Tuesday, July 21, 2026

Basavaraj Bommai

Political News: ಸಚಿವ ಪ್ರಿಯಾಂಕ್ ಖರ್ಗೆ ನಡೆ ಹೈಕಮಾಂಡ್ ಮೆಚ್ಚಿಸುವ ಪ್ರಯತ್ನ: Basavaraj Bommai

Political News: ಗೃಹಸಚಿವ ಪ್ರಿಯಾಂಕ್ ಖರ್ಗೆ ಆರ್ಎಸ್‌ಎಸ್ ನೋಂದಣಿ ಬಗ್ಗೆ ಪ್ರಶ್ನಿಸಿದ್ದಕ್ಕೆ, ಬಿಜೆಪಿ ನಾಯಕರು ಕಿಡಿಕಾರಿದ್ದಾರೆ. ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಅಭಿಪ್ರಾಯ ವ್ಯಕ್ತಪಡಿಸಿರುವ ಮಾಜಿ ಸಿಎಂ Basavaraj Bommai, ರಾಜ್ಯದ ಗೃಹ ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ಆರ್‌ಎಸ್‌ಎಸ್ ಕುರಿತು ದಾಖಲೆಗಳನ್ನು ಕೇಳುವ ಮೂಲಕ, ತಾವು ರಾಜ್ಯದ ಗೃಹ ಸಚಿವರಾಗಿದ್ದೇವೆ ಎಂಬುದನ್ನು ಜನರಿಗೆ ತೋರಿಸುವ...

Political News: ಜನರ ಬಗ್ಗೆ ಕಳಕಳಿ ಇದ್ದರೆ ರಾಜ್ಯದ ಪಾಲಿನ ತೆರಿಗೆ ಕಡಿ‌ಮೆ ಮಾಡುತ್ತಾರೆ: ಬಸವರಾಜ ಬೊಮ್ಮಾಯಿ

Political News: ಇಂದು ಮಾಧ್ಯಮಗಳ ಜತೆ ಮಾತನಾಡಿರುವ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ರಾಜ್ಯ ಕಾಂಗ್ರೆಸ್ ನಲ್ಲಿ ಅಧಿಕಾರ ಹಸ್ತಾಂತರ ಮೇಲ್ನೋಟಕ್ಕೆ ಬಹಳ ಸುಗಮವಾಗಿ ಆಯಿತು ಎನ್ನುವಂತೆ ಕಾಣಿಸುತ್ತಿದೆ. ಆದರೆ, ಒಳ ಬೇಗುದಿ ಇನ್ನೂ ಕೆಂಡದಂತೆ ಜೀವಂತ ಆಗಿದೆ. ಅದರ ಲಕ್ಷಣಗಳೇ ಖಾತೆಗೊಂದಲ ನಡೆಯುತ್ತಿದೆ. ಎರಡನೇಯದಾಗಿ ಸಿದ್ದರಾಮಯ್ಯ ನಾಯಕತ್ವ...

ಕಾಂಗ್ರೆಸ್ 3ನೇ ವರ್ಷದ ಸಾಧನಾ ಸಮಾವೇಶ: ಯಾವ ಸಾಧನೆಗಾಗಿ ಈ ಕಾರ್ಯಕ್ರಮವೆಂದ ಬೊಮ್ಮಾಯಿ

Political News: ನಾಳೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು 3ನೇ ವರ್ಷ ಪೂರೈಸಲಿದೆ. ಇದೇ ವೇಳೆ ಕಾಂಗ್ರೆಸ್ ಸಾಧನಾ ಸಮಾವೇಶವನ್ನು ಹಮ್ಮಿಕ``ಳ್ಳಲಾಾಗಿದೆ. ಈ ಕಾರಣಕ್ಕೆ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಯಾವ ಸಾಧನೆಗಾಗಿ ಈ ಸಮಾವೇಶ ಎಂದು ಪ್ರಶ್ನಿಸಿದ್ದಾರೆ. ಈ ಬಗ್ಗೆ ಸೋಶಿಯಲ್ ಮೀಡಿಯಾ ಎಕ್ಸ್ ಖಾತೆಯಲ್ಲಿ ಪ್ರಶ್ನಿಸಿರುವ ಅವರು, ರಾಜ್ಯ ಕಾಂಗ್ರೆಸ್ ಸರ್ಕಾರ ಯಾವ ಸಾಧನೆ...

ಅಧಿಕಾರ ಹೋಗಿ ಎಷ್ಟು ವರ್ಷ ಆಗಿದೆ ಆದ್ರೂ ಗೌರವ ಸಲ್ಲಿಸಿದ್ದು ನನ್ನ ಭಾಗ್ಯ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

Mandya News: ಮಂಡ್ಯದ ಎಲೆಚಾಕನಹಳ್ಳಿ ಗ್ರಾಮದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿರುವ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕೆರೆ ತುಂಬಿಸುವ ಯೋಜನೆ ಬಗ್ಗೆ ಭಾಷಣ ಮಾಡಿದ್ದಾರೆ. ಕೆರೆ ತುಂಬಿಸುವ ಯೋಜನೆ ಸಂಪೂರ್ಣ ಆಗಿದೆ. ಇಷ್ಟು ವರ್ಷ ಕಳೆದ ಮೇಲೆ ಲೋಕಾರ್ಪಣೆ ಆಗಿದೆ. ಸಾರ್ವಜನಿಕ ಜೀವನಕ್ಕೆ ಯಾರು ಅಮಂತ್ರಣ ಕೊಟ್ಟಿಲ್ಲ. ನಾವಾಗೇ ಬಂದಿರುತ್ತೇವೆ ಸಚಿವ ಸ್ಥಾನದ ಅವಕಾಶ ಸಿಕ್ಕಿರುತ್ತೆ. ಒಬ್ಬ...

ತಮ್ಮೂರಿಗೆ ನೀರಿನ ವ್ಯವಸ್ಥೆ ಮಾಡಿದ್ದಕ್ಕೆ ಬಸವರಾಜ ಬೊಮ್ಮಾಯಿಗೆ ಬೃಹತ್ ಬೆಲ್ಲದ ಹಾರ ಹಾಕಿ ಗೌರವ

Mandya News: ಮಂಡ್ಯದ ಎಲೆಚಾಕನಹಳ್ಳಿ ಗ್ರಾಮದಲ್ಲಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿಗೆ ಗ್ರಾಮಸ್ಥರು ಬೆಲ್ಲದ ಹಾರ ಹಾಕಿ ಸ್ವಾಗತ ಕೋರಿದ್ದಾರೆ. ಬಸವರಾಜ ಬೊಮ್ಮಾಯಿ ಅವರು ಸಚಿವರಾಗಿದ್ದಾಗ, ತಮ್ಮೂರಿನ ಕೆರೆಗೆ ನೀರು ತಂದಿದ್ದ ಹಿನ್ನಲೆ ಮಾಜಿ ಸಿಎಂಗೆ ಈ ರೀತಿ ಭರ್ಜರಿ ಸ್ವಾಗತ ಕೋರಲಾಗಿದೆ. ಕೆರೆಗೆ ಏತ ನೀರಾವರಿ ಮೂಲಕ ನೀರು ಕೊಟ್ಟಿದ್ದಕ್ಕೆ ಕ್ರೇನ್ ಮೂಲಕ 3 ಕ್ವಿಂಟಾಲ್...

Haveri: ಜನರ ಪ್ರೀತಿ, ವಿಶ್ವಾಸವೇ ನನಗೆ ದೊಡ್ಡ ಗೌರವವೆಂದು ಹೇಳಿ ಡಾಕ್ಟರೇಟ್ ತಿರಸ್ಕರಿಸಿದ ಮಾಜಿ ಸಿಎಂ

Haveri News: ಮಾಜಿ ಸಿಎಂ ಬಸವರಾಜ್ ಬ``ಮ್ಮಾಯಿ ಅವರು ತಮಗೆ ಬಂದ ಡಾಕ್ಟರೇಟ್ ಗೌರವವನ್ನು ತಿರಸ್ಕರಿಸಿದ್ದು, ಅದನ್ನು ಮಹತ್ತರ ಸೇವೆ ಸಲ್ಲಿಸಿದವರಿಗೆ ನೀಡಿ ಎಂದು ಮನವಿ ಮಾಡಿದ್ದಾರೆ. ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಬರೆದಿರುವ ಅವರು, ಹಾವೇರಿ ವಿಶ್ವವಿದ್ಯಾಲಯವು ತಮ್ಮ ಸಿಂಡಿಕೇಟ್ ಸಭೆಯಲ್ಲಿ ನನಗೆ ಗೌರವ ಡಾಕ್ಟರೇಟ್ ನೀಡಲು ತೀರ್ಮಾನಿಸಿರುವುದಕ್ಕೆ ಕುಲಪತಿಗಳು, ಉಪಕುಲಪತಿಗಳು, ಕುಲಸಚಿವರು ಹಾಗೂ ಸಿಂಡಿಕೇಟ್...

ಮೇಟಿಯವರು ಬದುಕಿದ್ದಾಗಲೇ ಯಾಕೆ ಮೆಡಿಕಲ್ ಕಾಲೇಜು ಕಟ್ಟಲಿಲ್ಲ..?: ಬಸವರಾಜ್ ಬೊಮ್ಮಾಯಿ

Political News: ಬಾಗಲಕೋಟೆಯ ಉಪಚುನಾವಣೆ ರಣಕಣ ರಂಗೇರಿದ್ದು, ಎಲ್ಲ ಪಕ್ಷಗಳು ಗೆಲುವು ಸಾಧಿಸಲು ಶತಾಯ ಗತಾಯ ಪ್ರಯತ್ನಿಸುತ್ತಿದೆ. ಈ ಹಿನ್ನೆಲೆ ಬಿಜೆಪಿ ಅಭ್ಯರ್ಥಿ ವೀರಣ್ಣ ಪರವಾಗಿ ಮಾಜಿ ಸಿಎಂ ಬಸವರಾಜ್ ಬ``ಮ್ಮಾಯಿ ಪ್ರಚಾರ ಮಾಡಿದ್ದಲ್ಲದೇ, ಪ್ರೆಸ್‌ಮೀಟ್ ನಡೆಸಿ, ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಬಾಗಲಕೋಟೆ ನವನಗರಕ್ಕೆ ಕಾಂಗ್ರೆಸ್ ಕಾಲದಲ್ಲಿ ಎಷ್ಟು ಕೊಟ್ಟಿದ್ದೀರಿ ಸ್ಪಷ್ಟಪಡಿಸಿ, ಚರಂತಿಮಠ ಶಾಸಕರಾಗಿದ್ದಾಗ,...

ನೆಲ- ಜಲ- ಭಾಷೆಯ ಕಾಳಜಿಯ ಬಗ್ಗೆ ಬಿಜೆಪಿ ನಾಯಕರಿಂದ ಪಾಠ ಕೇಳುವ ದರಿದ್ರ ಸ್ಥಿತಿ ನಮಗೆ ಬಂದಿಲ್ಲ: CM

Political News: ಕೆಲ ದಿನಗಳ ಹಿಂದೆ ರಾಜ್ಯ ಸರ್ಕಾರ ಉರ್ದು ಭಾಷೆ ಜಾಹೀರಾತು ನೀಡಿದ್ದಕ್ಕೆ, ವಿರೋಧ ಪಕ್ಷದವರು ಆಕ್ರೋಶ ವ್ಯಕ್ತಪಡಿಸಿದರು. ಈ ಬಗ್ಗೆ ಇಂದು ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ, ಉರ್ದು ಪತ್ರಿಕೆಯಲ್ಲಿ ಸರ್ಕಾರದ ಜಾಹೀರಾತೊಂದು ಉರ್ದು ಭಾಷೆಯಲ್ಲಿ ಪ್ರಕಟಗೊಂಡಿದ್ದನ್ನು ವಿರೋಧಿಸಿ ವಿಪಕ್ಷಗಳ ನಾಯಕರು ಆಡಿರುವ ವೀರಾವೇಶದ ಮಾತುಗಳನ್ನು ಆಲಿಸಿದೆ. ಹಿಂದೆ ತಾವೇ ಅಧಿಕಾರದಲ್ಲಿ ಇದ್ದಾಗ ಉರ್ದು ಭಾಷೆಯ...

ಹಾವೇರಿಯಲ್ಲಿ ನಡೆಯುತ್ತಿರುವ ಕಾಂಗ್ರೆಸ್ ಸಮಾವೇಶ ಶೂನ್ಯ ಸಾಧನೆಯ ಸಮಾವೇಶ: ಬಸವರಾಜ ಬೊಮ್ಮಾಯಿ

Political News: ಇಂದು ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಆಡಳಿತಕ್ಕೆ ಬಂದು 1 ಸಾವಿರ ದಿನಗಳು ಕಳೆದಿದ್ದು, 1000 ದಿನಗಳನ್ನು ಪೂರೈಸಿರುವ ಹಿನ್ನೆಲೆ ಹಾವೇರಿಯಲ್ಲಿ ಭೂ ಗ್ಯಾರಂಟಿ ಸಮರ್ಪಣಾ ಸಮಾವೇಶ ನಡೆಯಿತು. ಈ ಬಗ್ಗೆ ಅಸಮಾಧಾನ ವ್ಕ್ತಪಡಿಸಿರುವ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಇವತ್ತು ಹಾವೇರಿಯಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ಶೂನ್ಯ ಸಾಧನೆಯ ಸಮಾವೇಶ ಮಾಡಿದ್ದಾರೆ. ಈ ಸಮಾವೇಶಕ್ಕೆ...

Political News: ಇಂದಿನ ಬಜೆಟ್ ಅಭಿವೃದ್ಧಿ ಪರವಾದ ಬಜೆಟ್: ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ

Political News: ಇಂದು ಕೇಂದ್ರ ಬಜೆಟ್ ಮಂಡನೆಯಾಗಿದ್ದು, ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು 9ನೇ ಬಾರಿ ಬಜೆಟ್ ಮಂಡಿಸಿದ್ದಾರೆ. ಈ ಬಗ್ಗೆ ಮಾಜಿ ಸಿಎಂ ಬಸವರಾಜ ಬ``ಮ್ಮಾಯಿ ಪ್ರತಿಕ್ರಿಯಿಸಿದ್ದು, ವಿಶ್ವದ ಎಲ್ಲ ರಾಷ್ಟ್ರಗಳು ಜಾಗತಿಕ ಆರ್ಥಿಕ ಸಂಕಷ್ಟದಲ್ಲಿರುವಾಗ ಭಾರತ ತನ್ನ ಆರ್ಥಿಕ ಪ್ರಗತಿಯನ್ನು ಮುಂದುವರೆಸಿಕೊಂಡು ಹೋಗುವಂತಹ ಅಭಿವೃದ್ಧಿ ಪರವಾದ ಬಜೆಟನ್ನು ಹಣಕಾಸು ಸಚಿವರಾದ ಶ್ರೀಮತಿ...
- Advertisement -spot_img

Latest News

ವಿದ್ಯಾರ್ಥಿಗಳಿಗೆ ‘ಗೆದ್ದಲು-ಜಿರಳೆ’ ಎಂದ ಬಿಜೆಪಿ ನಾಯಕ – ಪ್ರತಿಪಕ್ಷಗಳಿಂದ ಹೆಚ್ಚಿದ ಆಕ್ರೋಶ!

ಪ್ರಜಾಪ್ರಭುತ್ವದಲ್ಲಿ ಸರ್ಕಾರದ ನೀತಿಗಳನ್ನು ಪ್ರಶ್ನಿಸುವುದು ಮತ್ತು ಪ್ರತಿಭಟಿಸುವುದು ಪ್ರತಿಯೊಬ್ಬ ಪ್ರಜೆಯ ಹಕ್ಕು. ಆದರೆ, ತಮ್ಮ ಹಕ್ಕಿಗಾಗಿ ಬೀದಿಗಿಳಿದ ವಿದ್ಯಾರ್ಥಿಗಳನ್ನು ಗೋವಾದ ಬಿಜೆಪಿ ಹಿರಿಯ ನಾಯಕರೊಬ್ಬರು 'ಗೆದ್ದಲು'...
- Advertisement -spot_img