Sunday, August 2, 2026

#basavarah bommayi

Basavaraj Bommi : ಸರ್ಕಾರದ ಸರ್ವಾಧಿಕಾರಿ ಧೋರಣೆ ವಿರುದ್ದ ಹೋರಾಟ: ಬಸವರಾಜ ಬೊಮ್ಮಾಯಿ

ಬೆಂಗಳೂರು: ರಾಜ್ಯ ಸರ್ಕಾರದ ವಿರುದ್ದ ಟೀಕಿಸಿದವರನ್ನು ದಮನ ಮಾಡುವ ಸರ್ವಾಧಿಕಾರಿ ಧೋರಣೆ ಅನುಸರಿಸಲಾಗುತ್ತಿದೆ. ಮಾಧ್ಯಮಗಳ ಸ್ವಾತಂತ್ರ್ಯ ಹರಣ ಮಾಡಲಾಗುತ್ತಿದ್ದು, ಇದರ ವಿರುದ್ದ ದೊಡ್ಡ ಮಟ್ಟದಲ್ಲಿ ಹೋರಾಟ ನಡೆಸಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರ ನಿವಾಸದಲ್ಲಿ ನಡೆದ ಪಕ್ಷದ ಬೆಂಗಳೂರು ಶಾಸಕರ ಸಭೆಯ ನಂತರ ಮಾಧ್ಯಮಗಳೊಂದಿಗೆ...

Basavaraj Bommai: ಕೇವಲ ರಾಜಕಾರಣಕ್ಕಾಗಿ ಎನ್‍ಇಪಿ ರದ್ದು ಮಾಡುವುದು ಅಕ್ಷಮ್ಯ ಅಪರಾಧ

ಬೆಂಗಳೂರು: ನಮ್ಮ ಮಕ್ಕಳ ಭವಿಷ್ಯವನ್ನು ಕಡೆಗಣಿಸಿ ಕೇವಲ ರಾಜಕಾರಣಕ್ಕಾಗಿ ಎನ್‍ಇಪಿ ರದ್ದು ಮಾಡುವುದು ಅಕ್ಷಮ್ಯ ಅಪರಾಧ. ರಾಜ್ಯ ಸರ್ಕಾರ ತನ್ನ ನಿರ್ಧಾರವನ್ನು ಪುನರ್ ಪರಿಶೀಲಿಸಲಿ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಭಿಪ್ರಾಯ ಪಟ್ಟಿದ್ದಾರೆ. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ಇವತ್ತಿನ ಕಾಲಘಟ್ಟಕ್ಕೆ...

Basavaraj Bommai: ರಾಹುಲ್ ಗಾಂಧಿ ಎಟಿಎಂ ಕಾಂಗ್ರೆಸ್ ಸರ್ಕಾರದ ಮುಲಾಜಿನಲ್ಲಿದ್ದಾರೆ..!

ಬೆಂಗಳೂರು: ಕಾಂಗ್ರೆಸ್ ‌ನಾಯಕ ರಾಹುಲ್ ಗಾಂಧಿ ಕರ್ನಾಟಕದ ಎಟಿಎಂ ಸರ್ಕಾರದ ಮುಲಾಜಿನಲ್ಲಿದ್ದಾರೆ.  ಹೀಗಾಗಿ ಅವರು ಗುತ್ತಿಗೆದಾರರಿಗೆ ಬಿಲ್ ಕೊಡಿಸಲು ಮಧ್ಯ ಪ್ರವೇಶ ಮಾಡುವುದಿಲ್ಲ. ರಾಜ್ಯ ಸರ್ಕಾರದ ಭ್ರಷ್ಟಾಚಾರಗಳ ವಿರುದ್ದ ಕಾನೂನಾತ್ಮಕ ಹೋರಾಟ ಮಾಡುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಈ ಕುರಿತು ಮಾಧ್ಯಮಗಳೊಂದಿಗೆ ಮಾತ‌ನಾಡಿದ ಅವರು, ಡಿಸಿಎಂ ಡಿಕೆ ಶಿವಕುಮಾರ್ ಅವರು...
- Advertisement -spot_img

Latest News

Bidar News: ಗುಂಡಿಗಳ ನಗರವಾಗಿ ಬದಲಾಗಿದೆಯೇ ಬೀದರ್? ರಸ್ತೆ ಅವಸ್ಥೆಗೆ ಜನರ ಆಕ್ರೋಶ..

Bidar News: ಬೀದರ್ ನಗರದಲ್ಲಿ ರಸ್ತೆಗಳ ದುಸ್ಥಿತಿ ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಳೆ ಬಂದರೆ ಸಾಕು ನಗರದ ಹಲವು ರಸ್ತೆಗಳು ಕೆರೆಯಂತಾಗುತ್ತಿದ್ದು, ರಸ್ತೆ ಎಲ್ಲಿದೆ,...
- Advertisement -spot_img