Wednesday, July 22, 2026

Basavaraj Bommai

Basavaraj bommai: ಕಾವೇರಿ ವಿಷಯದಲ್ಲಿ ರಾಜ್ಯ ಸರ್ಕಾರ ಜನರ ಹಿತ ಕಾಯಲಿ : ನಾವು ಸಹಕಾರ ಕೊಡುತ್ತೇವೆ..!

ಬೆಂಗಳೂರು: ಕಾವೇರಿ ನೀರಿನ ವಿಷಯದಲ್ಲಿ ರಾಜ್ಯ ಸರ್ಕಾರ ರಾಜ್ಯದ ಜನರು ಹಾಗೂ ರೈತರ ಹಿತ ಕಾಪಾಡಲಿ, ನಾವು ಅವರಿಗೆ ಸಹಕಾರ ನೀಡುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ರಾಜ್ಯ ಬಿಜೆಪಿ ಕಚೇರಿಯಲ್ಲಿ ಮಾಧ್ಯಮಗಳಿಗೆ ಮಾತನಾಡಿದ ಅವರು, ಕಾವೇರಿ ನೀರು ಹಂಚಿಕೆ ವಿಚಾರವಾಗಿ ಸುಪ್ರೀಂ ಕೋರ್ಟ್ ಹೊಸ ಪೀಠ ರಚನೆ ಮಾಡಿದೆ. ರಾಜ್ಯ...

DK Shivakumar : ಬಿಜೆಪಿ ಮಾಡಿದರೆ ಸರಿ, ಕಾಂಗ್ರೆಸ್ ಮಾಡಿದರೆ ತಪ್ಪೇ?: ಡಿಸಿಎಂ ಡಿ.ಕೆ. ಶಿವಕುಮಾರ್‌

ಬೆಂಗಳೂರು: ಬಿಜೆಪಿಯವರು ಮಾಡಿದರೆ ಸರಿ, ನಾವು ಮಾಡಿದರೆ ತಪ್ಪೇ? 'ತಾನು ಕಳ್ಳ, ಪರರನ್ನು ನಂಬ' ಎನ್ನುವಂತಹ ಸ್ಥಿತಿ ಬಿಜೆಪಿಯದ್ದು. ಕರ್ನಾಟಕವೂ ಸೇರಿದಂತೆ ಮಧ್ಯಪ್ರದೇಶ, ಮಹಾರಾಷ್ಟ್ರ ಇಲ್ಲೆಲ್ಲಾ ಏನು ಮಾಡಿತ್ತು ಬಿಜೆಪಿ? ಆಯಾಯ ಪರಿಸ್ಥಿತಿಗೆ ಏನು ಬೇಕು ಅದು ಕಾಲ, ಕಾಲಕ್ಕೆ ನಡೆಯುತ್ತದೆ. ಕಾಂಗ್ರೆಸ್‌ ಪಕ್ಷ ಸಮುದ್ರ ಇದ್ದಂತೆ" ಎಂದು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರಾದ...

KRS Dam: ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ತಕ್ಷಣ ನಿಲ್ಲಿಸಿ:ಬಸವರಾಜ ಬೊಮ್ಮಾಯಿ ಆಗ್ರಹ

ಬೆಂಗಳೂರು: ರಾಜ್ಯ ಸರ್ಕಾರ ತಮಿಳು ನಾಡಿಗೆ ಕಾವೇರಿ ನೀರು ಹರಿಸುವುದನ್ನು ತಕ್ಷಣ ನಿಲ್ಲಿಸಿ, ಸುಪ್ರೀಂ ಕೋರ್ಟ್ ನಲ್ಲಿ ರಾಜ್ಯದ ವಾಸ್ತವ ಪರಿಸ್ಥಿತಿಯನ್ನು ಮನವರಿಕೆ ಮಾಡಿಕೊಡಬೇಕು. ಈ ವಿಚಾರದಲ್ಲಿ ರಾಜ್ಯದ ರೈತರ ಹಿತ ಕಾಯಬೇಕು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ. ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ತಮಿಳುನಾಡು ಕುರುವೈ ಬೆಳೆಗೆ ಎರಡು...

Basavaraj Bommai : ದೇಶ ವಿಭಜಿಸಿದವರು ಭಾರತ ಜೋಡೊ ಯಾತ್ರೆ ಮಾಡುತ್ತಿರುವುದು ವಿಪರ್ಯಾಸ : ಬೊಮ್ಮಾಯಿ

Banglore News : ದೇಶಕ್ಕೆ ಸ್ವಾತಂತ್ರ್ಯ ಬಂದಾಗ ದೇಶ ವಿಭಜಿಸಿದವರು ಈಗ ಭಾರತ ಜೋಡೊ ಯಾತ್ರೆ ಮಾಡುತ್ತಿರುವುದು ವಿಪರ್ಯಾಸ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ‌. ಸ್ವಾತಂತ್ರ್ಯೋತ್ವವದ ಅಂಗವಾಗಿ ಬಿಜೆಪಿ ಕಚೇರಿಯಲ್ಲಿ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಸ್ವಾತಂತ್ರ್ಯ ಎಲ್ಲರಿಗೂ ಬೇಕು. ಸ್ವತಂತ್ರ ಅನ್ನುವ ಪದ ಎಲ್ಲರಿಗೂ ಇಷ್ಟ. ಮಕ್ಕಳು ಶಾಲೆಯ ಗುರುಗಳಿಂದ,...

Basavaraj Bommai: ರೈತರ ದುಡಿಮೆಗೆ ಬೆಲೆ ಸಿಗುವಂತೆ ಸಹಕಾರಿ ಬ್ಯಾಂಕ್ ಕಾರ್ಯ ನಿರ್ವಹಿಸಬೇಕು:

ಹಾವೇರಿ: ರೈತರ ದುಡಿಮೆಗೆ ಬೆಲೆ ಸಿಗುವಂತೆ ಸಹಕಾರಿ ಬ್ಯಾಂಕ್ ಕಾರ್ಯ ನಿರ್ವಹಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಹೇಳಿದ್ದಾರೆ.ಇಂದು ಧಾರವಾಡ ಕರ್ನಾಟಕ ಸೆಂಟ್ರಲ್ ಕೋ-ಆಪರೇಟಿವ್ ಬ್ಯಾಂಕ್ ನ ಶಿಗ್ಗಾಂವಿ ಶಾಖೆಯ ನೂತನ ಕಟ್ಟಡ ಉದ್ಘಾಟಿಸಿ ಮಾತನಾಡಿದರು. ರೈತರ ಬದುಕು ಅನಿಶ್ಚಿತತೆಯಿಂದ ಕೂಡಿದೆ. ನಾವು ರೈತರ ಬಗ್ಗೆ ಹಲವಾರು ಕಾರ್ಯಕ್ರಮಗಳನ್ನು ಮಾಡಿದ್ದೇವೆ. ರೈತರ ಬದುಕಿನಲ್ಲಿ ಒಂದು ಸ್ಥಿರತೆ...

‘ರಾಹುಲ್ ಗಾಂಧಿ ಮಧ್ಯಪ್ರವೇಶಿಸಲಿ: ಇಲ್ಲದಿದ್ದರೆ ಕರ್ನಾಟಕ ಎಟಿಎಂ ಅಂತ ಸಾಬೀತು’

Political News: ಬೆಂಗಳೂರು: ಬಿಬಿಎಂಪಿ ಗುತ್ತಿಗೆದಾರರ ಸಂಘದವರು ಕಾಂಗ್ರೆಸ್ ಸರ್ಕಾರದಲ್ಲಿ 65% ಕಮಿಷನ್ ಕೇಳುತ್ತಿದ್ದಾರೆ ಎಂದು ಕಾಂಗ್ರೆಸ್ ‌ನಾಯಕ ರಾಹುಲ್ ಗಾಂಧಿ ಗಮನಕ್ಕೆ ತಂದಿದ್ದಾರೆ. ರಾಹುಲ್ ಗಾಂಧಿ ಭ್ರಷ್ಟಾಚಾರ ಸಹಿಸದೇ‌ ಇದ್ದರೇ ತಕ್ಷಣ ಮಧ್ಯ ಪ್ರವೇಶ ಮಾಡಿ, ಗುತ್ತಿಗೆದಾರರ ಬಿಲ್ ಬಿಡುಗಡೆಗೆ ಸೂಚಿಸಬೇಕು. ಇಲ್ಲದಿದ್ದರೆ ಕರ್ನಾಟಕ ಕಾಂಗ್ರೆಸ್ ನ ಎಟಿಎಂ ಎನ್ನುವುದು ಸಾಬೀತಾದಂತೆ ಎಂದು...

ಪ್ರತಿಪಕ್ಷದ ನಾಯಕನ ಸ್ಥಾನ ಆಗಸ್ಟ್ 15 ರ ನಂತರ ತೀರ್ಮಾನ: ಬಸವರಾಜ ಬೊಮ್ಮಾಯಿ

political news: ಬೆಂಗಳೂರು: ಪ್ರತಿಪಕ್ಷದ ನಾಯಕನ ಸ್ಥಾನದ ಕುರಿತು ಆಗಸ್ಟ್ 15 ರ ನಂತರ ಸೂಕ್ತ ತೀರ್ಮಾನ ಕೈಗೊಳ್ಳುವುದಾಗಿ ಪಕ್ಷದ ಹೈಕಮಾಂಡ್ ನಾಯಕರು ತಿಳಿಸಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನು ಸಂಸತ್ ಅಧಿವೇಶನ ಸಂದರ್ಭದಲ್ಲಿ ಸಂಸದರನ್ನು ಭೇಟಿ ಮಾಡಲು ದೆಹಲಿಗೆ ಹೋಗಿದ್ದೆ, ಇದೇ ಸಂದರ್ಭದಲ್ಲಿ...

Basavaraj Bommai : ಎಸ್ಸಿಪಿಟಿಎಸ್ ಪಿ ಹಣ ವಾಪಸ್ ಪಡೆಯದಿದ್ದರೆ, ರಾಜ್ಯಾದ್ಯಂತ ಹೋರಾಟ : ಬೊಮ್ಮಾಯಿ

Banglore News : ರಾಜ್ಯ ಸರ್ಕಾರ  ಎಸ್ಸಿಪಿ ಟಿಎಸ್ ಪಿ ಹಣವನ್ನು ಗ್ಯಾರೆಂಟಿ ಯೋಜನೆಗಳಿಗೆ ನೀಡಿರುವುದನ್ಮು ವಾಪಸ್ ಪಡೆಯದಿದ್ದರೆ, ಎಸ್ಸಿ ಎಸ್ಟಿ ಸಮುದಾಯದ ಪರವಾಗಿ ರಾಜ್ಯಾದ್ಯಂತ ಹೋರಾಟ ನಡೆಸಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಎಚ್ಚರಿಸಿದ್ದಾರೆ. ರಾಜ್ಯ ಸರ್ಕಾರ  ಎಸ್ಸಿಪಿ ಟಿಎಸ್ ಪಿ ಹಣವನ್ನು  ಗ್ಯಾರೆಂಟಿ ಯೋಜನೆಗಳಿಗೆ ವರ್ಗಾಯಿಸಿರುವುದನ್ನು ವಿರೋಧಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್...

Basavaraj Bommai : ಸರಕಾರದ 6ನೇ ಗ್ಯಾರಂಟಿಯೇ ಬೆಲೆ ಏರಿಕೆ…! : ಸರಕಾರಕ್ಕೆ ಕುಟುಕಿದ ಮಾಜಿ ಸಿಎಂ ಬೊಮ್ಮಾಯಿ

Political News : ಮಾಜಿ ಡಿಸಿಎಂ ಗೋವಿಂದ ಕಾರಜೋಳ  ಮತ್ತು ವಿಧಾನ ಪರಿಷತ್ ಸದಸ್ಯ ಎನ್ ವಿ ಕುಮಾರ್  ಜಂಟಿ ಸುದ್ದಿಗೋಷ್ಠಿ  ನಡೆಸಿ ಕಾಂಗ್ರೆಸ್ ಸರಕಾರದ ಗ್ಯಾರಂಟಿ ಯೋಜನೆ   ಬಗ್ಗೆ ಟೀಕೆ ಕೂಡಾ ಮಾಡಿದರು. 5 ಗ್ಯಾರಂಟಿಗಳಿಗೆ 50 ಸಾವಿರ ಕೋಟಿ ಖರ್ಚು ಮಾಡುವುದಾಗಿ ಸಿಎಂ ಹೇಳಿದ್ದಾರೆ. ಈಗಾಗಲೇ ಜುಲೈ ಮುಗಿದಿದ್ದು, 50 ಸಾವಿರ ಕೋಟಿ...

Basavaraj Bommai : ಬೊಮ್ಮಾಯಿ ಸರ್ಕಾರದ ಯಡವಟ್ಟಿನಿಂದ ಕಂಗೆಟ್ಟ ಗುತ್ತಿಗೆದಾರರು: ಜಿಲ್ಲೆಯಲ್ಲಿಯೇ 315 ಕೋಟಿ ಬಾಕಿ

Hubballi News : ಸರ್ಕಾರ ಜಾರಿ ಮಾಡಿರುವ ಯೋಜನೆ ಕಾಮಗಾರಿ ಅರ್ಧಕ್ಕೆ ನಿಂತಿದೆ. ನಮ್ಮ ಮನೆಯ ಆವರಣದಲ್ಲಿನ ರಸ್ತೆ ಕಾಮಗಾರಿ ಸ್ಟಾಫ್ ಆಗಿದೆ‌ ಅಂತ ಸಾರ್ವಜನಿಕರ ಕಂಪ್ಲೆಂಟ್ ಮಾಡ್ತಿದ್ದಾರೆ. ಆದರೆ ಕಾಮಗಾರಿ ಆರಂಭವಾಗಲು ಆರ್ಥಿಕ ಶಕ್ತಿ ಬೇಕಿದೆ. ಸರ್ಕಾರಗಳ ತಿಕ್ಕಾಟದ ನಡುವೆ ಜನರು ಮಾತ್ರವಲ್ಲದೆ ಗುತ್ತಿಗೆದಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಅಷ್ಟಕ್ಕೂ ಏನಿದು ಸ್ಟೋರಿ ಅಂತೀರಾ..?...
- Advertisement -spot_img

Latest News

ಅಧಿಕಾರ ಕಳೆದುಕೊಳ್ಳುವ ಭೀತಿಯಲ್ಲಿ ಸರ್ವಾಧಿಕಾರದ ದಾರಿ ಹಿಡಿದಿರುವ ಹೇಡಿ ಸರ್ಕಾರದ ನಡೆ: ಹರಿಪ್ರಸಾದ್

Political News: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಿನ್ನೆ ವಿದ್ಯಾರ್ಥಿಗಳು ಇದನ್ನು ಕೇಂದ್ರ ಸರ್ಕಾರದ ನಿರ್ಲಕ್ಷ್ಯ ಧೋರಣೆ ಎಂದು ಆರೋಪಿಸಿ, ಸಂಸತ್ ಚಲೋ...
- Advertisement -spot_img