Wednesday, July 22, 2026

Basavaraj Bommai

ದೆಹಲಿಯ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಸಿಎಂ ಬೊಮ್ಮಾಯಿ ಭಾಗಿ

ನವದೆಹಲಿ: ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ಸೋಮವಾರ ದೆಹಲಿಯಲ್ಲಿ ಆರಂಭವಾಗಿದ್ದು, ಈ ಸಭೆಯಲ್ಲಿ ಪ್ರಧಾನಿ ಮೋದಿ ಸೇರಿದಂತೆ ಎಲ್ಲಾ ಬಿಜೆಪಿ ನಾಯಕರು ಭಾಗವಹಿಸಿದ್ದಾರೆ. ಇನ್ನು ಎರಡನೆ ದಿನದ ಸಭೆಯಲ್ಲಿ ಕರ್ನಾಟಕದಿಂದ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರು, ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷರು, ಸಚಿವರು, ಪದಾಧಿಕಾರಿಗಳು ಭಾಗಿಯಾಗಿದ್ದಾರೆ. ಎಲ್.ಟಿ ತಿಮ್ಮಪ್ಪ ಹೆಗಡೆ...

ಅಧಿವೇಶನದ ಬಳಿಕ ನಾಲ್ಕು ಕಡೆ ರಥಯಾತ್ರೆ : ಸಿಎಂ ಬೊಮ್ಮಾಯಿ

ನವದೆಹಲಿ: ಬಜೆಟ್ ಅಧಿವೇಶನದ ನಂತರ ರಾಜ್ಯದ ನಾಲ್ಕು ಕಡೆ ರಥಯಾತ್ರೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.‌ ದೆಹಲಿಯಲ್ಲಿ ನಡೆಯುತ್ತಿರುವ ಎರಡು ದಿನಗಳ ರಾಷ್ಟ್ರೀಯ ಕಾರ್ಯಕಾರಿಣಿಯಲ್ಲಿ ಪಾಲ್ಗೊಂಡು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾರ್ಯಕಾರಿಣಿಯಲ್ಲಿ ಹಲವಾರು ರಾಜಕೀಯ ನಿರ್ಣಯಗಳನ್ನು ತೆಗೆದುಕೊಳ್ಳಲಾಗಿದೆ. ಚುನಾವಣೆ ನಡೆಯುವ ರಾಜ್ಯಗಳ ಬಗ್ಗೆ ವರದಿ ಮಂಡಿಸಲಾಯಿತು. ಬೂತ್ ಮಟ್ಟದ ಕಾರ್ಯಕ್ರಮಗಳಿಂದ ಹಿಡಿದು,...

ಶೀಘ್ರದಲ್ಲೇ ಗಂಗಾಮತಸ್ತ ಸಮುದಾಯ ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆ: ಸಿಎಂ ಬೊಮ್ಮಾಯಿ

ಹಾವೇರಿ: ಶೀಘ್ರಲ್ಲಿಯೇ ಗಂಗಾಮತಸ್ತ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆಗೊಳಿಸಲು ಕ್ರಮಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ನಿನ್ನೆ ಶ್ರೀ ನಿಜಶರಣ ಅಂಬಿಗರ ಚೌಡಯ್ಯನವರ ಗುರುಪೀಠ (ರಿ) ವತಿಯಿಂದ ಸುಕ್ಷೇತ್ರ ನರಸೀಪುರದ ಗುರುಪೀಠದಲ್ಲಿ ಆಯೋಜಿಸಿರುವ ಶ್ರೀ ನಿಜಶರಣ ಅಂಬಿಗರಚೌಡಯ್ಯನವರ 5ನೇ ಶರಣ ಸಂಸ್ಕೃತಿ ಉತ್ಸವ, ಹಾಗೂ ಶ್ರೀ ನಿಜಶರಣ ಅಂಬಿಗರಚೌಡಯ್ಯನವರ 903ನೇ ಜಯಂತೋತ್ಸವ...

ಶಿರಸಿ ಮಾರಿಕಾಂಬಾ ದೇವಿಯ ದರ್ಶನ ಪಡೆದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Uttara kannada News: ಉತ್ತರ ಕನ್ನಡ ( ಶಿರಸಿ), ಜನವರಿ 15: ಮಾನ್ಯ ಮುಖ್ಯಮಂತ್ರಿ ಶ್ರೀ ಬಸವರಾಜ ಬೊಮ್ಮಾಯಿ ಅವರು ಉತ್ತರ ಕನ್ನಡ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ಮತ್ತು ವಿವಿಧ ಇಲಾಖೆಗಳ ವತಿಯಿಂದ ಆಯೋಜಿಸಿರುವ ಶಿರಸಿಯ ತಾಲ್ಲೂಕಿನ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ಕಾರ್ಯಕ್ರಮ, ಸಾರ್ವಜನಿಕ ಸಮಾರಂಭ ಹಾಗೂ ಕರ್ನಾಟಕ ವಿಧಾನಸಭೆಯ...

ಆಡಳಿತ ಪಕ್ಷಕ್ಕೆ ತಲೆನೋವಾದ ಮೆಟ್ರೋ ದುರಂತ..! ರಾಜಿನಾಮೆ  ನೀಡ್ತಾರಾ ಸಿಎಂ..?!

Banglore News: ಎಸ್ ಚುನಾವಣೆ ಸಮೀಪಿಸುತಿದ್ದಂತೆ ಇಲ್ಲಾ ಪಕ್ಷಗಳು ಪ್ರಚಾರ ಕಾರ್ಯವನ್ನು ವಿವಿಧ ಯೋಜನೆಗಳನ್ನು  ಹೊತ್ತು ಜನರ ಮನೆ ಬಾಗಿಲಿಗೆ ಬಂದು ಮತಗಳನ್ನು ಸೆಳೆಯುವ ಪ್ರಯತ್ನದಲ್ಲಿದೆ . ಆದರೆ ಆಡಳಿತ ಸರ್ಕಾರ ಕ್ಕೆ ದಿನೇ ದಿನೇ ಸಂಕಷ್ಟ ಎದುರಾಗುತ್ತಿದೆ . ಬಿಜೆಪಿ ನಾಯಕರ ಮೇಲೆ ಮೇಲಿಂದ ಮೇಲೆ ಆರೋಪಗಳು ಕೇಳಿಬರುತ್ತಿವೆ .ಮೆಟ್ರೋ ದುರಂತ ಘಟನೆ ಆಡಳಿತ ಸರ್ಕಾರಕ್ಕೆ...

ಸ್ಮಶಾನ ಕಾರ್ಮಿಕರೊಂದಿಗೆ ಉಪಹಾರ ಸೇವಿಸಿದ ಸಿ.ಎಂ ಬೊಮ್ಮಾಯಿ..!

Banglore News: ಬೆಂಗಳೂರು, ಜನವರಿ 11: ಮುಖ್ಯಮಂತ್ರಿ  ಬಸವರಾಜ ಬೊಮ್ಮಾಯಿ ಅವರು ಇಂದು ತಮ್ಮ ರೇಸ್ ಕೋರ್ ಅಧಿಕೃತ ನಿವಾಸದಲ್ಲಿ ಸ್ಮಶಾನ ಕಾರ್ಮಿಕರೊಂದಿಗೆ ಬೆಳಗಿನ ಉಪಹಾರ ಸೇವಿಸಿದರು. ಈ ಸಂದರ್ಭದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಖಾತೆ ಸಚಿವ ಕೋಟ ಶ್ರೀ ನಿವಾಸ ಪೂಜಾರಿ, ಸಚಿವರಾದ ಗೋವಿಂದ ಕಾರಜೋಳ, ಆರಗ ಜ್ಞಾನೇಂದ್ರ, ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷ   ಕೆ.ದೇವೇಂದ್ರ...

ದಿವಂಗತ ಲಾಲ್ ಬಹದ್ದೂರ್ ಶಾಸ್ತ್ರಿಯವರ ಪುಣ್ಯ ಸ್ಮರಣೆ : ಪುಷ್ಪ ನಮನ ಸಲ್ಲಿಸಿದ ಸಿಎಂ

Banglore News: ಬೆಂಗಳೂರು, ಜನವರಿ 11: ಮಾನ್ಯ ಮುಖ್ಯಮಂತ್ರಿ ಶ್ರೀ ಬಸವರಾಜ ಬೊಮ್ಮಾಯಿ ಅವರು ಇಂದು ಜನವರಿ 11 ವಿಧಾನಸೌಧ ಪಶ್ಚಿಮದ್ವಾರದ ಬಳಿ ಮಾಜಿ ಪ್ರಧಾನಮಂತ್ರಿಗಳಾದ ದಿವಂಗತ ಲಾಲ್ ಬಹದ್ದೂರ್ ಶಾಸ್ತ್ರಿಯವರ ಪುಣ್ಯ ತಿಥಿಯ ಅಂಗವಾಗಿ ಅವರ ಪ್ರತಿಮೆಯ ಬಳಿ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಪುಷ್ಪ ನಮನ ಸಲ್ಲಿಸಿ ನಂತರ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು. https://karnatakatv.net/rt-nagar-pepole-came-to-near-cm-house/ https://karnatakatv.net/tumkuru-farmers-vs-bjp/ https://karnatakatv.net/jameer-ahammad-siddaramaiha-talk/

ಕೆಂಪೇಗೌಡ ಪ್ರತಿಮೆ ಅನಾವರಣ : ಮೋದಿ ಆಗಮನಕ್ಕೆ ಸಕಲ ಸಿದ್ಧತೆ

ಬೆಂಗಳೂರು: ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗಮಿಸಿ ಕೆಂಪೇಗೌಡರ ಪ್ರತಿಮೆ ಅನಾವರಣದ ಸಿದ್ಧತೆ ಪರಿಶೀಲಿಸದರು. ಪ್ರತಿಮೆ ಮುಂಬಾಗದ ಸ್ಕ್ರೀನ್ ಮತ್ತು ಅಂತಿಮ ಹಂತದ ಸಿದ್ಧತೆ ಪರಿಶೀಲನೆ ನಡೆಸಿದರು. ಬಿಪಿಎಲ್ ಪಡಿತರದಲ್ಲಿ ಕುಚಲಕ್ಕಿ ಭಾಗ್ಯ : ಸಿಎಂ ನಿರ್ಧಾರ ಕೆಂಪೇಗೌಡರ ಪ್ರತಿಮೆ ಅನಾವರಣ ಮಾಡಲಿರುವ ಪ್ರಧಾನಿ ಮೋದಿ ಆಗಮನಕ್ಕೆ ಸಕಲ ಸಿದ್ಧತೆಗಳು ನಡೆಯುತ್ತಿವೆ. ಸಚಿವರಾದ ಆರ್....

7ನೇ ವೇತನ ಆಯೋಗ ರಚನೆಗೆ ಸಿಎಂ ಬೊಮ್ಮಾಯಿ ಭರವಸೆ : ಎರಡು ದಿನದಲ್ಲಿ ಆದೇಶ

ಬೆಂಗಳೂರು : ರಾಜ್ಯ ಸರ್ಕಾರ ನೌಕರರ ವೇತನ ಪರಿಷ್ಕರಣೆ ಮಾಡಲು ಬಸವರಾಜ ಬೊಮ್ಮಾಯಿ ಸಮ್ಮತಿಸಿದ್ದಾರೆ. 7ನೇ ವೇತನ ರಚನೆಗೆ ಬೊಮ್ಮಾಯಿ ಭರವಸೆ ನೀಡಿದ್ದು, 2 ದಿನಗಳಲ್ಲಿ ಆದೇಶ ಹೋರಬಿಳಲಿದೆ. ಪ್ರಸಕ್ತ ವರ್ಷದ ಅಕ್ಷೋಬರ್ ಅಂತ್ಯದೊಳಗೆ ಆಯೋಗ ರಚನೆ ಮಾಡುವುದಾಗಿ ಈ ಹಿಂದೆ ಸಿಎಂ ಭರವಸೆ ನೀಡಿದ್ದರು. ಈ ಹಿನ್ನೆಲೆ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ...

ಆರ್ ಎಸ್ ಎಸ್ ಬಗ್ಗೆ ಜನರಿಗೆ ಎಲ್ಲವೂ ತಿಳಿದಿದೆ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

https://www.youtube.com/watch?v=W2IX0Lj9Bsw ಹುಬ್ಬಳ್ಳಿ : ಆರ್ ಎಸ್ ಎಸ್ ಸಂಘಟನೆ ಯ ಬಗ್ಗೆ ಕಾಂಗ್ರೆಸ್ ಅಪಪ್ರಚಾರ ಮಾಡುತ್ತಿದೆ. ಆದರೆ ಜನರಿಗೆ ಆರ್ ಎಸ್ ಎಸ್ ಬಗ್ಗೆ ಎಲ್ಲವೂ ತಿಳಿದಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಹುಬ್ಬಳ್ಳಿಯಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿ, ಆರ್ ಎಸ್ ಎಸ್ ಸಂಘಟನೆ 75 ವರ್ಷಗಳಿಂದ ದೇಶಭಕ್ತಿ ಹಾಗೂ ಜನರ ಸೇವೆಯಲ್ಲಿ...
- Advertisement -spot_img

Latest News

ಅಧಿಕಾರ ಕಳೆದುಕೊಳ್ಳುವ ಭೀತಿಯಲ್ಲಿ ಸರ್ವಾಧಿಕಾರದ ದಾರಿ ಹಿಡಿದಿರುವ ಹೇಡಿ ಸರ್ಕಾರದ ನಡೆ: ಹರಿಪ್ರಸಾದ್

Political News: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಿನ್ನೆ ವಿದ್ಯಾರ್ಥಿಗಳು ಇದನ್ನು ಕೇಂದ್ರ ಸರ್ಕಾರದ ನಿರ್ಲಕ್ಷ್ಯ ಧೋರಣೆ ಎಂದು ಆರೋಪಿಸಿ, ಸಂಸತ್ ಚಲೋ...
- Advertisement -spot_img