Tuesday, September 23, 2025

#basavakalyana

ಬಸವಕಲ್ಯಾಣದಲ್ಲಿ ಶರನ್ನವರಾತ್ರಿ ಧರ್ಮ ಸಮ್ಮೇಳನ

ಬೀದರ್‌ ಜಿಲ್ಲೆಯ ಬಸವಕಲ್ಯಾಣದಲ್ಲಿ 34ನೇ ಶರನ್ನವರಾತ್ರಿ ಧರ್ಮ ಸಮ್ಮೇಳನ ನಡೀತಿದೆ. ಅಕ್ಕಮಹಾದೇವಿ ಕಾಲೇಜು ಆವರಣದಲ್ಲಿ ಆಯೋಜಿಸಲಾಗಿದ್ದು, ಜ್ಯೋತಿ ಬೆಳಗಿಸುವ ಮೂಲಕ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಚಾಲನೆ ನೀಡಿದ್ದಾರೆ. ಹಾರಕೂಡ ಮಠದ ಡಾ.ಚನ್ನವೀರ ಶಿವಾಚಾರ್ಯ ಸ್ವಾಮಿ ನೇತೃತ್ವದ ಸಮ್ಮೇಳನದಲ್ಲಿ, ಬಾಳೆಹೊನ್ನೂರು ಶ್ರೀಮದ್ ರಂಭಾಪುರಿ ಜಗದ್ಗುರುಗಳು, ಡಾ. ಪ್ರಭುಸಾರಂಗದೇವ ಶಿವಾಚಾರ್ಯ ಸ್ವಾಮಿಗಳು, ಶ್ರೀ ಜಗದ್ಗುರು ರೇಣುಕಾಚಾರ್ಯ ಗುರುಕುಲ...

ಹಿಂದೂ ಧರ್ಮ ಒಡೆಯುವ ಹುನ್ನಾರ

ಜಾತಿಗಣತಿ ಆರಂಭವಾದ್ರೂ ಟೀಕೆ-ಟಿಪ್ಪಣಿಗಳು ಮಾತ್ರ ನಿಂತಿಲ್ಲ. ಜಾತಿಗಣತಿ ನೆಪದಲ್ಲಿ ಹಿಂದೂ ಧರ್ಮವನ್ನು ಒಡೆಯುವ ಕೆಲಸಕ್ಕೆ, ರಾಜ್ಯ ಕಾಂಗ್ರೆಸ್‌ ಮುಂದಾಗಿದೆ. ಹೀಗಂತ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ. ಬೀದರ್‌ ಜಿಲ್ಲೆಯ ಬಸವಕಲ್ಯಾಣದಲ್ಲಿ ನಡೆದ ಶರನ್ನವರಾತ್ರಿ ಧರ್ಮ ಸಮ್ಮೇಳನದಲ್ಲಿ, ರಾಜ್ಯ ಸರ್ಕಾರದ ವಿರುದ್ಧ ಬಿವೈವಿ ಕಿಡಿಕಾರಿದ್ದಾರೆ. ಸಮಾಜದಲ್ಲಿ ವಿಷ ಬೀಜ ಬಿತ್ತುವ ಕೆಲಸವನ್ನ ಕಾಂಗ್ರೆಸ್ ಸರ್ಕಾರ‌...

Hospital: ಆಸ್ಪತ್ರೆಯಲ್ಲಿ ವೈದ್ಯಾಧಿಕಾರಿಗಳ ನಿರ್ಲಕ್ಷ್ಯದಿಂದ ಸಾರ್ವಜನಿಕರ ಪರದಾಟ..!

ಬಸವಕಲ್ಯಾಣ: ಬೀದರ್ ಜಿಲ್ಲೆಯ ಬಸವಕಲ್ಯಾಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯರು ನಿರ್ಲಕ್ಷ್ಯತನ ತೋರುತ್ತಿದ್ದಾರೆ ಎಂದು ಗ್ರಾಮಸ್ಥರು ಆಕ್ರೋಶ ಹೊರಹಾಕುತ್ತಿದ್ದಾರೆ. ಹೆರಿಗೆ ನಂತರ ತಾಯಿ ಮತ್ತು ಮಕ್ಕಳ ಆರೈಕೆಗೆ ಇರುವ ಸ್ಕ್ಯಾನಿಂಗ್ ಕೋಣೆ ಇದ್ದರೂ ತೆರೆಯದೆ ನಿರ್ಲಕ್ಷ್ಯ ತೋರುತ್ತಿದ್ದಾರೆ. ಹಾಗಾಗಿ ಸ್ಕ್ಯಾನಿಂಗ್ ಗಾಗಿ ಜನ ಪರದಾಡುತ್ತಿದ್ದಾರೆ. ಒಂದು ವಾರದ ಕಾಲ ಸ್ಕ್ಯಾನಿಂಗ್ ಮಾಡುವುದಕ್ಕೆ ಆಗುವುದಿಲ್ಲ ಎಂದು ಸೂಚನಾ ಫಲಕ...

Salagar; ಉ.ಕರ್ನಾಟಕವನ್ನು ಬರಪೀಡಿತ ಎಂದು ಘೋಷಿಸಿ : ಶರಣು ಸಲಗರ್

ಬಸವಕಲ್ಯಾಣ: ರಾಜ್ಯ ಸರ್ಕಾರದ ವಿರುದ್ಧ ಬಸವಕಲ್ಯಾಣ ಬಿಜೆಪಿಯ ರೈತ ಮೋರ್ಚಾ ನಗರ ಮತ್ತು ಗ್ರಾಮೀಣ ಮಂಡಳಿ ವತಿಯಿಂದ ಪ್ರತಿಭಟನೆ ರ್ಯಾಲಿ ಕೈಗೊಂಡರು.ಶಾಸಕ ಶರಣು ಸಲಗರ್ ಬಸವಕಲ್ಯಾಣ ಮತಕ್ಷೇತ್ರ ಸೇರಿ ಇಡೀ ಉತ್ತರ ಕರ್ನಾಟಕವನ್ನು ಬರಗಾಲ ಪೀಡಿತ ಪ್ರದೇಶವೆಂದು ಘೋಷಿಸಬೇಕೆಂದು ಆಗ್ರಹಿಸಿದರು. ರಾಜ್ಯ ಸರ್ಕಾರ ಕೆಲವು ಕಾಂಗ್ರೆಸ್ ಪಕ್ಷದ ಶಾಸಕರಿರುವ ಪ್ರದೇಶಗಳನ್ನು ಮಾತ್ರ ಬರಗಾಲ ಪೀಡಿತ ಪ್ರದೇಶವೆಂದು...

HDK Fans: ಎಚ್.ಡಿ.ಕೆ ಆರೋಗ್ಯ ಚೇತರಿಕೆಗಾಗಿ ಅಭಿಮಾನಿಯಿಂದ ಉರುಳು ಸೇವೆ

ಬಸವಕಲ್ಯಾಣ: ಮಾಜಿ ಮುಖ್ಯಮಂತ್ರಿ, ಜೆಡಿಎಸ್ ಪಕ್ಷದ ವರಿಷ್ಠ ಎಚ್.ಡಿ.ಕುಮಾರಸ್ವಾಮಿ ಅವರು ಶೀಘ್ರ ಗುಣಮುಖರಾಗಲಿ ಎಂದು ಅವರ ಅಭಿಮಾನಿಯೊಬ್ಬರು ಧರ್ಮಸ್ಥಳದ ಶ್ರೀ ಮಂಜುನಾಥ್ ಸ್ವಾಮಿ ಸಾನ್ನಿಧ್ಯದಲ್ಲಿ ಉರುಳು ಸೇವೆ ಮಾಡಿ ಗಮನ ಸೆಳೆದಿದ್ದಾರೆ. ಬೀದರ್ ಜಿಲ್ಲೆ ಬಸವಕಲ್ಯಾಣ ತಾಲೂಕಿನ ಜೆಡಿಎಸ್ ಪಕ್ಷದ ಉಪಾಧ್ಯಕ್ಷ ಶರಣಪ್ಪ ಪರೇಪ್ಪ ಧರ್ಮಸ್ಥಳದಲ್ಲಿ ಉರುಳು ಸೇವೆ ಮಾಡಿ ಕುಮಾರಸ್ವಾಮಿ ಬೇಗ ಗುಣಮುಖರಾಗಲೆಂದು ಉರುಳು...

Basavakalyana MLA: ಅಕ್ರಮ ಗೋವುಗಳ ಸಾಗಾಟ ತಡೆದ ಶಾಸಕ ಶರಣು ಸಲಗರ್..!

ಬೀದರ್ ಬ್ರೆಕಿಂಗ್ : ಒಂದೆ ವಾಹನದಲ್ಲಿ 12 ಕ್ಕಿಂತ ಹೆಚ್ಚು ದನಕರುಗಳನ್ನು ತಳ್ಳಿ ಸಾಗಾಟ ಮಾಡುತ್ತಿದ್ದ ಕಿರಾತಕರನ್ನು ಗ್ರಾಮಸ್ಥರು ತಡೆದು ನಂತರ ಬಸವ ಕಲ್ಯಾಣದ ಬಿಜೆಪಿ ಶಾಸಕನಿಗೆ ತಿಳಿಸಿದ್ದಾರೆ.ನಂತರ ಸ್ಥಳಕ್ಕೆ ಆಗಮಿಸಿದ ಶಾಸಕರು ಗೋವುಗಳನ್ನು ರಕ್ಷಿಸಿದ್ದಾರೆ. ಮತ್ತೊಂದು ಅತಿ ಸಣ್ಣ ವಾಹನ ಆರು ದನಕರುಗಳನ್ನು ಹಿಂಸೆಯಾಗುವಂತೆ ತುಂಬಿಸಿ ಸಾಗಾಟ ಮಾಡುತ್ತಿದ್ದರು ಆಕ್ರಮ ಗೋವು ಸಾಗಾಟ ಮಾಡುತ್ತಿದ್ದ...

ಬಸವಕಲ್ಯಾಣ ಬಿಜೆಪಿ ಶಾಸಕ ಶರಣು ಸಲಗರ್ ಸೇರಿ 9 ಜನರ ವಿರುದ್ಧ ಎಫ್ .ಐ.ಆರ್ .ದಾಖಲು

ಬೀದರ್ : ಕಳೆದ ಜುಲೈ 1 ರಂದು ಬಸವಕಲ್ಯಾಣ ನಗರದ ಹಿರೆಮಠ ಕಾಲೊನಿಯ ಮುಸ್ಲಿಂ ಸಮುದಾಯದ ಮೆಹ್ರಾಜ್ ಇನಾಮುಲ್ಲಾ ಖಾನ್ ಎನ್ನುವವರ ಮನೆಯಲ್ಲಿ ಗೋಹತ್ಯೆ ನಡೆಯುತ್ತಿದೆ ಎನ್ನುವ ಆರೋಪ ಕೆಳಿಬಂದ ಹಿನ್ನೆಲೆಯಲ್ಲಿ ಸ್ಥಳಕ್ಕೆ ಭೇಟಿ ನೀಡಿದ ಬಸವಕಲ್ಯಾಣ ಶಾಸಕ ಶರಣು ಸಲಗರ್ ಆರೋಪಿಯನ್ನು ಪೊಲೀಸರ ವಶ ಪಡಿಸಿದರು. ಈ ವೇಳೆ ಶಾಸಕ ಶರಣು ಸಲಗರ್ ತಮ್ಮ...
- Advertisement -spot_img

Latest News

₹200 ರೇಟ್‌ಗೆ ‘ಹೈ’ಬ್ರೇಕ್‌! ಸಿನಿಮಾ ಸಿಕ್ಕಾಪಟ್ಟೆ ಕಾಸ್ಟ್ಲಿ

ಇತ್ತೀಚೆಗಷ್ಟೇ ಸಿಎಂ ಸಿದ್ದರಾಮಯ್ಯ ಸರ್ಕಾರ ಸಿನಿ ರಸಿಕರಿಗೆ ಗುಡ್‌ನ್ಯೂಸ್ ಕೊಟ್ಟಿತ್ತು. ಥಿಯೇಟರ್, ಮಲ್ಟಿಫ್ಲೆಕ್ಸ್‌ಗಳಲ್ಲಿ ಗರಿಷ್ಠ ಟಿಕೆಟ್ ದರ 200 ರೂಪಾಯಿಗೆ ನಿಗಧಿ ಮಾಡುವ ಆದೇಶ ನೀಡಿತ್ತು....
- Advertisement -spot_img