Wednesday, April 29, 2026

basavajaya mrutyunjaya swamiji

ಸಿದ್ದರಾಮಯ್ಯ ಸರ್ಕಾರಕ್ಕೆ ಪಂಚಮಸಾಲಿ ಪೆಟ್ಟು ಫಿಕ್ಸ್‌!

ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಪಂಚಮಸಾಲಿ ಸಮಾಜದ ಆಕ್ರೋಶ ಹೆಚ್ಚಾಗಿದೆ. 3ಎಗೆ ಬದಲಾಗಿ 2ಎ ಮೀಸಲಾತಿ ನೀಡಲು, ಹಲವು ವರ್ಷಗಳಿಂದ ಬೇಡಿಕೆ ಇಡಲಾಗಿತ್ತು. ಹೀಗಾಗಿಯೇ ಕಾಂಗ್ರೆಸ್ ಪಕ್ಷವನ್ನು ಪಂಚಮಸಾಲಿ ಸಮುದಾಯ ಇಲ್ಲಿಯವರೆಗೂ ಬೆಂಬಲಿಸಿದೆ. ಆದ್ರೀಗ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ಕೊಡಲು ಸಾಧ್ಯವಿಲ್ಲ ಅಂತಾ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಸ್ಪಷ್ಪಪಡಿಸಿದೆ ಎನ್ನಲಾಗಿದೆ. ಹಲವು ವರ್ಷಗಳ...
- Advertisement -spot_img

Latest News

ಆರೋಗ್ಯಕ್ಕಾಗಿ ಬೆಳಗಿನ ʼವಾಕಿಂಗ್‌ʼ! ಹೋದವರು ಸ್ಮಶಾನ ಸೇರಿದ್ರಾ..?

ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದ ಚನ್ನಮ್ಮ ಕಾಲೇಜ್ ಬಳಿ ಬೀಕರ ಅಪಘಾತ ನಡೆದಿದೆ. ವಾಕಿಂಗ್‌ ಮಾಡುತ್ತಿದ್ದ ಇಬ್ಬರು ಪಾದಚಾರಿಗಳ ಮೇಲೆ ಕಾರು ಹರಿದ ಪರಿಣಾಮ ಇಬ್ಬರು...
- Advertisement -spot_img