Friday, December 5, 2025

basavananda swamiji

ಕೊರೊನಾ ವೈರಸ್ ತೊಲಗಿ, ಜಗತ್ತಿಗೆ ಒಳಿತಾಗಲೆಂದು ಹೋಮ ಹವನ..!

ಮಂಡ್ಯ: ಈ ವರ್ಷ ಪ್ರಾರಂಭವಾಗಿದಾಗಿನಿಂದ ವಕ್ಕಿರಿಸಿದ ಕೊರೊನಾ ಇಲ್ಲಿವರೆಗೆ ಭೀತಿ ಮೂಡಿಸಿ, ಜನಜೀವನವೇ ಹಾಳಾಗುವಂತೆ ಮಾಡಿದೆ. ಈ ವರ್ಷದ ಅರ್ಧ ಭಾಗ ಕೊರೊನಾ ಭೀತಿಯಲ್ಲೇ ಜೀವನ ನಡೆಸುವಂತಾಯಿತು. ಇನ್ನಾದರೂ ಕೊರೊನಾ ತೊಲಗಿ ಜನ ನೆಮ್ಮದಿಯಿಂದಿರುವ ಹಾಗೆ ಆಗಲಿ ಎಂದು ಮಂಡ್ಯದಲ್ಲಿ ಹೋಮ ಹವನ ನಡೆಸಲಾಯಿತು. ಮಳವಳ್ಳಿ ಪಟ್ಟಣದ ಗಂಗಾಪರಮೇಶ್ವರಿ ದೇವಾಲಯದಲ್ಲಿ ಹೋಮ ಹವನ ನಡೆಸಲಾಗಿದ್ದು,...
- Advertisement -spot_img

Latest News

ಮೈಸೂರಿಗೆ ಮೆಗಾ ಅಪ್‌ಗ್ರೇಡ್! 4 KSRTC ಹೊಸ ಡಿಪೋ

ಮೈಸೂರಿನ ಸಾರಿಗೆ ವ್ಯವಸ್ಥೆ ಸುಧಾರಣೆಗೆ ಕೆಎಸ್‌ಆರ್‌ಟಿಸಿ ನಾಲ್ಕು ಹೊಸ ಬಸ್ ಡಿಪೋಗಳನ್ನು ಸ್ಥಾಪಿಸಲು ಯೋಜನೆ ರೂಪಿಸಿದೆ. ‘ಗ್ರೇಟರ್ ಮೈಸೂರು’ ಘೋಷಣೆ ಮತ್ತು ಹೊರವರ್ತುಲ ರಸ್ತೆ ನಿರ್ಮಾಣದ...
- Advertisement -spot_img