ದಾರೆ.
ಬೆಳಗಾವಿ ನಗರದ ಪೊಲೀಸ್ ಇನ್ಸ್ಪೆಕ್ಟರ್...
Political News: ಕಳೆದ ಹಲವಾರು ವರ್ಷಗಳಿಂದ ಬಸವ ಜಯ ಮೃತ್ಯುಂಜಯ ಮಾಹಾಸ್ವಾಮಿಗಳ ನೇತೃತ್ವದಲ್ಲಿ ನಡೆಯುತ್ತಿದ್ದ ಪಂಚಮಸಾಲಿ ಸಮಾಜದ 2 A ಮೀಸಲಾತಿ ಹೋರಾಟ ಇಂದು ಬೆಳಗಾವಿಯ ಸುವರ್ಣ ಸೌಧ ಹೊರವಲಯದ ಕೊಂಡಸಕೊಪ್ಪದ ಪ್ರತಿಭಟನಾ ಆವರಣದಲ್ಲಿ ನಡೆಯಿತು.
ಹತ್ತು ಸಾವಿರಕ್ಕೂ ಅಧಿಕ ಪಂಚಮಸಾಲಿ 2A ಮೀಸಲಾತಿ ಹೋರಾಟಗಾರರು ಒಂದೆಡೆ ಸೇರಿ ಸಮಾವೇಶ ನಡೆಸುವ ಮೂಲಕ ಸರ್ಕಾರಕ್ಕೆ ಮೀಸಲಾತಿ...
Political News: ಬೆಳಗಾವಿಯಲ್ಲಿ ಡಿಸೆಂಬರ್ 9ರಿಂದ ಚಳಿಗಾಲದ ಅಧಿವೇಶನ ನಡೆಯಲಿದ್ದು, ಈ ಬಗ್ಗೆ ಯತ್ನಾಳ್ ಮಾಧ್ಯಮದ ಜೊತೆ ಮಾತನಾಡಿದ್ದಾರೆ. ಈ ಬಾರಿ ಅಧಿವೇಶನಲ್ಲಿ ಪಂಚಮಸಾಲಿ ಸಮಾಜಕ್ಕೆ ಮೀಸಲಾತಿ ಕೊಡುವ ಬಗ್ಗೆ, ಕುರುಬ ಸಮಾಜವನ್ನು ಎಸ್ಎಸ್ಟಿ ಲೀಸ್ಟ್ಗೆ ಸೇರಿಸುವ ಬಗ್ಗೆ, ವಕ್ಫ್ ಸೇರಿ ಹಲವು ವಿಷಯಗಳ ಬಗ್ಗೆ ಅಧಿವೇಶನದಲ್ಲಿ ಚರ್ಚಿಸಲಾಗುತ್ತದೆ ಎಂದು ಯತ್ನಾಳ್ ಹೇಳಿದ್ದಾರೆ.
ಅಲ್ಲದೇ ನಾನು...
Political News: ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶ ವಿಸರ್ಜನೆಯ ವೇಳೆ ಕಲ್ಲೆಸೆತವಾಗಿದ್ದು, ಪರಿಸ್ಥಿತಿ ಉದ್ವಿಗ್ನಗೊಂಡಿತ್ತು. ಈ ಬಗ್ಗೆ ಇಂದು ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದ ಗೃಹಸಚಿವ ಜಿ.ಪರಮೇಶ್ವರ್ ಈ ಘಟನೆ ನಡೆದಿದ್ದು ಆಕಸ್ಮಿಕ ಎಂದಿದ್ದಾರೆ.
ಈ ಹೇಳಿಕೆಗೆ ಬಿಜೆಪಿ ಹಿರಿಯ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಪ್ರತಿಕ್ರಿಯೆ ನೀಡಿದ್ದು, ಕಾಂಗ್ರೆಸ್ ಮತ್ತು ಗೃಹಸಚಿವರ ವಿರುದ್ಧ ಹಿಗ್ಗಾಮುಗ್ಗಾ ವಾಗ್ದಾಳಿ...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮಾತನಾಡಿದ್ದು, ನಿನ್ನೆ ಹೆಣ್ಣುಮಗುವಿನ ಮೇಲೆ ಅಮಾನುಶವಾಗಿ ಬರ್ಬರ ಹತ್ಯೆ ಮಾಡಲಾಗಿದೆ. ರಾಜ್ಯದ ಮುಖ್ಯಮಂತ್ರಿ ಹಾಗೂ ಗೃಹಮಂತ್ರಿ ಬೇಜಾವಾಬ್ದಾರಿತನದ ಹೇಳಿಕೆ ನೀಡ್ತಾರೆ. ಗೃಹ ಸಚಿವರಿಗೆ ಮಾನ ಮರ್ಯಾದೆ ಇದೆಯಾ? ಘಟನೆ ಬಗ್ಗೆ ಯಾವುದೇ ಮಾಹಿತಿ ತೆಗೆದುಕೊಳ್ಳದೇ ಈ ರೀತಿ ಬೇಜಾವಾಬ್ದಾರಿ ಹೇಳಿಕೆ ನೀಡಿದ್ದಾರೆ. ಕರ್ನಾಟಕದಲ್ಲಿ ಹೆಣ್ಣುಮಕ್ಕಳು...
Political News: ಬಿಜೆಪಿ ಹಿರಿಯ ನಾಯಕ ಬಸನಗೌಡ ಪಾಟೀಲ್ ಯತ್ನಾಳ್, ಮಾತನಾಡುವ ವೇಳೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮನೆಯಲ್ಲಿ ಅರ್ಧ ಪಾಕಿಸ್ತಾನವೇ ಇದೆ ಎಂದು ಹೇಳಿದ್ದರು. ಈ ಹೇಳಿಕೆ ವಿರೋಧಿಸಿ ಗಾಂಧಿನಗರ ಬ್ಲಾಕ್ ಕಾಂಗ್ರೆಸ್, ಯತ್ನಾಳ್ ವಿರುದ್ಧ ದೂರು ದಾಖಲಿಸಿದ್ದು, ಪೊಲೀಸ್ ಠಾಣೆಯಲ್ಲಿ ಯತ್ನಾಳ್ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.
ರಾಮೇಶ್ವರಂ ಬಾಂಬ್ ಬ್ಲಾಸ್ಟ್ಗೆ ಸಂಬಂಧಿಸಿದಂತೆ, ಬಿಜೆಪಿ...
Political News: ಬಿಜೆಪಿ ಹಿರಿಯ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಕಾಂಗ್ರೆಸ್ಸಿಗರ ಕಟ್ಟಾ ವಿರೋಧಿ ಎಂಬುದು ಎಲ್ಲರಿಗೂ ಗೊತ್ತೇ ಇದೆ. ತಮ್ಮ ಪಕ್ಷದಲ್ಲಿ ನಡೆಯುವ ಅನ್ಯಾಯವನ್ನೇ ಮುಚ್ಚು ಮರೆ ಇಲ್ಲದೇ, ಖಡಾಖಂಡಿತವಾಗಿ ಹೇಳುವ ಯತ್ನಾಳ್, ಕಾಂಗ್ರೆಸ್ನ್ನು ಹಿಂದೂ ವಿರೋಧಿ ಎಂದಿದ್ದಾರೆ. ಅಲ್ಲದೇ, ಕಾಂಗ್ರೆಸ್ ಯಾಕೆ ಹಿಂದೂ ವಿರೋಧಿ ಅನ್ನೋ ಬಗ್ಗೆ ಯತ್ನಾಳ್ ಟ್ವೀಟ್ ಮಾಡಿದ್ದಾರೆ.
...