Tuesday, December 23, 2025

Basavaraj bammoai

CM ನಾನೇ ಅಂತಾ ಎದೆ ಬಡಿದುಕೊಳ್ಳುವ ಪರಿಸ್ಥಿತಿ ಸಿದ್ದರಾಮಯ್ಯಗೆ ಬರಬಾರದಿತ್ತು

ಮಾಜಿ ಮುಖ್ಯಮಂತ್ರಿ ಮತ್ತು ಸಂಸದ ಬಸವರಾಜ ಬೊಮ್ಮಾಯಿ ಸಿದ್ದರಾಮಯ್ಯ ಅವರ ನಾಯಕತ್ವ ಕುರಿತು ತೀವ್ರ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದು, ನಾನೇ ಐದು ವರ್ಷ ಮುಖ್ಯಮಂತ್ರಿ ಅಂತಾ ಎದೆ ಬಡಿದುಕೊಂಡು ಹೇಳುವ ಪರಿಸ್ಥಿತಿ ಸಿದ್ದರಾಮಯ್ಯಗೆ ಬರಬಾರದಿತ್ತು ಎಂದು ಕಟುವಾಗಿ ಟೀಕೆ ಮಾಡಿದರು. ಮೈಸೂರಿನಲ್ಲಿ ಮಾಧ್ಯಮಗಳಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಈಗ ಎರಡು ಮುಖಗಳ ನಡುವೆ ಸಿಲುಕಿದ್ದಾರೆ ಎಂದು ಹೇಳಿ,...

ಹತ್ತು ವರ್ಷದ ಎಲ್ಲ ಭ್ರಷ್ಟಾಚಾರ ಪ್ರಕರಣಗಳ ತನಿಖೆ ನಡೆಸಲಿ: ಬಸವರಾಜ ಬೊಮ್ಮಾಯಿ

Banglore News: ಬೆಂಗಳೂರು: 2013 ರಿಂದ 2023 ರ ವರೆಗೆ ಕೇಳಿ ಬಂದ ಎಲ್ಲ ಭ್ರಷ್ಟಾಚಾರ ಹಗರಣಗಳ ತನಿಖೆ ನಡೆಸಲಿ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ. ಈ ಬಗ್ಗೆ ವಿಧಾನಸೌಧದಲ್ಲಿ ಮಾತನಾಡಿದ ಅವರು ಬಿಜೆಪಿ ಸರ್ಕಾರದ ಅವಧಿಯಲ್ಲಿನ 40% ಕಮಿಷನ್ ಪ್ರಕರಣವನ್ನು ಸರ್ಕಾರದ ನ್ಯಾಯಾಂಗ ತನಿಖೆ ನಡೆಸಲು ಆದೇಶಿಸಿದೆ. ಕಾಂಗ್ರೆಸ್‌ನವರು ಒಂದೂವರೆ ವರ್ಷದಿಂದ...

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ

ರಾಜಕೀಯ ಸುದ್ದಿ: ಬೆಂಗಳೂರು: ವ್ಯಕ್ತಿಯ ಸ್ಥಾನಮಾನದಿಂದ ಗೌರವ ದೊರೆಯುವುದಿಲ್ಲ. ಅವರ ಸಮಾಜಿಕ ನಡೆ ನುಡಿ ಜನರೊಂದಿಗೆ ಬೆರೆಯುವ ರೀತಿ ಅವರನ್ನು ನಾಯಕರಾಗಿ ಮಾಡುತ್ತದೆ. ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭಿಪ್ರಾಯ ಪಟ್ಟಿದ್ದಾರೆ. ವಿಧಾನಸಭೆಯಲ್ಲಿ ಸಂತಾಪ ಸೂಚಕ ಸಭೆಯಲ್ಲಿ ಮಾತನಾಡಿದ ಅವರು, ಮಾಜಿ ಸಂಸದ ಧ್ರುವ ನಾರಾಯಣ ಅವರು ಕ್ಷೇತ್ರದ...

ಹೊಸ ಸರ್ಕಾರ ಯಾವುದೇ ತನಿಖೆ ನಡೆಸಲಿ; ಎದುರಿಸಲು ನಾವು ಸಿದ್ದ: ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ

ಬೆಂಗಳೂರು: ಹೊಸ ಸರ್ಕಾರ ಯಾವುದೇ ತನಿಖೆ ನಡೆಸಲಿ. ಎದುರಿಸಲು ನಾವು ಸಿದ್ದ ಎಂದು ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದರು. ಇಂದು ಬೆಂಗಳೂರಿನ ನಿವಾಸದಲ್ಲಿ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು. ಕಲ್ಯಾಣ ಕರ್ನಾಟಕ ಅಭಿವೃದ್ದಿ ಮಂಡಳಿಯಲ್ಲಿ ಬಿಜೆಪಿ ಅವಧಿಯಲ್ಲಿ ಹಗರಣ ನಡೆದಿದೆ ಎಂದು ಸರ್ಕಾರ ತನಿಖೆಗೆ ಆದೇಶಿಸಿರುವುದಕ್ಕೆ ಮಾಧ್ಯಮಗಳ ಪ್ರಶ್ನಗೆ ಉತ್ತರಿಸಿದ ಅವರು ಹಗರಣ ವಿಚಾರಕ್ಕೆ ಸಂಬಂಧಿಸಿದಂತೆ...
- Advertisement -spot_img

Latest News

ಗ್ರಾಮ ಅಭಿವೃದ್ಧಿ ಸಭೆಯಲ್ಲಿ ಶಾಸಕರ ತೀವ್ರ ಅಸಮಾಧಾನ!

ಶಿಗ್ಗಾಂವ-ಸವಣೂರು ಶಾಸಕ ಯಾಸೀರ ಖಾನ್ ಪಠಾಣ್ ವಿವಿಧ ಅಭಿವೃದ್ಧಿ ಕಾಮಗಾರಿ ಸಭೆಗಳ ವೇಳೆ ಅಧಿಕಾರಿಗಳ ಕಾರ್ಯವೈಖರಿಯ ಮೇಲೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಗ್ರಾಮಸ್ಥರು ಅಧಿಕೃತ ಕ್ರಮದಲ್ಲಿ...
- Advertisement -spot_img