Saturday, March 14, 2026

basavanagudi temple

78 ದಿನ ಲಾಕ್ ಆಗಿದ್ದ ದೇವಸ್ಥಾನ, ಚರ್ಚ್, ಮಸೀದಿ ಓಪೆನ್..

78 ದಿನಗಳಿಂದ ಬಂದ್ ಆಗಿದ್ದ ದೇವಸ್ಥಾನಗಳು, ಚರ್ಚ್, ಮಸೀದಿ ಇಂದು ತೆರೆದಿದ್ದು, ದೇವರಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ಕದ್ರಿ ಮಂಜುನಾಥೇಶ್ವರ ದೇಗುಲ ತೆರೆದಿದ್ದು, ಮುಜರಾಯಿ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ದೇವರ ದರ್ಶನ ಪಡೆದರು. ಧರ್ಮಸ್ಥಳ ಮಂಜುನಾಥ ದೇವಸ್ಥಾನ, ಕುದ್ರೋಳಿ ಗೋಕರ್ಣನಾಥೇಶ್ವರ ದೇಗುಲ, ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನವೂ ತೆರೆಯಲಾಗಿದೆ. ಮಲ್ಲೆಶ್ವರಂನ ಕಾಡುಮಲ್ಲೇಶ್ವರನಿಗೆ ಪಂಚಾಮೃತಾಭಿಷೇಕ ನೆರವೇರಿಸಲಾಯಿತು....
- Advertisement -spot_img

Latest News

Mysuru: ಮಾನವೀಯತೆ ಹಾಗೂ ಪರರ ಹಿತಚಿಂತನೆಯಿಂದ ಮಾತ್ರ ದೇವರು ಒಲಿಯುತ್ತಾನೆ: ಸಿಎಂ ಸಿದ್ದರಾಮಯ್ಯ

Political News: Mysuru: ವರುಣಾ ವಿಧಾನಸಭಾ ಕ್ಷೇತ್ರದ ವರಕೋಡಿನಲ್ಲಿ ಆಯೋಜಿಸಿದ್ದ ಶ್ರೀ ಬೀರೇಶ್ವರಸ್ವಾಮಿ ದೇವಸ್ಥಾನದ ಧಾರ್ಮಿಕ ಸಮಾರಂಭದಲ್ಲಿ ಭಾಗವಹಿಸಿದ ಸಿಎಂ ಸಿದ್ದರಾಮಯ್ಯನವರು ಜನತೆಯನ್ನು ಉದ್ದೇಶಿಸಿ ಮಾತನಾಡಿದರು....
- Advertisement -spot_img