Friday, July 24, 2026

basavaraj bommayi

ಚುನಾವಣಾ ಅಖಾಡಕ್ಕೆ ಧುಮುಕಿದ ನಟ ಧ್ರುವ ಸರ್ಜಾ..

ಕೆ.ಆರ್.ಪುರ: ಮತದಾನಕ್ಕೆ ಇನ್ನು ಕೆಲವೇ ದಿನಗಳು ಬಾಕಿ ಇದ್ದು, ಅಭ್ಯರ್ಥಿಗಳ ಚುನಾವಣಾ ಪ್ರಚಾರ ಶುರುವಾಗಿದೆ. ನಟ ಧ್ರುವ ಸರ್ಜಾ ಚುನಾವಣಾ ಅಖಾಡಕ್ಕೆ ಧುಮುಕಿದ್ದು, ಕೆಆರ್ ಪುರ ಕ್ಷೇತ್ರದಲ್ಲಿ ರೋಡ್ ಶೋ ನಡೆಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ.ಮೋಹನ್ ಬಾಬು ಪರ, ಧ್ರುವ ಸರ್ಜಾ ಭರ್ಜರಿ ಮತ ಬೇಟೆ ನಡೆಸಿದರು. ಕೆಆರ್.ಪುರ ಕ್ಷೇತ್ರದ ಚನ್ನಸಂದ್ರ ಬ್ರಿಡ್ಜ್, ಮುನೇಶ್ವರನಗರ, ದಾಸಪ್ಪ ಬಡಾವಣೆ,...

ಮದ್ದೂರಿನಲ್ಲಿ ಜೆಪಿ ನಡ್ಡಾ ಅದ್ಧೂರಿ ಪ್ರಚಾರ.. ಪುಷ್ಪವೃಷ್ಟಿ ಸಲ್ಲಿಸಿ ಸ್ವಾಗತ..

ಮಂಡ್ಯ: ಮದ್ದೂರಿಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಆಗಮಿಸಿದ್ದು, ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ನಡೆಸಿದ್ದಾರೆ.. ಬಿಜೆಪಿ ಅಭ್ಯರ್ಥಿ ಎಸ್ಪಿ ಸ್ವಾಮಿ ಪರ ನಡ್ಡಾ ಪ್ರಚಾರ ಮಾಡಿದ್ದು, ಮದ್ದೂರಿನಲ್ಲಿ ರೋಡ್ ಶೋ ನಡೆಸಿದ್ದಾರೆ. ಮದ್ದೂರಿನ ಐ.ಬಿ ವೃತ್ತದಿಂದ ಕೊಲ್ಲಿ ವೃತ್ತದವರೆಗೆ ರೋಡ್ ಶೋ ನಡೆದಿದ್ದು, ಕಾರ್ಯಕರ್ತರು, ಪುಷ್ಪವೃಷ್ಟಿ ಸಲ್ಲಿಸಿ, ರಾಷ್ಟ್ರೀಯ ಅಧ್ಯಕ್ಷ ನಡ್ಡಾಗೆ ಅದ್ದೂರಿ ಸ್ಚಾಗತ...

ಓಟು ಕೇಳಲು ಬಂದ ಜೆಡಿಎಸ್ ಅಭ್ಯರ್ಥಿಗೆ ಘೇರಾವ್ ಹಾಕಿದ ಜನರು

ಹಾಸನ: ಬೇಲೂರು: ಜೆಡಿಎಸ್ ಅಭ್ಯರ್ಥಿ ಕೆ.ಎಸ್.ಲಿಂಗೇಶ್ ಪರ ಮತಯಾಚನೆಗೆ ಕಾರ್ಯಕರ್ತರು ಬಂದಾಗ ಪೇಟೇಹಳ್ಳಿ ಗ್ರಾಮಸ್ಥರು ಘೇರಾವ್ ಹಾಕಿದ್ದಾರೆ. ಬೇಲೂರು ತಾಲೂಕು ಮಾದೀಹಳ್ಳಿ ಹೋಬಳಿ ಪೇಟೇಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಕಳೆದ ಐದು ವರ್ಷಗಳಿಂದ ಗ್ರಾಮಕ್ಕೆ ಬಾರದ ಶಾಸಕರಿಗೆ ಇಂದು ಮತ ಬೇಕೆಂದು ಕೇಳಲು ಬಂದಿದ್ದೀರ ಎಂದು ಗ್ರಾಮದ ಮಹಿಳೆಯರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಸ್ತೆ ಹಾಳಾಗಿದೆ. ಚರಂಡಿಗಳಿಲ್ಲಾ...

‘ಬಿಜೆಪಿ ಅಂದರೆ ಅಭಿವೃದ್ಧಿ, ಅಭಿವೃದ್ಧಿ ಅಂದರೆ ಬಿಜೆಪಿ’

ಮಂಡ್ಯ: ಮಂಡ್ಯದಲ್ಲಿ ಬಿಜೆಪಿ ಅಭ್ಯರ್ಥಿ ಅಶೋಕ್ ಜಯರಾಂ ರೋಡ್ ಶೋ ನಡೆಸಿದ್ದಾರೆ. ಮಂಡ್ಯ ನಗರದ ಕಾಳಿಕಾಂಬ ದೇವಸ್ಥಾನದಿಂದ ಬೃಹತ್ ರೋಡ್‌ಶೋ ಆರಂಭಿಸಿದ್ದು, ಬೈಕ್ ರ್ಯಾಲಿ ಮೂಲಕ ಮೆರವಣಿಗೆಗೆ ಚಾಲನೆ ನೀಡಲಾಗಿದೆ. ಈ ವೇಳೆ ವಿವಿಧ ಕಲಾತಂಡಗಳು ಮೆರವಣಿಗೆಗೆ ಮೆರುಗು ನೀಡಿದವು. ಬೃಹತ್ ಹಾರ ಹಾಗೂ ಪುಷ್ಪವೃಷ್ಟಿ ಸಲ್ಲಿಸಿ ಅಶೋಕ್ ಜಯರಾಂರನ್ನು ಕಾರ್ಯಕರ್ತರು ಸ್ವಾಗತಿಸಿದರು. ಈ ವೇಳೆ...

ನಾಗಮಂಗಲದಲ್ಲಿ ಸ್ಮೃತಿ ಇರಾನಿ ಕ್ಯಾಂಪೇನ್: ಸುಧಾ ಶಿವರಾಮೇಗೌಡರನ್ನ ಅನ್ನಪೂರ್ಣೇಶ್ವರಿ ಎಂದ ಸಚಿವೆ

ಮಂಡ್ಯ: ಮಂಡ್ಯ ಜಿಲ್ಲೆಯ ನಾಗಮಂಗಲಕ್ಕೆ ಸ್ಮೃತಿ ಇರಾನಿ ಆಗಮಿಸಿದ್ದು, ಬಿಜೆಪಿ ಪರ ರೋಡ್ ಶೋ ನಡೆಸಿ, ಮತಯಾಚನೆ ಮಾಡಿದ್ದಾರೆ. ನಾಗಮಂಗಲ ಸರ್ಕಾರಿ ಕಾಲೇಜು ಆವರಣಕ್ಕೆ ಹೆಲಿಕ್ಯಾಪ್ಟರ್ ಮೂಲಕ ಸಚಿವೆ ಸ್ಮೃತಿ ಇರಾನಿ ಆಗಮಸಿದ್ದು, ಸಚಿವೆಯ ಸ್ವಾಗತಕ್ಕೆ ಸುಧಾ ಶಿವರಾಮೇಗೌಡರ ಜೊತೆ ಪತಿ ಶಿವರಾಮೇಗೌಡ ಮಗ ಚೇತನ್ ಕೂಡ ಸಾಥ್ ನೀಡಿದರು. ನಾಗಮಂಗಲ ವಿಧಾನ ಸಭಾ ಕ್ಷೇತ್ರದ ಅಭ್ಯರ್ಥಿ...

ಗಮನಸೆಳೆದ ಬಿ.ವೈ. ವಿಜಯೇಂದ್ರ-ಪ್ರೀತಂಗೌಡ್ರ ಬುಲೆಟ್ ಸವಾರಿ: ಕಾರ್ಯಕರ್ತರ ಜೊತೆ ಶಾಸಕರ ನೃತ್ಯ

ಹಾಸನ: ಬಿಜೆಪಿ ಪಕ್ಷದ ಅಭ್ಯರ್ಥಿ ಪ್ರೀತಂ ಜೆ. ಗೌಡರ ಪರ ಚುನಾವಣೆ ಪ್ರಚಾರಕ್ಕಾಗಿ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಬೈಕ್ ರ‍್ಯಾಲಿಯಲ್ಲಿ ಪಾಲ್ಗೊಂಡು ತಾವೆ ಡಬಲ್ ರೇಡಿಂಗ್ ಚಾಲನೆ ಮಾಡುವುದರ ಮೂಲಕ ಗಮನಸೆಳೆದ್ರೆ. ಕೊನೆಯಲ್ಲಿ ಶಾಸಕ ಪ್ರೀತಂ ಗೌಡ ಅವರು ಮಹಾವೀರ ವೃತ್ತದಲಿ ಕಾರ್ಯಕರ್ತರ ಜೊತೆ ವಾಹನದ ಮೇಲೆ ಹಾಡಿಗೆ ನೃತ್ಯ...

‘ನೀವು ದೇವೇಗೌಡ ಬದುಕಿದ್ದಾಗ ಈ ಶರೀರಕ್ಕೆ ನೋವನ್ನು ಕೊಡಬೇಡಿ’

ಹಾಸನ: ಹಾಸನದ 80 ಅಡಿ ರಸ್ತೆಯಲ್ಲಿ ಜೆಡಿಎಸ್ ಪ್ರಚಾರ ಸಭೆ ನಡೆದಿದ್ದು, ಈ ಸಭೆಯಲ್ಲಿ ಮಾತನಾಡಿದ ಮಾಜಿ ಪ್ರಧಾನಿ ದೇವೇಗೌಡರು, ಪ್ರೀತಂಗೌಡ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕಳೆದ ಬಾರಿ ರಾಹುಲ್‌ಗಾಂಧಿ ಅವರು ದೇವೇಗೌಡರು ಭಾರತೀಯ ಜನತಾ ಪಾರ್ಟಿಯ ಬಿ ಟೀಂ ಅಂತ ಹೇಳಿದ ಒಂದೇ ಒಂದು ಮಾತಿನಿಂದ ಒಂದು ಸಣ್ಣ ತಪ್ಪು ಆಯ್ತು. ಒಂದೇ ಒಂದು...

ಮಂಡ್ಯ ಲೋಕಸಭೆ ಚುನಾವಣೆಯಲ್ಲಿ ಮ್ಯಾಚ್ ಫಿಕ್ಸಿಂಗ್: ಸಿದ್ದರಾಮಯ್ಯ ಸತ್ಯ ಒಪ್ಪಿಕೊಂಡಿದ್ದಾರೆ ಎಂದ ಹೆಚ್ಡಿಕೆ

ಬೆಂಗಳೂರು: ಕಳೆದ ಲೋಕಸಭೆ ಚುನಾವಣೆಯಲ್ಲಿ ಯಾವ ರೀತಿ ಮ್ಯಾಚ್ ಫಿಕ್ಸಿಂಗ್ ಆಗಿತ್ತು ಎನ್ನುವುದನ್ನು ಸ್ವತಃ ಸಿದ್ದರಾಮಯ್ಯ ಅವರೇ ಒಪ್ಪಿಕೊಂಡಿದ್ದಾರೆ. ಕೊನೆಪಕ್ಷ ಈಗಲಾದರೂ ಸತ್ಯ ಹೊರಬಂತಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಟಾಂಗ್ ಕೊಟ್ಟರು. ಸಂಸದೆ ಸುಮಲತಾ ಅವರನ್ನು ಗೆಲ್ಲಿಸಿ ತಪ್ಪು ಮಾಡಿದ್ದೇವೆ ಎಂದು ನಾಗಮಂಗಲದಲ್ಲಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ನೀಡಿದ್ದ ಹೇಳಿಕೆ ಬಗ್ಗೆ...

‘ಹೇಗೂ ಸುಳ್ಳು ಹೇಳ್ತೀರಾ, ಹೊಸ ಸುಳ್ಳುಗಳನ್ನಾದರೂ ಹೇಳೋಕ್ಕಾಗೊಲ್ವಾ ?’

ಬೆಂಗಳೂರು: ಬಿಜೆಪಿ ಪ್ರಣಾಳಿಕೆ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದು, ಕಳೆದ ಬಾರಿ ಬಿಡುಗಡೆ ಮಾಡಿದ್ದ ಪ್ರಣಾಳಿಕೆ ಬಗ್ಗೆ ತಾವು ಹಾಕಿದ್ದ ಪೋಸ್ಟ್‌ನ್ನು ಮತ್ತೊಮ್ಮೆ ಟ್ವಿಟರ್‌ನಲ್ಲಿ ಅಪ್ಲೋಡ್ ಮಾಡಿದ್ದಾರೆ. ನಾಲ್ಕು ಫೋಟೋ ಶೇರ್ ಮಾಡಿರುವ ಸಿದ್ದರಾಮಯ್ಯ, ಮೊದಲ ಫೋಟೋದಲ್ಲಿ, ಬಿಜೆಪಿ 2008ರಲ್ಲಿ ಕರ್ನಾಟಕದಲ್ಲಿ ಬಿಡುಗಡೆ ಮಾಡಿದ್ದ ಪ್ರಣಾಳಿಕೆಯಲ್ಲಿ ಶೇ.90 ರಷ್ಟು ಭರವಸೆಗಳನ್ನು ಈಡೇರಿಸಲ್ಲ. ಅದೇ ಗತಿ...

‘ಈಗ ಶಿವರಾಜ್ ಕುಮಾರ್ ಅವರೂ ‘ ನಮ್ಮ ಕಾಡಿನವರು’ ಆಗಿ ಬಿಟ್ಟರು’

ವರುಣಾ: ಮಾಜಿ ಸಿಎಂ ಸಿದ್ದರಾಮಯ್ಯನವರು ಇಂದು ವರುಣಾ ಕ್ಷೇತ್ರದಲ್ಲಿ ಪ್ರಚಾರ ಮಾಡಿದ್ದು, ಅವರಿಗೆ ನಟ ಶಿವರಾಜ್‌ಕುಮಾರ್, ಪತ್ನಿ ಗೀತಾ ಶಿವರಾಜ್‌ಕುಮಾರ್, ನಟಿ ನಿಶ್ವಿಕಾ ನಾಯ್ಡು ಸೇರಿ ಇನ್ನಿತರ ಕಾಂಗ್ರೆಸ್ ನಾಯಕರು ಸಾಥ್ ಕೊಟ್ಟರು. ಸಿದ್ದರಾಮಯ್ಯ ಪರ ಶಿವರಾಜ್‌ಕುಮಾರ್ ಪ್ರಚಾರ ಮಾಡಿದ್ದು, ಸಿದ್ದರಾಮಯ್ಯರಿಗೆ ಓಟ್ ಹಾಕಿ, ಗೆಲ್ಲಿಸಬೇಕೆಂದು ಮನವಿ ಮಾಡಿದರು. ಅಲ್ಲದೇ ರಾಹುಲ್ ಗಾಂಧಿಯವರ ಕಾರ್ಯವನ್ನು ಮೆಚ್ಚಿದ...
- Advertisement -spot_img

Latest News

Haveri News: ತೆರಿಗೆ ಹಣ ದುರುಪಯೋಗ ಆರೋಪ: ಮನೆ ಗ್ರಾಮ ಪಂಚಾಯಿತಿ ಮುಂದೆ ಗ್ರಾಮಸ್ಥರ ಪ್ರತಿಭಟನೆ

Haveri News: ತೆರಿಗೆ ಹಣ ದುರುಪಯೋಗ ಮಾಡಿಕೊಂಡು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯನ್ನು ಅಮಾನತು ಮಾಡಬೇಕು ಎಂದು ಆಗ್ರಹಿಸಿ, ಹಾನಗಲ್ ತಾಲೂಕಿನ ಮಾರನ ಬೀಡ ಗ್ರಾಮ ಪಂಚಾಯಿತಿ...
- Advertisement -spot_img