Monday, August 17, 2026

Basangouda Yatnal Rejoining BJP

ಯತ್ನಾಳ್ ಮತ್ತೆ ಬಿಜೆಪಿಗೆ ಸೇರ್ಪಡೆ, ಸಿಟಿ ರವಿ ಹೇಳಿದ್ದೇನು?

ಬಿಜೆಪಿಯಿಂದ ಉಚ್ಚಾಟನೆಯಾದ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಮತ್ತೆ ಪಕ್ಷಕ್ಕೆ ಸೇರಿಸಿಕೊಳ್ಳುವ ಬಗ್ಗೆ ವ್ಯಾಪಕ ಚರ್ಚೆ ನಡೆಯುತ್ತಿದೆ. ಈ ಕುರಿತು ಸ್ಪಷ್ಟ ಉತ್ತರ ನೀಡದೆ, ಎಲ್ಲದಕ್ಕೂ ಕಾಲವೇ ಉತ್ತರ ಕೊಡುತ್ತದೆ ಎಂಬ ಪರೋಕ್ಷ ಹೇಳಿಕೆ ನೀಡುವ ಮೂಲಕ ಹಿರಿಯ ಬಿಜೆಪಿ ನಾಯಕರು ಕುತೂಹಲ ಹೆಚ್ಚಿಸಿದ್ದಾರೆ. ಹಿರಿಯ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು...
- Advertisement -spot_img

Latest News

ಕೆಪಿಸಿಸಿ ಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ – ಪ್ರಜಾಪ್ರಭುತ್ವದ ರಕ್ಷಣೆಗೆ ಮುಂದಾಗಬೇಕು ಎಂದ ಬಿ.ಕೆ. ಹರಿಪ್ರಸಾದ್

ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಧ್ವಜಾರೋಹಣ ನೆರವೇರಿಸಿದ ಬಳಿಕ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಮಾತನಾಡಿ,...
- Advertisement -spot_img