Tuesday, March 17, 2026

Basangouda Yatnal Rejoining BJP

ಯತ್ನಾಳ್ ಮತ್ತೆ ಬಿಜೆಪಿಗೆ ಸೇರ್ಪಡೆ, ಸಿಟಿ ರವಿ ಹೇಳಿದ್ದೇನು?

ಬಿಜೆಪಿಯಿಂದ ಉಚ್ಚಾಟನೆಯಾದ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಮತ್ತೆ ಪಕ್ಷಕ್ಕೆ ಸೇರಿಸಿಕೊಳ್ಳುವ ಬಗ್ಗೆ ವ್ಯಾಪಕ ಚರ್ಚೆ ನಡೆಯುತ್ತಿದೆ. ಈ ಕುರಿತು ಸ್ಪಷ್ಟ ಉತ್ತರ ನೀಡದೆ, ಎಲ್ಲದಕ್ಕೂ ಕಾಲವೇ ಉತ್ತರ ಕೊಡುತ್ತದೆ ಎಂಬ ಪರೋಕ್ಷ ಹೇಳಿಕೆ ನೀಡುವ ಮೂಲಕ ಹಿರಿಯ ಬಿಜೆಪಿ ನಾಯಕರು ಕುತೂಹಲ ಹೆಚ್ಚಿಸಿದ್ದಾರೆ. ಹಿರಿಯ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು...
- Advertisement -spot_img

Latest News

ರೈಲ್ವೇ ಇಲಾಖೆಯು ದಿಢೀರನೇ ರದ್ದುಪಡಿಸಿ ಕನ್ನಡಿಗ ಉದ್ಯೋಗಿಗಳನ್ನು ಅತಂತ್ರ ಪರಿಸ್ಥಿತಿಗೆ ತಳ್ಳಿದೆ: ಸಿಎಂ

Political News: ಕೇಂದ್ರ ಸರ್ಕಾರ ಕನ್ನಡಿಗರಿಗೆ ಕನ್ನಡದಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡದ ಬಗ್ಗೆ ಸಿಎಂ ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನೈರುತ್ಯ ರೈಲ್ವೇ ಇಲಾಖೆಯ 194 ಗೂಡ್ಸ್‌...
- Advertisement -spot_img