Saturday, January 31, 2026

#basanagowdapateel yathnal

ಸಿದ್ದು ತವರು ಮೈಸೂರಲ್ಲಿ ಹಿಂದೂ ಹುಲಿ ಸಂಚಾರ!

ರಾಜ್ಯ ರಾಜಕೀಯದಲ್ಲಿ ಸದಾ ಚರ್ಚೆಯಲ್ಲಿರುವ ಬಸನಗೌಡ ಪಾಟೀಲ್ ಯತ್ನಾಳ್ ಅವರು ವಿಜಯಪುರ ಶಾಸಕ ಮತ್ತು ಹಿಂದು ಹುಲಿ ಎಂದೇ ಖ್ಯಾತಿ ಪಡೆದವರು. ಬಸನಗೌಡ ಪಾಟೀಲ್ ಯತ್ನಾಳ್, ಈ ಬಾರಿ ನೇರವಾಗಿ ಸಿಎಂ ಸಿದ್ದರಾಮಯ್ಯನವರ ತವರು ಜಿಲ್ಲೆ ಮೈಸೂರಿನಲ್ಲೇ ರಾಜಕೀಯ ಪೈಪೋಟಿಗೆ ಪದಾರ್ಪಣೆ ಮಾಡಲಿದ್ದಾರೆ. ಹಿಂದೂ ಜಾಗೃತಾ ವೇದಿಕೆ ಆಯೋಜಿಸಿರುವ ಈ ಮಹಾಸಭೆ ಈಗ ಮೈಸೂರು...

ಹಿಂದೂ ಹುಲಿ ಯತ್ನಾಳ್‌ ವಿರುದ್ಧ ಮತ್ತೊಂದು FIR

ಹಿಂದೂ ಹುಲಿ, ಫೈರ್‌ ಬ್ರ್ಯಾಂಡ್‌, ವಿಜಯಪುರ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ವಿರುದ್ಧ, ಸಾಲು ಸಾಲು FIR ದಾಖಲಾಗುತ್ತಿವೆ. ಸೆಪ್ಟೆಂಬರ್‌ 11ರಂದು ಮದ್ದೂರಿನಲ್ಲಿ ಪ್ರಚೋದನಾಕಾರಿ ಭಾಷಣ ಆರೋಪ ಹಿನ್ನೆಲೆ, ಸೆಪ್ಟೆಂಬರ್‌ 12ರಂದು ಮದ್ದೂರು ಠಾಣೆಯಲ್ಲಿ ಕೇಸ್‌ ದಾಖಲಾಗಿತ್ತು. ಮದ್ದೂರಿನ ಬಳಿಕ ತುಮಕೂರಿನಲ್ಲಿ ಮತ್ತೊಂದು FIR ಹಾಕಲಾಗಿದೆ. ಮದ್ದೂರಿನಲ್ಲಿ ಸಬ್‌ಇನ್ಸ್‌ಪೆಕ್ಟರ್‌ ಮಂಜುನಾಥ್‌ ದೂರಿನನ್ವಯ, ಬಿಎನ್‌ಎಸ್ ಸೆಕ್ಷನ್ 196(1),...

ಯತ್ನಾಳ್‌ ಸರ್ಕಾರ ಪತನದ ಭವಿಷ್ಯ

ಮದ್ದೂರಲ್ಲಿ ಘರ್ಜಿಸಿದ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌, ಮೈಸೂರಲ್ಲಿ ಸ್ಪೋಟಕ ಭವಿಷ್ಯ ನುಡಿದಿದ್ದಾರೆ. ರಾಜ್ಯ ಕಾಂಗ್ರೆಸ್‌ ಸರ್ಕಾರ, ಕೇವಲ 3 ತಿಂಗಳಲ್ಲಿ ಪತನವಾಗಲಿದೆಯಂತೆ. ಹಿಂದೂ ವಿರೋಧಿ ನೀತಿಯನ್ನು ಮುಂದುವರೆಸಿಕೊಂಡು ಹೋದ್ರೆ, 2028ರವರೆಗೆ ನೀವು ಮುಖ್ಯಮಂತ್ರಿ ಆಗಿ ಇರೋದಿಲ್ಲ ಅಂತಾ, ಸಿಎಂ ಸಿದ್ದರಾಮಯ್ಯಗೆ ಎಚ್ಚರಿಕೆ ನೀಡಿದ್ದಾರೆ. ಯತ್ನಾಳ್‌ ಪ್ರಕಾರ, 2028ಕ್ಕೆ ದೊಡ್ಡ ಕ್ರಾಂತಿಯಾಗುತ್ತೆದೆಯಂತೆ. ಈ ಹಿಂದೆ ವೀರೇಂದ್ರ...

ಯತ್ನಾಳ್‌ ಹೊಸ ಪಾರ್ಟಿಗೆ JCB ಚಿಹ್ನೆ

ಬಿಜೆಪಿಗೆ ಸೆಡ್ಡು ಹೊಡೆದು ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌, ಹೊಸ ಪಕ್ಷ, ಚಿಹ್ನೆ ಘೋಷಣೆ ಮಾಡಿದ್ದಾರೆ. ಸೆಪ್ಟೆಂಬರ್‌ 11ರಂದು ಮದ್ದೂರಿಗೆ ಭೇಟಿ ನೀಡಿದ್ದ ವೇಳೆ, ಅಧಿಕೃತವಾಗಿ ಘೋಷಿಸಿದ್ದಾರೆ. ಯತ್ನಾಳ್‌ ತಮ್ಮ ಹೊಸ ಪಕ್ಷಕ್ಕೆ ಕರ್ನಾಟಕ ಹಿಂದೂ ಪಾರ್ಟಿ ಅಂತಾ ನಾಮಕರಣ ಮಾಡಿದ್ದು, ಜೆಸಿಬಿ ಚಿಹ್ನೆ ಇಟ್ಟುಕೊಂಡಿದ್ದಾರೆ ಎನ್ನಲಾಗಿದೆ. ಪ್ರತಾಪ್ ಸಿಂಹ, ನಾವೆಲ್ಲಾ ಹಿಂದೂಗಳ ಪರ ಮಾತಾಡುತ್ತೇವೆ....

ಕಾಂಗ್ರೆಸ್‌ ಬುಡಕ್ಕೆ ಕೈ ಇಟ್ಟ ಯತ್ನಾಳ್‌!

ಧರ್ಮಸ್ಥಳ ಪ್ರಕರಣದಲ್ಲಿ ಎಸ್‌ಐಟಿ ತನಿಖೆ ಹಿಂದೆ ಗಾಂಧಿ ಕುಟುಂಬದ ಷಡ್ಯಂತ್ರ ಇದೆಯಂತೆ. ಹೀಗಂತ, ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಗಂಭೀರ ಆರೋಪ ಮಾಡಿದ್ದಾರೆ. ಹಿಂದೂ ಧಾರ್ಮಿಕ ಸ್ಥಳಗಳಿಗೆ ಅಪಚಾರ ಮಾಡುವ ಸಲುವಾಗಿ ಸೋನಿಯಾ ಗಾಂಧಿ, ರಾಹುಲ್‌ಗಾಂಧಿ ಒತ್ತಾಯಕ್ಕೆ, ಎಸ್‌ಐಟಿ ರಚನೆ ಮಾಡಲಾಗಿದೆ. ತನಿಖೆಯಲ್ಲಿ ಒಂದಾದರೂ ಬುರುಡೆ, ಮೂಳೆಗಳು ಸಿಕ್ಕಿವೆಯೇ? ಪಾನ್‌ಪರಾಗ್‌ ಚೀಟಿ ಸಿಕ್ಕಿದೆ. ಅದಕ್ಕಾಗಿ 20...

ಇಟಲಿ ಪುತ್ರಿ ಎಂದಿದ್ರೆ ಡಿಕೆಶಿ CM ಆಗ್ತಿದ್ರು – ಯತ್ನಾಳ್‌

ಡಿಸಿಎಂ ಡಿಕೆ ಶಿವಕುಮಾರ್ ಅವ್ರು ಆರ್‌ಎಸ್‌ಎಸ್‌ ಗೀತೆ ಹಾಡಿದ್ದು, ರಾಜ್ಯ ರಾಜಕೀಯ ವಲಯದಲ್ಲಿ ಬೇರೆಯದ್ದೇ ಚರ್ಚೆ ಹುಟ್ಟು ಹಾಕಿದೆ. ಇದಕ್ಕೆ ಪುಷ್ಠಿ ನೀಡುವಂತೆ, ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಚಾಮುಂಡಿ ಬೆಟ್ಟ ಸರ್ಕಾರದ ಆಸ್ತಿ ಅನ್ನೋ ಮಾತಿಗೂ ಟಾಂಗ್‌ ಕೊಟ್ಟಿದ್ದು, ಸಾಲು ಸಾಲು ಪ್ರಶ್ನೆಗಳು, ಸವಾಲುಗಳನ್ನು ಹಾಕಿದ್ದಾರೆ. ಡಿಕೆಶಿ ಒಂದು ಕಾಲನ್ನು...

BJP: ನಾ ಚಾಡಿಕೋರನಲ್ಲ – ಯತ್ನಾಳ್ ಕಂಪ್ಲಿಯಲ್ಲಿ 2ನೇ ರೌಂಡ್ ಹೋರಾಟ

ನಾವು ಚಾಡಿಕೋರರಲ್ಲ. ಹೈಕಮಾಂಡ್‌ಗೆ ದೂರು ನೀಡುವವರು ನಾವಲ್ಲ' ಅಂತ ಬಿಜೆಪಿಯ ಅತೃಪ್ತ ಬಣದ ನಾಯಕ ಬಸನಗೌಡ ಪಾಟೀಲ್ ಯತ್ನಾಳ್‌ ಟಾಂಗ್ ನೀಡಿದ್ದಾರೆ. ಯತ್ನಾಳ್ ಈ ಮಾತನ್ನಾಡೋ ಮೂಲಕ ಪರೋಕ್ಷವಾಗಿ ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಟಾಂಗ್ ನೀಡಿದ್ದಾರೆ. ಖುದ್ದು ವಿಜಯೇಂದ್ರ ಅವರೇ ಬಂದು ನನ್ನನ್ನು ಮಾತನಾಡಿಸಿದರೂ ಮಾತನಾಡುವುದಿಲ್ಲ ಅಂತ ತೀಕ್ಷ್ಮವಾಗಿ ಹೇಳಿದ್ದಾರೆ. https://youtu.be/QBznUwmH2EM?si=wn1bFkMWOm2ogG5r   ಸುದ್ದಿಗಾರರೊಂದಿಗೆ ಮಾತನಾಡಿ, ಯಾರ ಬಗ್ಗೆಯೂ...

MB Pateel : ಯಾರೂ ಕಾನೂನಿಗಿಂತ ಮೇಲಲ್ಲ : ಸಚಿವ ಎಂ.ಬಿ ಪಾಟೀಲ್

Vijayapura News : ಸಾರ್ವಜನಿಕ ಗಣೇಶೋತ್ಸವಕ್ಕೆ ಪೊಲೀಸರ ಅನುಮತಿ ಪಡೆಯಬೇಡಿ ಎಂದು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರ ಹೇಳಿಕೆಗೆ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ತೀಕ್ಷಣವಾಗಿ ಪ್ರತಿಕ್ರಿಯೆ ನೀಡಿದ್ದಾರೆ. ವಿಜಯಪುರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಯಾರೂ ಕಾನೂನಿಗಿಂತ ಮೇಲಲ್ಲ. ಕಾನೂನು ರಚನೆ ಮಾಡುವವರೇ ನಾವು. ಶಾಸಕರು ಕಾನೂನನ್ನು...
- Advertisement -spot_img

Latest News

ರಾಹುಲ್ ಭೇಟಿ ಬೆನ್ನಲ್ಲೇ ಶಶಿ ತರೂರ್ ‘ಸ್ಟಾರ್ ಪ್ರಚಾರಕ’

ಇತ್ತೀಚಿನ ದಿನಗಳಲ್ಲಿ ಕಾಂಗ್ರೆಸ್‌ನಿಂದ ಅಂತರ ಕಾಯ್ದುಕೊಂಡು ಬಿಜೆಪಿ ಸೇರುವ ಸಾಧ್ಯತೆ ಇದೆ ಎಂಬ ಊಹಾಪೋಹಗಳ ನಡುವೆ, ತಿರುವನಂತಪುರಂ ಸಂಸದ ಶಶಿ ತರೂರ್ ಅವರನ್ನು ಮುಂಬರುವ ಚುನಾವಣೆಯಲ್ಲಿ...
- Advertisement -spot_img