Monday, April 14, 2025

Basavaraj bommahi

ಬಸವರಾಜ್ ಬೊಮ್ಮಾಯಿ ಅವರಿಗೆ ಬಿಜೆಪಿ ಮುಖಂಡರಿಂದ ಅದ್ಧೂರಿ ಸ್ವಾಗತ

www.karnatakatv.net : ನೂತನ ಮುಖ್ಯ ಮಂತ್ರಿ  ಬಸವರಾಜ್ ಬೊಮ್ಮಾಯಿ ಅವರು ಮೈಸೂರಿಗೆ ತೆರಳುವಾಗ. ಮದ್ದೂರಿನಲ್ಲಿ ಎಸ್ ಪಿ ಸ್ವಾಮಿ ಬಿಜೆಪಿ ಮುಖಂಡರು ಅದ್ಧೂರಿಯಾಗಿ ಸ್ವಾಗತಿಸಿದರು.. ಈ ಸಂದರ್ಭದಲ್ಲಿ  ಸಿಎ ಕೆರೆ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ಮಾಜಿ ಸದಸ್ಯರು ಹನುಮಂತೇ ಗೌಡ್ರು, ಕೆಸ್ತೂರು ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ಮಾಜಿ ಸದಸ್ಯರು ಮನು ಅವರು, ಬೆಸಗರಹಳ್ಳಿ ಜಿಲ್ಲಾ ಪಂಚಾಯಿತಿ...

ತಂದೆ,ತಾಯಿ ಸಮಾಧಿಗೆ ನಮಸ್ಕರಿಸಿ ಆಶೀರ್ವಾದ ಪಡೆದ ಸಿಎಂ ಬಸವರಾಜ ಬೊಮ್ಮಾಯಿ

www.karnatakatv.net : ಹುಬ್ಬಳ್ಳಿ: ಮುಖ್ಯಮಂತ್ರಿಯಾಗಿ ಮೊದಲ ಬಾರಿಗೆ ತವರು ಜಿಲ್ಲೆಗೆ ಆಗಮಿಸಿದ ಬಸವರಾಜ ಬೊಮ್ಮಾಯಿಯವರು ನವನಗರ ಸಮೀಪದ ಅಮರಗೋಳದಲ್ಲಿರುವ ತಂದೆ ಮಾಜಿ ಮುಖ್ಯಮಂತ್ರಿ  ಎಸ್.ಆರ್.ಬೊಮ್ಮಾಯಿ ಹಾಗೂ ತಾಯಿ ಗಂಗಮ್ಮ ಬೊಮ್ಮಾಯಿ ಅವರ  ಸಮಾಧಿಗಳಿಗೆ ಗೌರವ ಸಮರ್ಪಣೆ ಮಾಡಿದರು. ತಂದೆಯಂತೆ ಮಗನೂ ಕೂಡ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ ಮಾಡಿದ್ದು, ಈ ಹಿನ್ನಲೆಯಲ್ಲಿ ತಂದೆ ತಾಯಿಗಳ ಆಶೀರ್ವಾದ ಪಡೆಯಲು...

ಬಸವರಾಜ ಬೊಮ್ಮಾಯಿ ಚಾಣಾಕ್ಷ್ಯ ರಾಜಕಾರಣಿ, ದಕ್ಷ ಆಡಳಿತಗಾರ

www.karnatakatv.net : ಬೆಳಗಾವಿ: ಬಿಎಸ್‌ವೈ ರಾಜೀನಾಮೆಯಿಂದ  ಬಹುಸಂಖ್ಯಾತ ವೀರಶೈವ ಲಿಂಗಾಯತ ಸಮುದಾಯದ ಬೇಸರದಲ್ಲಿದ್ರು. ಅದನ್ನು ಸರಿದೂಗಿಸಲು ಮತ್ತೋರ್ವ ವೀರಶೈವ ಲಿಂಗಾಯತ ಸಮುದಾಯದ ನಾಯಕನನ್ನು ನೇಮಕ ಮಾಡಿರುವುದು ಸ್ವಾಗತಾರ್ಹ ಎಂದು ರಂಭಾಪುರಿ ಪೀಠದ ಶ್ರೀ ಜಗದ್ಗುರು ಹೇಳಿದರು. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಸಿಎಂ ರೇಸ್‌ನಲ್ಲಿ ನಾಲ್ಕೈದು ಜನರ ಹೆಸರು ಕೇಳಿ ಬರ್ತಿತ್ತು. ಆದ್ರೆ, ಬಸವರಾಜ್ ಬೊಮ್ಮಾಯಿ...

ನೂತನ ಸಿಎಂ ಅವರ ಮೊದಲ ಘೋಷಣೆಗಳು

www.karnatakatv.net : ಬೆಂಗಳೂರು : ಕರ್ನಾಟಕದ ನೂತನ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ ಬಸವರಾಜ ಬೊಮ್ಮಾಯಿ ಅವರು  ಬೆಂಗಳೂರಿನಲ್ಲಿ ಮೊದಲ ಸುದ್ದಿಗೋಷ್ಠಿಯಲ್ಲಿ ಮಾತನಾಡಿ,  ಸಂಧ್ಯಾ ಸುರಕ್ಷಾ ಯೋಜನೆಯ ಮೊತ್ತವನ್ನು 1000ದಿಂದ 1200ರೂ.ಗೆ ಏರಿಕೆ ಮಾಡಲಾಗಿದ್ದು, ಇದಕ್ಕಾಗಿ 862ಕೋಟಿ ರೂ. ಹೆಚ್ಚುವರಿಯಾಗಿ ಮೀಸಲಿಡಲಾಗುವುದು ಎಂದರು. ವಿಧವಾ ವೇತನವನ್ನು 600ರಿಂದ 800 ರೂ.ಗೆ ಏರಿಕೆ ಮಾಡಲಾಗುವುದು.ಇದರಿಂದ 414...

ನೂತನ ಸಿಎಂನಿಂದ ಸಚಿವ ಸಂಪುಟ ನಿರ್ಣಯಗಳೇನು ?

www.karnatakatv.net : ಬೆಂಗಳೂರು : ಕರ್ನಾಟಕದ ನೂತನ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ ಬಸವರಾಜ ಬೊಮ್ಮಾಯಿ ಅವರು  ಸಚಿವ ಸಂಪುಟ ಸಭೆಯಲ್ಲಿ ಹೊಸ ಯೋಜನೆಗಳ ಘೋಷನೆ ಮಾಡಲಾಗಿದ್ದು ಅನಗತ್ಯ ಖರ್ಚುಗಳಿಗೆ ಬ್ರೆಕ್ ಹಾಕಬೇಕು.. ಸಂಧ್ಯಾ  ಸುರಕ್ಷಾ ಯೋಜನೆಗೆ ಗೌರವ ಧನ ಹೆಚ್ಚಲ ಮಾಡುವುದಾಗಿ ಮತ್ತು ರೈತರ ಮಕ್ಕಳು ಕಲಿಕೆಯಿಂದ ವಂಚಿತರಾಗಬಾರದು ಅವರಿಗೆ ಹೆಚ್ಚಿನ ಪ್ರೋತ್ರಾಹವನ್ನು...

ಸವಾಲನ್ನು ಎದುರಿಸಿ ಯಶಸ್ಸು ಕಾಣುತ್ತೇನೆ

www.karnatakatv.net : ಬೆಂಗಳೂರು : ನಾನು ಮುಖ್ಯಮಂತ್ರಿಯಾಗಿ ಆಯ್ಕೆಯಾಗಿರುವುದರಿಂದ ನನ್ನ ಕ್ಷೇತ್ರದ ಜನರು ಬಹಳ ಸಂತಸವಾಗಿದ್ದಾರೆ. ಮುಂದಿನ ದಿನಗಳಲ್ಲಿ ಕ್ಷೇತ್ರಕ್ಕೆ ಭೇಟಿ ನೀಡುತ್ತೇನೆ. ಕ್ಷೇತ್ರದ ಅಭಿವೃದ್ಧಿ ಸದಾಕಾಲ ಮಾಡಿಕೊಂಡು ಬಂದಿದ್ದೇನೆ. ಇನ್ನೂ ವೇಗವಾಗಿ ಕ್ಷೇತ್ರದ ಅಭಿವೃದ್ಧಿ ಮಾಡುತ್ತೇನೆ.ಈ ಜನ್ಮ ಇರುವವರೆಗೂ ಜನರ ಸೇವೆ ಮಾಡಲು ಸಿದ್ಧ ಎಂದು ನೂತನ ಸಿಎಂ ಬಸವರಾಜ ಬೊಮ್ಮಾಯಿ ಹೇಳಿಕೆ...

ನೂತನ ಸಿಎಂ ಬಸವರಾಜ ಅವರ ನಾಮಫಲಕ ಬದಲಾವಣೆ

www.karnatakatv.net : ಬೆಂಗಳೂರು : ನೂತನ ಸಿಎಂ ಆಗಿ ಪ್ರಮಾಣ ವಚನ ಸ್ವೀಕಾರ ಮಾಡಿದ ಬೆನ್ನಲ್ಲೆ ಬೊಮ್ಮಾಯಿ ಅವರ ಕಚೇರಿಗೆ ನಾಮಫಲಕವನ್ನು ಜೋಡಿಸಲಾಯಿತು, ಮುಂಚೆ ಇದ್ದ ಯಡಿಯೂರಪ್ಪ ಅವರ ನಾಮ ಫಲಕವನ್ನು ತೆಗೆದು ಈಗ ಬೊಮ್ಮಾಯಿ ಅವರ ಹೆಸರಿನ ನಾಮ ಫಲಕವನ್ನು ಹಾಕಲಾಯಿತು  ಹಾಗೇ ಕಚೇರಿಯಲ್ಲಿ ಪೂಜೆಯನ್ನು ಸಲ್ಲಿಸಿದರು. https://www.youtube.com/watch?v=1VSFCbYfHyI https://www.youtube.com/watch?v=4aPnbWjcQ1c https://www.youtube.com/watch?v=G68-QH8xciw

ನೂತನ ಸಿಎಂ ಆಗಿ ಅಧಿಕಾರ ಸ್ವೀಕಾರ

www.karnatakatv.net : ಬೆಂಗಳೂರು : ಕರ್ನಾಟಕದ 23 ನೇ ಸಿಎಂ ಆಗಿ ಬಸವರಾಜ್ ಬೊಮ್ಮಾಯಿ ಅವರು ಪ್ರಮಾಣ ವಚನ ಸ್ವಿಕರಿಸಿದರು, ರಾಜಭವನದ ಗಾಜಿನ ಮನೆಯಲ್ಲಿ ನಡೆದಿರುವ  ಸರಳ ಸಮಾರಂಭದಲ್ಲಿ ರಾಜ್ಯಪಾಲ ಗೆಹ್ಲೋಟ್ ಅವರು ಬಸವರಾಜ್ ಬೊಮ್ಮಾಯಿ ಅವರಿಗೆ ಅಧಿಕಾರ ಹಾಗೂ ಗೌಪ್ಯತೆಯ ಪ್ರಮಾಣ ವಚನ ಬೋಧಿಸಿದ್ದಾರೆ. ದೇವರ ಹೆಸರಿನಲ್ಲಿ ಸಿಎಂ ಆಗಿ ಪ್ರತಿಜ್ಞಾವಿದಿಯನ್ನು...

ಬಸವರಾಜ್ ಬೊಮ್ಮಾಯಿ ಅವರು ಆಂಜನೇಯ ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು

www.karnatakatv.net : ಬೆಂಗಳೂರು : ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಅವರು ಪ್ರಮಾಣ ವಚನ ಸ್ವಿಕಾರದ ಮುಂಚೆ ಅವರು ಆಂಜನೇಯ ದೇವಸ್ಥಾನಕ್ಕೆ ತೆರಳಿ ಆಶಿರ್ವಾದ ತೆಗೆದು ಕೊಂಡು ನಂತರ ರಾಜಭವನದ ಗಾಜಿನ ಮನೆಯಲ್ಲಿ ನಡೆಯುವ ಸರಳ ಸಮಾರಂಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಬಸವರಾಜ ಬೊಮ್ಮಾಯಿ ಅವರಿಗೆ ಅಧಿಕಾರ ಹಾಗೂ ಗೌಪ್ಯತೆಯ ಪ್ರಮಾಣ...

ಇಂದು ಬಸವರಾಜ್ ಬೊಮ್ಮಾಯಿ ಅವರ ಪ್ರಮಾಣ ವಚನ

www.karnatakatv.net : ಬೆಂಗಳೂರು : ಕರ್ನಾಟಕದ ನೂತನ ಸಿಎಂ ಆಗಿ ಬಸವರಾಜ್ ಬೊಮ್ಮಾಯಿ ಅವರು ಆಯ್ಕೆಯಾಗಿದ್ದು ಇಂದು ಅವರು ಪ್ರಮಾನ ವಚನವನ್ನು ಸ್ವೀಕಾರ ಹಿನ್ನಲೆ.. ರಾಜಭವನದ ಬಳಿ ಬಿಗಿ ಪೊಲೀಸ್ ಬಂದೋಬಸ್ತ್.. ಹೆಚ್ಚುವರಿ ಪೊಲೀಸ್ ಆಯುಕ್ತರ ನೇತೃತ್ವದಲ್ಲಿ ಬಿಗಿ ಭದ್ರತೆ.. ಆರು  ಡಿಸಿಪಿ, ಎಸಿಪಿಗಳು ಇನ್ಸ್ಪೆಕ್ಟರ್ ಗಳು ಸೇರಿ 500 ಕ್ಕೂ ಹೆಚ್ಚು ನಿಯೋಜನೆ...
- Advertisement -spot_img

Latest News

ಕೃಷಿ ಪತ್ತಿನ ಸಹಕಾರ ಸಂಘ ಚುನಾವಣೆ: ಸಚಿವ ಚಲುವರಾಯಸ್ವಾಮಿ ಪುತ್ರ ಸಚಿನ್‌ಗೆ ಭರ್ಜರಿ ಗೆಲುವು

Political News: ನಾಗಮಂಗಲ ತಾಲೂಕಿನ ಬ್ರಹ್ಮದೇವನಹಳ್ಳಿಯಲ್ಲಿ ನಡೆದ ಪ್ರಾಥಮಿಕ ಪತ್ತಿನ ಸಹಕಾರ ಸಂಘದ ಚುನಾವಣೆಯಲ್ಲಿ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಪುತ್ರ ಸಚಿನ್ ಭರ್ಜರಿ ಗೆಲುವು ಸಾಧಿಸಿದ್ದಾರೆ....
- Advertisement -spot_img