Tuesday, September 23, 2025

Basava Jayamrutyunjaya Swamiji

ಹೊಸ ಪೀಠದ ಸುಳಿವು ಕೊಟ್ರಾ ಜಯಮೃತ್ಯುಂಜಯ ಶ್ರೀ?

ಕೂಡಲಸಂಗಮದ ಪಂಚಮಸಾಲಿ ಮಹಾಪೀಠದಲ್ಲಿ ದೊಡ್ಡ ಬದಲಾವಣೆ ನಡೆದಿದೆ. ಬಸವ ಜಯಮೃತ್ಯುಂಜಯ ಸ್ವಾಮೀಜಿಯವರ ಉಚ್ಚಾಟನೆಯ ನಂತರ ಪೀಠಕ್ಕೆ ಬೀಗ ಬಿದ್ದಿದ್ದು, ಅಲ್ಲಿ ಗಾಢ ಮೌನ ಆವರಿಸಿದೆ. ಭಾನುವಾರ ಬಾಗಲಕೋಟೆ ಜಿಲ್ಲೆಯ ಹುನಗುಂದದಲ್ಲಿ ಕಾಂಗ್ರೆಸ್ ಶಾಸಕ ವಿಜಯಾನಂದ ಕಾಶಪ್ಪನವರ ನೇತೃತ್ವದ ಅಖಿಲ ಭಾರತ ಪಂಚಮಸಾಲಿ ಟ್ರಸ್ಟ್ ಸಭೆ ನಡೀತು. ಈ ಸಭೆಯಲ್ಲಿ ಸ್ವಾಮೀಜಿಯನ್ನು ಅಧಿಕಾರದಿಂದ ದೂರ ಮಾಡುವ ನಿರ್ಧಾರ...

2ಎ ಮೀಸಲಾತಿ ಹೋರಾಟ ನಿಲ್ಲಲ್ಲ – ಮೃತ್ಯುಂಜಯ ಶ್ರೀಗಳಿಂದ ಸರ್ಕಾರಕ್ಕೆ ಖಡಕ್ ಎಚ್ಚರಿಕೆ!

ಪಂಚಮಸಾಲಿ ಸಮಾಜದ 2ಎ ಮೀಸಲಾತಿ ಹೋರಾಟ ಯಾವ ಕಾರಣಕ್ಕೂ ನಿಲ್ಲುವುದಿಲ್ಲ ಬಸವ ಜಯಮೃತ್ಯುಂಜಯ ಸ್ವಾಮೀಜಿ ಹೇಳಿದ್ದಾರೆ. ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಹಾರೂಗೇರಿಯಲ್ಲಿ ಸೆಪ್ಟೆಂಬರ್ 22 ರಂದು ನಡೆದ ಸಾರ್ವಜನಿಕ ಸಭೆ ನಡಿದಿದೆ. ಸಭೆಯಲ್ಲಿ ಬಸವ ಜಯಮೃತ್ಯುಂಜಯ ಸ್ವಾಮೀಜಿ ಘೋಷಣೆ ಮಾಡಿದ್ದಾರೆ. ಹಾರೂಗೇರಿಯಲ್ಲಿ ಎಂಟನೇ ಹಂತದ ಮೀಸಲಾತಿ ಹೋರಾಟಕ್ಕೆ ಸೆಪ್ಟೆಂಬರ್ 22 ರಂದು ಅಧಿಕೃತ ಚಾಲನೆ...
- Advertisement -spot_img

Latest News

₹200 ರೇಟ್‌ಗೆ ‘ಹೈ’ಬ್ರೇಕ್‌! ಸಿನಿಮಾ ಸಿಕ್ಕಾಪಟ್ಟೆ ಕಾಸ್ಟ್ಲಿ

ಇತ್ತೀಚೆಗಷ್ಟೇ ಸಿಎಂ ಸಿದ್ದರಾಮಯ್ಯ ಸರ್ಕಾರ ಸಿನಿ ರಸಿಕರಿಗೆ ಗುಡ್‌ನ್ಯೂಸ್ ಕೊಟ್ಟಿತ್ತು. ಥಿಯೇಟರ್, ಮಲ್ಟಿಫ್ಲೆಕ್ಸ್‌ಗಳಲ್ಲಿ ಗರಿಷ್ಠ ಟಿಕೆಟ್ ದರ 200 ರೂಪಾಯಿಗೆ ನಿಗಧಿ ಮಾಡುವ ಆದೇಶ ನೀಡಿತ್ತು....
- Advertisement -spot_img