Thursday, August 7, 2025

#basanagowdapateel yathnal

BJP: ನಾ ಚಾಡಿಕೋರನಲ್ಲ – ಯತ್ನಾಳ್ ಕಂಪ್ಲಿಯಲ್ಲಿ 2ನೇ ರೌಂಡ್ ಹೋರಾಟ

ನಾವು ಚಾಡಿಕೋರರಲ್ಲ. ಹೈಕಮಾಂಡ್‌ಗೆ ದೂರು ನೀಡುವವರು ನಾವಲ್ಲ' ಅಂತ ಬಿಜೆಪಿಯ ಅತೃಪ್ತ ಬಣದ ನಾಯಕ ಬಸನಗೌಡ ಪಾಟೀಲ್ ಯತ್ನಾಳ್‌ ಟಾಂಗ್ ನೀಡಿದ್ದಾರೆ. ಯತ್ನಾಳ್ ಈ ಮಾತನ್ನಾಡೋ ಮೂಲಕ ಪರೋಕ್ಷವಾಗಿ ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಟಾಂಗ್ ನೀಡಿದ್ದಾರೆ. ಖುದ್ದು ವಿಜಯೇಂದ್ರ ಅವರೇ ಬಂದು ನನ್ನನ್ನು ಮಾತನಾಡಿಸಿದರೂ ಮಾತನಾಡುವುದಿಲ್ಲ ಅಂತ ತೀಕ್ಷ್ಮವಾಗಿ ಹೇಳಿದ್ದಾರೆ. https://youtu.be/QBznUwmH2EM?si=wn1bFkMWOm2ogG5r   ಸುದ್ದಿಗಾರರೊಂದಿಗೆ ಮಾತನಾಡಿ, ಯಾರ ಬಗ್ಗೆಯೂ...

MB Pateel : ಯಾರೂ ಕಾನೂನಿಗಿಂತ ಮೇಲಲ್ಲ : ಸಚಿವ ಎಂ.ಬಿ ಪಾಟೀಲ್

Vijayapura News : ಸಾರ್ವಜನಿಕ ಗಣೇಶೋತ್ಸವಕ್ಕೆ ಪೊಲೀಸರ ಅನುಮತಿ ಪಡೆಯಬೇಡಿ ಎಂದು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರ ಹೇಳಿಕೆಗೆ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ತೀಕ್ಷಣವಾಗಿ ಪ್ರತಿಕ್ರಿಯೆ ನೀಡಿದ್ದಾರೆ. ವಿಜಯಪುರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಯಾರೂ ಕಾನೂನಿಗಿಂತ ಮೇಲಲ್ಲ. ಕಾನೂನು ರಚನೆ ಮಾಡುವವರೇ ನಾವು. ಶಾಸಕರು ಕಾನೂನನ್ನು...
- Advertisement -spot_img

Latest News

Spiritual: ವರಮಹಾಲಕ್ಷ್ಮಿ ವ್ರತಕ್ಕೆ ಯಾವ ಕಲಶ ಬಳಸಬೇಕು? ಬೇಕಾಗಿರುವ ವಸ್ತುಗಳು ಏನೇನು?

Spiritual: ಪ್ರಸಿದ್ಧ ಆಧ್ಯಾತ್ಮಿಕ ಸಲಹೆಗಾರರು ಮತ್ತು ಜ್ಯೋತಿಷಿಯಾಗಿರುವ ಚಂದಾ ಪಾಂಡೆ ಅಮ್ಮಾಜಿ ಕರ್ನಾಟಕ ಟಿವಿ ಜತೆ ಮಾತನಾಡಿದ್ದು, ಶ್ರಾವಣ ಮಾಸದಲ್ಲಿ ಬರುವ ಹಬ್ಬಗಳ ಬಗ್ಗೆ ಸಲಹೆ...
- Advertisement -spot_img