Friday, August 7, 2026

basava

ಅನಾರೋಗ್ಯದಿಂದ ಕೊನೆಯುಸಿರೆಳೆದ ದರ್ಶನ್‌ರ ಪ್ರೀತಿಯ ಬಸವ..!

ಮೈಸೂರು: ಮೈಸೂರಿನ ಕೆ.ಆರ್.ನಗರ ತಾಲೂಕಿನ ಕಾಳಮ್ಮನ ಕೊಪ್ಪಲು ಗ್ರಾಮದ ದೇವರು ಅಂತಾನೇ ಪ್ರಸಿದ್ಧಿಯಾಗಿದ್ದ ಬಸವ ಅನಾರೋಗ್ಯದ ಸಮಸ್ಯೆಯಿಂದ ಬಳಲಿ ಇಂದು ಕಾಳಮ್ಮನ ದೇವಸ್ಥಾನದ ಮುಂದೆ ಕೊನೆಯುಸಿರೆಳೆದಿದ್ದಾನೆ. ಹಲವು ದಿನಗಳಿಂದ ಅನಾರೋಗ್ಯಕ್ಕೀಡಾಗಿದ್ದ ಬಸವನ ಚೇತರಿಕೆಗಾಗಿ ಗ್ರಾಮಸ್ಥರು ಪೂಜೆ ಪ್ರಾರ್ಥನೆ ಮಾಡಿದ್ದರು. ಆದರೆ ಪ್ರಾರ್ಥನೆ ಫಲಿಸದೇ ಬಸವ ಸಾವನ್ನಪ್ಪಿದ್ದಾನೆ. https://youtu.be/BdVzhEGTcOU ಮಂಡ್ಯ ಲೋಕಸಭಾ ಚುನಾವಣೆ ವೇಳೆ ಸುಮಲತಾ ಅಂಬರೀಷ್...
- Advertisement -spot_img

Latest News

ಲಾಲ್‌ಬಾಗ್‌ನಲ್ಲಿ 220ನೇ ಫಲಪುಷ್ಪ ಪ್ರದರ್ಶನಕ್ಕೆ ಅದ್ಧೂರಿ ಚಾಲನೆ; ಗಂಗರ ಸಾಮ್ರಾಜ್ಯದ ವೈಭವ ಅನಾವರಣ

  ಬೆಂಗಳೂರು: ಸ್ವಾತಂತ್ರ್ಯೋತ್ಸವದ ಅಂಗವಾಗಿ ಆಯೋಜಿಸಲಾಗಿರುವ ಬೆಂಗಳೂರಿನ ಐತಿಹಾಸಿಕ ಲಾಲ್‌ಬಾಗ್‌ನ 220ನೇ ಫಲಪುಷ್ಪ ಪ್ರದರ್ಶನಕ್ಕೆ ಇಂದು ಅದ್ಧೂರಿಯಾಗಿ ಚಾಲನೆ ದೊರೆಯಿತು. ಈ ಬಾರಿ ಗಂಗರ ಸಾಮ್ರಾಜ್ಯದ ವೈಭವವನ್ನು...
- Advertisement -spot_img