Hubli News: ಹುಬ್ಬಳ್ಳಿ: ನೇಹಾ ಹತ್ಯೆ ಪ್ರಕರಣ ಕರ್ನಾಟಕವೇ ಬೆಚ್ಚಿಬೀಳಿಸುವ ರಾಕ್ಷಸೀ ಕೃತ್ಯ ನಡೆದಿದೆ. ನೇಹಾ ಕಹತ್ಯೆಯಿಂದ ನಮಗೆಲ್ಲ ನೋವಾಗಿದೆ, ತಲೆತಗ್ಗಿಸುವ ಹೀನಕೃತ್ಯವಾಗಿದೆ. ಕಳೆದ ಒಂದೂವರೆ ವರ್ಷದಲ್ಲಿ ಅನೇಕ ಘಟನೆಗಳು ನಡೆದಿವೆ. ಸಮಾಜಕ್ಕೆ ಆಸ್ತಿ ಆಗುವ ಹೆಣ್ಣುಮಗುವನ್ನು ಹತ್ಯೆ ಮಾಡಲಾಗಿದೆ. ಘಟನೆ ಮರುಕಳಿಸದಂತೆ ಸರ್ಕಾರ ಕ್ರಮ ಕೈಗೊಳ್ಳಬೇಕೆಂದು ಹುಬ್ಬಳ್ಳಿಯಲ್ಲಿ ಬಸವ ಜಯಮೃತ್ಯುಂಜಯ ಸ್ವಾಮೀಜಿ ಹೇಳಿದರು.
ಈ...
ಬಾಗಲಕೋಟೆ: ಪಂಚಮಸಾಲಿ ಸಮಾಜದ ಗುರುಗಳಾದ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ವೀಡಿಯೋ ಮೂಲಕ, ತಮ್ಮ ಸಮಾಜದ ಶಾಸಕನಿಗೆ ಮಂತ್ರಿ ಸ್ಥಾನ ನೀಡಬೇಕೆಂದು, ಕಾಂಗ್ರೆಸ್ ನಾಯಕರಲ್ಲಿ ಮನವಿ ಮಾಡಿದ್ದಾರೆ.
ಈ ವೀಡಿಯೋದಲ್ಲಿ ಮಾತನಾಡಿದ ಸ್ವಾಮೀಜಿ, ಇತ್ತೀಚೆಗೆ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ, ಲಿಂಗಾಯತ ಪಂಚಮಸಾಲಿ ಸಮುದಾಯದವರು, ಸುಮಾರು 12 ಜನ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಆ ಹಿನ್ನೆಲೆಯಲ್ಲಿ ಈ ಸಮುದಾಯಕ್ಕೆ,...
Uttara Pradesh: ಉತ್ತರಪ್ರದೇಶದ ಮಥುರಾದಲ್ಲಿ ವೃಂದಾವನ ದೇವಸ್ಥಾನವಿದೆ. ದೇಶದ ಪ್ರಸಿದ್ಧ ದೇವಸ್ಥಾನಗಳಲ್ಲಿ ವೃಂದಾವನ ಕೂಡ 1. ಇಲ್ಲಿ ಶ್ರೀ ಕೃಷ್ಣನನ್ನು ಪೂಜಿಸಲಾಗುತ್ತದೆ. ಈ ಸ್ಥಳದಲ್ಲೇ ಕೃಷ್ಣ...