Tuesday, September 23, 2025

#basavanagowda patil yatna

Ganesha: ಈದ್ಗಾ ಗಣಪತಿಗೆ ವಿದಾಯ: ವಿಸರ್ಜನೆಗೊಂಡ ವಿಘ್ನೇಶ್ವರ..!

ಹುಬ್ಬಳ್ಳಿ: ನಗರದಲ್ಲಿ ಇಂದು ಗಣೇಶ ಮೆರವಣಿಗೆ ಅದ್ದೂರಿಯಾಗಿ ಮಾಡಲಾಗಿದ್ದು ಬಹಳ ಶಾಂತಿಯುತವಾಗಿ ಗಣೇಶ ವಿಸರ್ಜನೆ ಕಾರ್ಯಕ್ರಮ ನೆರವೇರಿಸಲಾಯಿತು. ಹುಬ್ಬಳ್ಳಿಯಲ್ಲಿ ಪ್ರತಿಷ್ಠಾಪನೆಗೊಂಡ ಮೂರು ದಿನಗಳ ಬಳಿಕ ಗಣೇಶ ವಿಸರ್ಜನೆ ಕಾರ್ಯಕ್ರಮನ್ನು ಹಮ್ಮಿಕೊಂಡಿದ್ದು ಸಕಲ ವಾಧ್ಯ ಮೇಳಗಳೊಂದಿಗೆ ಬಹಳ ವೈಭವದಿಂದ ನಗರದ ಜನರ ಸಮ್ಮುಖದಲ್ಲಿ ನ ಮೆರವಣಿಗೆ ಮೂಲಕ ವಿಸರ್ಜನೆ ಮಾಡಲಾಯಿತು. ಇಂದಿಗೆ ಸಾಕಷ್ಟು ದಿನಗಳ ಹೋರಾಟ ಸುಖಾಂತ್ಯವಾಯಿತು. ಶಾಸಕ...

Cauvery water: ವಿಧಾನಸಭೆಯಲ್ಲಿ ಕಾಂಗ್ರೆಸ್ ಸರ್ಕಾರವನ್ನು ವಿಸರ್ಜನೆ ‌ಮಾಡಬೇಕು; ಯತ್ನಾಳ್..!

ಹುಬ್ಬಳ್ಳಿಯ ಗಣೇಶ ವಿಸರ್ಜನೆಯ ಸಂದರ್ಭದಲ್ಲಿ ಕಾಂಗ್ರೆಸ್ ಸರ್ಕಾರ ತಮಿಳುನಾಡಿಗೆ ಕಾವೇರಿ ನೀರು ಬಿಡುತ್ತಿರುವ ವಿಚಾರವಾಗಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮಾತನಾಡಿ ಹೊಸ ಜನಾದೇಶ ಪಡೆಯಬೇಕು ಕಾಂಗ್ರೆಸ್ ಸರ್ಕಾರ ತಮಿಳುನಾಡಿಗೆ ಕಾವೇರಿ ನೀರು ಬಿಟ್ಟು ರೈತರನ್ನು ಸಂಕಷ್ಟಕ್ಕೆ ಸಿಲುಕಿಸಿದೆ. ಕರ್ನಾಟಕದ ರೈತರನ್ನು ಬಲಿಕೊಟ್ಟು ಸರ್ಕಾರ ಜನರಿಗೆ ದ್ರೋಹ ಮಾಡುತ್ತಿದೆ. ವಿಧಾನಸಭೆಯಿಂದ ಕಾಂಗ್ರೆಸ್ ಸರ್ಕಾರವನ್ನು ವಿಸರ್ಜನೆ ಮಾಡಬೇಕು....

Ganesha Discharge: ಹುಬ್ಬಳ್ಳಿ ಗಣೇಶನನ್ನು ಅದ್ದೂರಿ ಮೆರವಣಿಗೆ ಮೂಲಕ ವಿಸರ್ಜನೆ..!

ಹುಬ್ಬಳ್ಳಿ;  ರಾಣಿ ಚೆನ್ನಮ್ಮ ಈದ್ಗಾ ಮೈದಾನದಲ್ಲಿ ಹಿಂದೂಪರ ಸಂಘಟನೆಗಳಿಂದ ಪ್ರತಿಷ್ಠಾಪನೆ ಮಾಡಿದ ಗಣೇಶ ಮೂರ್ತಿಯನ್ನು ನಾಸಿಕ್ ಡೋಲ್, ಡಿಜೆ ಮೂಲಕ ಮೈದಾನದಿಂದ ಇಂದಿರಾಗಾಂಧಿ ಗಾಜಿನ ಮನೆಯವರಿಗೆ ಅದ್ದೂರಿಯಾಗಿ ಮೆರವಣಿಗೆ ಮೂಲಕ ವಿಸರ್ಜನೆ ಮಾಡಲಾಯಿತು. ಶಾಸಕ ಬಸನಗೌಡ‌ ಪಾಟೀಲ್ ಯತ್ನಾಳ್, ಅರವಿಂದ ಬೆಲ್ಲದ್, ಮಹೇಶ ಟೆಂಗಿನಕಾಯಿ, ವಿಧಾನ ಪರಿಷತ್ ಸದಸ್ಯ ಪ್ರದೀಪ ಶೆಟ್ಟರ್ ಹಾಗೂ ಮಹಾಮಂಡಲದ ಅಧ್ಯಕ್ಷ...

Hubli:ಎಂಪಿ ಚುನಾವಣೆಗೆ ನಿಲ್ಲಿ ಜನ ನಿಮ್ಮನ್ನ ಲಾಗಾ ಹೊಡೆಸುತ್ತಾರೆ : ಶೆಟ್ಟರ್ ವಿರುದ್ದ ಹರಿಹಾಯ್ದ ಯತ್ನಾಳ್…!

ಹುಬ್ಬಳ್ಳಿ: ನಗರದಲ್ಲಿ ಗಣೇಶ ವಿಸರ್ಜನೆ ಸಂದರ್ಭ ತೆರೆದ ವಾಹನದಲ್ಲಿ  ಮೆರವಣೆಗೆಯಲ್ಲಿ ಭಾಗಿಯಾಗಿ ಮಾತನಾಡಿದ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಮತ್ತೆ ಗೆದ್ದು ಅಧಿಕಾರಕ್ಕೆ ಬರುತ್ತದೆ. ಮೋದಿ ಮತ್ತೊಮ್ಮೆ ಪ್ರಧಾನಿಯಾಗುತ್ತಾರೆ. ಮುಂದಿನ ಬಾರಿ ಪಾಕಿಸ್ಥಾನದ ಲಾಹೋರ್ ನಲ್ಲಿ ಗಣೇಶ್ ಪ್ರತಿಷ್ಠಾಪನೆ ಮಾಡುತ್ತೇವೆ, ಪಾಕಿಸ್ತಾನ ದಾಟಿ ಅಫಘಾನಿಸ್ಥಾನದ ಗಡಿವರೆಗೆ ಹೋಗುತ್ತೇವೆ. ಪಾಕಿಸ್ಥಾನದಲ್ಲಿ...

Laxman savadi-ವಿಪಕ್ಷ ನಾಯಕರಿಗೆ ಲೇವಡಿ ಮಾಡಿದ ಲಕ್ಷ್ಮಣ್ ಸವದಿ

ರಾಜಕೀಯ ಸುದ್ದಿ:ಇಂದು ಸದನದಲ್ಲಿ ಕಲಾಪ ಶುರುವಾಗಿದ್ದು ವಿಪಕ್ಷ ನಾಯಕರ ಆಯ್ಕೆ ವಿಚಾರ ದಿನದಿಂದ ದಿನಕ್ಕೆ ಕಾಂಗ್ರಸ್ ನಾಯಕರ ನಾಲಿಗೆಉ ಮೇಲೆ ಹೊರಳಾಡುತ್ತಿದರೆ. ಇದಕ್ಕೆ ಪುಷ್ಠಿ ಕೊಡುವ ರೀತಿಯಲ್ಲೇ ವಿಪಕ್ಷ ಬಿಜೆಪಿ ನಾಯಕರು ವರ್ತಿಸುತಿದ್ದಾರೆ. ಇಂದು ವಿಪಕ್ಷ ನಾಯಕ ಆಯ್ಕೆ ಬಗ್ಗೆ ಮತ್ತೊಮ್ಮೆ ಲಕ್ಷ್ಮಣ ಸವಧಿ ಟಾಂಗ್ ಕೊಟ್ಟಿದ್ದಾರೆ.  ಕಲಾಪ ಶುರುವಾಗಿ ಇಷ್ಟು ದಿನವಾದರೂ ವಿಪಕ್ಷದವರು ನಾಯಕನ...

Siddaramahai-ಯತ್ನಾಳ್ ಗೆ ಟಾಂಗ್ ಕೊಟ್ಟ ಸಿದ್ದರಾಮಯ್ಯನವರು

ವಿಧಾನಮಂಡಲ ಅಧಿವೇಶನದಲ್ಲಿ ಇಂದು 200 ಯುನೀಟ್ ವರೆಗೆ ವಿದ್ಯುತ್ ಉಚಿತ  ನೀಡುವ ಕುರಿತು ಸದನದಲ್ಲಿ ಪ್ರತಿದಿನ 80 ಯುನಿಟ್ ಕರೆಂಟ್ ಬಳೆಸುವವರಿಗೆ ಕೆವಲ 80 ಯುನೀಟ್ ವರೆಗೆ ಮಾತ್ರ ಉಚಿತ ಎಂದು ಹೇಳುವಾಗ ಮಧ್ಯ ಪ್ರವೇಶಿಸಿದ ವಿಪಕ್ಷ ನಾಯಕರು ತಂಟೆ ತೆಗೆದರು ನಂತರ ಬಸವನಗೌಡ ಪಾಟೀಲ್ ಯತ್ನಾಳ್ ಅವರು ಮುಖ್ಯಮಂತ್ರಿಗಳಿಗೆ ನೀವು ಅಡೆಜ್ಸ್ಟಮೆಂಟ್ ರಾಜಕಾರಣ...

Vidhanasoudha- ನಗೆ ಕಡಲಲ್ಲಿ ತೇಲಾಡಿದ ಕಲಾಪ

ರಾಜಕೀಯ: ಇಂದು ಕಲಾಪ ಆರಂಭವಾಗುತ್ತಿದ್ದಂತೆ  ಬಂದಂತಹ ಸಭಾಧ್ಯಕ್ಷರು ನಾನು ಖುಷಿಯಾಗಿದ್ರೆ ನೀವು ಖುಷಿಯಾಗಿರ್ತಿರಿ ನಾನಾ ಬೇಸರದಲ್ಲಿದ್ದರೆ ನೀವು ಬೇಸರದಲ್ಲಿರುತ್ತೀರಿ ಅದಕ್ಕಾಗಿ ನಾನು ಖುಷಿಯಾಗಿದ್ದೇನೆ ಎಂದು ಬೇಗ ಬಂದವು ಹೆಸರನ್ನು ಹೇಳಿದರು . ನಂತರ ಮದ್ಯ ಬಾಯಿ ಹಾಕಿದ ಶಾಸಕ ಸುರೇಶ್ ಗೌಡ ಕೊನೆಯವರೆಗೆ ಇದ್ದವರ ಹೆಸರನ್ನು ಹೇಳಿ ಕೆಲವರು ಮದ್ಯದಲ್ಲೆ ಚಕ್ಕರ್ ಹಾಕಿ ಹೋಗುತ್ತಾರೆ...
- Advertisement -spot_img

Latest News

ಶಾರುಖ್‌ ಖಾನ್‌ ವಿನಯಕ್ಕೆ ನೆಟ್ಟಿಗರ ಮೆಚ್ಚುಗೆ!

ಬಾಲಿವುಡ್‌ನ ಕಿಂಗ್‌ ಎಂದೇ ಶಾರುಖ್‌ ಖಾನ್‌ ಖ್ಯಾತರಾಗಿದ್ದಾರೆ. 71 ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯುತ್ತಿದೆ. ಈ ಸಮಾರಂಭದಲ್ಲಿ ಸೆಲೆಬ್ರಿಟಿಗಳು ಕಾಣಿಸಿಕೊಂಡಿದ್ದಾರೆ. ಅಮಿತಾಬ್‌...
- Advertisement -spot_img