Monday, April 6, 2026

basavanagowda patil yatnal

D. K. Shivakumar : ಡಿಕೆಶಿ ಬೆನ್ನು ಹತ್ತಿದ ಶಾಸಕ ಯತ್ನಾಳ್ – ಡಿಸಿಎಂ ವಿರುದ್ಧ ಸುಪ್ರೀಂ​ನಲ್ಲಿ ಕಾನೂನು ಸಮರ

ಒಂದೆ ಕಡೆ ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಪ್ರಾಸಿಕ್ಯೂಷನ್​ಗೆ ಅನುಮತಿಕೊಟ್ಟಿದ್ದು, ಹೈಕೋರ್ಟ್​ನಲ್ಲಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಯುತ್ತಿದೆ. ಇನ್ನೊಂದೆಡೆ ಡಿಸಿಎಂ ಡಿಕೆಶಿ ವಿರುದ್ಧ ಯತ್ನಾಳ್ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದು, ಭಾರೀ ಕುತೂಹಲ ಮೂಡಿಸಿದೆ. ಹಾಗಾದ್ರೆ, ಏನಿದು ಪ್ರಕರಣ? ಆದಾಯಕ್ಕಿಂತ ಅಧಿಕ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸಿಎಂ ಬೆನ್ನು ಹತ್ತಿದ ಯತ್ನಾಳ್ ಮತ್ತೊಂದು ಹಂತದ...

ಯತ್ನಾಳ್ ರನ್ನು ಹುಲಿಗೆ ಹೋಲಿಸಿದ ಮೃತ್ಯುಂಜಯ ಸ್ವಾಮೀಜಿಗಳ

ಕಳೆದ ಕೆಲವು ತಿಂಗಳುಗಳಿಂದ ಲಿಂಗಾಯತ ಪಂಚಮಸಾಲಿ 2ಎ ಮೀಸಲಾತಿ ವಿಚಾರವಾಗಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಪ್ರತಿಭಟನೆ ಕೈಗೊಳ್ಳುತ್ತಿದ್ದಾರೆ. ಲಿಂಗಾಯತ ಪಂಚಮಸಾಲಿ ಮೀಸಲಾತಿಗಾಗಿ ಕೂಡ ಸಂಗಮದ ಪೀಠಾಧಿಪತಿಗಳಾದ ಬಸವ ಜಯ ಮೃತ್ಯುಂಜಯ ಸ್ವಾಮೀಜಿಗಳ ನೇತೃತ್ವದಲ್ಲಿ ಹಲವು ದಿನಗಳ‌ ಕಾಲ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಸಿದರು.ನಂತರ ಪ್ರತಿಭಟನೆ ಹತ್ತಿಕ್ಕಲು 2ಎ ಮೀಸಲಾತಿ ಹೋರಡಿಸಿದರು. ಆದರೆ ಪ್ರತಿಭಟನಾಕಾರರು ನಮಗೆ...
- Advertisement -spot_img

Latest News

ಮಾಜಿ ಸಂಸದ ಪ್ರತಾಪ್ ಸಿಂಹರ ‘ಕಟ್’ ಹೇಳಿಕೆ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ ಸೂರ್ಜೇವಾಲಾ

Political News: ನಿನ್ನೆ ಬಾಗಲಕೋಟೆಯಲ್ಲಿ ಬಿಜೆಪಿ ಪ್ರಚಾರದ ವೇಳೆ ಮಾಜಿ ಸಂಸದ ಪ್ರತಾಪ್ ಸಿಂಹ್ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈ ವಾಗ್ದಾಳಿ ಬಗ್ಗೆ...
- Advertisement -spot_img