Saturday, September 12, 2026

Basanagowda Patil Yatnal

ಕೇಸರಿ ಭಯೋತ್ಪಾದನೆ ಎಂಬ ಪದಪುಂಜವನ್ನು ಪರಿಚಯಿಸಿದ್ದೇ ಕಾಂಗ್ರೆಸ್: ಬಸನಗೌಡ ಪಾಟೀಲ್ ಯತ್ನಾಳ್

Political News: ಬಿಜೆಪಿ ಹಿರಿಯ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಕಾಂಗ್ರೆಸ್ಸಿಗರ ಕಟ್ಟಾ ವಿರೋಧಿ ಎಂಬುದು ಎಲ್ಲರಿಗೂ ಗೊತ್ತೇ ಇದೆ. ತಮ್ಮ ಪಕ್ಷದಲ್ಲಿ ನಡೆಯುವ ಅನ್ಯಾಯವನ್ನೇ ಮುಚ್ಚು ಮರೆ ಇಲ್ಲದೇ, ಖಡಾಖಂಡಿತವಾಗಿ ಹೇಳುವ ಯತ್ನಾಳ್, ಕಾಂಗ್ರೆಸ್‌ನ್ನು ಹಿಂದೂ ವಿರೋಧಿ ಎಂದಿದ್ದಾರೆ. ಅಲ್ಲದೇ, ಕಾಂಗ್ರೆಸ್ ಯಾಕೆ ಹಿಂದೂ ವಿರೋಧಿ ಅನ್ನೋ ಬಗ್ಗೆ ಯತ್ನಾಳ್ ಟ್ವೀಟ್ ಮಾಡಿದ್ದಾರೆ. ...
- Advertisement -spot_img

Latest News

ಇವರೆಲ್ಲಾ ಹರಿಶ್ಚಂದ್ರನ ಮಕ್ಕಳಾ..?: ಸತೀಶ್ ಜಾರಕಿಹೊಳಿ ಮೇಲಿನ ರೇಡ್‌ಗೆ ಹರಿಪ್ರಸಾದ್ ಪ್ರಶ್ನೆ..

Political News: ಸಚಿವರಾದ ಸತೀಶ್ ಜಾರಕಿಹ`ಳಿ ಮನೆ ಮತ್ತು ಕಚೇರಿ ಮೇಲೆ ಇಡಿ ದಾಳಿ ನಡೆದಿದ್ದು, ಇದನ್ನು ಖಂಡಿಸಿ ಕಾಂಗ್ರೆಸ್ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿತ್ತು. ಈ ವೇಳೆ...
- Advertisement -spot_img