Tuesday, December 23, 2025

basavanna

ಬಸವ vs ಕೆಂಪೇಗೌಡ ಮೆಟ್ರೋ – ಶುರುವಾಯ್ತು ನಾಮಕರಣ ವಾರ್‌

ಬೆಂಗಳೂರು ಮೆಟ್ರೋಗೆ ಬಸವ ಮೆಟ್ರೋ ಎಂದು ಮರುನಾಮಕರಣ ಮಾಡುವ ಬಗ್ಗೆ ಚರ್ಚೆ ಆರಂಭವಾಗಿದೆ. ಅಕ್ಟೋಬರ್‌ 4ರಂದು ಅರಮನೆ ಮೈದಾನದಲ್ಲಿ ನಡೆದ ಬಸವ ಸಂಸ್ಕೃತಿ ಅಭಿಯಾನ ಸಮಾರೋಪ ಕಾರ್ಯಕ್ರಮದಲ್ಲಿ ಮಾತನಾಡಿದ ಸಂದರ್ಭದಲ್ಲಿ, ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಹಾಗೂ ವೀರಶೈವ-ಲಿಂಗಾಯತ ಸಮಾಜದವರು ಮೆಟ್ರೋಗೆ ಬಸವಣ್ಣನ ಹೆಸರಿಡಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮುಂದೆ ಒತ್ತಾಯಿಸಿದ್ದರು. ಈ ಕುರಿತು ಪ್ರತಿಕ್ರಿಯಿಸಿದ...

ಬಸವಣ್ಣನವರ ಬಗ್ಗೆ ಅವಹೇಳನಕಾರಿ ಹೇಳಿಕೆ ಯತ್ನಾಳ್ ವಿರುದ್ಧ UJS ಎಸ್.ಎಸ್ ಶಂಕರಣ್ಣ ಕಿಡಿ

Hubli News: ಹುಬ್ಬಳ್ಳಿ: ವಿಶ್ವಗುರು ಬಸವಣ್ಣನವರು ಬಗ್ಗೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಅವರು, ಅವಹೇಳನಕಾರಿಯಾಗಿ ಮಾತನಾಡಿದ್ದನ್ನು ವಿರೋಧಿಸಿ, ಉತ್ತರ ಕರ್ನಾಟಕ ಜನಶಕ್ತಿ ಸೇನಾ ಸಂಸ್ಥಾಪಕ ಅಧ್ಯಕ್ಷರು ಎಸ್.ಎಸ್ ಶಂಕರಣ್ಣ ಅವರು ಕಿಡಿ ಕಾರಿದ್ದಾರೆ. ಬಸವಣ್ಣನವರಂತಹ ಮಹಾನ್ ವ್ಯಕ್ತಿಗೆ ಒಬ್ಬ ಜನನಾಯಕ ಅವಹೇಳನಯಾಗಿ ಮಾತನಾಡುತ್ತಾರೆ. ಇದು ಎಲ್ಲ ಹಿಂದೂಗಳಿಗೂ ನೋವುಂಟು ಮಾಡಿದೆ. ಕೂಡಲೇ ಯತ್ನಾಳ್ ಅವರು...

ಕಲಬುರಗಿಯಲ್ಲಿ 24 ಗಂಟೆಗಳ ಆಹೋರಾತ್ರಿ ಧರಣಿ ಆರಂಭ

https://www.youtube.com/watch?v=PbjP157vQ2A ಕಲಬುರಗಿ: ಕರ್ನಾಟಕ ಆಸ್ಮಿತೆ ರಕ್ಷಿಸಲು 24 ಗಂಟೆಗಳ ಆಹೋರಾತ್ರಿ ಧರಣಿಗೆ ಶಾಸಕ ಪ್ರಿಯಾಂಕ್ ಖರ್ಗೆ, ಡಾ. ಬಾಬಾಸಾಹೇಬ, ಅಂಬೇಡ್ಕರ ಹಾಗೂ ಬಸವೇಶ್ವರ ಅವರ ಪ್ರತಿಮೆಗಳಿಗೆ ಮಾಲಾರ್ಪಣೆ ಮಾಡುವ ಮೂಲಕ ಚಾಲನೆ ನೀಡಿದರು. ರಾಜ್ಯ ಬಿಜೆಪಿ ಸರ್ಕಾರ ಪಠ್ಯಪುಸ್ತಕಗಳನ್ನು ಕೇಸರಿಕರಣಗೊಳಿಸಿ ಕನ್ನಡದ ಆಸ್ಮಿತೆಗೆ ಧಕ್ಕೆ ತರುತ್ತಿರುವುದಕ್ಕೆ ಕರ್ನಾಟಕ ಆಸ್ಮಿತೆ ಆಂದೋಲನ ಸಮಿತಿ ವತಿಯಿಂದ ಆಯೋಜಿಸಲಾಗಿರುವ 24 ಗಂಟೆಗಳ...

ರೋಹಿತ್ ಚಕ್ರತೀರ್ಥ ಪಠ್ಯಪರಿಷ್ಕರಣೆ ಸಮಿತಿಯಿಂದ ಬಸವಣ್ಣ ಬಳಿಕ, ಅಂಬೇಡ್ಕರ್ ಗೆ ಅವಮಾನ

https://www.youtube.com/watch?v=KXT-J4YvRfk ಬೆಂಗಳೂರು : ರೋಹಿತ್ ಚಕ್ರತೀರ್ಥ ಪಠ್ಯಪರಿಷ್ಕರಣಾ ಸಮಿತಿ ಮತ್ತೊಂದು ವಿವಾದವನ್ನು ಮೈಮೇಲೆ ಎಳೆದುಕೊಂಡಿದೆ. ಅದೇ ಬಸವಣ್ಣ ಬೆನ್ನಲ್ಲೇ, ಅಂಬೇಡ್ಕರ್ ಬಗ್ಗೆ ಅವಮಾನ ಮಾಡಿರೋದಾಗಿದೆ. ಹೌದು... ಬಸವಣ್ಣವರ ಪಠ್ಯ ವಿವಾದದ ಬೆನ್ನಲ್ಲೇ ಇದೀಗ ಅಂಬೇಡ್ಕರ್ ಪಠ್ಯದಲ್ಲೂ ಅವರಿಗೆ ಅಪಮಾನ ಮಾಡಿರೋದಾಗಿ ತಿಳಿದು ಬಂದಿದೆ.  ಸಂವಿಧಾನದ ಕುರಿತ ಪಾಠದಲ್ಲಿ ಡಾ.ಬಿ.ಅಂಬೇಡ್ಕರ್ ಗೆ ಇರುವ ಸಂವಿಧಾನ ಶಿಲ್ಪಿ ಬಿರುದನ್ನು ಕೈಬಿಟ್ಟಿದ್ದು,...

ಪೇಜಾವರ ಶ್ರೀ ಕುರಿತಾದ ಹಂಸಲೇಕ ಹೇಳಿಕೆಗೆ ಜಗ್ಗೇಶ್‌ರಿಂದ ಪ್ರತಿಕ್ರಿಯೆ..!

ಇತ್ತೀಚೆಗೆ ನಾದಬ್ರಹ್ಮ ಡಾ.ಹಂಸಲೇಕ ರವರು ಪೇಜಾವರ ಶ್ರೀಗಳ ಬಗ್ಗೆ ಒಂದು ಕಾರ್ಯಕ್ರಮದಲ್ಲಿ ಹಗುರವಾಗಿ ಮಾತನಾಡಿದ್ದರು, ಇದರಿಂದ ಈ ವಿಷಯ ವ್ಯಾಪಕವಾಗಿ ಚರ್ಚೆಗೀಡಾಗಿತ್ತು. ಎಲ್ಲರೂ ಹಂಸಲೇಕರ ವಿರುದ್ದ ವಿರೋಧಿಸಲು ಶುರುಮಾಡಿದರು. ಇದೀಗ ಚಲನಚಿತ್ರದ ನಟ ಜಗ್ಗೇಶ್ ರವರು ಪ್ರತಿಕ್ರಿಯೆಯನ್ನು ನೀಡಿದ್ದಾರೆ. ಈ ಕುರಿತಂತೆ ಟ್ವೀಟ್ ಮಾಡಿರುವ ಜಗ್ಗೇಶ್, ಮಾತು ಬಲ್ಲವನಿಗೆ ಚಪ್ಪಾಳೆ ಮೃಷ್ಟಾನ್ನದಂತೆ...
- Advertisement -spot_img

Latest News

ಟನಲ್ ರಸ್ತೆ ಟೆಂಡರ್‌ ವಿವಾದ, ಕಾಂಗ್ರೆಸ್ ಗೆ ಧರ್ಮ ಸಂಕಟ!

ಬೆಂಗಳೂರು ಟನಲ್ ರಸ್ತೆ ಯೋಜನೆ ಇದೀಗ ಕೇವಲ ಮೂಲಸೌಕರ್ಯ ವಿಚಾರವಾಗಿಲ್ಲ. ಇದು ರಾಜಕೀಯ ವಾದ–ವಿವಾದಕ್ಕೂ ಕಾರಣವಾಗಿದೆ. ಕಾರಣ, ಬೆಂಗಳೂರು ಟನಲ್ ರಸ್ತೆ ಟೆಂಡರ್‌ನಲ್ಲಿ ಅದಾನಿ ಗ್ರೂಪ್...
- Advertisement -spot_img