Saturday, April 25, 2026

Basanagowda Patil Yatnal

ಇನ್ನೊಂದು ಡೂಬ್ಲಿಕೇಟ್ ಸಹಿ ಮಾಡಿ ರಾಜ್ಯ ಕೊಳ್ಳೆ ಹೊಡೆಯುವ ಆಸೆ ಇದೆಯಾ?: ವಿಜಯೇಂದ್ರ ವಿರುದ್ಧ ಯತ್ನಾಳ್ ವಾಗ್ದಾಳಿ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮಾಧ್ಯಮದ ಜೊತೆ ಮಾತನಾಡಿದ್ದು, ಅಂಬೇಡ್ಕರ್ ಗೆ ಇಷ್ಟು ದಿನ ಅಪಮಾನ ಮಾಡಿ ಈಗ ಅಂಬೇಡ್ಕರ್ ಹೆಸರಿನಲ್ಲಿ ಕಾಂಗ್ರೆಸ್ ಕಾರ್ಯಕ್ರಮ ಮಾಡುತ್ತಿದ್ದಾರೆ. ಜೈ ಭೀಮ್ ಎನ್ನಲು ಸಹ ಕಾಂಗ್ರೆಸ್ ಗೆ ಅರ್ಹತೆ ಇಲ್ಲ. ಗೊಡ್ಸೆ ಹೊಡೆದಿದ್ದು ಒಂದು ಗುಂಡು ಆದ್ರೆ ಇನ್ನೂ ಎರಡು ಗುಂಡು ಯಾರವು?...

ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ 10,000 ರೂ ಬಹುಮಾನ: ಯತ್ನಾಳ್ ಬೇಸರ

Political News: ಬೆಳಗಾವಿ ಅಧಿವೇಶನ ಶುರುವಾಗಿದ್ದ ಮೊದಲ ದಿನ ಪಂಚಮಸಾಲಿ ಹೋರಾಟವನ್ನು ವಿರೋಧಿಸಿ, ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದರು. ಈ ವೇಳೆ ಪಂಚಮಸಾಲಿಗಳ ಮೇಲೆ ಲಾಠಿ ಚಾರ್ಜ್ ನಡೆಸಿದ್ದ ಪೊಲೀಸ್ ಇನ್ಸ್‌ಪೆಕ್ಟರ್ ಗಡ್ಡೇಕರ್ ಅವರಿಗೆ 10 ಸಾವಿರ ರೂಪಾಯಿ ಬಹುಮಾನ ಘೋಷಿಸಲಾಗಿದೆ ಎಂದು ಬಸನಗೌಡ ಪಾಟೀಲ್ ಯತ್ನಾಳ್ ಬೇಸರ ಹೊರಹಾಕಿದ್ದಾರೆ. ಬೆಳಗಾವಿ ನಗರದ ಪೊಲೀಸ್ ಇನ್ಸ್ಪೆಕ್ಟರ್...

Political News: ಮಾಜಿ ಸಿ.ಎಂ ಎಸ್.ಎಂ.ಕೃಷ್ಣ ಅಗಲಿಕೆ: ಅರ್ಧಕ್ಕೆ ಮೊಟಕುಗೊಂಡ ಅಧಿವೇಶನ

Political News: ಕಳೆದ ಹಲವಾರು ವರ್ಷಗಳಿಂದ ಬಸವ ಜಯ ಮೃತ್ಯುಂಜಯ ಮಾಹಾಸ್ವಾಮಿಗಳ ನೇತೃತ್ವದಲ್ಲಿ ನಡೆಯುತ್ತಿದ್ದ ಪಂಚಮಸಾಲಿ ಸಮಾಜದ 2 A ಮೀಸಲಾತಿ ಹೋರಾಟ ಇಂದು ಬೆಳಗಾವಿಯ ಸುವರ್ಣ ಸೌಧ ಹೊರವಲಯದ ಕೊಂಡಸಕೊಪ್ಪದ ಪ್ರತಿಭಟನಾ ಆವರಣದಲ್ಲಿ ನಡೆಯಿತು. ಹತ್ತು ಸಾವಿರಕ್ಕೂ ಅಧಿಕ ಪಂಚಮಸಾಲಿ 2A ಮೀಸಲಾತಿ ಹೋರಾಟಗಾರರು ಒಂದೆಡೆ ಸೇರಿ ಸಮಾವೇಶ ನಡೆಸುವ ಮೂಲಕ ಸರ್ಕಾರಕ್ಕೆ ಮೀಸಲಾತಿ...

24 ಗಂಟೆಯಲ್ಲಿ ಈ ಸರ್ಕಾರವೇ ಇರಲ್ಲ: ರಾಜ್ಯ ಸರ್ಕಾರಕ್ಕೆ ಯತ್ನಾಳ್ ಖಡಕ್ ವಾರ್ನಿಂಗ್

Political News: ಬೆಳಗಾವಿಯಲ್ಲಿ ಡಿಸೆಂಬರ್ 9ರಿಂದ ಚಳಿಗಾಲದ ಅಧಿವೇಶನ ನಡೆಯಲಿದ್ದು, ಈ ಬಗ್ಗೆ ಯತ್ನಾಳ್ ಮಾಧ್ಯಮದ ಜೊತೆ ಮಾತನಾಡಿದ್ದಾರೆ. ಈ ಬಾರಿ ಅಧಿವೇಶನಲ್ಲಿ ಪಂಚಮಸಾಲಿ ಸಮಾಜಕ್ಕೆ ಮೀಸಲಾತಿ ಕೊಡುವ ಬಗ್ಗೆ, ಕುರುಬ ಸಮಾಜವನ್ನು ಎಸ್‌ಎಸ್ಟಿ ಲೀಸ್ಟ್‌ಗೆ ಸೇರಿಸುವ ಬಗ್ಗೆ, ವಕ್ಫ್ ಸೇರಿ ಹಲವು ವಿಷಯಗಳ ಬಗ್ಗೆ ಅಧಿವೇಶನದಲ್ಲಿ ಚರ್ಚಿಸಲಾಗುತ್ತದೆ ಎಂದು ಯತ್ನಾಳ್ ಹೇಳಿದ್ದಾರೆ. ಅಲ್ಲದೇ ನಾನು...

ಪೆಟ್ರೋಲ್ ಬಾಂಬ್ ಹಾಕುವುದು ಆಕಸ್ಮಿಕವೇ?ಕಾಗಕ್ಕ-ಗುಬ್ಬಕ್ಕ ಕಥೆ ನಂಬಲು ಆಗುತ್ತಾ?: ಗೃಹಸಚಿವರಿಗೆ ಯತ್ನಾಳ್ ಪ್ರಶ್ನೆ..?

Political News: ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶ ವಿಸರ್ಜನೆಯ ವೇಳೆ ಕಲ್ಲೆಸೆತವಾಗಿದ್ದು, ಪರಿಸ್ಥಿತಿ ಉದ್ವಿಗ್ನಗೊಂಡಿತ್ತು. ಈ ಬಗ್ಗೆ ಇಂದು ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದ ಗೃಹಸಚಿವ ಜಿ.ಪರಮೇಶ್ವರ್ ಈ ಘಟನೆ ನಡೆದಿದ್ದು ಆಕಸ್ಮಿಕ ಎಂದಿದ್ದಾರೆ. ಈ ಹೇಳಿಕೆಗೆ ಬಿಜೆಪಿ ಹಿರಿಯ ನಾಯಕ ಬಸನಗೌಡ ಪಾಟೀಲ್‌ ಯತ್ನಾಳ್ ಪ್ರತಿಕ್ರಿಯೆ ನೀಡಿದ್ದು, ಕಾಂಗ್ರೆಸ್ ಮತ್ತು ಗೃಹಸಚಿವರ ವಿರುದ್ಧ ಹಿಗ್ಗಾಮುಗ್ಗಾ ವಾಗ್ದಾಳಿ...

ಸಂತೋಷ ಲಾಡ್ ಒಬ್ಬ ಸಚಿವ ಅವರ ಮನೇಲಿ‌ ಈ ರೀತಿ ಆಗಿದ್ರೆ ಸುಮ್ಮನೇ ಇರ್ತಿದ್ರಾ?: ಯತ್ನಾಳ್ ಪ್ರಶ್ನೆ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮಾತನಾಡಿದ್ದು, ನಿನ್ನೆ ಹೆಣ್ಣುಮಗುವಿನ ಮೇಲೆ ಅಮಾನುಶವಾಗಿ ಬರ್ಬರ ಹತ್ಯೆ ಮಾಡಲಾಗಿದೆ. ರಾಜ್ಯದ ಮುಖ್ಯಮಂತ್ರಿ ಹಾಗೂ ಗೃಹಮಂತ್ರಿ ಬೇಜಾವಾಬ್ದಾರಿತನದ ಹೇಳಿಕೆ ನೀಡ್ತಾರೆ. ಗೃಹ ಸಚಿವರಿಗೆ ಮಾನ‌ ಮರ್ಯಾದೆ ಇದೆಯಾ? ಘಟನೆ ಬಗ್ಗೆ ಯಾವುದೇ ಮಾಹಿತಿ ತೆಗೆದುಕೊಳ್ಳದೇ ಈ ರೀತಿ ಬೇಜಾವಾಬ್ದಾರಿ ಹೇಳಿಕೆ ನೀಡಿದ್ದಾರೆ. ಕರ್ನಾಟಕದಲ್ಲಿ ಹೆಣ್ಣುಮಕ್ಕಳು...

ಬಿಜೆಪಿ ಹಿರಿಯ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ದೂರು ದಾಖಲು

Political News: ಬಿಜೆಪಿ ಹಿರಿಯ ನಾಯಕ ಬಸನಗೌಡ ಪಾಟೀಲ್ ಯತ್ನಾಳ್, ಮಾತನಾಡುವ ವೇಳೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮನೆಯಲ್ಲಿ ಅರ್ಧ ಪಾಕಿಸ್ತಾನವೇ ಇದೆ ಎಂದು ಹೇಳಿದ್ದರು. ಈ ಹೇಳಿಕೆ ವಿರೋಧಿಸಿ ಗಾಂಧಿನಗರ ಬ್ಲಾಕ್ ಕಾಂಗ್ರೆಸ್, ಯತ್ನಾಳ್ ವಿರುದ್ಧ ದೂರು ದಾಖಲಿಸಿದ್ದು, ಪೊಲೀಸ್ ಠಾಣೆಯಲ್ಲಿ ಯತ್ನಾಳ್ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ರಾಮೇಶ್ವರಂ ಬಾಂಬ್ ಬ್ಲಾಸ್ಟ್‌ಗೆ ಸಂಬಂಧಿಸಿದಂತೆ, ಬಿಜೆಪಿ...

ಕೇಸರಿ ಭಯೋತ್ಪಾದನೆ ಎಂಬ ಪದಪುಂಜವನ್ನು ಪರಿಚಯಿಸಿದ್ದೇ ಕಾಂಗ್ರೆಸ್: ಬಸನಗೌಡ ಪಾಟೀಲ್ ಯತ್ನಾಳ್

Political News: ಬಿಜೆಪಿ ಹಿರಿಯ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಕಾಂಗ್ರೆಸ್ಸಿಗರ ಕಟ್ಟಾ ವಿರೋಧಿ ಎಂಬುದು ಎಲ್ಲರಿಗೂ ಗೊತ್ತೇ ಇದೆ. ತಮ್ಮ ಪಕ್ಷದಲ್ಲಿ ನಡೆಯುವ ಅನ್ಯಾಯವನ್ನೇ ಮುಚ್ಚು ಮರೆ ಇಲ್ಲದೇ, ಖಡಾಖಂಡಿತವಾಗಿ ಹೇಳುವ ಯತ್ನಾಳ್, ಕಾಂಗ್ರೆಸ್‌ನ್ನು ಹಿಂದೂ ವಿರೋಧಿ ಎಂದಿದ್ದಾರೆ. ಅಲ್ಲದೇ, ಕಾಂಗ್ರೆಸ್ ಯಾಕೆ ಹಿಂದೂ ವಿರೋಧಿ ಅನ್ನೋ ಬಗ್ಗೆ ಯತ್ನಾಳ್ ಟ್ವೀಟ್ ಮಾಡಿದ್ದಾರೆ. ...
- Advertisement -spot_img

Latest News

Haveri News: ವರದ ನದಿಯಲ್ಲಿ ಚಿನ್ನ ಹುಡುಕುವ ಸಾಹಸಕ್ಕಿಳಿದ ಜನ..

Haveri News: ಹಾವೇರಿ: ಬಂಗಾರದ ಬೆಲೆ ದಿನದಿಂದ ದಿನಕ್ಕೆ ಏರುತ್ತಿದೆ. ಮುಂದೆ 2ಲಕ್ಷಕ್ಕೆ ಹೋಗಿ ತಲುಪುವ ಸಾಧ್ಯತೆಯೂ ಇದೆ. ಹಾಗಾಗಿ ಹಾವೇರಿಯಲ್ಲಿ ಜನ ಈ ಬಿರುಬಿಸಿಲಿನಲ್ಲೂ...
- Advertisement -spot_img