Saturday, April 18, 2026

Basavaraj Bommai

ಕೆ.ಎಸ್.ಈಶ್ವರಪ್ಪ ಮನವೊಲಿಕೆ ಆಗುತ್ತೆ- ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ವಿಶ್ವಾಸ

Hubli News: ಹುಬ್ಬಳ್ಳಿ- ಈಗಾಗಲೇ ಮಾಜಿ ಸಿಎಂ ಯಡಿಯೂರಪ್ಪನವರು ಮತಾಡುವುದಾಗಿ ಹೇಳಿದ್ದಾರೆ, ಈಶ್ವರಪ್ಪನವರ ಮನವೊಲಿಕೆ ಆಗುತ್ತೆ ಎಂದು ಗದಗ ಲೋಕಸಭಾ ಅಭ್ಯರ್ಥಿ ಬಸವರಾಜ್ ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದರು. ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನಮ್ಮ ರಾಷ್ಟ್ರೀಯ ನಾಯಕರು ಬಿಎಸ್‌ವೈ ಅವರು ಸೇರಿ ಈಶ್ವರಪ್ಪನವರ ಜೊತೆ ಮಾತಾಡಿ ಮನವೊಲಿಕೆ ಮಾಡುತ್ತಾರೆ. ಇನ್ನೂ ರಮೇಶ್ ಜಾರಕಿಹೊಳಿಯವರು ಕ್ಷೇತ್ರ...

‘ನರೇಂದ್ರ ಮೋದಿ ಮೂರನೇ ಬಾರಿಗೆ ಪ್ರಧಾನಿ ಆದ ತಕ್ಷಣ ಕಾಂಗ್ರೆಸ್ ಇಬ್ಭಾಗ ಆಗುತ್ತದೆ’

Hubballi Political News: ಹುಬ್ಬಳ್ಳಿಯಲ್ಲಿ ಇಂದು ಮಾತನಾಡಿದ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ, ಲಕ್ಷ್ಮಣ ಸವದಿ, ಜನಾರ್ದನ ರೆಡ್ಡಿ ಮರಳಿ ಬಿಜೆಪಿ ಸೇರ್ಪಡೆ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಶಾಸಕ ಲಕ್ಷ್ಮಣ ಸವದಿ ಮರಳಿ ಬಿಜೆಪಿ ಬರಲ್ಲಾ ಅಂತಾ ಅವರೇ ಹೇಳಿದ್ದಾರೆ. ಮತ್ತೇ ಮಿಕ್ಕವರು ಅಷ್ಟೇ ಬೇರೆಯವರು ಬರುವ ನಿರೀಕ್ಷೆ ಇದೆ. ಈಗ ಅವರ ಹೆಸರು ಹೇಳಿದರು...

ದೇಶಾದ್ಯಂತ ಮೋದಿಜೀ, ಬಿಜೆಪಿ ಮತ್ತು ಕಮಲ ಚಿಹ್ನೆ ಪರವಾದ ಅಲೆ: ಬಸವರಾಜ ಬೊಮ್ಮಾಯಿ

Political News: ಬೆಂಗಳೂರು: ಕಾಶ್ಮೀರದಿಂದ ಕನ್ಯಾಕುಮಾರಿ ತನಕ ದೇಶಾದ್ಯಂತ ಇವತ್ತು ನರೇಂದ್ರ ಮೋದಿಜೀ, ಬಿಜೆಪಿ ಮತ್ತು ಕಮಲ ಚಿಹ್ನೆ ಪರವಾದ ಅಲೆ ಇದೆ ಎಂದು ರಾಜ್ಯದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ನಿವೃತ್ತ ಕೆ.ಎ.ಎಸ್. ಅಧಿಕಾರಿ ಆರ್. ರುದ್ರಯ್ಯ ಅವರ ಪಕ್ಷ ಸೇರ್ಪಡೆ...

ಕೊನೆಗೂ ಸಿಎಂ ಸಿದ್ದರಾಮಯ್ಯ ಅವರಿಗೆ ಜ್ಞಾನೋದಯವಾಗಿದೆ: ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ

Hubballi News: ಹುಬ್ಬಳ್ಳಿ: ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಹುಬ್ಬಳ್ಳಿಯಲ್ಲಿ ಮಾತನಾಡಿದ್ದು, ಹಾನಗಲ್ ಗ್ಯಾಂಗ್ ರೇಪ್ ಪ್ರಕರಣದ ಬಗ್ಗೆ ಹೇಳಿಕೆ ನೀಡಿದ್ದಾರೆ. ಹಾನಗಲ್ ಗ್ಯಾಂಗ್ ರೇಪ್ ಪ್ರಕರಣವನ್ನು ಮುಚ್ಚಿಹಾಕಲು ಪೊಲೀಸರ ಪ್ರಯತ್ನ ವಿಫಲವಾಗಿದೆ. ಸಂತ್ರಸ್ತರಿಗೆ ದುಡ್ಡು ಕೊಟ್ಟು ಆಮಿಷ ಒಡ್ಡಿ ಕಂಪ್ಲೇಂಟ್ ಹಿಂಪಡೆಯಲು ಹೇಳಿದ್ದು ಬಹಿರಂಗವಾಗಿದೆ.  ಪ್ರಕರಣವನ್ನು ಎಸ್. ಐ. ಟಿ ಗೆ ಮಾಡಲು ಹೇಳುತ್ತೇನೆ....

‘ರಾಜ್ಯದಲ್ಲಿ ಸರಕಾರ ಬಂದು ಆರು ತಿಂಗಳು ಆದರು ಯಾವುದೇ ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿಲ್ಲ’

Political News: ಹುಬ್ಬಳ್ಳಿ: ರಾಜ್ಯದಲ್ಲಿ ಸರಕಾರ ಬಂದು ಆರು ತಿಂಗಳು ಆದರು ಯಾವುದೇ ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿಲ್ಲ. ಸರ್ಕಾರ ಅಧಿಕಾರಕ್ಕೆ ಬರುವ ಮುನ್ನ ಏನು ಭರವಸೆ ನೀಡಿದ್ದರು ಅದು ಈಡೇರಿಲ್ಲ. ಅವರೇ ಮಧ್ಯಂತರ ಆರ್ಥಿಕ ಸ್ಥಿತಿಗತಿ ಕುರಿತು ವರದಿ ಮಂಡನೆ ಮಾಡಿದರು. ಆದರೆ ಅದರಿಂದ ಗೊತ್ತಾಗುತ್ತದೆ ಏನು ಸುಧಾರಣೆ ಆಗಿಲ್ಲ. ಎಷ್ಟೇ ಭರವಸೆ ಯೋಜನೆ...

‘ಶುಭ ಅಷ್ಟಮಿ ದಿನ, ನನಗೆ ಅಷ್ಟೈಶ್ವರ್ಯ ಒಲಿದ ಸಂಭ್ರಮ!’

Political News: ಬೆಂಗಳೂರು: ಶಸ್ತ್ರಚಿಕಿತ್ಸೆಗೆ ಒಳಗಾಗಿ ಆಸ್ಪತ್ರೆಯಲ್ಲಿ ವಿಶ್ರಾಂತಿ ಪಡೆಯುತ್ತಿರುವ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ದೂರವಾಣಿ ಕರೆ ಮಾಡಿ ಆರೋಗ್ಯ ವಿಚಾರಿಸಿದರು. ಈ ಕುರಿತು ಟ್ವೀಟ್ ಮಾಡಿರುವ ಮಾಜಿ  ಸಿಎಂ ಬಸವರಾಜ ಬೊಮ್ಮಾಯಿ ಅವರು, ಶುಭ ಅಷ್ಟಮಿ ದಿನ, ನನಗೆ ಅಷ್ಟೈಶ್ವರ್ಯ ಒಲಿದ ಸಂಭ್ರಮ ಎಂದು ತಿಳಿಸಿದ್ದಾರೆ. ಶಸ್ತ್ರ ಚಿಕಿತ್ಸೆಗೆ...

ಗಣತಿಯಲ್ಲಿ ಯಾವ ಜಾತಿ ಸಮೀಕ್ಷೆ ಅನ್ನೋ ಸ್ಟಷ್ಟತೆ ಇಲ್ಲ; ಬೊಮ್ಮಾಯಿ..!

ಹುಬ್ಬಳ್ಳಿ: ಹಿಂದಿನ ಕಾಂಗ್ರೆಸ್ ಸರ್ಕಾರ ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಮಾಡಬಹುದಿತ್ತು. ಚುನಾವಣೆ ಬಂತು ಅಂತ ಆ ಸಮಯದಲ್ಲಿ ಮಾಡಲಿಲ್ಲ. ಈಗಾದರೆ ಈ ಬಗ್ಗೆ ಮಾತನಾಡುತ್ತಾರೆ, ಅದು ಜಾತಿಗಣತಿ ಹೌದೋ ಅಲ್ಲೋ ಅನ್ನೋದರ ಬಗ್ಗೆ ಸ್ಪಷ್ಟತೆ ಇಲ್ಲ. ಈ ಬಗ್ಗೆ ಸ್ಪಷ್ಟನೆ ನೀಡಬೇಕು. 160 ಕೋಟಿ ಖರ್ಚು ಮಾಡಿ ಜಾತಿ ಸಮೀಕ್ಷೆ ಮಾಡಿದ್ದು ಅದು...

Basavaraj Bommai : ಹುಬ್ಬಳ್ಳಿ : ಕಾಂಗ್ರೆಸ್ ವಿರುದ್ಧ ಬೊಮ್ಮಾಯಿ ವಾಗ್ದಾಳಿ

Hubballi News : ಹುಬ್ಬಳ್ಳಿ ಜಿಲ್ಲೆಯ ಶಿಗ್ಗಾಂವಿಯ ಬಂಕಾಪುರದಲ್ಲಿ ಮಾತನಾಡಿದ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಅವರು, ಇದು ಆರ್ಥಿಕ ಹಾಗೂ ಶೈಕ್ಷಣಿಕ ಸಮೀಕ್ಷೆ, ಜಾತಿ ಗಣತಿ ಅಲ್ಲ ಎಂದು ಹೇಳಿದ್ದಾರೆ. ಸದ್ಯ ಜಾತಿ ಗಣತಿ ವರದಿ ರಾಜ್ಯ ಸರ್ಕಾರಕ್ಕೆ ಸಲ್ಲಿಸುವಂತೆ ಒತ್ತಾಯಿಸಲಾಗಿದೆ. ಕಾಂಗ್ರೆಸ್ ವಿರುದ್ಧ ಬೊಮ್ಮಾಯಿ ವಾಗ್ದಾಳಿ: ಬಾರ್ ಲೈಸೆನ್ಸ್ ವಿಚಾರವಾಗಿ ಸಿಎಂ ಸಿದ್ದರಾಮಯ್ಯ, ಡಿಸಿಎಂ...

Basavaraj Bommai : ಬಿಜೆಪಿಗೂ, ಚೈತ್ರ ಕೇಸ್ ಗೂ ಯಾವುದೇ ಸಂಬಂಧವಿಲ್ಲ : ಬೊಮ್ಮಾಯಿ

State News : ಕರಾವಳಿ ಮೂಲದ ಉದ್ಯಮಿ ಗೋವಿಂದ ಬಾಬು ಪೂಜಾರಿ ಎಂಬುವವರಿಗೆ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬೈಂದೂರು ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ನಂಬಿಸಿ ಬಹುಕೋಟಿ ರೂಪಾಯಿ ವಂಚನೆ ಮಾಡಿರುವ ಆರೋಪ ಎಹಿಂದೂಪರ ನಾಯಕಿ ಚೈತ್ರಾ ಕುಂದಾಪುರ ಎದುರಿಸುತ್ತಿದ್ದಾರೆ ಈ ವಿಚಾರವಾಗಿ ಮಾಜಿ ಸಿಎಂ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ. "ಚೈತ್ರಾ ಕುಂದಾಪುರ ಕೇಸ್ ನ...

Basavaraj Bommai : ಸರ್ಕಾರದ ವಿರುದ್ದ ಜೆಡಿಎಸ್ ಬಿಜೆಪಿ ಒಟ್ಟಾಗಿ ಹೋರಾಡಬೇಕೆನ್ನುವುದು ಜನರ ಬಯಕೆ : ಬೊಮ್ಮಾಯಿ

Hubballi News : ಕಾಂಗ್ರೆಸ್ ಸರ್ಕಾರದ ದುರಾಡಳಿತ ಹೆಚ್ಚಾಗಿದೆ. ಅದರ ವಿರುದ್ದ ವಿರೋಧ ಪಕ್ಷಗಳು ಒಟ್ಟಿಗೆ ಹೋರಾಟ ಮಾಡಬೇಕೆಂಬುದು ರಾಜ್ಯದ ಜನರ ಅಪೇಕ್ಷೆಯಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ‌. ಹುಬ್ಬಳ್ಳಿಯಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜಕಾರಣ ನಿಂತ ನೀರಲ್ಲ. ಕೆಲವು ಉದ್ದೇಶಕ್ಕಾಗಿ ಕೆಲವು ನಿರ್ಧಾರಗಳನ್ನು ತೆಗೆದುಕೊಳ್ಳಬೇಕಾಗುತ್ತದೆ.ಒಂದು ಕಡೆ ಅಭಿವೃದ್ಧಿ ಸಂಪೂರ್ಣ ಸ್ಥಗಿತವಾಗಿದೆ....
- Advertisement -spot_img

Latest News

ಪೊಲೀಸ್ ಠಾಣೆಯಿಂದ ಎಸ್ಕೇಪ್ ಆಗಿದ್ದ 16 ಕೋಟಿ ವಂಚಕ ಸಂತೋಷ್ ಪತ್ತೆ!

ಕೋಟ್ಯಾಂತರ ರೂಪಾಯಿ ವಂಚನೆ ಪ್ರಕರಣದಲ್ಲಿ ಬಂಧಿತನಾಗಿದ್ದ ಆರೋಪಿ ಪೊಲೀಸ್ ಕಸ್ಟಡಿಯಲ್ಲಿದ್ದಾಗಲೇ ಠಾಣೆಯಿಂದ ಪರಾರಿಯಾಗಿದ್ದ ಘಟನೆ ಬಳ್ಳಾರಿ ಜಿಲ್ಲೆಯಲ್ಲಿ ಸಂಚಲನ ಮೂಡಿಸಿದೆ. ಬಳಿಕ ತೀವ್ರ ಶೋಧ ಕಾರ್ಯಾಚರಣೆ...
- Advertisement -spot_img