Friday, April 18, 2025

Basavaraj Bommai

7ನೇ ವೇತನ ಆಯೋಗ ರಚನೆಗೆ ಸಿಎಂ ಬೊಮ್ಮಾಯಿ ಭರವಸೆ : ಎರಡು ದಿನದಲ್ಲಿ ಆದೇಶ

ಬೆಂಗಳೂರು : ರಾಜ್ಯ ಸರ್ಕಾರ ನೌಕರರ ವೇತನ ಪರಿಷ್ಕರಣೆ ಮಾಡಲು ಬಸವರಾಜ ಬೊಮ್ಮಾಯಿ ಸಮ್ಮತಿಸಿದ್ದಾರೆ. 7ನೇ ವೇತನ ರಚನೆಗೆ ಬೊಮ್ಮಾಯಿ ಭರವಸೆ ನೀಡಿದ್ದು, 2 ದಿನಗಳಲ್ಲಿ ಆದೇಶ ಹೋರಬಿಳಲಿದೆ. ಪ್ರಸಕ್ತ ವರ್ಷದ ಅಕ್ಷೋಬರ್ ಅಂತ್ಯದೊಳಗೆ ಆಯೋಗ ರಚನೆ ಮಾಡುವುದಾಗಿ ಈ ಹಿಂದೆ ಸಿಎಂ ಭರವಸೆ ನೀಡಿದ್ದರು. ಈ ಹಿನ್ನೆಲೆ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ...

ಆರ್ ಎಸ್ ಎಸ್ ಬಗ್ಗೆ ಜನರಿಗೆ ಎಲ್ಲವೂ ತಿಳಿದಿದೆ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

https://www.youtube.com/watch?v=W2IX0Lj9Bsw ಹುಬ್ಬಳ್ಳಿ : ಆರ್ ಎಸ್ ಎಸ್ ಸಂಘಟನೆ ಯ ಬಗ್ಗೆ ಕಾಂಗ್ರೆಸ್ ಅಪಪ್ರಚಾರ ಮಾಡುತ್ತಿದೆ. ಆದರೆ ಜನರಿಗೆ ಆರ್ ಎಸ್ ಎಸ್ ಬಗ್ಗೆ ಎಲ್ಲವೂ ತಿಳಿದಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಹುಬ್ಬಳ್ಳಿಯಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿ, ಆರ್ ಎಸ್ ಎಸ್ ಸಂಘಟನೆ 75 ವರ್ಷಗಳಿಂದ ದೇಶಭಕ್ತಿ ಹಾಗೂ ಜನರ ಸೇವೆಯಲ್ಲಿ...

ಪಾದಯಾತ್ರೆ ಮಾಡುತ್ತೇವೆಂದು ಕುಳಿತಿರುವ ಕಾಂಗ್ರೆಸ್ ನಾಯಕರಿಗೆ: ಸೈಲೆಂಟಾಗೆ ವಾರ್ನಿಂಗ್ ಕೊಟ್ಟ ಸಿ ಎಂ

ಸರ್ಕಾರ ಮೂರನೇ ಅಲೆ ಎದುರಿಸಲು ರೆಡಿಯಾಗಿ ಕುಳಿತಿದ್ದು, ಕೊರೊನಾಕ್ಕೆ ನಿಯಂತ್ರಣಕ್ಕೆ ನೈಟ್ ಕರ್ಫ್ಯೂ, ವೀಕೆಂಡ್ ಕರ್ಫ್ಯೂ, ಮತ್ತು 5050 % ರೂಲ್ಸ್ ಜಾರಿಗೆಯನ್ನು ತಂದಿದೆ, ಈ ನಿಟ್ಟಿನಲ್ಲಿ ಕೊರೊನಾ ನಿಯಂತ್ರಣಕ್ಕೆ ಮುಂದಾಗಿದೆ. ಈ ನಿಟ್ಟಿನಲ್ಲಿ ಕಾಂಗ್ರೆಸ್ ನಾಯಕರಿಗೆ ಪರೋಕ್ಷವಾಗಿ ಸಿ ಎಂ ಟಾಂಗ್ ಕೊಟ್ಟಿದ್ದಾರೆ. ಕೊರೋನಾ ಎಲ್ಲರಿಗೂ ಒಂದೇ ಅಲ್ವಾ, ಅದೇನು ಪಕ್ಷ ಆಧಾರಿತವಾಗಿ ಬರುತ್ತಾ.?...

ತೈಲ ಬೆಲೆ ಇಳಿಕೆಯ ಸುಳಿವು ಕೊಟ್ಟ ಬೊಮ್ಮಾಯಿ..!

www.karnatakatv.net: ರಾಜ್ಯದ ಆರ್ಥಿಕತೆ ಸುಧಾರಣೆಯಾದರೆ ಉಪಚುನಾವಣೆ ಬಳಿಕ ತೈಲಗಳ ಬೆಲೆ ಇಳಿಕೆ ಮಾಡುವುದರ ಬಗ್ಗೆ ಚಿಂತನೆ ಮಾಡಲಾಗುವುದು ಎಂದು ಹಾನಗಲ್ ಉಪಚುನಾವಣೆ ಪ್ರಚಾರಕ್ಕೆ ತೆರಳುತ್ತಿರುವ ವೇಳೆ ರಾಜ್ಯದ ಸಿಎಂ ಬೊಮ್ಮಾಯಿ ಹೇಳಿದ್ದಾರೆ. ಉಪಚುನಾವಣೆ ಪ್ರಚಾರಕ್ಕಾಗಿ ತೆರಳುತ್ತಿರುವ ವೇಳೆ ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಬೊಮ್ಮಾಯಿ ಉಪಚುನಾವಣೆಯ ಬಳಿಕ ಬೆಲೆ ಇಳಿಕೆಯ ಬಗ್ಗೆ ಚರ್ಚಿಸಲಾಗುವುದು ಎಂದು ಸುಳಿವು...

ಮಾಲ್ ಗಳಲ್ಲಿ ಮಣ್ಣಿನ ಹಣತೆ ಮಾರಾಟಕ್ಕೆ ಚಿಂತನೆ..!

www.karnatakatv.net : ಸಾಲು ಸಾಲು ಹಬ್ಬಗಳು ಬರುತ್ತಿದ್ದು ಇನ್ನೇನು ದೀಪಾವಳಿ ಹಬ್ಬವು ಸಮೀಪಿಸುತ್ತಿದೆ, ಈ ಹಬ್ಬಕ್ಕೆ ಮಣ್ಣಿನ ಹಣತೆಗಳನ್ನು ಮಾರುಕಟ್ಟೆ ಒದಗಿಸುವ ಬಗ್ಗೆ ಕೌಶಲಾಭಿವೃದ್ಧಿ ಸಚಿವ ಡಾ.ಸಿ.ಎನ್. ಅಶ್ವಥ್ ನಾರಾಯಣ ಅವರ ನೇತೃತ್ವದಲ್ಲಿ ಸಭೆ ನಡೆಸಲಾಗಿದೆ. ದೀಪಗಳ ಹಬ್ಬವಾದ ದೀಪಾವಳಿಗೆ, ಮಣ್ಣಿನ ಹಣತೆಗಳನ್ನು ಮಾರಾಟ ಮಾಡಲು ಮಹಿಳಾ ಸ್ವಸಹಾಯ ಗುಂಪುಗಳ ಸದಸ್ಯೆಯರು ತಯಾರಿ ನಡೆಸುತ್ತಿದ್ದಾರೆ. ಗ್ರಾಮೀಣ...
- Advertisement -spot_img

Latest News

National News: ವಕ್ಫ್‌ ವಿಚಾರದಲ್ಲಿ ಯಥಾಸ್ಥಿತಿ ಕಾಪಾಡಿ : ಸುಪ್ರೀಂ ಮಹತ್ವದ ಮಧ್ಯಂತರ ಆದೇಶ

National News: ದೇಶದಲ್ಲಿ ತೀವ್ರ ಪರ - ವಿರೋಧದ ಚರ್ಚೆಗೆ ಕಾರಣವಾಗಿರುವ ವಕ್ಫ್‌ ತಿದ್ದುಪಡಿಯ ಸಿಂಧುತ್ವ ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆ ನಡೆದಿದ್ದು, ವಕ್ಫ್‌ ಆಸ್ತಿಗಳಲ್ಲಿ...
- Advertisement -spot_img