Thursday, March 12, 2026

Basavaraj Bommai

Gadag News: ಸೆಪ್ಟೆಂಬರ್‌ನಲ್ಲಿ ಕಾಂತ್ರಿಯಾಗುತ್ತೊ.. ಭ್ರಾಂತಿಯಾಗುತ್ತೊ ನೋಡೋಣ: ಬಸವರಾಜ್ ಬೊಮ್ಮಾಯಿ

Gadag News: ಗದಗ: ಸೆಪ್ಟೆಂಬರ್ ನಲ್ಲಿ ಕ್ರಾಂತಿಯಾಗುತ್ತೆ ಎಂದು ಕಾಂಗ್ರೆಸ್ ಸಚಿವ ರಾಜಣ್ಣ ಹೇಳಿದ್ದು, ಗದಗನಲ್ಲಿ ಮಾತನಾಡಿರುವ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಸೆಪ್ಟೆಂಬರ್ ನಲ್ಲಿ ಕಾಂತ್ರಿಯಾಗುತ್ತೊ.. ಬ್ರಾಂತಿಯಾಗುತ್ತೊ ನೋಡೋಣ ಎಂದಿದ್ದಾರೆ. ಈಗಾಗ್ಲೆ ಜನರಿಗೆ ಕಾಂಗ್ರೆಸ್ ಸರ್ಕಾರದ ಬಗ್ಗೆ ಭ್ರಾಂತಿಯಾಗಿದೆ. ಕಾಂಗ್ರೆಸ್ ಆಂತರಿಕೆ ವಿಷಯದ ಬಗ್ಗೆ ಹೆಚ್ಚು ಮಾತಾಡಲ್ಲ. ಕಾಂಗ್ರೆಸ್ ಕಚ್ಚಾಟದಲ್ಲಿ ಎಲ್ಲಿದೆ ಅಭಿವೃದ್ಧಿ..? ಕಚ್ಚಾಟಕ್ಕೂ...

Political News: ರಾಜ್ಯ ಬಜೆಟ್ ನಿರಾಶಾದಾಯಕವಾಗಿತ್ತು ಎಂದ ಬಿಜೆಪಿ ಹಿರಿಯ ನಾಯಕರು

Hubli News: ಹುಬ್ಬಳ್ಳಿ: ಇಂದು ಸಿಎಂ ಸಿದ್ದರಾಮಯ್ಯ ತಮ್ಮ 16ನೇ ಬಜೆಟ್ ಮಂಡನೆ ಮಾಡಿದ್ದು, ಈ ಬಜೆಟ್‌ನ್ನು ಬಿಜೆಪಿ ನಾಯಕರು ವ್ಯಂಗ್ಯವಾಡಿದ್ದಾರೆ. ರಾಜ್ಯ ಬಜೆಟ್ ಬಗ್ಗೆ ಮಾತನಾಡಿರುವ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ, ಈ ಬಜೆಟ್ ಕರ್ನಾಟಕವನ್ನ ಸಾಲದ ಕೂಪಕ್ಕೆ ತಳ್ಳಿದೆ. ಕರ್ನಾಟಕ ಆರ್ಥಿಕ ಸಂಕಷ್ಟಕ್ಕೆ ಸಿಲುಕಲು ದೊಡ್ಡ ಕೊಡುಗೆ ಈ ಬಜೆಟ್ ಕೊಟ್ಟಿದೆ. ಇದು ಜನ...

ಸರ್ಕಾರ ಹಣಕಾಸಿನ‌‌ ನಿರ್ವಹಣೆಯಲ್ಲಿ ವಿಫಲವಾಗಿದೆ: ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿಂದು ಮಾತನಾಡಿದ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ, ಮೆಟ್ರೋ ದರ ಏರಿಕೆ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಮೆಟ್ರೋ‌ ದರ ಏರಿಕೆ ಮಾಡಿದ್ದು ನಾವಲ್ಲ. ದರ ನಿಗದಿ ಮಾಡುವ ಒಂದು ಸಮೀತಿ ಇದೆ. ಈ‌ ಮೆಟ್ರೋ ದರ ವಿಚಾರದಲ್ಲಿ ಎಲ್ಲವೂ ಅಧಿಕಾರ ರಾಜ್ಯ ಸರ್ಕಾರಕ್ಕೆ ಇರುತ್ತದೆ. ಅದರಲ್ಲಿ ರಾಜ್ಯ ಅಧಿಕಾರಿಗಳಿರುತ್ತಾರೆ. ಅದಕ್ಕೆ ರಾಜ್ಯ...

ಮೈಕ್ರೋ ಫೈನಾನ್ಸ್ ಬೆಂಬಲಿಸುವ ಪೊಲೀಸರ ವಿರುದ್ಧ ಕ್ರಮ ಅಗತ್ಯ: ಬಸವರಾಜ್ ಬೊಮ್ಮಾಯಿ

Hubli News: ಹುಬ್ಬಳ್ಳಿ: ಭಾರತದಲ್ಲಿ ಪ್ರಜಾಪಭುತ್ವ ಗಟ್ಟಿಯಾಗಿ ಉಳಿಯಲು ಡಾ. ಬಾಬಾಸಾಹೇಬ್ ಅಂಬೇಡ್ಕರ್ ಕೊಟ್ಟಿರುವ ಸಂವಿಧಾನ ಕಾರಣ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಮಗೆ ಸ್ವಾತಂತ್ರೋತ್ಸವ ಎಷ್ಟು ಮುಖ್ಯವೋ ಗಣರಾಜ್ಯೋತ್ಸವವೂ ಅಷ್ಟೇ ಮುಖ್ಯ. ನಮ್ಮಷ್ಟಕ್ಕೆ ನಾವೇ ಗಣರಾಜ್ಯವನ್ನು ಒಪ್ಪಿಕೊಂಡಿದ್ದೇವೆ. ಡಾ. ಬಾಬಾಸಾಹೇಬ್ ಅಂಬೇಡ್ಕರ್...

ಮೈಕ್ರೋ ಫೈನಾನ್ಸ್ ವಿರುದ್ಧ ಸರ್ಕಾರ ಗಂಭೀರ ಕ್ರಮ ಕೈಗೊಳ್ಳಬೇಕಿದೆ: ಬಸವರಾಜ ಬೊಮ್ಮಾಯಿ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಇಂದು ಮಾಧ್ಯಮದವರ ಜೊತೆ ಮಾತನಾಡಿದ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ, ಸಿಎಂ ಮುಡಾ ಹಗರಣ ಕ್ಲೀನ್ ಚಿಟ್ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಲು ನಿರಾಕರಿಸಿದರು. ಅಧಿಕೃತವಾಗಿ ಆದೇಶ ಬರಲಿ, ಆಮೇಲೆ ಮಾತನಾಡುತ್ತೇನೆ ಎಂದು ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. ಮೈಕ್ರೋ ಫೈನಾನ್ಸ್ ಹಾವಳಿ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಬೊಮ್ಮಾಯಿ, ಮೈಕ್ರೋ ಫೈನಾನ್ಸ್ ಹಾವಳಿ ದಿನದಿಂದ ದಿನಕ್ಕೆ...

Political News: ಬೀದರ್‌ನಲ್ಲಿ ಗುಂಡಿನ ದಾಳಿ: ಘಟನೆ ವಿರುದ್ಧ ಬಿಜೆಪಿಗರ ಆಕ್ರೋಶ

Political News: ಬೀದರ್‌ನಲ್ಲಿ ಎಸ್‌ಬಿಐ ಸಿಬ್ಬಂದಿ, ಎಟಿಎಂಗೆ ಹಣ ಹಾಕುವ ವೇಳೆ ಗುಂಡಿನ ದಾಳಿಗೆ ಒಳಗಾಗಿದ್ದು, ಓರ್ವ ಮೃತಪಟ್ಟಿದ್ದಾನೆ ಮತ್ತೊರ್ವ ಗಂಭೀರ ಸ್ಥಿತಿಯಲ್ಲಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಬಗ್ಗೆ ಆಕ್ರೋಶ ಹೊರಹಾಕಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಬೀದರ್ ನ ಎಟಿಎಂ ಸಿಬ್ಬಂದಿಯ ಮೇಲಿನ ಮಾರಣಾಂತಿಕ ಗುಂಡಿನ ದಾಳಿ ಅತ್ಯಂತ ಆತಂಕಕಾರಿ ಬೆಳವಣಿಗೆಯಾಗಿದ್ದು ಹಾಡು ಹಗಲಲ್ಲೇ...

Political News: ಸಂವಿಧಾನ ವಿರೋಧಿ ಕಾಂಗ್ರೆಸನ್ನು ಎಲ್ಲರೂ ತಿರಸ್ಕರಿಸಬೇಕು: ಬಸವರಾಜ ಬೊಮ್ಮಾಯಿ

Bagalakote News: ಬಾಗಲಕೋಟೆ: ಪ್ರಧಾನಿ ನರೇಂದ್ರ ಮೋದಿಯವರ ಕಲ್ಯಾಣ ರಾಜ್ಯದ ಕನಸಿಗೆ ಎಲ್ಲರೂ ಬೆಂಬಲ ಕೊಟ್ಟಾಗ ಮಾತ್ರ ವಿಕಸಿತ ಭಾರತ ಆಗುತ್ತದೆ. ಅದಕ್ಕೆ ಎಲ್ಲ ವರ್ಗದ ಜನರು ಬೆಂಬಲ ಕೊಡಬೇಕು. ಸಂವಿಧಾನ ವಿರೋಧಿ ಕಾಂಗ್ರೆಸನ್ನು ಎಲ್ಲರೂ ತಿರಸ್ಕರಿಸಬೇಕು. ಸಂವಿಧಾನಕ್ಕೆ ನಮ್ಮ ಬೆಂಬಲ ಎಂದು ಸಂಕಲ್ಪ ಮಾಡಬೇಕು. ಸಂವಿಧಾನ ರಕ್ಷಣೆಯ ಕಾಂತಿಯಾಗಲಿ ಎಂದು ಮಾಜಿ ಮುಖ್ಯಮಂತ್ರಿ...

ರಾಜ್ಯದ ಜನರ ಮೇಲೆ 40 ಸಾವಿರ ಕೋಟಿ, ಹೆಚ್ಚುವರಿ ತೆರಿಗೆ ಭಾರ: ಬಸವರಾಜ ಬೊಮ್ಮಾಯಿ

Bagalakote News: ಬಾಗಲಕೋಟೆ: ರಾಜ್ಯ ಕಾಂಗ್ರೆಸ್ ‌ನಾಯಕರು ಜನರ ಸಮಸ್ಯೆಗೆ ಸ್ಪಂದಿಸದೆ ತಮ್ಮ ಕುರ್ಚಿ ಭದ್ರತೆಗೆ ಆಟ ಆಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ. ಬಾಗಲಕೋಟೆಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನಲ್ಲಿ ಡಿನ್ನರ್ ಪಾಲಿಟಿಕ್ಸ್ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿ, ಅವರು ಡಿನ್ನರ್ ಆದರೂ ಮಾಡಲಿ, ಲಂಚ್ ಮಾಡಲಿ,...

ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಸಹನೆಯ ಕಟ್ಟೆ ಒಡೆಯುವ ಕಾಲ ಸನ್ನಿಹಿತವಾಗಿದೆ: ಬಸವರಾಜ ಬೊಮ್ಮಾಯಿ

Political News: ಕಾಂಗ್ರೆಸ್ಸಿನಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ದೂರವಿಟ್ಟು ಸಂಚು ರೂಪಿಸಲಾಗುತ್ತಿದೆ ಎಂದು ಬಿಜೆಪಿ ನಾಯಕರು ಆರೋಪಿಸುತ್ತಿದ್ದಾರೆ. ಅದರಂತೆ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಸಹ ಇದೇ ರೀತಿ ಆರೋಪಿಸಿದ್ದು, ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಸಹನೆಯ ಕಟ್ಟೆ ಒಡೆಯುವ ಕಾಲ ಸನ್ನಿಹಿತವಾಗಿದೆ ಎಂದಿದ್ದಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದ ಅಭದ್ರತೆ. ಒಳ ಬೇಗುದಿ ಇದೆ, ಡಿಸಿಎಂ ಡಿ.ಕೆ.ಶಿವಕುಮಾರ್...

ಆರ್ಥಿಕ ಸುಧಾರಣೆ ತಂದ ಕೀರ್ತಿ ಡಾ.ಮನಮೋಹನ್ ಸಿಂಗ್‌ಗೆ ಸಲ್ಲುತ್ತದೆ: ಬಸವರಾಜ್ ಬೊಮ್ಮಾಯಿ

Hubli News: ಹುಬ್ಬಳ್ಳಿ: ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ನಿಧನರಾಗಿರುವ ಹಿನ್ನೆಲೆ, ಹುಬ್ಬಳ್ಳಿಯಲ್ಲಿ ಮಾತನಾಡಿರುವ ಮಾಜಿ ಸಿಎಂ, ಹಾವೇರಿ ಸಂಸದ ಬಸವರಾಜ ಬೊಮ್ಮಾಯಿ ಸಂತಾಪ ಸೂಚಿಸಿದ್ದಾರೆ. ಈಡಿ ದೇಶ ಇವತ್ತು ದುಃಖದಲ್ಲಿ ಮುಳುಗಿದೆ. ಒಬ್ಬ ವ್ಯಕ್ತಿ ಇಲ್ಲದಾಗ ಆ ವ್ಯಕ್ತಿಯ ಮಹತ್ವ ಗೊತ್ತಾಗುತ್ತೆ. ಸಾಧಾರಣ ರಾಜಕಾರಣಿ ಅಲ್ಲಾ, ಬ್ಯಾಂಕ್ ಕೆಲಸ ಮಾಡಿ, ಪೈನಾನ್ಸ್ ವಿಭಾಗದಲ್ಲಿ ಕೆಲಸ...
- Advertisement -spot_img

Latest News

Mandya News: ಮತ್ತೆ ಮಂಡ್ಯ ಕೋರ್ಟ್‌ಗೆ ಬಾಂಬ್ ಬೆದರಿಕೆ ಕರೆ, ಕಲಾಪ ನಿಲ್ಲಿಸಿ ಆಚೆ ಬಂದ ವಕೀಲರು

Mandya News: ಮತ್ತೆ ಮಂಡ್ಯ ಕೋರ್ಟ್‌ಗೆ ಬಾಂಬ್ ಬೆದರಿಕೆ ಮೇಲ್ ಬಂದಿದ್ದು, ಈ ಕಾರಣಕ್ಕೆ ವಕೀಲರು ಕೋರ್ಟ್ ಕಲಾಪ ನಿಲ್ಲಿಸಿ ಆಚೆ ಬಂದಿದ್ದಾರೆ. ಸದ್ಯ ಕೋರ್ಟ್...
- Advertisement -spot_img