Thursday, October 30, 2025

Basavaraj Bommai

‘ರಾಹುಲ್ ಗಾಂಧಿ ಮಧ್ಯಪ್ರವೇಶಿಸಲಿ: ಇಲ್ಲದಿದ್ದರೆ ಕರ್ನಾಟಕ ಎಟಿಎಂ ಅಂತ ಸಾಬೀತು’

Political News: ಬೆಂಗಳೂರು: ಬಿಬಿಎಂಪಿ ಗುತ್ತಿಗೆದಾರರ ಸಂಘದವರು ಕಾಂಗ್ರೆಸ್ ಸರ್ಕಾರದಲ್ಲಿ 65% ಕಮಿಷನ್ ಕೇಳುತ್ತಿದ್ದಾರೆ ಎಂದು ಕಾಂಗ್ರೆಸ್ ‌ನಾಯಕ ರಾಹುಲ್ ಗಾಂಧಿ ಗಮನಕ್ಕೆ ತಂದಿದ್ದಾರೆ. ರಾಹುಲ್ ಗಾಂಧಿ ಭ್ರಷ್ಟಾಚಾರ ಸಹಿಸದೇ‌ ಇದ್ದರೇ ತಕ್ಷಣ ಮಧ್ಯ ಪ್ರವೇಶ ಮಾಡಿ, ಗುತ್ತಿಗೆದಾರರ ಬಿಲ್ ಬಿಡುಗಡೆಗೆ ಸೂಚಿಸಬೇಕು. ಇಲ್ಲದಿದ್ದರೆ ಕರ್ನಾಟಕ ಕಾಂಗ್ರೆಸ್ ನ ಎಟಿಎಂ ಎನ್ನುವುದು ಸಾಬೀತಾದಂತೆ ಎಂದು...

ಪ್ರತಿಪಕ್ಷದ ನಾಯಕನ ಸ್ಥಾನ ಆಗಸ್ಟ್ 15 ರ ನಂತರ ತೀರ್ಮಾನ: ಬಸವರಾಜ ಬೊಮ್ಮಾಯಿ

political news: ಬೆಂಗಳೂರು: ಪ್ರತಿಪಕ್ಷದ ನಾಯಕನ ಸ್ಥಾನದ ಕುರಿತು ಆಗಸ್ಟ್ 15 ರ ನಂತರ ಸೂಕ್ತ ತೀರ್ಮಾನ ಕೈಗೊಳ್ಳುವುದಾಗಿ ಪಕ್ಷದ ಹೈಕಮಾಂಡ್ ನಾಯಕರು ತಿಳಿಸಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನು ಸಂಸತ್ ಅಧಿವೇಶನ ಸಂದರ್ಭದಲ್ಲಿ ಸಂಸದರನ್ನು ಭೇಟಿ ಮಾಡಲು ದೆಹಲಿಗೆ ಹೋಗಿದ್ದೆ, ಇದೇ ಸಂದರ್ಭದಲ್ಲಿ...

Basavaraj Bommai : ಎಸ್ಸಿಪಿಟಿಎಸ್ ಪಿ ಹಣ ವಾಪಸ್ ಪಡೆಯದಿದ್ದರೆ, ರಾಜ್ಯಾದ್ಯಂತ ಹೋರಾಟ : ಬೊಮ್ಮಾಯಿ

Banglore News : ರಾಜ್ಯ ಸರ್ಕಾರ  ಎಸ್ಸಿಪಿ ಟಿಎಸ್ ಪಿ ಹಣವನ್ನು ಗ್ಯಾರೆಂಟಿ ಯೋಜನೆಗಳಿಗೆ ನೀಡಿರುವುದನ್ಮು ವಾಪಸ್ ಪಡೆಯದಿದ್ದರೆ, ಎಸ್ಸಿ ಎಸ್ಟಿ ಸಮುದಾಯದ ಪರವಾಗಿ ರಾಜ್ಯಾದ್ಯಂತ ಹೋರಾಟ ನಡೆಸಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಎಚ್ಚರಿಸಿದ್ದಾರೆ. ರಾಜ್ಯ ಸರ್ಕಾರ  ಎಸ್ಸಿಪಿ ಟಿಎಸ್ ಪಿ ಹಣವನ್ನು  ಗ್ಯಾರೆಂಟಿ ಯೋಜನೆಗಳಿಗೆ ವರ್ಗಾಯಿಸಿರುವುದನ್ನು ವಿರೋಧಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್...

Basavaraj Bommai : ಸರಕಾರದ 6ನೇ ಗ್ಯಾರಂಟಿಯೇ ಬೆಲೆ ಏರಿಕೆ…! : ಸರಕಾರಕ್ಕೆ ಕುಟುಕಿದ ಮಾಜಿ ಸಿಎಂ ಬೊಮ್ಮಾಯಿ

Political News : ಮಾಜಿ ಡಿಸಿಎಂ ಗೋವಿಂದ ಕಾರಜೋಳ  ಮತ್ತು ವಿಧಾನ ಪರಿಷತ್ ಸದಸ್ಯ ಎನ್ ವಿ ಕುಮಾರ್  ಜಂಟಿ ಸುದ್ದಿಗೋಷ್ಠಿ  ನಡೆಸಿ ಕಾಂಗ್ರೆಸ್ ಸರಕಾರದ ಗ್ಯಾರಂಟಿ ಯೋಜನೆ   ಬಗ್ಗೆ ಟೀಕೆ ಕೂಡಾ ಮಾಡಿದರು. 5 ಗ್ಯಾರಂಟಿಗಳಿಗೆ 50 ಸಾವಿರ ಕೋಟಿ ಖರ್ಚು ಮಾಡುವುದಾಗಿ ಸಿಎಂ ಹೇಳಿದ್ದಾರೆ. ಈಗಾಗಲೇ ಜುಲೈ ಮುಗಿದಿದ್ದು, 50 ಸಾವಿರ ಕೋಟಿ...

Basavaraj Bommai : ಬೊಮ್ಮಾಯಿ ಸರ್ಕಾರದ ಯಡವಟ್ಟಿನಿಂದ ಕಂಗೆಟ್ಟ ಗುತ್ತಿಗೆದಾರರು: ಜಿಲ್ಲೆಯಲ್ಲಿಯೇ 315 ಕೋಟಿ ಬಾಕಿ

Hubballi News : ಸರ್ಕಾರ ಜಾರಿ ಮಾಡಿರುವ ಯೋಜನೆ ಕಾಮಗಾರಿ ಅರ್ಧಕ್ಕೆ ನಿಂತಿದೆ. ನಮ್ಮ ಮನೆಯ ಆವರಣದಲ್ಲಿನ ರಸ್ತೆ ಕಾಮಗಾರಿ ಸ್ಟಾಫ್ ಆಗಿದೆ‌ ಅಂತ ಸಾರ್ವಜನಿಕರ ಕಂಪ್ಲೆಂಟ್ ಮಾಡ್ತಿದ್ದಾರೆ. ಆದರೆ ಕಾಮಗಾರಿ ಆರಂಭವಾಗಲು ಆರ್ಥಿಕ ಶಕ್ತಿ ಬೇಕಿದೆ. ಸರ್ಕಾರಗಳ ತಿಕ್ಕಾಟದ ನಡುವೆ ಜನರು ಮಾತ್ರವಲ್ಲದೆ ಗುತ್ತಿಗೆದಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಅಷ್ಟಕ್ಕೂ ಏನಿದು ಸ್ಟೋರಿ ಅಂತೀರಾ..?...

ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ನಿವಾಸಕ್ಕೆ ಭೇಟಿ ನೀಡಿದ ಡಿಸಿಎಂ ಡಿ.ಕೆ.ಶಿವಕುಮಾರ್

Political News: ಬೆಂಗಳೂರು: ಇಂದು ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನಿವಾಸಕ್ಕೆ ಭೇಟಿ ನೀಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ಬ್ರ್ಯಾಂಡ್ ಬೆಂಗಳೂರು ನಿರ್ಮಾಣದ ಬಗ್‌ಗೆ ಚರ್ಚಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಡಿಕೆಶಿ, ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ ಅವರನ್ನು ಇಂದು ಅವರ ನಿವಾಸದಲ್ಲಿ ಭೇಟಿಯಾಗಿ ಅವರ ಆತಿಥ್ಯ ಸ್ವೀಕರಿಸಿದೆ. ಈ ಹಿಂದೆ ಬೆಂಗಳೂರು ಅಭಿವೃದ್ಧಿ...

‘ಗ್ಯಾರಂಟಿ ಭ್ರಮೆ ಹುಟ್ಟಿಸಿದ್ದು ನೋಡಿದ್ರೆ ಸರಕಾರದ ಜನಪ್ರಿಯತೆ ಬಹಳ ದಿನ ಉಳಿಯಲ್ಲ’

Hubballi News: ಹುಬ್ಬಳ್ಳಿ: ಇಂದು ಹುಬ್ಬಳ್ಳಿಯ ಛಬ್ಬಿ ಗ್ರಾಮಕ್ಕೆ ಭೇಟಿ ನೀಡಿದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ನೂತನ ಪ್ರೌಢಶಾಲೆ ಕಟ್ಟಡ ಭೂಮಿ ಪೂಜೆ ಮಾಡಿದರು. ಬಳಿಕ ಕಾಂಗ್ರೆಸ್ ವಿರುದ್ಧ ಹರಿಹಾಯ್ದ ಬೊಮ್ಮಾಯಿ, ಕಾಂಗ್ರೆಸ್ ಸರ್ಕಾರದ ಜನಪ್ರಿಯತೆ ಬಹಳ ದಿನ ಉಳಿಯಲ್ಲ ಎಂದು ಹೇಳಿದ್ದಾರೆ. ಅಕ್ಕಿ ವಿಷಯವಾಗಿ ಕಾಂಗ್ರೆಸ್ ಸರ್ಕಾರ ಪರ್ಯಾಯ ವ್ಯವಸ್ಥೆ ಮಾಡಬೇಕಿತ್ತು. ಇದೀಗ...

‘ನಾವು ವಿದ್ಯುತ್ ಬಿಲ್ ಏರಿಕೆ ಅನುಷ್ಠಾನ ತಂದಿಲ್ಲ. ವಿದ್ಯುತ್ ಬಿಲ್ ದರ ಏರಿಕೆ ನಮ್ಮ ಸರ್ಕಾರ ಮಾಡಿಲ್ಲ’

Hubballi News: ಹುಬ್ಬಳ್ಳಿ: ಹುಬ್ಬಳ್ಳಿಗೆ ಭೇಟಿ ಕೊಟ್ಟಿದ್ದ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ, ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದು, ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದ್ದಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದು ಒಂದು ತಿಂಗಳು ಹತ್ತಿರ ಬಂದಿದೆ. ರಾಜ್ಯಕ್ಕೆ ನೈಸರ್ಗಿಕ ಆಪತ್ತು ಬರುತ್ತಿವೆ. ಮಾನ್ಸೂನ್ ತಡವಾಗಿ, ಬಿತ್ತನೆ ತಡವಾಗಿ ಆಗುತ್ತಿದೆ. ಮಾನ್ಸೂನ್ ಸಕಾಲಕ್ಕೆ ಬಾರದಿದ್ದರೆ ರೈತರಿಗೆ ಬಹಳಷ್ಟು ಕಷ್ಟವಾಗುತ್ತದೆ. ಮತ್ತೊಂದು ಕಡೆ...

ಬಿಬಿಎಂಪಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಯುವತಿ ಸಾವಾಗಿದೆ : ಬಸವರಾಜ ಬೊಮ್ಮಾಯಿ

ಬೆಂಗಳೂರು: ನಗರದಲ್ಲಿ ಸುರಿದ ಕೆಲವೇ ಗಂಟೆಗಳ ಮಳೆಗೆ ಯುವತಿಯ ಸಾವಾಗಿರುವುದು ಬಹಳ ನೋವಿನ ಸಂಗತಿಯಾಗಿದ್ದು, ಹವಾಮಾನ ಇಲಾಖೆ ಎಚ್ಚರಿಕೆ ನೀಡಿದ್ದರೂ ಬಿಬಿಎಂಪಿಯವರು ಈ ವರ್ಷ ಮುಂಜಾಗ್ರತೆ ಕ್ರಮ ತೆಗೆದುಕೊಂಡಿಲ್ಲ ಅನ್ನೋದು ಸ್ಪಷ್ಟವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಬಿಬಿಎಂಪಿ ಅಧಿಕಾರಿಗಳ ನಿರ್ಲಕ್ಷ್ಯದಿಂದ ಈ...

ನಾಮಪತ್ರ ಸಲ್ಲಿಸಿದ ಸಿಎಂ: ಬೊಮ್ಮಾಯಿಗೆ ಸಾಥ್ ಕೊಟ್ಟ ನಟ ಕಿಚ್ಚ, ಕೇಂದ್ರ ಸಚಿವ ನಡ್ಡಾ..

ಹಾವೇರಿ: ಹಾವೇರಿಯಲ್ಲಿಂದು ಸಿಎಂ ಬಸವರಾಜ್ ಬೊಮ್ಮಾಯಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಚುನಾವಣಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿರುವ ಬೊಮ್ಮಾಯಿಗೆ ನಟ ಕಿಚ್ಚ ಸುದೀಪ್ ಸೇರಿ, ಹಲವಾರು ರಾಜಕೀಯ ನಾಯಕರು ಸಾಥ್ ನೀಡಿದ್ದಾರೆ. ಇಂದು ಹಾವೇರಿ ಸವಣೂರಿನಲ್ಲಿ ಬಿಜೆಪಿ ಬೃಹತ್ ಸಮಾವೇಶ ನಡೆದಿದ್ದು, ಇದರಲ್ಲಿ ಸಿಎಂ ಬೊಮ್ಮಾಯಿ, ಕಿಚ್ಚ ಸುದೀಪ್, ಕೇಂದ್ರ ಸಚಿವ ಜಗತ್ ಪ್ರಕಾಶ್ ನಡ್ಡಾ ಸೇರಿ...
- Advertisement -spot_img

Latest News

ಕರ್ನಾಟಕ ರತ್ನ ‘ಅಪ್ಪು’ ಪುಣ್ಯಸ್ಮರಣೆ, ಸಮಾಧಿಗೆ ಪೂಜೆ ಸಲ್ಲಿಸಿದ ದೊಡ್ಮನೆ!

ಇಂದು ಕನ್ನಡದ ಜನಮನ ಗೆದ್ದ ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಅವರ 4ನೇ ವರ್ಷದ ಪುಣ್ಯಸ್ಮರಣೆ. ಪುನೀತ್ ಪುಣ್ಯ ಸ್ಮರಣೆ ಹಿನ್ನೆಲೆ ಸ್ಮಾರಕದತ್ತ ಅಭಿಮಾನಗಳ ದಂಡು,...
- Advertisement -spot_img