Friday, May 8, 2026

basavanagudi temple

78 ದಿನ ಲಾಕ್ ಆಗಿದ್ದ ದೇವಸ್ಥಾನ, ಚರ್ಚ್, ಮಸೀದಿ ಓಪೆನ್..

78 ದಿನಗಳಿಂದ ಬಂದ್ ಆಗಿದ್ದ ದೇವಸ್ಥಾನಗಳು, ಚರ್ಚ್, ಮಸೀದಿ ಇಂದು ತೆರೆದಿದ್ದು, ದೇವರಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ಕದ್ರಿ ಮಂಜುನಾಥೇಶ್ವರ ದೇಗುಲ ತೆರೆದಿದ್ದು, ಮುಜರಾಯಿ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ದೇವರ ದರ್ಶನ ಪಡೆದರು. ಧರ್ಮಸ್ಥಳ ಮಂಜುನಾಥ ದೇವಸ್ಥಾನ, ಕುದ್ರೋಳಿ ಗೋಕರ್ಣನಾಥೇಶ್ವರ ದೇಗುಲ, ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನವೂ ತೆರೆಯಲಾಗಿದೆ. ಮಲ್ಲೆಶ್ವರಂನ ಕಾಡುಮಲ್ಲೇಶ್ವರನಿಗೆ ಪಂಚಾಮೃತಾಭಿಷೇಕ ನೆರವೇರಿಸಲಾಯಿತು....
- Advertisement -spot_img

Latest News

ಬೆಳಿಗ್ಗೆ 10ರಿಂದ ಸಂಜೆ 5ರವರೆಗೆ ವ್ಯತ್ಯಯ, ತುಮಕೂರಲ್ಲಿ ಕರೆಂಟ್ ಇರಲ್ಲ!

ತುಮಕೂರು ನಗರದಲ್ಲಿ ಮೇ 10ರಂದು ವಿದ್ಯುತ್ ಸರಬರಾಜಿನಲ್ಲಿ ತಾತ್ಕಾಲಿಕ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ (BESCOM) ಪ್ರಕಟಿಸಿದೆ. ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ...
- Advertisement -spot_img