Tuesday, July 21, 2026

Basavaraj Bommai

ಮೈಕ್ರೋ ಫೈನಾನ್ಸ್ ಬೆಂಬಲಿಸುವ ಪೊಲೀಸರ ವಿರುದ್ಧ ಕ್ರಮ ಅಗತ್ಯ: ಬಸವರಾಜ್ ಬೊಮ್ಮಾಯಿ

Hubli News: ಹುಬ್ಬಳ್ಳಿ: ಭಾರತದಲ್ಲಿ ಪ್ರಜಾಪಭುತ್ವ ಗಟ್ಟಿಯಾಗಿ ಉಳಿಯಲು ಡಾ. ಬಾಬಾಸಾಹೇಬ್ ಅಂಬೇಡ್ಕರ್ ಕೊಟ್ಟಿರುವ ಸಂವಿಧಾನ ಕಾರಣ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಮಗೆ ಸ್ವಾತಂತ್ರೋತ್ಸವ ಎಷ್ಟು ಮುಖ್ಯವೋ ಗಣರಾಜ್ಯೋತ್ಸವವೂ ಅಷ್ಟೇ ಮುಖ್ಯ. ನಮ್ಮಷ್ಟಕ್ಕೆ ನಾವೇ ಗಣರಾಜ್ಯವನ್ನು ಒಪ್ಪಿಕೊಂಡಿದ್ದೇವೆ. ಡಾ. ಬಾಬಾಸಾಹೇಬ್ ಅಂಬೇಡ್ಕರ್...

ಮೈಕ್ರೋ ಫೈನಾನ್ಸ್ ವಿರುದ್ಧ ಸರ್ಕಾರ ಗಂಭೀರ ಕ್ರಮ ಕೈಗೊಳ್ಳಬೇಕಿದೆ: ಬಸವರಾಜ ಬೊಮ್ಮಾಯಿ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಇಂದು ಮಾಧ್ಯಮದವರ ಜೊತೆ ಮಾತನಾಡಿದ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ, ಸಿಎಂ ಮುಡಾ ಹಗರಣ ಕ್ಲೀನ್ ಚಿಟ್ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಲು ನಿರಾಕರಿಸಿದರು. ಅಧಿಕೃತವಾಗಿ ಆದೇಶ ಬರಲಿ, ಆಮೇಲೆ ಮಾತನಾಡುತ್ತೇನೆ ಎಂದು ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. ಮೈಕ್ರೋ ಫೈನಾನ್ಸ್ ಹಾವಳಿ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಬೊಮ್ಮಾಯಿ, ಮೈಕ್ರೋ ಫೈನಾನ್ಸ್ ಹಾವಳಿ ದಿನದಿಂದ ದಿನಕ್ಕೆ...

Political News: ಬೀದರ್‌ನಲ್ಲಿ ಗುಂಡಿನ ದಾಳಿ: ಘಟನೆ ವಿರುದ್ಧ ಬಿಜೆಪಿಗರ ಆಕ್ರೋಶ

Political News: ಬೀದರ್‌ನಲ್ಲಿ ಎಸ್‌ಬಿಐ ಸಿಬ್ಬಂದಿ, ಎಟಿಎಂಗೆ ಹಣ ಹಾಕುವ ವೇಳೆ ಗುಂಡಿನ ದಾಳಿಗೆ ಒಳಗಾಗಿದ್ದು, ಓರ್ವ ಮೃತಪಟ್ಟಿದ್ದಾನೆ ಮತ್ತೊರ್ವ ಗಂಭೀರ ಸ್ಥಿತಿಯಲ್ಲಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಬಗ್ಗೆ ಆಕ್ರೋಶ ಹೊರಹಾಕಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಬೀದರ್ ನ ಎಟಿಎಂ ಸಿಬ್ಬಂದಿಯ ಮೇಲಿನ ಮಾರಣಾಂತಿಕ ಗುಂಡಿನ ದಾಳಿ ಅತ್ಯಂತ ಆತಂಕಕಾರಿ ಬೆಳವಣಿಗೆಯಾಗಿದ್ದು ಹಾಡು ಹಗಲಲ್ಲೇ...

Political News: ಸಂವಿಧಾನ ವಿರೋಧಿ ಕಾಂಗ್ರೆಸನ್ನು ಎಲ್ಲರೂ ತಿರಸ್ಕರಿಸಬೇಕು: ಬಸವರಾಜ ಬೊಮ್ಮಾಯಿ

Bagalakote News: ಬಾಗಲಕೋಟೆ: ಪ್ರಧಾನಿ ನರೇಂದ್ರ ಮೋದಿಯವರ ಕಲ್ಯಾಣ ರಾಜ್ಯದ ಕನಸಿಗೆ ಎಲ್ಲರೂ ಬೆಂಬಲ ಕೊಟ್ಟಾಗ ಮಾತ್ರ ವಿಕಸಿತ ಭಾರತ ಆಗುತ್ತದೆ. ಅದಕ್ಕೆ ಎಲ್ಲ ವರ್ಗದ ಜನರು ಬೆಂಬಲ ಕೊಡಬೇಕು. ಸಂವಿಧಾನ ವಿರೋಧಿ ಕಾಂಗ್ರೆಸನ್ನು ಎಲ್ಲರೂ ತಿರಸ್ಕರಿಸಬೇಕು. ಸಂವಿಧಾನಕ್ಕೆ ನಮ್ಮ ಬೆಂಬಲ ಎಂದು ಸಂಕಲ್ಪ ಮಾಡಬೇಕು. ಸಂವಿಧಾನ ರಕ್ಷಣೆಯ ಕಾಂತಿಯಾಗಲಿ ಎಂದು ಮಾಜಿ ಮುಖ್ಯಮಂತ್ರಿ...

ರಾಜ್ಯದ ಜನರ ಮೇಲೆ 40 ಸಾವಿರ ಕೋಟಿ, ಹೆಚ್ಚುವರಿ ತೆರಿಗೆ ಭಾರ: ಬಸವರಾಜ ಬೊಮ್ಮಾಯಿ

Bagalakote News: ಬಾಗಲಕೋಟೆ: ರಾಜ್ಯ ಕಾಂಗ್ರೆಸ್ ‌ನಾಯಕರು ಜನರ ಸಮಸ್ಯೆಗೆ ಸ್ಪಂದಿಸದೆ ತಮ್ಮ ಕುರ್ಚಿ ಭದ್ರತೆಗೆ ಆಟ ಆಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ. ಬಾಗಲಕೋಟೆಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನಲ್ಲಿ ಡಿನ್ನರ್ ಪಾಲಿಟಿಕ್ಸ್ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿ, ಅವರು ಡಿನ್ನರ್ ಆದರೂ ಮಾಡಲಿ, ಲಂಚ್ ಮಾಡಲಿ,...

ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಸಹನೆಯ ಕಟ್ಟೆ ಒಡೆಯುವ ಕಾಲ ಸನ್ನಿಹಿತವಾಗಿದೆ: ಬಸವರಾಜ ಬೊಮ್ಮಾಯಿ

Political News: ಕಾಂಗ್ರೆಸ್ಸಿನಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ದೂರವಿಟ್ಟು ಸಂಚು ರೂಪಿಸಲಾಗುತ್ತಿದೆ ಎಂದು ಬಿಜೆಪಿ ನಾಯಕರು ಆರೋಪಿಸುತ್ತಿದ್ದಾರೆ. ಅದರಂತೆ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಸಹ ಇದೇ ರೀತಿ ಆರೋಪಿಸಿದ್ದು, ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಸಹನೆಯ ಕಟ್ಟೆ ಒಡೆಯುವ ಕಾಲ ಸನ್ನಿಹಿತವಾಗಿದೆ ಎಂದಿದ್ದಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದ ಅಭದ್ರತೆ. ಒಳ ಬೇಗುದಿ ಇದೆ, ಡಿಸಿಎಂ ಡಿ.ಕೆ.ಶಿವಕುಮಾರ್...

ಆರ್ಥಿಕ ಸುಧಾರಣೆ ತಂದ ಕೀರ್ತಿ ಡಾ.ಮನಮೋಹನ್ ಸಿಂಗ್‌ಗೆ ಸಲ್ಲುತ್ತದೆ: ಬಸವರಾಜ್ ಬೊಮ್ಮಾಯಿ

Hubli News: ಹುಬ್ಬಳ್ಳಿ: ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ನಿಧನರಾಗಿರುವ ಹಿನ್ನೆಲೆ, ಹುಬ್ಬಳ್ಳಿಯಲ್ಲಿ ಮಾತನಾಡಿರುವ ಮಾಜಿ ಸಿಎಂ, ಹಾವೇರಿ ಸಂಸದ ಬಸವರಾಜ ಬೊಮ್ಮಾಯಿ ಸಂತಾಪ ಸೂಚಿಸಿದ್ದಾರೆ. ಈಡಿ ದೇಶ ಇವತ್ತು ದುಃಖದಲ್ಲಿ ಮುಳುಗಿದೆ. ಒಬ್ಬ ವ್ಯಕ್ತಿ ಇಲ್ಲದಾಗ ಆ ವ್ಯಕ್ತಿಯ ಮಹತ್ವ ಗೊತ್ತಾಗುತ್ತೆ. ಸಾಧಾರಣ ರಾಜಕಾರಣಿ ಅಲ್ಲಾ, ಬ್ಯಾಂಕ್ ಕೆಲಸ ಮಾಡಿ, ಪೈನಾನ್ಸ್ ವಿಭಾಗದಲ್ಲಿ ಕೆಲಸ...

ಕರ್ನಾಟಕದಲ್ಲಿ ಆಡಳಿತ ಹಳಿ ತಪ್ಪಿದೆ. ಪ್ರತಿಯೊಂದಕ್ಕೂ ಪೋಲಿಸ್ ದುರ್ಬಳಕೆ ಆಗುತ್ತಿದೆ: ಬೊಮ್ಮಾಯಿ

Political News: ಸಿ.ಟಿ.ರವಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಮಾತನಾಡಿದ್ದಾರೆ. ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರು ಸದನದಲ್ಲಿ ಅವಾಚ್ಯವಾಗಿ ಹೇಳಿಕೆ ನೀಡಿದ್ದಾರೊ ಇಲ್ಲವೊ ಎಂಬುದರ ಸತ್ಯಶೋಧನೆ ಆಗಬೇಕು. ತನಿಖೆ ಆಗಬೇಕು. ಪೊಲೀಸರ ನಡವಳಿಕೆಯನ್ನು ನಾವು ಸಮರ್ಥಿಸಿಕೊಳ್ಳುವುದಕ್ಕೆ ಸಾಧ್ಯವಿಲ್ಲ ಎಂದು ಬೊಮ್ಮಾಯಿ ಹೇಳಿದ್ದಾರೆ. ಹಿಂದೆ ವಿಧಾನಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಅಂದವರಿಗೆ ಈ ಸರ್ಕಾರ ಯಾವುದೇ...

ಭರತ್ ಬೊಮ್ಮಾಯಿ ದೊಡ್ಡ ಅಂತರದಿಂದ ಗೆಲ್ಲುವ ವಿಶ್ವಾಸವಿದೆ: ಬಸವರಾಜ ಬೊಮ್ಮಾಯಿ

Hubli News: ಹುಬ್ಬಳ್ಳಿ: ಶಿಗ್ಗಾವಿ ಸವಣೂರು ಕ್ಷೇತದ ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿ ದೊಡ್ಡ ಅಂತರದಿಂದ ಗೆಲ್ಲುವ ವಿಶ್ವಾಸವಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಭರವಸೆ ವ್ಯಕ್ತಪಡಿಸಿದ್ದಾರೆ. https://youtu.be/N7TxevBD1pQ ಹುಬ್ಬಳ್ಳಿಯಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಅಭ್ಯರ್ಥಿ ರೌಡಿಶೀಟರ್ ಅಂತ ಎಸ್ಪಿ ಹಾಗೂ ಅಜ್ಜಂಪೀರ್ ಖಾದ್ರಿ ಇಬ್ಬರೂ ಹೇಳಿದ್ದಾರೆ‌. ಎಸ್ಪಿ ಅವರು...

ಸಿದ್ದರಾಮಯ್ಯ ಡಬಲ್ ಪೇಮೆಂಟ್ ಮುಖ್ಯಮಂತ್ರಿ: ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ

Hubli News: ಹುಬ್ಬಳ್ಳಿಯಲ್ಲಿ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದು, ಕಾಂಗ್ರೆಸ್ ಮತ್ತು ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಡಬಲ್ ಪೆಮೆಂಟ್ ಸಿಎಂ ಸಿದ್ಧರಾಮಯ್ಯಾ ಆಗಿದ್ದಾರೆ. ರಾಜ್ಯ ಸರಕಾರದಲ್ಲಿ ಮೀತಿ ಮೀರಿ ಭ್ರಷ್ಟಾಚಾರ ತಾಂಡವಾಡುತಿದೆ. ನಾವು ಅಧಿಕಾರದಲ್ಲಿ ಇದ್ದಾಗ ನಮಗೆ 40 ಪರ್ಸೇಂಟ್ ಸರ್ಕಾರ ಅಂತಾ ಹೇಳತಾ ಇದ್ದರು . ಆದರೆ ಈಗ...
- Advertisement -spot_img

Latest News

ಕಾನೂನಿನ ಮುಂದೆ ಎಲ್ಲರೂ ಸಮಾನರು ಎಂದು ಮಾತಿನಲ್ಲಿ ಅಲ್ಲ, ಕಾರ್ಯದಲ್ಲಿ ಸಾಬೀತುಪಡಿಸಿ: ಆರ್.ಅಶೋಕ್ ಸವಾಲ್

Political News: ಶಿವಾಜಿನಗರದಲ್ಲಿ ಫುಟ್ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ನಡೆಸುತ್ತಿದ್ದ ಜಿಬಿಎ (GBA) ಅಧಿಕಾರಿಯ ಮೇಲೆ ನಡೆದ ಮಾರಣಾಂತಿಕ ಹಲ್ಲೆ ಬಗ್ಗೆ ಬಿಜೆಪಿ ನಾಯಕರು ವಿರೋಧ ವ್ಯಕ್ತಪಡಿಸಿದ್ದಾರೆ....
- Advertisement -spot_img