Monday, July 13, 2026

Basava jaya mruthyunjaya swamiji

ನೇಹಾ ಹ* ಪ್ರಕರಣವನ್ನು ಮುಚ್ಚಿ ಹಾಕುವ ಕೆಲಸ ಆಗಬಾರದು: ಬಸವ ಜಯಮೃತ್ಯುಂಜಯ ಸ್ವಾಮೀಜಿ

Hubli News: ಹುಬ್ಬಳ್ಳಿ: ನೇಹಾ ಹತ್ಯೆ ಪ್ರಕರಣ ಕರ್ನಾಟಕವೇ ಬೆಚ್ಚಿಬೀಳಿಸುವ ರಾಕ್ಷಸೀ ಕೃತ್ಯ ನಡೆದಿದೆ. ನೇಹಾ ಕಹತ್ಯೆಯಿಂದ ನಮಗೆಲ್ಲ ನೋವಾಗಿದೆ, ತಲೆತಗ್ಗಿಸುವ ಹೀನ‌ಕೃತ್ಯವಾಗಿದೆ. ಕಳೆದ ಒಂದೂವರೆ ವರ್ಷದಲ್ಲಿ ಅನೇಕ ಘಟನೆಗಳು ನಡೆದಿವೆ. ಸಮಾಜಕ್ಕೆ ಆಸ್ತಿ ಆಗುವ ಹೆಣ್ಣುಮಗುವನ್ನು ಹತ್ಯೆ ಮಾಡಲಾಗಿದೆ. ಘಟನೆ ಮರುಕಳಿಸದಂತೆ ಸರ್ಕಾರ ಕ್ರಮ ಕೈಗೊಳ್ಳಬೇಕೆಂದು ಹುಬ್ಬಳ್ಳಿಯಲ್ಲಿ ಬಸವ ಜಯಮೃತ್ಯುಂಜಯ ಸ್ವಾಮೀಜಿ ಹೇಳಿದರು. ಈ...

ವಿಜಯಾನಂದ ಕಾಶಪ್ಪನವರಿಗೆ ಸಚಿವ ಸ್ಥಾನ ಕೊಡಿ: ಸಾಮೀಜಿ ಮನವಿ

ಬಾಗಲಕೋಟೆ: ಪಂಚಮಸಾಲಿ ಸಮಾಜದ ಗುರುಗಳಾದ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ವೀಡಿಯೋ ಮೂಲಕ, ತಮ್ಮ ಸಮಾಜದ ಶಾಸಕನಿಗೆ ಮಂತ್ರಿ ಸ್ಥಾನ ನೀಡಬೇಕೆಂದು, ಕಾಂಗ್ರೆಸ್ ನಾಯಕರಲ್ಲಿ ಮನವಿ ಮಾಡಿದ್ದಾರೆ. ಈ ವೀಡಿಯೋದಲ್ಲಿ ಮಾತನಾಡಿದ ಸ್ವಾಮೀಜಿ, ಇತ್ತೀಚೆಗೆ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ, ಲಿಂಗಾಯತ ಪಂಚಮಸಾಲಿ ಸಮುದಾಯದವರು, ಸುಮಾರು 12 ಜನ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಆ ಹಿನ್ನೆಲೆಯಲ್ಲಿ ಈ ಸಮುದಾಯಕ್ಕೆ,...
- Advertisement -spot_img

Latest News

Sandalwood: 15 ದಿನಗಳ ಹಿಂದೆ ಮಂಗಳೂರಿನ ಮಂಗಳಾದೇವಿಗೆ ಭೇಟಿ ನೀಡಿದ ಎಸ್.ಜಾನಕಿ

Sandalwood: ಗಾನಕೋಗಿಲೆ ಎಸ್.ಜಾನಕಮ್ಮನವರು ಇಂದು ಸಂಜೆ 7.30ರ ಸುಮಾರಿಗೆ ಅನಾರೋಗ್ಯದಿಂದ ಬಳಲಿ ನಿಧನರಾಗಿದ್ದಾರೆ. ತಮ್ಮ 88ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿರುವ ಜಾನಕಮ್ಮ, 15 ದಿನಗಳ ಹಿಂದೆ...
- Advertisement -spot_img