Monday, June 8, 2026

Basavanagudi wo

ಐತಿಹಾಸಿಕ ಕಡಲೆಕಾಯಿ ಪರಿಷೆ: ಸಂಚಾರ ಮಾರ್ಗ ಬದಲಾವಣೆ

ಬೆಂಗಳೂರು: ಐತಿಹಾಸಿಕ ಕಡಲೆಕಾಯಿ ಪರಿಷೆ ನವೆಂಬರ್ 29 ರಿಂದ ಡಿಸೆಂಬರ್ 1ರವರೆಗೆ ನಡೆಯಲಿದ್ದು, ಸಂಚಾರ ಮಾರ್ಗ ಬದಲಾವಣೆ ಮಾಡಲಾಗಿದೆ. ಕಾರ್ತಿಕ ಮಾಸದ ಕೊನೆ ಸೋಮವಾರದಂದು ನಡೆಯುವ ಕಡಲೆಕಾಯಿ ಪರಿಷೆ ಈ ಬಾರಿ ಮೂರು ದಿನಗಳ ಕಾಲ ನಡೆಯಲಿದೆ.ಹೀಗಾಗಿ ಬಸವನಗುಡಿ ಸುತ್ತಾಮುತ್ತಾ ಜಾತ್ರೆಯ ವಾತಾವರಣ ನಿರ್ಮಾಣವಾಗಿದೆ. ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ. ಇಂದು ಸಾವಿರಾರು ಸಂಖ್ಯೆಯಲ್ಲಿ...

‘ಅಗ್ನಿಸಾಕ್ಷಿ’ ನಟನಿಗೆ ಎದುರಾಗಿದೆ ಸಂಕಷ್ಟ..!

ಬೆಂಗಳೂರು: ವರದಕ್ಷಿಣೆಗಾಗಿ ತನಗೆ ಚಿತ್ರ ಹಿಂಸೆ ನೀಡಿ, ಇತರರೊಂದಿಗೆ ಅಕ್ರಮ ಸಂಬಂಧಹೊಂದಿದ್ದ ಎಂದು ಪತ್ನಿಯೇ ಅಗ್ನಿಸಾಕ್ಷಿ ಧಾರಾವಾಹಿಯ ನಟ ರಾಜೇಶನ ಮೇಲೆ ದೂರು ನೀಡಿದ್ ಹಿನ್ನೆಲೆಯಲ್ಲಿ ಇದೀಗ ಚಾರ್ಜ್ ಶೀಟ್ ದಾಖಲಾಗಿದ್ದು ನಟನಿಗೆ ಸಂಕಷ್ಟ ಎದುರಾಗಿದೆ. 2013ರಲ್ಲಿ ತನ್ನನ್ನು ಪ್ರೀತಿಸಿ ರಿಜಿಸ್ಟರ್ಡ್ ಮ್ಯಾರೇಜ್ ಆಗಿ ನಂತರ ನನ್ನನ್ನು ವರದಕ್ಷಿಣೆಗಾಗಿ ಪೀಡಿಸಿ, ನಂತರ ಇತರೆ ಯುವತಿಯರೊಂದಿಗೆ ಅಕ್ರಮ...
- Advertisement -spot_img

Latest News

Bengaluru News: ಹೂಡಿಕೆ ಮಾಡುವುದಾಗಿ ಸುಳ್ಳು ಹೇಳಿ ಮ್ಯಾಟ್ರಿಮೋನಿಯಲ್ಲಿ 35 ಲಕ್ಷ ದೋಚಿದ ಯುವತಿ

Bengaluru News: ಮದುವೆಯಾಗದ ಯುವಕ-ಯುವತಿಯರಿಗಾಗಿ ಇರುವ ವೆಬ್‌ಸೈಟ್‌ಗಳೇ ಮ್ಯಾಟ್ರಿಮೋನಿ ವೆಬ್‌ಸೈಟ್‌ಗಳು. ಚೆಂದದ, ಸುಶಿಕ್ಷಿತ ಹೆಣ್ಣಿಗಾಗಿ ಗಂಡು ಮಕ್ಕಳು ಹುಡುಕಿದರೆ, ಉತ್ತಮ ಸಂಬಳವಿರುವ, ನೋಡಲು ಆಕರ್ಷಕವಾಗಿರುವ, ಅನುಕೂಲಕರವಾಗಿರುವ...
- Advertisement -spot_img