Wednesday, July 22, 2026

Basavaraj Bommai

ನಮ್ಮಲ್ಲಿ ಬಿಕ್ಕಟ್ಟಿಲ್ಲ, ನಮ್ಮಲ್ಲಿ ಒಗ್ಗಟ್ಟಿದೆ: ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ

Dharwad News: ಧಾರವಾಡ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮಾತನಾಡಿದ್ದು, ಜೋಶಿ ಅವರು ಐದನೆಯ ಭಾರಿಗೆ ಸ್ಪರ್ದೆ ಮಾಡಿದ್ದಾರೆ. ಪ್ರತಿ ಸಾರಿನೂ ಅವರು ಲಿಡ್ ನಲ್ಲಿ ಗೆದ್ಸಿದ್ದಾರೆ. ಈ ಭಾರಿ ನಾಲ್ಕು ಭಾರಿಯ ಲಿಡ್ ನ್ನ ಮುರಿದು 3 ಲಕ್ಷ ಮತಗಳಿದ ಆಯ್ಕೆ ಆಗುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.. ಇವತ್ತು ಸಾವಿರಾರು ಜನರು ರ‌್ಯಾಲಿಯಲ್ಲಿ ಭಾಗಿಯಾಗಿದ್ದರು....

ಮೋದಿ ಗ್ಯಾರಂಟಿ ಶಾಶ್ವತ ಗ್ಯಾರಂಟಿ. ದೇಶ ಮತ್ತು ಬದುಕು ಕಟ್ಟುವ ಗ್ಯಾರಂಟಿ: ಬಸವರಾಜ ಬೊಮ್ಮಾಯಿ

Hubli Political News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾತನಾಡಿದ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ,   2047ಕ್ಕೆ ಭದ್ರ ಬೂನಾದಿ ಹಾಕುವ, ಸಧೃಡ ಭಾರತ ಕಟ್ಟುವ ನಿಟ್ಟಿನಲ್ಲಿ ಪ್ರಣಾಳಿಕೆ ಬಿಡುಗಡೆಯಾಗಿದೆ. ಶಾಶ್ವತ ಬಡತನ ನಿರ್ಮೂಲನೆ, ಸಮಾಜಿಕ ನ್ಯಾಯ, ಕೃಷಿಗೆ ಬೆಂಬಲ ನೀಡಲಾಗಿದೆ. ಎಲ್ಲಾ ವರ್ಗದ ಅಭಿವೃದ್ಧಿ ಒಳಗೊಂಡಿರುವ ಪರಿಪೂರ್ಣ ಪ್ರಣಾಳಿಕೆ ನಮ್ಮದು ಎಂದು ಬೊಮ್ಮಾಯಿ ಹೇಳಿದ್ದಾರೆ. ಜನರಿಂದ ಅಭಿಪ್ರಾಯ...

ತಂಗಡಗಿ ಹೇಳಿಕೆಗೆ ತಿರುಗೇಟು ನೀಡಿದ ಮಾಜಿ ಸಿಎಂ ಬೊಮ್ಮಾಯಿ

Hubli News: ಹುಬ್ಬಳ್ಳಿ: ಮೋದಿ ಮೋದಿ ಎಂದು ಹೇಳುವ ವಿದ್ಯಾರ್ಥಿಗಳ ಕಪ್ಪಾಳಕ್ಕೆ ಹೊಡೆಯಿರಿ ಎಂಬ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಶಿವರಾಜ ತಂಗಡಗಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಮತದಾರರು ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಪರವಾಗಿ ಮತದಾನ ಮಾಡುವ ಮೂಲಕ ಕಪ್ಪಾಳ ಮೋಕ್ಷ ಮಾಡುತ್ತಾರೆ ಎನ್ನುವ ಮೂಲಕ ತಿರುಗೇಟು...

ಕೆ.ಎಸ್.ಈಶ್ವರಪ್ಪ ಮನವೊಲಿಕೆ ಆಗುತ್ತೆ- ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ವಿಶ್ವಾಸ

Hubli News: ಹುಬ್ಬಳ್ಳಿ- ಈಗಾಗಲೇ ಮಾಜಿ ಸಿಎಂ ಯಡಿಯೂರಪ್ಪನವರು ಮತಾಡುವುದಾಗಿ ಹೇಳಿದ್ದಾರೆ, ಈಶ್ವರಪ್ಪನವರ ಮನವೊಲಿಕೆ ಆಗುತ್ತೆ ಎಂದು ಗದಗ ಲೋಕಸಭಾ ಅಭ್ಯರ್ಥಿ ಬಸವರಾಜ್ ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದರು. ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನಮ್ಮ ರಾಷ್ಟ್ರೀಯ ನಾಯಕರು ಬಿಎಸ್‌ವೈ ಅವರು ಸೇರಿ ಈಶ್ವರಪ್ಪನವರ ಜೊತೆ ಮಾತಾಡಿ ಮನವೊಲಿಕೆ ಮಾಡುತ್ತಾರೆ. ಇನ್ನೂ ರಮೇಶ್ ಜಾರಕಿಹೊಳಿಯವರು ಕ್ಷೇತ್ರ...

‘ನರೇಂದ್ರ ಮೋದಿ ಮೂರನೇ ಬಾರಿಗೆ ಪ್ರಧಾನಿ ಆದ ತಕ್ಷಣ ಕಾಂಗ್ರೆಸ್ ಇಬ್ಭಾಗ ಆಗುತ್ತದೆ’

Hubballi Political News: ಹುಬ್ಬಳ್ಳಿಯಲ್ಲಿ ಇಂದು ಮಾತನಾಡಿದ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ, ಲಕ್ಷ್ಮಣ ಸವದಿ, ಜನಾರ್ದನ ರೆಡ್ಡಿ ಮರಳಿ ಬಿಜೆಪಿ ಸೇರ್ಪಡೆ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಶಾಸಕ ಲಕ್ಷ್ಮಣ ಸವದಿ ಮರಳಿ ಬಿಜೆಪಿ ಬರಲ್ಲಾ ಅಂತಾ ಅವರೇ ಹೇಳಿದ್ದಾರೆ. ಮತ್ತೇ ಮಿಕ್ಕವರು ಅಷ್ಟೇ ಬೇರೆಯವರು ಬರುವ ನಿರೀಕ್ಷೆ ಇದೆ. ಈಗ ಅವರ ಹೆಸರು ಹೇಳಿದರು...

ದೇಶಾದ್ಯಂತ ಮೋದಿಜೀ, ಬಿಜೆಪಿ ಮತ್ತು ಕಮಲ ಚಿಹ್ನೆ ಪರವಾದ ಅಲೆ: ಬಸವರಾಜ ಬೊಮ್ಮಾಯಿ

Political News: ಬೆಂಗಳೂರು: ಕಾಶ್ಮೀರದಿಂದ ಕನ್ಯಾಕುಮಾರಿ ತನಕ ದೇಶಾದ್ಯಂತ ಇವತ್ತು ನರೇಂದ್ರ ಮೋದಿಜೀ, ಬಿಜೆಪಿ ಮತ್ತು ಕಮಲ ಚಿಹ್ನೆ ಪರವಾದ ಅಲೆ ಇದೆ ಎಂದು ರಾಜ್ಯದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ನಿವೃತ್ತ ಕೆ.ಎ.ಎಸ್. ಅಧಿಕಾರಿ ಆರ್. ರುದ್ರಯ್ಯ ಅವರ ಪಕ್ಷ ಸೇರ್ಪಡೆ...

ಕೊನೆಗೂ ಸಿಎಂ ಸಿದ್ದರಾಮಯ್ಯ ಅವರಿಗೆ ಜ್ಞಾನೋದಯವಾಗಿದೆ: ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ

Hubballi News: ಹುಬ್ಬಳ್ಳಿ: ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಹುಬ್ಬಳ್ಳಿಯಲ್ಲಿ ಮಾತನಾಡಿದ್ದು, ಹಾನಗಲ್ ಗ್ಯಾಂಗ್ ರೇಪ್ ಪ್ರಕರಣದ ಬಗ್ಗೆ ಹೇಳಿಕೆ ನೀಡಿದ್ದಾರೆ. ಹಾನಗಲ್ ಗ್ಯಾಂಗ್ ರೇಪ್ ಪ್ರಕರಣವನ್ನು ಮುಚ್ಚಿಹಾಕಲು ಪೊಲೀಸರ ಪ್ರಯತ್ನ ವಿಫಲವಾಗಿದೆ. ಸಂತ್ರಸ್ತರಿಗೆ ದುಡ್ಡು ಕೊಟ್ಟು ಆಮಿಷ ಒಡ್ಡಿ ಕಂಪ್ಲೇಂಟ್ ಹಿಂಪಡೆಯಲು ಹೇಳಿದ್ದು ಬಹಿರಂಗವಾಗಿದೆ.  ಪ್ರಕರಣವನ್ನು ಎಸ್. ಐ. ಟಿ ಗೆ ಮಾಡಲು ಹೇಳುತ್ತೇನೆ....

‘ರಾಜ್ಯದಲ್ಲಿ ಸರಕಾರ ಬಂದು ಆರು ತಿಂಗಳು ಆದರು ಯಾವುದೇ ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿಲ್ಲ’

Political News: ಹುಬ್ಬಳ್ಳಿ: ರಾಜ್ಯದಲ್ಲಿ ಸರಕಾರ ಬಂದು ಆರು ತಿಂಗಳು ಆದರು ಯಾವುದೇ ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿಲ್ಲ. ಸರ್ಕಾರ ಅಧಿಕಾರಕ್ಕೆ ಬರುವ ಮುನ್ನ ಏನು ಭರವಸೆ ನೀಡಿದ್ದರು ಅದು ಈಡೇರಿಲ್ಲ. ಅವರೇ ಮಧ್ಯಂತರ ಆರ್ಥಿಕ ಸ್ಥಿತಿಗತಿ ಕುರಿತು ವರದಿ ಮಂಡನೆ ಮಾಡಿದರು. ಆದರೆ ಅದರಿಂದ ಗೊತ್ತಾಗುತ್ತದೆ ಏನು ಸುಧಾರಣೆ ಆಗಿಲ್ಲ. ಎಷ್ಟೇ ಭರವಸೆ ಯೋಜನೆ...

‘ಶುಭ ಅಷ್ಟಮಿ ದಿನ, ನನಗೆ ಅಷ್ಟೈಶ್ವರ್ಯ ಒಲಿದ ಸಂಭ್ರಮ!’

Political News: ಬೆಂಗಳೂರು: ಶಸ್ತ್ರಚಿಕಿತ್ಸೆಗೆ ಒಳಗಾಗಿ ಆಸ್ಪತ್ರೆಯಲ್ಲಿ ವಿಶ್ರಾಂತಿ ಪಡೆಯುತ್ತಿರುವ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ದೂರವಾಣಿ ಕರೆ ಮಾಡಿ ಆರೋಗ್ಯ ವಿಚಾರಿಸಿದರು. ಈ ಕುರಿತು ಟ್ವೀಟ್ ಮಾಡಿರುವ ಮಾಜಿ  ಸಿಎಂ ಬಸವರಾಜ ಬೊಮ್ಮಾಯಿ ಅವರು, ಶುಭ ಅಷ್ಟಮಿ ದಿನ, ನನಗೆ ಅಷ್ಟೈಶ್ವರ್ಯ ಒಲಿದ ಸಂಭ್ರಮ ಎಂದು ತಿಳಿಸಿದ್ದಾರೆ. ಶಸ್ತ್ರ ಚಿಕಿತ್ಸೆಗೆ...

ಗಣತಿಯಲ್ಲಿ ಯಾವ ಜಾತಿ ಸಮೀಕ್ಷೆ ಅನ್ನೋ ಸ್ಟಷ್ಟತೆ ಇಲ್ಲ; ಬೊಮ್ಮಾಯಿ..!

ಹುಬ್ಬಳ್ಳಿ: ಹಿಂದಿನ ಕಾಂಗ್ರೆಸ್ ಸರ್ಕಾರ ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಮಾಡಬಹುದಿತ್ತು. ಚುನಾವಣೆ ಬಂತು ಅಂತ ಆ ಸಮಯದಲ್ಲಿ ಮಾಡಲಿಲ್ಲ. ಈಗಾದರೆ ಈ ಬಗ್ಗೆ ಮಾತನಾಡುತ್ತಾರೆ, ಅದು ಜಾತಿಗಣತಿ ಹೌದೋ ಅಲ್ಲೋ ಅನ್ನೋದರ ಬಗ್ಗೆ ಸ್ಪಷ್ಟತೆ ಇಲ್ಲ. ಈ ಬಗ್ಗೆ ಸ್ಪಷ್ಟನೆ ನೀಡಬೇಕು. 160 ಕೋಟಿ ಖರ್ಚು ಮಾಡಿ ಜಾತಿ ಸಮೀಕ್ಷೆ ಮಾಡಿದ್ದು ಅದು...
- Advertisement -spot_img

Latest News

ಅಧಿಕಾರ ಕಳೆದುಕೊಳ್ಳುವ ಭೀತಿಯಲ್ಲಿ ಸರ್ವಾಧಿಕಾರದ ದಾರಿ ಹಿಡಿದಿರುವ ಹೇಡಿ ಸರ್ಕಾರದ ನಡೆ: ಹರಿಪ್ರಸಾದ್

Political News: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಿನ್ನೆ ವಿದ್ಯಾರ್ಥಿಗಳು ಇದನ್ನು ಕೇಂದ್ರ ಸರ್ಕಾರದ ನಿರ್ಲಕ್ಷ್ಯ ಧೋರಣೆ ಎಂದು ಆರೋಪಿಸಿ, ಸಂಸತ್ ಚಲೋ...
- Advertisement -spot_img