Sunday, April 13, 2025

basavanagowda patil yatnal

D. K. Shivakumar : ಡಿಕೆಶಿ ಬೆನ್ನು ಹತ್ತಿದ ಶಾಸಕ ಯತ್ನಾಳ್ – ಡಿಸಿಎಂ ವಿರುದ್ಧ ಸುಪ್ರೀಂ​ನಲ್ಲಿ ಕಾನೂನು ಸಮರ

ಒಂದೆ ಕಡೆ ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಪ್ರಾಸಿಕ್ಯೂಷನ್​ಗೆ ಅನುಮತಿಕೊಟ್ಟಿದ್ದು, ಹೈಕೋರ್ಟ್​ನಲ್ಲಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಯುತ್ತಿದೆ. ಇನ್ನೊಂದೆಡೆ ಡಿಸಿಎಂ ಡಿಕೆಶಿ ವಿರುದ್ಧ ಯತ್ನಾಳ್ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದು, ಭಾರೀ ಕುತೂಹಲ ಮೂಡಿಸಿದೆ. ಹಾಗಾದ್ರೆ, ಏನಿದು ಪ್ರಕರಣ? ಆದಾಯಕ್ಕಿಂತ ಅಧಿಕ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸಿಎಂ ಬೆನ್ನು ಹತ್ತಿದ ಯತ್ನಾಳ್ ಮತ್ತೊಂದು ಹಂತದ...

ಯತ್ನಾಳ್ ರನ್ನು ಹುಲಿಗೆ ಹೋಲಿಸಿದ ಮೃತ್ಯುಂಜಯ ಸ್ವಾಮೀಜಿಗಳ

ಕಳೆದ ಕೆಲವು ತಿಂಗಳುಗಳಿಂದ ಲಿಂಗಾಯತ ಪಂಚಮಸಾಲಿ 2ಎ ಮೀಸಲಾತಿ ವಿಚಾರವಾಗಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಪ್ರತಿಭಟನೆ ಕೈಗೊಳ್ಳುತ್ತಿದ್ದಾರೆ. ಲಿಂಗಾಯತ ಪಂಚಮಸಾಲಿ ಮೀಸಲಾತಿಗಾಗಿ ಕೂಡ ಸಂಗಮದ ಪೀಠಾಧಿಪತಿಗಳಾದ ಬಸವ ಜಯ ಮೃತ್ಯುಂಜಯ ಸ್ವಾಮೀಜಿಗಳ ನೇತೃತ್ವದಲ್ಲಿ ಹಲವು ದಿನಗಳ‌ ಕಾಲ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಸಿದರು.ನಂತರ ಪ್ರತಿಭಟನೆ ಹತ್ತಿಕ್ಕಲು 2ಎ ಮೀಸಲಾತಿ ಹೋರಡಿಸಿದರು. ಆದರೆ ಪ್ರತಿಭಟನಾಕಾರರು ನಮಗೆ...
- Advertisement -spot_img

Latest News

ನಡು ರಸ್ತೆಯಲ್ಲಿ ಸೌದೆ ಒಲೆ ಹಚ್ಚಿ, ಚಪಾತಿ ಮಾಡಿ, ಕೇಂದ್ರದ ವಿರುದ್ಧ ಕಾಂಗ್ರೆಸ್ ಮಹಿಳಾಮಣಿಗಳ ಪ್ರೊಟೆಸ್ಟ್

Hubli News: ಹುಬ್ಬಳ್ಳಿ: ಕೇಂದ್ರ ಸರ್ಕಾರ ಡಿಸೇಲ್ ಮತ್ತು ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ ಮಾಡಿದ್ದು, ಇದನ್ನು ಖಂಡಿಸಿ, ಕಾಂಗ್ರೆಸ್ ವಿನೂತನ ಪ್ರತಿಭಟನೆ ನಡೆಸಿದೆ. ಹುಬ್ಬಳ್ಳಿಯ ಕಾರವಾರ...
- Advertisement -spot_img