Sunday, July 26, 2026

Basavaraj bommahi

ವರದಿ ಬಂದ 24 ಗಂಟೆಗಳಲ್ಲಿ ತಪ್ಪಿತಸ್ಥರ ವಿರುದ್ದ ಕ್ರಮ : ಗೃಹ ಸಚಿವ ಬೊಮ್ಮಯಿ

ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆಯ ಹಿರೇನಾಗವೇಲಿಯ ಕ್ವಾರಿ ಸ್ಫೋಟದ ಘಟನಾ ಸ್ಥಳಕ್ಕೆ ಭೇಟಿ ನೀಡಿದ ಗೃಹ ಸಚಿವ ಬಸವರಾಜ್ ಬೊಮ್ಮಯಿ ಹಿರಿಯ ಅಧಿಕಾರಿಗಳೊಂದಿಗೆ ಸ್ಥಳ ಪರಿಶೀಲನೆ ನಡೆಸಿದರು. https://www.youtube.com/watch?v=f308CGsW9iY ಘಟನೆಯ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವರಾದ ಬಸವರಾಜ್ ಬೊಮ್ಮಯಿ, ಕಲ್ಲು ಕ್ವಾರಿಯಲ್ಲಿದ್ದ ಸ್ಫೋಟಕ ವಸ್ತುಗಳನ್ನು ಬೇರೆ ಕಡೆ...

ಯಡಿಯೂರಪ್ಪ ಹುಟ್ಟುಹಬ್ಬದಂದೇ ರಾಜ್ಯಕ್ಕೆ ಮೋದಿ ಗಿಫ್ಟ್..!

ಕರ್ನಾಟಕ ಟಿವಿ : ಸಿಎಂ ಯಡಿಯೂರಪ್ಪ ಹುಟ್ಟುಹಬ್ಬದಂದು ರಾಜ್ಯಕ್ಕೆ ಕೇಂದ್ರ ಸರ್ಕಾರ ಗಿಫ್ಟ್ ನೀಡಿದೆ.. ದಶಕಗಳಿಂದ ರಾಜ್ಯದಲ್ಲಿ ತೀವ್ರ ಹೋರಾಟಕ್ಕೆ ಕಾರಣವಾಗಿದ್ದ  ಮಹಾದಾಯಿ ವಿವಾದಕ್ಕೆ ತೆರೆ ಬಿದ್ದಿದೆ.. ಮಹಾದಾಯಿ ಯೋಜನೆ ಸಂಬಂಧ ಕೇಂದ್ರ ಸರ್ಕಾರ ಗೆಜೆಟ್ ನೋಟಿಫಿಕೇಷನ್ ಹೊರಡಿಸಿದೆ.. ಮೊನ್ನೆಯಷ್ಟೆ ದೆಹಲಿಗೆ ತೆರಳಿದ್ದ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಹಾಗೂ ಗೃಹ ಸಚಿವ ಬಸವರಾಜ್...

ಮಹಾರಾಷ್ಟ್ರ ಸಿಎಂ ಜೊತೆ ಯಡಿಯೂರಪ್ಪ ಚರ್ಚೆ ಮಾಡಿದ್ದೇನು..?

ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದ ತಂಡ ಇಂದು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ರನ್ನು ಭೇಟಿಯಾಗಿ ರಾಜ್ಯದ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ವಿವಿಧ ವಿಚಾರಗಳ ಬಗ್ಗೆ ಚರ್ಚಿಸಲಾಯ್ತು. ಈ ಸಂದರ್ಭದಲ್ಲಿ ಡಿಸಿಎಂ ಡಾ. ಅಶ್ವಥ್ ನಾರಾಯಣ್, ಗೃಹ ಸಚಿವರಾದ ಬೊಮ್ಮಾಯಿ ಮತ್ತು ಮಹಾರಾಷ್ಟ್ರ ನೀರಾವರಿ ಸಚಿವರಾದ ಗಿರೀಶ್ ದತ್ತಾತ್ರೇಯ ಮಹಾಜನ್ ಹಾಗೂ...
- Advertisement -spot_img

Latest News

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿದ ಮಾಜಿ ಸಿಎಂ

Political News: ನೀಟ್ ಪರೀಕ್ಷೆಯ ಪೇಪರ್ ಲೀಕ್ ಕೇಸ್‌ಗೆ ಸಂಬಂಧಿಸಿದಂತೆ ಇಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಬಗ್ಗೆ ತಮ್ಮಎಕ್ಸ್ ಖಾತೆಯಲ್ಲಿ...
- Advertisement -spot_img