Thursday, October 30, 2025

Basavaraj Bommai

ಬಿಜೆಪಿ ಸೇರಲಿದ್ದಾರಾ ನಟ, ನಿರ್ದೇಶಕ ರಿಷಬ್ ಶೆಟ್ಟಿ..? : ಸಿಎಂ ಬೊಮ್ಮಾಯಿ ಹೇಳಿದ್ದೇನು..?

ಬೆಂಗಳೂರು: ಮೊನ್ನೆ ತಾನೇ ಕಿಚ್ಚ ಸುದೀಪ್ ಅವರು ಬಿಜೆಪಿಗೆ ಸೇರಲಿದ್ದಾರೆ ಎಂಬ ಸುದ್ದಿ ಹರಿದಾಡಿತ್ತು. ಆದರೆ ತಾನು ಯಾವುದೇ ಪಕ್ಷಕ್ಕೆ ಸೇರುವುದಿಲ್ಲ, ಬದಲಾಗಿ ಬಿಜೆಪಿಯವರಿಗೆ ಸಪೋರ್ಟ್ ಮಾಡುತ್ತೇನೆ. ಅವರ ಪರ ಪ್ರಚಾರ ಮಾಡುತ್ತೇನೆ. ನಾನು ಕಷ್ಟಕಾಲದಲ್ಲಿದ್ದಾಗ, ಬೊಮ್ಮಾಯಿ ಮಾಮಾ ನನಗೆ ಸಹಾಯ ಮಾಡಿದ್ದರು. ಹಾಗಾಗಿ ಅವರ ಮನವಿಯ ಮೇರೆಗೆ ನಾನು ಬಿಜೆಪಿಗೆ ಸಪೋರ್ಟ್ ಮಾಡಲಿದ್ದೇನೆ...

ಪ್ರಧಾನಿಯವರಿಂದ ರಸ್ತೆ ಉದ್ಗಾಟನೆ ನಂತರ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ

ಬೆಂಗಳೂರು ಮೈಸೂರು ದಸಪಥ ರಸ್ತೆ ಉದ್ಗಾಟಿಸಿದ ಪ್ರಧಾನಿ ನರೇಂದ್ರ ಮೋದಿಯವರು.ನೆರೆದಿದ್ದ ಜನರಿಗೆ ಕನ್ನಡದಲ್ಲಲಿ ನಮಸ್ಕರಿಸಿದ ನರೇಂದ್ರ ಮೋದಿಜಿ. ತಾಯಿ ಭುವನೇರ್ಶವರಿಗೆ ನಮಸ್ಕರಿಸಿದ ಮೋದಿಜಿಯವರು.ದೇಶದಲ್ಲಿ ದಶಪಥ ರಸ್ತೆಯ ಬಗ್ಗೆ ಬಾರಿ ಚರ್ಚೆ ನಡೆಯುತ್ತಿದೆ.ಇದರ ಕುರಿತು ಸಾಮಾಜಿಕ ಜಾಲತಾಣದಲ್ಲಿ ಬಾರಿ ಚರ್ಚೆ ಆಗುತ್ತಿದೆ.ನಿಮ್ಮೆಲ್ಲರಿಗೂ ಮೈಸೂರು ಮತ್ತು ಕುಶಾಲನಗರದ ಚತುಷ್ಪದ ರಸ್ತೆ ನಿಮ್ಮೆಲ್ಲರನ್ನು ಸಂಪರ್ಕಿಸುತ್ತದೆ.ಕೃಷ್ಣರಾಜ ಒಡೆಯರು ಮತ್ತು ಸರ್...

ಕರ್ನಾಟಕದ ವಿಚಾರದಲ್ಲಿ ಎಲ್ಲರೂ ಒಂದಾಗಬೇಕು: ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ

Banglore News: ಬೆಂಗಳೂರು, ಜನವರಿ 23: ಸಣ್ಣ ಭಾವನೆಗಳನ್ನು ಬಿಟ್ಟು,ಕರ್ನಾಟಕದ ಬಗ್ಗೆ ಎಲ್ಲರೂ ಒಂದಾಗಬೇಕು ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.ಅವರು ಇಂದು ಕರ್ನಾಟಕದ ಸ್ತಬ್ಧಚಿತ್ರ ಗಣರಾಜ್ಯೋತ್ಸವ ಬಗ್ಗೆ ಪಾಲ್ಗೊಳ್ಳುವ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದರು. ಕೆಪಿಸಿಸಿ ಅಧ್ಯಕ್ಷರು ಈ ಕುರಿತು ನೀಡಿರುವ ಹೇಳಿಕೆಗೆ ಉತ್ತರಿಸಿ ನವದೆಹಲಿಯಲ್ಲಿ 2009 ರಲ್ಲಿ ಯು.ಪಿ.ಎ ಸರ್ಕಾರವಿತ್ತು. ರಾಜ್ಯದಿಂದ ಕಳುಹಿಸಿದ ಸ್ಥಬ್ಧಚಿತ್ರವನ್ನು...

ದಿವಂಗತ ನೇತಾಜಿ ಸುಭಾಷ್‍ಚಂದ್ರ ಬೋಸ್ ಜನ್ಮ ದಿನಾಚರಣೆಯ ಅಂಗವಾಗಿ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿದ ಸಿಎಂ

Banglore News: ಬೆಂಗಳೂರು, ಜನವರಿ 23: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ದಿವಂಗತ ನೇತಾಜಿ ಸುಭಾಷ್‍ಚಂದ್ರ ಬೋಸ್ ಅವರ ಜನ್ಮ ದಿನಾಚರಣೆಯ ಅಂಗವಾಗಿ ವಿಧಾನಸೌಧದಲ್ಲಿರುವ ಅವರ ಪ್ರತಿಮೆಯ ಬಳಿ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಪುಷ್ಪನಮನ ಸಲ್ಲಿಸಿದರು.ವಿಧಾನ ಪರಿಷತ್ ಸದಸ್ಯ ಛಲವಾದಿ ನಾರಾಯಣ ಸ್ವಾಮಿ, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಮುಖ್ಯಮಂತ್ರಿಗಳ...

ಸಿಐಡಿಗೆ ತನಿಖಾ ವರದಿ ಸಲ್ಲಿಸಿದ ಮೈಸೂರು ಕಮಿಷನರ್!

political news : ರಾಜ್ಯ ರಾಜಕಾರಣದಲ್ಲಿ ಸ್ಯಾಂಟ್ರೋ ರವಿ ಪ್ರಕರಣ ಬಿರುಗಾಳಿಯನ್ನೇ ಎಬ್ಬಿಸಿದೆ. ಚುನಾವಣಾ ಹೊತ್ತಲ್ಲಿ ಬಿಜೆಪಿ ಸರ್ಕಾರದ ಒಂದಲ್ಲ ಒಂದು ಸಮಸ್ಯೆಯ ಸುಳಿಯೊಳಗೆ ಸಿಲುಕಿಕೊಳುತ್ತಿದ್ದಾರೆ. ಮಾಜಿ ಮುಖ್ಯಮಂತ್ರಿ ಹೆಚ್, ಡಿ ಕುಮಾರಸ್ವಾಮಿ ಸ್ಯಾಂಟ್ರೋ ರವಿ ವಿರುದ್ಧ ಸೂಕ್ತ ಸಾಕ್ಷ್ಯಾಧಾರಗಳನ್ನ ಕಲೆ ಹಾಕಿ ಮಾಧ್ಯಮಗಳ ಮುಂದೆ ಸರ್ಕಾರದ ಮಾನ ಹಾರಾಜಕಿದ್ರು. ನಂತರ ಸೂಕ್ತ ತನಿಖೆಗೆ ಸರ್ಕಾರವೇ...

ದೆಹಲಿಯ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಸಿಎಂ ಬೊಮ್ಮಾಯಿ ಭಾಗಿ

ನವದೆಹಲಿ: ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ಸೋಮವಾರ ದೆಹಲಿಯಲ್ಲಿ ಆರಂಭವಾಗಿದ್ದು, ಈ ಸಭೆಯಲ್ಲಿ ಪ್ರಧಾನಿ ಮೋದಿ ಸೇರಿದಂತೆ ಎಲ್ಲಾ ಬಿಜೆಪಿ ನಾಯಕರು ಭಾಗವಹಿಸಿದ್ದಾರೆ. ಇನ್ನು ಎರಡನೆ ದಿನದ ಸಭೆಯಲ್ಲಿ ಕರ್ನಾಟಕದಿಂದ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರು, ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷರು, ಸಚಿವರು, ಪದಾಧಿಕಾರಿಗಳು ಭಾಗಿಯಾಗಿದ್ದಾರೆ. ಎಲ್.ಟಿ ತಿಮ್ಮಪ್ಪ ಹೆಗಡೆ...

ಅಧಿವೇಶನದ ಬಳಿಕ ನಾಲ್ಕು ಕಡೆ ರಥಯಾತ್ರೆ : ಸಿಎಂ ಬೊಮ್ಮಾಯಿ

ನವದೆಹಲಿ: ಬಜೆಟ್ ಅಧಿವೇಶನದ ನಂತರ ರಾಜ್ಯದ ನಾಲ್ಕು ಕಡೆ ರಥಯಾತ್ರೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.‌ ದೆಹಲಿಯಲ್ಲಿ ನಡೆಯುತ್ತಿರುವ ಎರಡು ದಿನಗಳ ರಾಷ್ಟ್ರೀಯ ಕಾರ್ಯಕಾರಿಣಿಯಲ್ಲಿ ಪಾಲ್ಗೊಂಡು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾರ್ಯಕಾರಿಣಿಯಲ್ಲಿ ಹಲವಾರು ರಾಜಕೀಯ ನಿರ್ಣಯಗಳನ್ನು ತೆಗೆದುಕೊಳ್ಳಲಾಗಿದೆ. ಚುನಾವಣೆ ನಡೆಯುವ ರಾಜ್ಯಗಳ ಬಗ್ಗೆ ವರದಿ ಮಂಡಿಸಲಾಯಿತು. ಬೂತ್ ಮಟ್ಟದ ಕಾರ್ಯಕ್ರಮಗಳಿಂದ ಹಿಡಿದು,...

ಶೀಘ್ರದಲ್ಲೇ ಗಂಗಾಮತಸ್ತ ಸಮುದಾಯ ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆ: ಸಿಎಂ ಬೊಮ್ಮಾಯಿ

ಹಾವೇರಿ: ಶೀಘ್ರಲ್ಲಿಯೇ ಗಂಗಾಮತಸ್ತ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆಗೊಳಿಸಲು ಕ್ರಮಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ನಿನ್ನೆ ಶ್ರೀ ನಿಜಶರಣ ಅಂಬಿಗರ ಚೌಡಯ್ಯನವರ ಗುರುಪೀಠ (ರಿ) ವತಿಯಿಂದ ಸುಕ್ಷೇತ್ರ ನರಸೀಪುರದ ಗುರುಪೀಠದಲ್ಲಿ ಆಯೋಜಿಸಿರುವ ಶ್ರೀ ನಿಜಶರಣ ಅಂಬಿಗರಚೌಡಯ್ಯನವರ 5ನೇ ಶರಣ ಸಂಸ್ಕೃತಿ ಉತ್ಸವ, ಹಾಗೂ ಶ್ರೀ ನಿಜಶರಣ ಅಂಬಿಗರಚೌಡಯ್ಯನವರ 903ನೇ ಜಯಂತೋತ್ಸವ...

ಶಿರಸಿ ಮಾರಿಕಾಂಬಾ ದೇವಿಯ ದರ್ಶನ ಪಡೆದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Uttara kannada News: ಉತ್ತರ ಕನ್ನಡ ( ಶಿರಸಿ), ಜನವರಿ 15: ಮಾನ್ಯ ಮುಖ್ಯಮಂತ್ರಿ ಶ್ರೀ ಬಸವರಾಜ ಬೊಮ್ಮಾಯಿ ಅವರು ಉತ್ತರ ಕನ್ನಡ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ಮತ್ತು ವಿವಿಧ ಇಲಾಖೆಗಳ ವತಿಯಿಂದ ಆಯೋಜಿಸಿರುವ ಶಿರಸಿಯ ತಾಲ್ಲೂಕಿನ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ಕಾರ್ಯಕ್ರಮ, ಸಾರ್ವಜನಿಕ ಸಮಾರಂಭ ಹಾಗೂ ಕರ್ನಾಟಕ ವಿಧಾನಸಭೆಯ...

ಆಡಳಿತ ಪಕ್ಷಕ್ಕೆ ತಲೆನೋವಾದ ಮೆಟ್ರೋ ದುರಂತ..! ರಾಜಿನಾಮೆ  ನೀಡ್ತಾರಾ ಸಿಎಂ..?!

Banglore News: ಎಸ್ ಚುನಾವಣೆ ಸಮೀಪಿಸುತಿದ್ದಂತೆ ಇಲ್ಲಾ ಪಕ್ಷಗಳು ಪ್ರಚಾರ ಕಾರ್ಯವನ್ನು ವಿವಿಧ ಯೋಜನೆಗಳನ್ನು  ಹೊತ್ತು ಜನರ ಮನೆ ಬಾಗಿಲಿಗೆ ಬಂದು ಮತಗಳನ್ನು ಸೆಳೆಯುವ ಪ್ರಯತ್ನದಲ್ಲಿದೆ . ಆದರೆ ಆಡಳಿತ ಸರ್ಕಾರ ಕ್ಕೆ ದಿನೇ ದಿನೇ ಸಂಕಷ್ಟ ಎದುರಾಗುತ್ತಿದೆ . ಬಿಜೆಪಿ ನಾಯಕರ ಮೇಲೆ ಮೇಲಿಂದ ಮೇಲೆ ಆರೋಪಗಳು ಕೇಳಿಬರುತ್ತಿವೆ .ಮೆಟ್ರೋ ದುರಂತ ಘಟನೆ ಆಡಳಿತ ಸರ್ಕಾರಕ್ಕೆ...
- Advertisement -spot_img

Latest News

ಕರ್ನಾಟಕ ರತ್ನ ‘ಅಪ್ಪು’ ಪುಣ್ಯಸ್ಮರಣೆ, ಸಮಾಧಿಗೆ ಪೂಜೆ ಸಲ್ಲಿಸಿದ ದೊಡ್ಮನೆ!

ಇಂದು ಕನ್ನಡದ ಜನಮನ ಗೆದ್ದ ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಅವರ 4ನೇ ವರ್ಷದ ಪುಣ್ಯಸ್ಮರಣೆ. ಪುನೀತ್ ಪುಣ್ಯ ಸ್ಮರಣೆ ಹಿನ್ನೆಲೆ ಸ್ಮಾರಕದತ್ತ ಅಭಿಮಾನಗಳ ದಂಡು,...
- Advertisement -spot_img