Wednesday, March 18, 2026

Basavakalyan

ಬಿಸಿಲಿನ ಬೇಗೆಯಿಂದ ಕಂಗೆಟ್ಟಿದ್ದ ಜನರಿಗೆ ತಂಪೆರದ ಮಳೆರಾಯ!

ಗಡಿ ಜಿಲ್ಲೆ ಬೀದರ್‌ನಲ್ಲಿ ಅಕಾಲಿಕ ಮಳೆಯ ಅಬ್ಬರ ಜೋರಾಗಿದೆ. ಭಾರೀ ಗಾಳಿ, ಗುಡುಗು ಮತ್ತು ಸಿಡಿಲಿನೊಂದಿಗೆ ಸುರಿದ ಧಾರಾಕಾರ ಮಳೆ ಜನಜೀವನವನ್ನು ತತ್ತರಗೊಳಿಸಿದೆ. ಜಿಲ್ಲೆಯ ಹಲವೆಡೆ ಆಲಿಕಲ್ಲು ಮಳೆ ಸುರಿದ ಪರಿಣಾಮ ಜನರು ಹೈರಾಣಾಗಿದ್ದಾರೆ. ಬೀದರ್, ಹುಮನಾಬಾದ್, ಔರಾದ್ ಹಾಗೂ ಬಸವಕಲ್ಯಾಣ ಸೇರಿದಂತೆ ಜಿಲ್ಲೆಯ ವಿವಿಧ ಭಾಗಗಳಲ್ಲಿ ಆಲಿಕಲ್ಲು ಮಳೆ ಕಂಡುಬಂದಿದೆ. ಇನ್ನೊಂದೆಡೆ, ಮನೆಗಳ ಮುಂದೆ ಬಿದ್ದ...
- Advertisement -spot_img

Latest News

Sandalwood: ವೃದ್ಧಾಶ್ರಮದಲ್ಲಿ ಬರ್ತ್‌ಡೇ ಆಚರಿಸಿಕೊಂಡ ಬಿಗ್‌ಬಾಸ್ ರಕ್ಷಿತಾ ಶೆಟ್ಟಿ.. ನೆಟ್ಟಿಗರಿಂದ ಶ್ಲಾಘನೆ

Sandalwood: ಬಿಗ್‌ಬಾಸ್ ಕನ್ನಡ ಸೀಸನ್ 12ರ ರನ್ನರ್ ಅಪ್ ರಕ್ಷಿತಾ ತಮ್ಮ ಬರ್ತ್‌ಡೇಯನ್ನು ವೃದ್ಧಾಶ್ರಮದಲ್ಲಿ ಆಚರಿಸಿದ್ದಾರೆ. ಉಡುಪಿಯವರಾದ ರಕ್ಷಿತಾ, ಬಿರಿಯಾನಿ ರೆಡಿ ಮಾಡಿಸಿ, ಅದನ್ನು ಕುಂದಾಪುರದ...
- Advertisement -spot_img