Saturday, July 27, 2024

Basavaraj Bommai

ಬಿಜೆಪಿ- ಕಾಂಗ್ರೆಸ್ ಟಿಕೆಟ್ ಯಾರಿಗೆ? ಮಕ್ಕಳಿಗಾಗಿ ಬೊಮ್ಮಾಯಿ vs ಶೆಟ್ಟರ್ ಫೈಟ್!

ಬಸವರಾಜ ಬೊಮ್ಮಾಯಿ ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಸದಸ್ಯರಾದ ಹಿನ್ನಲೆ ಶಿಗ್ಗಾಂವಿ ಕ್ಷೇತಕ್ಕೆ ಉಪಚುನಾವಣೆ ಎದುರಾಗಿದೆ. ಬಿಜೆಪಿಯಿಂದ ಬೊಮ್ಮಾಯಿ ಪುತ್ರ ಭರತ್ ಹಾಗೂ ಜಗದೀಶ್ ಶೆಟ್ಟರ್ ಪುತ್ರ ಸಂಕಲ್ಪ್ ಟಿಕೆಟ್​ಗಾಗಿ ಲಾಬಿ ನಡೆಸುತ್ತಿದ್ದಾರೆ. https://youtu.be/AE76OQKuyOM?si=uXptrNA9hse62HVn ಉಪಚುನಾವಣೆಗೆ ಕಾಂಗ್ರೆಸ್ ಕೂಡ ಸಿದ್ಧತೆ ನಡೆಸಿದೆ. ಅಜ್ಜಂಪೀರ್ ಖಾದ್ರಿ, ಯಾಸೀರ್‌ಖಾನ್ ಪಠಾಣ್, ರಜತ್ ಉಳ್ಳಾಗಡ್ಡಿಮಠ, ವಿನಯ್ ಕುಲಕರ್ಣಿ ಪತ್ನಿ ಶಿವಲೀಲಾ ಅವರು ಕೂಡ...

ಡೆಂಘ್ಯೂ ಜ್ವರ ಎದುರಿಸಲು ರಾಜ್ಯ ಸರ್ಕಾರ ವಿಫಲವಾಗಿದೆ: ಬಸವರಾಜ ಬೊಮ್ಮಾಯಿ

Gadag ಗದಗ: ಗದಗದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಸಂಸದ ಬಸವರಾಜ ಬೊಮ್ಮಾಯಿ, ಡೆಂಘ್ಯೂ ಜ್ವರ ಎದುರಿಸಲು ಈ ಸರ್ಕಾರ ವಿಫಲವಾಗಿ ಎಂದು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಡೆಂಗ್ಯೂ ಜ್ವರ ಒಂದೂವರೆ ತಿಂಗಳಿಂದ ಪ್ರಾರಂಭ ಆಗಿದೆ. ಆರೋಗ್ಯ ಇಲಾಖೆ, ಡಾಕ್ಟರ್ ಗಳು, ಡಿ ಎಚ್ ಓ ಮುಂಜಾಗ್ರತೆ ಕ್ರಮ ತಗೋಬೇಕಿತ್ತು. ಯಾವುದೇ ಮುಂಜಾಗ್ರತೆ ಕ್ರಮ ತೆಗೆದುಕೊಂಡಿಲ್ಲ....

ವಿಧಾನಸಭೆಯಲ್ಲಿ ಬಿಜೆಪಿಗೆ ವಾಗ್ಮಿಗಳ ಕೊರತೆ?

ಕರ್ನಾಟಕ ವಿಧಾನಮಂಡಲ ಅಧಿವೇಶನ ಸಂದರ್ಭದಲ್ಲಿ ಕಾಂಗ್ರೆಸ್​ ಸರ್ಕಾರವನ್ನು ಧೈರ್ಯದಿಂದ ತರಾಟೆಗೆ ತೆಗೆದುಕೊಳ್ಳಲು ಬಿಜೆಪಿಗೆ ಉತ್ತಮ ವಾಗ್ಮಿಗಳ ಕೊರತೆ ಎದುರಾಗುವ ಸಾಧ್ಯತೆ ಹೆಚ್ಚಿದೆ. ವಿರೋಧ ಪಕ್ಷವಾದ ಬಿಜೆಪಿಯಲ್ಲಿ ಹಲವರು ನಾಯಕರ ಅನುಪಸ್ಥಿತಿ ಕಾಡೋದು ಸತ್ಯವಾಗಿದೆ. ಯಾಕಂದ್ರೆ ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಮಾಜಿ ಸಿಎಂಗಳಾದ ಬಸವರಾಜ ಬೊಮ್ಮಾಯಿ, ಜಗದೀಶ್ ಶೆಟ್ಟರ್ ಮತ್ತು ಹೆಚ್.ಡಿ.ಕುಮಾರಸ್ವಾಮಿ ಲೋಕಸಭೆಗೆ ಆಯ್ಕೆಯಾಗಿದ್ದಾರೆ. ಮಾಜಿ...

BREAKING: ಬೊಮ್ಮಾಯಿ- HD ಕುಮಾರಸ್ವಾಮಿ ರಾಜೀನಾಮೆ

ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಬಸವರಾಜ ಬೊಮ್ಮಾಯಿ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ವಿಧಾನಸೌಧದಲ್ಲಿ ಸ್ಪೀಕರ್ ಯು.ಟಿ.ಖಾದವ್ ಅವರನ್ನು ಭೇಟಿಯಾಗಿ ರಾಜೀನಾಮೆ ಪತ್ರ ಸಲ್ಲಿಸಿದರು. ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಸದಸ್ಯರಾಗಿ ಆಯ್ಕೆಯಾಗಿರುವ ಬೊಮ್ಮಾಯಿ ಅವರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಬೊಮ್ಮಾಯಿ ಸತತ ನಾಲ್ಕನೇ ಬಾರಿಗೆ ಹಾವೇರಿ ಶಿಗ್ಗಾಂವಿ- ಸವಣೂರು ಮತ...

ಪೊಲೀಸ್ ಠಾಣೆಗಳು ಸೆಟ್ಲಮೆಂಟ್ ಸೆಂಟರ್ ಆಗಿವೆ: ಬಸವರಾಜ್ ಬೊಮ್ಮಾಯಿ ವಾಗ್ದಾಳಿ

Hubballi News: ಹುಬ್ಬಳ್ಳಿಯಲ್ಲಿ ಮಾತನಾಡಿದ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ, ನೇಹಾ ಹಿರೇಮಠ್ ಕೊಲೆ ಪ್ರಕರಣದ ಬಗ್ಗೆ ಹೇಳಿಕೆ ನೀಡಿದ್ದಾರೆ. ಪ್ರಕರಣ ಸಿಬಿಐ ತನಿಖೆಗೆ ಕೊಡಬೇಕು. ನೇಹಾ ತಂದೆ ನಿರಂಜನ‌ ರಾಜ್ಯ ಸರ್ಕಾರದ ಪೊಲೀಸರ ಮೇಲೆ ನಂಬಿಕೆ ಇಲ್ಲ ಎಂದಿದ್ದಾರೆ. ಹೀಗಾಗಿ ಪ್ರಕರಣ ಸಿಬಿಐಗೆ ಹಸ್ತಾಂತರ ಮಾಡಬೇಕು. ಇವತ್ತು ರಾಜ್ಯಾಧ್ಯಕ್ಷರು ನೇಹಾ ಮನೆಗೆ ಬರ್ತೀದಾರೆ. ರಾಜ್ಯದಲ್ಲಿ...

ನಮ್ಮಲ್ಲಿ ಬಿಕ್ಕಟ್ಟಿಲ್ಲ, ನಮ್ಮಲ್ಲಿ ಒಗ್ಗಟ್ಟಿದೆ: ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ

Dharwad News: ಧಾರವಾಡ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮಾತನಾಡಿದ್ದು, ಜೋಶಿ ಅವರು ಐದನೆಯ ಭಾರಿಗೆ ಸ್ಪರ್ದೆ ಮಾಡಿದ್ದಾರೆ. ಪ್ರತಿ ಸಾರಿನೂ ಅವರು ಲಿಡ್ ನಲ್ಲಿ ಗೆದ್ಸಿದ್ದಾರೆ. ಈ ಭಾರಿ ನಾಲ್ಕು ಭಾರಿಯ ಲಿಡ್ ನ್ನ ಮುರಿದು 3 ಲಕ್ಷ ಮತಗಳಿದ ಆಯ್ಕೆ ಆಗುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.. ಇವತ್ತು ಸಾವಿರಾರು ಜನರು ರ‌್ಯಾಲಿಯಲ್ಲಿ ಭಾಗಿಯಾಗಿದ್ದರು....

ಮೋದಿ ಗ್ಯಾರಂಟಿ ಶಾಶ್ವತ ಗ್ಯಾರಂಟಿ. ದೇಶ ಮತ್ತು ಬದುಕು ಕಟ್ಟುವ ಗ್ಯಾರಂಟಿ: ಬಸವರಾಜ ಬೊಮ್ಮಾಯಿ

Hubli Political News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾತನಾಡಿದ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ,   2047ಕ್ಕೆ ಭದ್ರ ಬೂನಾದಿ ಹಾಕುವ, ಸಧೃಡ ಭಾರತ ಕಟ್ಟುವ ನಿಟ್ಟಿನಲ್ಲಿ ಪ್ರಣಾಳಿಕೆ ಬಿಡುಗಡೆಯಾಗಿದೆ. ಶಾಶ್ವತ ಬಡತನ ನಿರ್ಮೂಲನೆ, ಸಮಾಜಿಕ ನ್ಯಾಯ, ಕೃಷಿಗೆ ಬೆಂಬಲ ನೀಡಲಾಗಿದೆ. ಎಲ್ಲಾ ವರ್ಗದ ಅಭಿವೃದ್ಧಿ ಒಳಗೊಂಡಿರುವ ಪರಿಪೂರ್ಣ ಪ್ರಣಾಳಿಕೆ ನಮ್ಮದು ಎಂದು ಬೊಮ್ಮಾಯಿ ಹೇಳಿದ್ದಾರೆ. ಜನರಿಂದ ಅಭಿಪ್ರಾಯ...

ತಂಗಡಗಿ ಹೇಳಿಕೆಗೆ ತಿರುಗೇಟು ನೀಡಿದ ಮಾಜಿ ಸಿಎಂ ಬೊಮ್ಮಾಯಿ

Hubli News: ಹುಬ್ಬಳ್ಳಿ: ಮೋದಿ ಮೋದಿ ಎಂದು ಹೇಳುವ ವಿದ್ಯಾರ್ಥಿಗಳ ಕಪ್ಪಾಳಕ್ಕೆ ಹೊಡೆಯಿರಿ ಎಂಬ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಶಿವರಾಜ ತಂಗಡಗಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಮತದಾರರು ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಪರವಾಗಿ ಮತದಾನ ಮಾಡುವ ಮೂಲಕ ಕಪ್ಪಾಳ ಮೋಕ್ಷ ಮಾಡುತ್ತಾರೆ ಎನ್ನುವ ಮೂಲಕ ತಿರುಗೇಟು...

ಕೆ.ಎಸ್.ಈಶ್ವರಪ್ಪ ಮನವೊಲಿಕೆ ಆಗುತ್ತೆ- ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ವಿಶ್ವಾಸ

Hubli News: ಹುಬ್ಬಳ್ಳಿ- ಈಗಾಗಲೇ ಮಾಜಿ ಸಿಎಂ ಯಡಿಯೂರಪ್ಪನವರು ಮತಾಡುವುದಾಗಿ ಹೇಳಿದ್ದಾರೆ, ಈಶ್ವರಪ್ಪನವರ ಮನವೊಲಿಕೆ ಆಗುತ್ತೆ ಎಂದು ಗದಗ ಲೋಕಸಭಾ ಅಭ್ಯರ್ಥಿ ಬಸವರಾಜ್ ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದರು. ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನಮ್ಮ ರಾಷ್ಟ್ರೀಯ ನಾಯಕರು ಬಿಎಸ್‌ವೈ ಅವರು ಸೇರಿ ಈಶ್ವರಪ್ಪನವರ ಜೊತೆ ಮಾತಾಡಿ ಮನವೊಲಿಕೆ ಮಾಡುತ್ತಾರೆ. ಇನ್ನೂ ರಮೇಶ್ ಜಾರಕಿಹೊಳಿಯವರು ಕ್ಷೇತ್ರ...

‘ನರೇಂದ್ರ ಮೋದಿ ಮೂರನೇ ಬಾರಿಗೆ ಪ್ರಧಾನಿ ಆದ ತಕ್ಷಣ ಕಾಂಗ್ರೆಸ್ ಇಬ್ಭಾಗ ಆಗುತ್ತದೆ’

Hubballi Political News: ಹುಬ್ಬಳ್ಳಿಯಲ್ಲಿ ಇಂದು ಮಾತನಾಡಿದ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ, ಲಕ್ಷ್ಮಣ ಸವದಿ, ಜನಾರ್ದನ ರೆಡ್ಡಿ ಮರಳಿ ಬಿಜೆಪಿ ಸೇರ್ಪಡೆ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಶಾಸಕ ಲಕ್ಷ್ಮಣ ಸವದಿ ಮರಳಿ ಬಿಜೆಪಿ ಬರಲ್ಲಾ ಅಂತಾ ಅವರೇ ಹೇಳಿದ್ದಾರೆ. ಮತ್ತೇ ಮಿಕ್ಕವರು ಅಷ್ಟೇ ಬೇರೆಯವರು ಬರುವ ನಿರೀಕ್ಷೆ ಇದೆ. ಈಗ ಅವರ ಹೆಸರು ಹೇಳಿದರು...
- Advertisement -spot_img

Latest News

ಮಳೆ ಅವಾಂತರ ರಾಷ್ಟ್ರೀಯ ಹೆದ್ದಾರಿ NH 4 ಮೇಲೆ ನೀರು: ನದಿ ತೀರದ ಜನರ ರಕ್ಷಣೆ ಕೈಗೊಂಡ NDRF ತಂಡ

Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...
- Advertisement -spot_img