Saturday, September 19, 2026

Basavaraj Bommai

ಹಾವೇರಿಯಲ್ಲಿ ನಡೆಯುತ್ತಿರುವ ಕಾಂಗ್ರೆಸ್ ಸಮಾವೇಶ ಶೂನ್ಯ ಸಾಧನೆಯ ಸಮಾವೇಶ: ಬಸವರಾಜ ಬೊಮ್ಮಾಯಿ

Political News: ಇಂದು ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಆಡಳಿತಕ್ಕೆ ಬಂದು 1 ಸಾವಿರ ದಿನಗಳು ಕಳೆದಿದ್ದು, 1000 ದಿನಗಳನ್ನು ಪೂರೈಸಿರುವ ಹಿನ್ನೆಲೆ ಹಾವೇರಿಯಲ್ಲಿ ಭೂ ಗ್ಯಾರಂಟಿ ಸಮರ್ಪಣಾ ಸಮಾವೇಶ ನಡೆಯಿತು. ಈ ಬಗ್ಗೆ ಅಸಮಾಧಾನ ವ್ಕ್ತಪಡಿಸಿರುವ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಇವತ್ತು ಹಾವೇರಿಯಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ಶೂನ್ಯ ಸಾಧನೆಯ ಸಮಾವೇಶ ಮಾಡಿದ್ದಾರೆ. ಈ ಸಮಾವೇಶಕ್ಕೆ...

Political News: ಇಂದಿನ ಬಜೆಟ್ ಅಭಿವೃದ್ಧಿ ಪರವಾದ ಬಜೆಟ್: ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ

Political News: ಇಂದು ಕೇಂದ್ರ ಬಜೆಟ್ ಮಂಡನೆಯಾಗಿದ್ದು, ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು 9ನೇ ಬಾರಿ ಬಜೆಟ್ ಮಂಡಿಸಿದ್ದಾರೆ. ಈ ಬಗ್ಗೆ ಮಾಜಿ ಸಿಎಂ ಬಸವರಾಜ ಬ``ಮ್ಮಾಯಿ ಪ್ರತಿಕ್ರಿಯಿಸಿದ್ದು, ವಿಶ್ವದ ಎಲ್ಲ ರಾಷ್ಟ್ರಗಳು ಜಾಗತಿಕ ಆರ್ಥಿಕ ಸಂಕಷ್ಟದಲ್ಲಿರುವಾಗ ಭಾರತ ತನ್ನ ಆರ್ಥಿಕ ಪ್ರಗತಿಯನ್ನು ಮುಂದುವರೆಸಿಕೊಂಡು ಹೋಗುವಂತಹ ಅಭಿವೃದ್ಧಿ ಪರವಾದ ಬಜೆಟನ್ನು ಹಣಕಾಸು ಸಚಿವರಾದ ಶ್ರೀಮತಿ...

ಭ್ರಷ್ಟ ಕಾಂಗ್ರೆಸ್ ಸರ್ಕಾರ ಕಿತ್ತು ಹಾಕುವವರೆಗೂ ಬಿಜೆಪಿ ಹೋರಾಟ ನಿಲ್ಲದು: ಬಸವರಾಜ್ ಬೊಮ್ಮಾಯಿ

Political News: ಬಳ್ಳಾರಿಯಲ್ಲಿಂದು ಬಿಜೆಪಿ ನೇತೃತ್ವದಲ್ಲಿ ಕಾಂಗ್ರೆಸ್ ವಿರುದ್ಧ ಬೃಹತ್ ಪ್ರತಿಭಟನೆ ನಡೆಯಿತು. ಈ ವೇಳೆ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ, ವಿರೋಧ ಪಕ್ಷದ ನಾಯಕ ಆರ್.ಅಶೋಕ್, ಛಲವಾದಿ ನಾರಾಯಣಸ್ವಾಮಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವಿಜಯೇಂದ್ರ ಸೇರಿ ಹಲವು ಬಿಜೆಪಿ ನಾಯಕರು ಉಪಸ್ಥಿತರಿದ್ದರು. ಈ ವೇಳೆ ಮಾತನಾಡಿದ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ, ಕಾಂಗ್ರೆಸ್ ವಿರುದ್ಧ ವಾಗ್ದಾಳಿ...

ಮಕ್ಕಳು ಹೋಂವರ್ಕ್ ಮಾತ್ರವಲ್ಲ, ಹಾರ್ಡ್‌ವರ್ಕ್ ಕೂಡ ಮಾಡಬೇಕು: ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ

Political News: ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಇಂದು ಹಿರಿಯೂರು ತಾಲ್ಲೂಕಿನ ಗೊಲ್ಲಹಳ್ಳಿಯ ಜೆಟ್ ಸಿಬಿಎಸ್‌ಇ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಸಂಕ್ರಾಂತಿ ಸಂಭ್ರಮ ಹಾಗೂ ಮಕ್ಕಳ ಸಂತೆ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಥೇನ್ ಸಿಂಗ್ ಬಾಲ್ಯದಲ್ಲೇ ಕಂಡ ಹಿಮಾಲಯ ಏರುವ ಕನಸನ್ನು ಪರಿಶ್ರಮದ ಮೂಲಕ ನನಸಾಗಿಸಿಕೊಂಡ ಉದಾಹರಣೆ ನೀಡಿ, ಮಕ್ಕಳು ತಮ್ಮ ಕನಸುಗಳಿಗೆ ಶ್ರಮವೇ...

ಸತ್ಯ ಒಪ್ಪಿಕೊಂಡು ಆರೋಪಿಗಳನ್ನು ರಕ್ಷಿಸುವ ಪ್ರಯತ್ನ ಅಕ್ಷಮ್ಯ: ಹುಬ್ಬಳ್ಳಿ ಪ್ರಕರಣದ ವಿರುದ್ದ ಬೊಮ್ಮಾಯಿ ಅಸಮಾಧಾನ

Political News: ಹುಬ್ಬಳ್ಳಿಯಲ್ಲಿ ದಲಿತ ಮಹಿಳೆಯನ್ನು ವಿವಸ್ತ್ರ ಮಾಡಿ ಹಲ್ಲೆ ಮಾಡಿದ್ದರ ಪ್ರಕರಣದ ಬಗ್ಗೆ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ರಾಜ್ಯ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪ್ರಕರಣದ ಬಗ್ಗೆ ಮಾತನಾಡಿರುವ ಕಾಂಗ್ರೆಸ್ ನಾಯಕರು ಮಹಿಳೆ ಬಂಧನವಾದ ತಕ್ಷಣ ತಾನೇ ವಸ್ತ್ರ ತೆಗೆದು, ಪೋಲೀಸರ ಮೇಲೆ ಸುಳ್ಳು ಆರೋಪ ಮಾಡಿದ್ದಾಳೆ ಎಂದಿದ್ದರು. ಈ ಹೇಳಿಕೆಯನ್ನು ವಿರೋಧಿಸಿರುವ...

ಬೆಡ್ತಿ ವರದಾ ನದಿ ಜೋಡಣೆಗೆ ತಪ್ಪು ಕಲ್ಪನೆಯಿಂದ ವಿರೋಧ ಬೇಡ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

Political News: ಬೆಡ್ತಿ ವರದಾ ನದಿ ಜೋಡಣೆಗೆ ಬಗ್ಗೆ ಮಾಜಿ ಸಿಎಂ ಬಸವರಾಜ ಬ``ಮ್ಮಾಯಿ ಮಾತನಾಡಿದ್ದು,ಬೆಡ್ತಿ ವರದಾ ನದಿ ಜೋಡಣೆಗೆ ತಪ್ಪು ಕಲ್ಪನೆಯಿಂದ ವಿರೋಧ ಬೇಡ ಎಂದಿದ್ದಾರೆ. ಬೆಡ್ತಿ ವರದಾ ನದಿ ಜೋಡಣೆಗೆ ತಪ್ಪು ಕಲ್ಪನೆಯಿಂದ ವಿರೋಧ ಮಾಡಿವುದು ಬೇಡ, ನೀರಿನ ಸದ್ಬಳಕೆಗೆ ಮಾಡಿರುವ ಯೋಜನೆ ಪರಿಷ್ಕರಣೆ ಆಗಿದೆ. ಶೇ 10% ಮಾತ್ರ ನೀರನ್ನು ಬಳಸಿಕೊಳ್ಳಲು...

ಹೊರಟ್ಟಿಯವರ ಸೇವೆ ಸದಾಕಾಲ ಮುಂದುವರೆಯಲಿ: ದಾಖಲೆಯ ಗೆಲುವು ಸಾಧಿಸಿದ ಸಭಾಪತಿಗೆ ಬೊಮ್ಮಾಯಿ ಅಭಿನಂದನೆ

Political News: ಹುಬ್ಬಳ್ಳಿಯ ನೆಹರು ಮೈದಾನದಲ್ಲಿಂದು ಕರ್ನಾಟಕ ಪಶ್ಚಿಮ ಶಿಕ್ಷಕರ ಮತಕ್ಷೇತ್ರದಿಂದ ಸತತವಾಗಿ ಎಂಟು ದಾಖಲೆಯ ಗೆಲುವು ಸಾಧಿಸಿ, 45 ವರ್ಷಗಳ ಕಾಲ ವಿಧಾನ ಪರಿಷತ್ ಸದಸ್ಯರಾಗಿ ಸೇವೆ ಸಲ್ಲಿಸಿ, ಪ್ರಸ್ತುತ ವಿಧಾನ ಪರಿಷತ್ ಸಭಾಪತಿಗಳಾಗಿರುವ, ಹಿರಿಯ ನಾಯಕರಾದ ಸನ್ಮಾನ್ಯ ಬಸವರಾಜ ಹೊರಟ್ಟಿ ಅವರಿಗೆ "ಗೌರವ ಸನ್ಮಾನ ಕಾರ್ಯಕ್ರಮ" ನಡೆಸಲಾಯಿತು. ಈ ವೇಳೆ ಮಾತನಾಡಿರುವ ಮಾಜಿ ಸಿಎಂ...

ಪರಿಸರ ಸ್ನೇಹಿ ತೈಲ ಉತ್ಪಾದನೆಯಲ್ಲಿ ಭಾರತ ಸ್ವಾವಲಂಬಿ: ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ

Political News: ಇಂದು ಹಾವೇರಿ ಜಿಲ್ಲೆಯ ನೆಗಳೂರು ಗ್ರಾಮದಲ್ಲಿ ಪ್ರಭೃತಿ (Prabhriti) ಏಥೇನಾಲ್ ಪ್ರೈವೇಟ್ ಲಿಮಿಟೆಡ್ ನೂತನ ಘಟಕವನ್ನು ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಉದ್ಘಾಟನೆ ಮಾಡಿದರು. ಈ ವೇಳೆ ಮಾತನಾಡಿರುವ ಅವರು, ಇವತ್ತು ರೈತರಿಗೆ ವರದಾನ ಆಗುವ ಕಾರ್ಖಾನೆ ಹಾವೇರಿ ಜಿಲ್ಲೆಗೆ ಬಂದಿದೆ. ಕೃಷ್ಣಾ ನದಿ ತೀರದಲ್ಲಿ ಸಕ್ಕರೆ ಕಾರ್ಖಾನೆ ಬಂದಿದ್ದವು ಅದರಿಂದ ರೈತರಿಗೆ ಅನುಕೂಲ...

ಹೈಕಮಾಂಡ್ ಸ್ಪಷ್ಟನೆ ನೀಡೋವರೆಗೂ ಈ ನಾಟಕ ನಡೆಯುತ್ತೆ : ಕೈ ಕುಟುಕಿದ ಬೊಮ್ಮಾಯಿ!

ಹಾವೇರಿ : ರಾಜ್ಯ ಕಾಂಗ್ರೆಸ್ ಪಕ್ಷದಲ್ಲಿ ನಾಯಕತ್ವದ ಬಡಿದಾಟ ಮುಂದುವರೆಯುತ್ತಿದೆ. ಒಂದೆಡೆ ಸಿಎಂ ಸಿದ್ದರಾಮಯ್ಯ ಐದು ವರ್ಷ ನಾನೇ ಅಧಿಕಾರ ನಡೆಸುತ್ತೇನೆ, ಬದಲಾವಣೆಯ ಪ್ರಶ್ನೆಯೇ ಬರುವುದಿಲ್ಲ ಎಂದು ಖಡಕ್ ಸಂದೇಶ ನೀಡಿದ್ದಾರೆ. ಈ ಮಾತುಗಳನ್ನು ಕೇಳಿಸಿಕೊಂಡರೂ ತಾಳ್ಮೆಯ ಸಾಕಾರ ಮೂರ್ತಿಯಂತೆ ಡಿಸಿಎಂ ಡಿಕೆ ಶಿವಕುಮಾರ್ ಮೌನಕ್ಕೆ ಶರಣಾಗಿದ್ದಾರೆ. ಕೈ ಪಾಳಯದಲ್ಲಿ ನಡೆಯುತ್ತಿರುವ ಈ ಕುರ್ಚಿ ಕದನ...

Gadag News: ಸೆಪ್ಟೆಂಬರ್‌ನಲ್ಲಿ ಕಾಂತ್ರಿಯಾಗುತ್ತೊ.. ಭ್ರಾಂತಿಯಾಗುತ್ತೊ ನೋಡೋಣ: ಬಸವರಾಜ್ ಬೊಮ್ಮಾಯಿ

Gadag News: ಗದಗ: ಸೆಪ್ಟೆಂಬರ್ ನಲ್ಲಿ ಕ್ರಾಂತಿಯಾಗುತ್ತೆ ಎಂದು ಕಾಂಗ್ರೆಸ್ ಸಚಿವ ರಾಜಣ್ಣ ಹೇಳಿದ್ದು, ಗದಗನಲ್ಲಿ ಮಾತನಾಡಿರುವ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಸೆಪ್ಟೆಂಬರ್ ನಲ್ಲಿ ಕಾಂತ್ರಿಯಾಗುತ್ತೊ.. ಬ್ರಾಂತಿಯಾಗುತ್ತೊ ನೋಡೋಣ ಎಂದಿದ್ದಾರೆ. ಈಗಾಗ್ಲೆ ಜನರಿಗೆ ಕಾಂಗ್ರೆಸ್ ಸರ್ಕಾರದ ಬಗ್ಗೆ ಭ್ರಾಂತಿಯಾಗಿದೆ. ಕಾಂಗ್ರೆಸ್ ಆಂತರಿಕೆ ವಿಷಯದ ಬಗ್ಗೆ ಹೆಚ್ಚು ಮಾತಾಡಲ್ಲ. ಕಾಂಗ್ರೆಸ್ ಕಚ್ಚಾಟದಲ್ಲಿ ಎಲ್ಲಿದೆ ಅಭಿವೃದ್ಧಿ..? ಕಚ್ಚಾಟಕ್ಕೂ...
- Advertisement -spot_img

Latest News

ಅಭಿವೃದ್ಧಿಯ ಕೆಲಸಗಳಲ್ಲೂ ರಾಜಕೀಯ ಹುಡುಕುತ್ತ ಕುಳಿತರೆ ಜನರಿಗೆ ಉತ್ತರ ನೀಡಲು ಸಾಧ್ಯವಿಲ್ಲ: ಪ್ರಿಯಾಂಕ್

Political News: ಇಂದು ಸಿಎಂ ಡಿ.ಕೆ.ಶಿವಕುಮಾರ್ ಮಂಗಳೂರಿಗೆ ಭೇಟಿ ನೀಡಿದ್ದು, ಹಲವು ಯೋಜನೆಗಳನ್ನು ಘೋಷಿಸಿದ್ದಾರೆ. ಅದರಲ್ಲೂ ತುಳು ಭಾಷೆಯನ್ನು ರಾಜ್ಯದ 2ನೇ ಹೆಚ್ಚುವರಿ ಭಾಷೆಯನ್ನಾಗಿ ಘೋಷಿಸಿದ್ದಾರೆ. ಕರಾವಳಿ...
- Advertisement -spot_img