ಬೆಂಗಳೂರು: ಐತಿಹಾಸಿಕ ಕಡಲೆಕಾಯಿ ಪರಿಷೆ ನವೆಂಬರ್ 29 ರಿಂದ ಡಿಸೆಂಬರ್ 1ರವರೆಗೆ ನಡೆಯಲಿದ್ದು, ಸಂಚಾರ ಮಾರ್ಗ ಬದಲಾವಣೆ ಮಾಡಲಾಗಿದೆ. ಕಾರ್ತಿಕ ಮಾಸದ ಕೊನೆ ಸೋಮವಾರದಂದು ನಡೆಯುವ ಕಡಲೆಕಾಯಿ ಪರಿಷೆ ಈ ಬಾರಿ ಮೂರು ದಿನಗಳ ಕಾಲ ನಡೆಯಲಿದೆ.ಹೀಗಾಗಿ ಬಸವನಗುಡಿ ಸುತ್ತಾಮುತ್ತಾ ಜಾತ್ರೆಯ ವಾತಾವರಣ ನಿರ್ಮಾಣವಾಗಿದೆ. ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ. ಇಂದು ಸಾವಿರಾರು ಸಂಖ್ಯೆಯಲ್ಲಿ...
ಬೆಂಗಳೂರು: ವರದಕ್ಷಿಣೆಗಾಗಿ ತನಗೆ ಚಿತ್ರ ಹಿಂಸೆ ನೀಡಿ, ಇತರರೊಂದಿಗೆ ಅಕ್ರಮ ಸಂಬಂಧಹೊಂದಿದ್ದ ಎಂದು ಪತ್ನಿಯೇ ಅಗ್ನಿಸಾಕ್ಷಿ ಧಾರಾವಾಹಿಯ ನಟ ರಾಜೇಶನ ಮೇಲೆ ದೂರು ನೀಡಿದ್ ಹಿನ್ನೆಲೆಯಲ್ಲಿ ಇದೀಗ ಚಾರ್ಜ್ ಶೀಟ್ ದಾಖಲಾಗಿದ್ದು ನಟನಿಗೆ ಸಂಕಷ್ಟ ಎದುರಾಗಿದೆ.
2013ರಲ್ಲಿ ತನ್ನನ್ನು ಪ್ರೀತಿಸಿ ರಿಜಿಸ್ಟರ್ಡ್ ಮ್ಯಾರೇಜ್ ಆಗಿ ನಂತರ ನನ್ನನ್ನು ವರದಕ್ಷಿಣೆಗಾಗಿ ಪೀಡಿಸಿ, ನಂತರ ಇತರೆ ಯುವತಿಯರೊಂದಿಗೆ ಅಕ್ರಮ...
Koppala News: ಕೊಪ್ಪಳ ಜಿಲ್ಲೆಯ ಬಡ ರೋಗಿಗಳ ಜೀವನಾಡಿಯಾಗಬೇಕಿದ್ದ ಕಿಮ್ಸ್ ಆಸ್ಪತ್ರೆ, ಇಂದು ನಿರ್ದೇಶಕರ ಬೇಜವಾಬ್ದಾರಿ ಮತ್ತು ಅತಿಯಾದ ಭ್ರಷ್ಟಾಚಾರದಿಂದಾಗಿ ಬಡವರ ನರಕಯಾತನೆಯ ತಾಣವಾಗಿದೆ.
ದೂರದ ಊರುಗಳಿಂದ...