Friday, July 24, 2026

basavaraj bommayi

ಪ್ರತಾಪ್ ಸಿಂಹ ಟ್ವೀಟ್‌ಗೆ ನೆಟ್ಟಿಗರ ಆಕ್ರೋಶ: ಅಂಥಾದ್ದೇನು ಹೇಳಿದರು ಈ ಸಂಸದರು..?

ಬೆಂಗಳೂರು: ನಟ ಶಿವರಾಜ್‌ಕುಮಾರ್ ಪತ್ನಿ ಗೀತಾ ಶಿವರಾಜ್‌ಕುಮಾರ್, ಕಾಂಗ್ರೆಸ್ ಸೇರ್ಪಡೆಯಾಗಿದ್ದು, ಶಿವಮೊಗ್ಗದ ಸೊರಬದಲ್ಲಿ ಸಹೋದರ ಮಧು ಬಂಗಾರಪ್ಪ ಪರ ಪ್ರಚಾರ ಮಾಡಿದ್ದಾರೆ. ಅಲ್ಲದೇ ಗೀತಾ ಶಿವರಾಜ್‌ಕುಮಾರ್ ತಂದೆಯವರಾದ ದಿ. ಬಂಗಾರಪ್ಪನವರೂ ಕೂಡ ಕಾಂಗ್ರೆಸ್‌ನಲ್ಲಿದ್ದವರು. ಹೀಗಾಗಿ ಅವರ ಅಳಿಯ ನಟ ಶಿವರಾಜ್‌ಕುಮಾರ್ ಕಾಂಗ್ರೆಸ್ ಪರ ಪ್ರಚಾರ ಮಾಡಲು ಮುಂದಾಗಿದ್ದಾರೆ. ಇಂದು ವರುಣಾ ಕ್ಷೇತ್ರದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ...

ಹೆಣ್ಣು ಸಿಗದವರಿಗೆ ಮದುವೆ ಮಾಡಿಸುವ ಭರವಸೆ ಕೊಟ್ಟ ಸಹೋದರರು: ಪಕ್ಷೇತರರ ಪ್ರಣಾಳಿಕೆ ಫುಲ್ ವೈರಲ್..

ಬೆಳಗಾವಿ: ಸದ್ಯ ಕರ್ನಾಟಕದಲ್ಲಿ ಸಿಕ್ಕಾಪಟ್ಟೆ ಸದ್ದು ಮಾಡುತ್ತಿರುವ ಸುದ್ದಿ ಅಂದ್ರೆ, ಕಾಂಗ್ರೆಸ್ ಪ್ರಣಾಳಿಕೆ ಸುದ್ದಿ. ಭಜರಂಗ ದಳ ನಿಷೇಧ ನಿರ್ಧಾರದ ಸುದ್ದಿ. ಆದ್ರೆ ಇದರ ಮಧ್ಯೆಯೂ ಪಕ್ಷೇತರ ಅಭ್ಯರ್ಥಿಯ ಪ್‌ರಣಾಳಿಕೆ ಸಖತ್ ಸದ್ದು ಮಾಡುತ್ತಿದೆ. ಯಾಕಂದ್ರೆ ಅವರು ಅವಿವಾಹಿತ ಗಂಡು ಮಕ್ಕಳಿಗೆ ಹೆಣ್ಣು ಹುಡುಕಿ, ಮದುವೆ ಮಾಡುವುದಾಗಿ ಹೇಳಿದ್ದಾರೆ. ಬೆಳಗಾವಿ ಜಿಲ್ಲೆಯ ಅರಭಾವಿ ಕ್ಷೇತ್ರದ ಪಕ್ಷೇತರ...

ನಿಜವಾದ ಭಜರಂಗಿಯ ನೋವು ಆಲಿಸಿ: ಮೋದಿಗೆ ಕಾಂಗ್ರೆಸ್ ತಿರುಗೇಟು

ಬೆಂಗಳೂರು: ರಾಜ್ಯದಲ್ಲಿ ಭಜರಂಗ ದಳ ನಿಷೇಧ ನಿರ್ಧಾರಕ್ಕೆ ತೀವ್ರ ವಿರೋಧ ವ್ಯಕ್ತವಾಗುತ್ತಿದೆ. ಇದೇ ಸಂದರ್ಭದಲ್ಲಿ ನಿನ್ನೆ ರಾಜ್ಯ ಪ್ರವಾಸಕ್ಕೆ ಬಂದಿದ್ದ ಪ್ರಧಾನಿ ಮೋದಿ, ಮುಲ್ಕಿ, ಅಂಕೋಲಾ, ಬೈಲಹೊಂಗಲ್‌ನಲ್ಲಿ ಭಾಷಣ ಮಾಡುವಾಗ, ಬಜರಂಗಬಲಿಕೀ ಜೈ ಎಂಬ ಘೋಷಣೆಯೊಂದಿಗೆ ತಮ್ಮ ಭಾಷಣ ಶುರುಮಾಡಿದರು. ಈ ಮೂಲಕ ಕಾಂಗ್ರೆಸ್ ವಿರುದ್ಧ ಹರಿಹಾಯ್ದರು. ಆದರೆ ನೀವು ಇಲ್ಲಿನ ಭಜರಂಗಿಗಳ ಒಲೈಕೆ...

‘ಅಗತ್ಯವಿದ್ದರೆ ನಮ್ಮ ರಾಜ್ಯದಲ್ಲೂ ಭಜರಂಗದಳವನ್ನ ಬ್ಯಾನ್ ಮಾಡುತ್ತೇವೆ’..

ರಾಯಪುರ: ಕರ್ನಾಟಕ ವಿಧಾನಸಭಾ ಚುನಾವಣೆ ಸಮೀಪದಲ್ಲಿರುವಾಗಲೇ, ಪ್ರಣಾಳಿಕೆ ಬಿಡುಗಡೆ ಮಾಡಿರುವ ಕಾಂಗ್ರೆಸ್, ರಾಜ್ಯದಲ್ಲಿ ಭಜರಂಗದಳವನ್ನ ಬ್ಯಾನ್ ಮಾಡ್ತೀವಿ ಎಂದು ಹೇಳಿದ್ದಾರೆ. ಹಾಗಾಗಿ ಹಲವರು ಇದನ್ನು ವಿರೋಧಿಸಿ, ಪ್ರತಿಭಟನೆಯೂ ನಡೆಸಿದ್ದಾರೆ. ಹಲವಾರು ಕಡೆ ಹನುಮಾನ್ ಚಾಲೀಸಾ ಪಠಣ ಕಾರ್ಯಕ್ರಮವೂ ಆಗಿದೆ. ಇದೀಗ ಛತ್ತೀಸ್‌ಘಡದ ಸಿಎಂ ಕೂಡ ಈ ಬಗ್ಗೆ ಮಾತನಾಡಿದ್ದು, ಅಗತ್ಯ ಬಿದ್ದರೆ, ಛತ್ತೀಸ್‌ಘಡದಲ್ಲೂ ಭಜರಂಗದಳವನ್ನ...

ಹೇಮಾವತಿ ನಗರದಲ್ಲಿ ಸ್ವರೂಪ್‌ಗೆ ಅದ್ಧೂರಿ ಸ್ವಾಗತ: ಸುಳ್ಳಾಯ್ತಾ ಪ್ರೀತಂ ಚಾಲೆಂಜ್..?

ಹಾಸನ: ಹಾಸನದ ಹೇಮಾವತಿ ನಗರದಲ್ಲಿ ಜೆಡಿಎಸ್ ಲೀಡು ಬರಲ್ಲ ಎಂದು ಹೇಳಿದ್ದ ಪ್ರೀತಮ್ ಗೌಡ ಹೇಳಿದ್ದರು. ಆದರೆ ಇಂದು ಹೇಮಾವತಿ ನಗರದಲ್ಲಿ ಜೆಡಿಎಸ್ ಅಭ್ಯರ್ಥಿ ಸ್ವರೂಪ್ ಅವರಿಗೆ ಅದ್ದೂರಿ ಸ್ವಾಗತ ಕೋರಿದ್ದಾರೆ. ಬಿರುಸಿನ ಪ್ರಚಾರದಲ್ಲಿ ತೊಡಗಿರುವ ಹೆಚ್. ಪಿ ಸ್ವರೂಪ್ ಅವರು ತನ್ನ ತಾಯಿಯೊಂದಿಗೆ ಹೇಮಾವತಿ ನಗರದಲ್ಲಿ ಪ್ರಚಾರದಲ್ಲಿ ತಡಗಿದ್ದಾರೆ. ಇದೇ ವೇಳೆ ಸ್ವರೂಪ್ ಅವರ...

ಪ್ರಿಯಾಂಕ್ ಖರ್ಗೆ ಪತ್ನಿಗೆ ಬ್ರೇನ್ ಟ್ಯೂಮರ್: ಸಹೋದರನಿಗೂ ಅನಾರೋಗ್ಯ..

ಮುಂಬೈ: ಒಂದೆಡೆ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದೆ. ಅದಕ್ಕಾಗಿ ಪ್ರಚಾರ ಮಾಡಬೇಕು. ಇನ್ನೊಂದೆಡೆ ಪತ್ನಿಯ ಆರೋಗ್ಯ ಮತ್ತು ಒಡಹುಟ್ಟಿದ ಸಹೋದರನ ಆರೋಗ್ಯ ಹಾಳಾಗಿದೆ. ಅವರ ಕಾಳಜಿಯೂ ಮಾಡಬೇಕು. ಹೀಗೆ ಸರಿಯಾಗಿ ಪ್ರಚಾರ ಮಾಡಲೂ ಆಗದೇ, ಪತಿ, ಸಹೋದರನ ಜೊತೆ ಸರಿಯಾಗಿ ಇರಲೂ ಆಗದೇ ಇರುವಂಥ ಪರಿಸ್ಥಿತಿಗೆ ಬಂದಿರುವವರು ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ. ಪ್ರಿಯಾಂಕ್ ಪತ್ನಿ ಶೃತಿ...

‘ಸಮಾಜಘಾತುಕರಿಗೆ ಆಗಬೇಕಾದ ನೋವು, ಬಿಜೆಪಿಗರಿಗೆ ಯಾಕಾಗುತ್ತಿದೆ..?’

ಬೆಂಗಳೂರು: ಸದ್ಯ ರಾಜ್ಯದಲ್ಲಿ ವಿಧಾನಸಭಾ ಚುನಾವಣೆಯ ತಯಾರಿ ಭರದಿಂದ ಸಾಗಿದೆ. ಕೇಂದ್ರ ನಾಯಕರು, ಸ್ಟಾರ್‌ ಪ್ರಚಾರಕರೆಲ್ಲ ಸೇರಿ ಪ್ರಚಾರಕ್ಕೆ ಇಳಿದಿದ್ದಾರೆ. ಆದರೆ ಈಗ ಸದ್ದು ಮಾಡುತ್ತಿರುವ ಇನ್ನೊಂದು ಸುದ್ದಿ ಅಂದ್ರೆ, ಕಾಂಗ್ರೆಸ್ ಪ್ರಣಾಳಿಕೆ ವಿಷಯ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಭಜರಂಗದಳ ಬ್ಯಾನ್ ಮಾಡುತ್ತೇವೆಂದು ಕಾಂಗ್ರೆಸ್ ಹೇಳಿದೆ. ಈ ಪ್ರಣಾಳಿಕೆ ವಿರುದ್ಧ ಅನೇಕ ಹಿಂದೂಗಳು ಸೇರಿ...

ಪದ್ಮಶ್ರೀ ಪುರಸ್ಕೃತ ಸುಕ್ರಿಗೌಡ, ತುಳಸಿಗೌಡರನ್ನ ಭೇಟಿಯಾದ ಮೋದಿ..

ಕಾರವಾರ: ಉತ್ತರಕನ್ನಡ ಜಿಲ್ಲೆಯ ಅಂಕೋಲೆಗೆ ಇಂದು ಪ್ರಧಾನಿ ಮೋದಿ ಭೇಟಿ ನೀಡಿ, ಮತ ಪ್ರಚಾರ ನಡೆಸಿದರು. ಇದೇ ವೇಳೆ ಪದ್ಮಶ್ರೀ ಪುರಸ್ಕೃತ ಸುಕ್ರಿಗೌಡ, ತುಳಸಿ ಗೌಡರನ್ನ ಭೇಟಿಯಾಗಿದ್ದಾರೆ. ಉತ್ತರಕನ್ನಡ ಜಿಲ್ಲೆಯ ಅಂಕೋಲಾದ ಹಟ್ಟಿಕೇರಿಯಲ್ಲಿ ಬಿಜೆಪಿ ಸಮಾವೇಶ ನಡೆದಿದ್ದು, ಅದಕ್ಕೂ ಮುನ್ನ ತುಳಸಿಗೌಡ ಮತ್ತು ಸುಕ್ರಿಗೌಡರನ್ನ ಭೇಟಿಯಾದ ಪ್ರಧಾನಿ ಮೋದಿ, ಅವರ ಕಾಲಿಗೆರಗಿ ಆಶೀರ್ವಾದ ಪಡೆದಿದ್ದಾರೆ. https://karnatakatv.net/mp-prathap-simha-outrage-against-siddaramaiah-and-dks/ https://karnatakatv.net/former-pm-devegowda-speech-in-chennapattana/ https://karnatakatv.net/mallikarjuna-kharge-outrage-against-modi/

ಕುಮಾರಸ್ವಾಮಿ ಸಿಎಂ ಆಗುವುದು ಶತಸಿದ್ಧ: ಹೆಚ್ಡಿಕೆ ಬಗ್ಗೆ ಭವಿಷ್ಯ ನುಡಿದ ಹೆಚ್ಡಿಡಿ..

ಚನ್ನಪಟ್ಟಣ: ಸಮೀಕ್ಷೆ ಬಗ್ಗೆ ತಲೆಕೆಡಿಸಿಕೊಳ್ಳಬೇಡಿ. ಈ ಬಾರಿ ಸಿಎಂ ಆಗೋದು ಕುಮಾರಸ್ವಾಮಿನೇ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಹೇಳಿದ್ದಾರೆ. ಚನ್ನಪಟ್ಟಣದಲ್ಲಿ ಮಾತನಾಡಿದ ದೇವೇಗೌಡರು, ಈ ದೇಶದಲ್ಲಿ ರೈತರಿಗೆ ಪಿಂಚಣಿ ಕೊಡುತ್ತೇನೆ ಎಂದು ಹೇಳಿದ ವ್ಯಕ್ತಿ ಎಂದರೆ, ಅದು ಕುಮಾರಸ್ವಾಮಿ ಮಾತ್ರ. ನುಡಿದಂತೆ ನಡೆಯುವ ರಾಜಕಾರಣಿ ಅಂದ್ರೆ ಕುಮಾರಸ್ವಾಮಿ. ಕಾಂಗ್ರೆಸ್ಸಿಗರ ವ್ಯಂಗ್ಯದ ನಡುವೆಯೂ ಸಾಲ ಮನ್ನಾ ಮಾಡಿದ್ರು....

‘ರಾತ್ರಿ ಎಲ್ಲಾ ಮಟನ್ ತಿಂತಾರೆ, ಬೆಳಿಗ್ಗೆ ಎದ್ದು ಮಾಂಸಾಹಾರಿಗಳಿಗೆ ಬೈತಾರೆ’

ಕಲಬುರಗಿ: ಕಾಂಗ್ರೆಸ್ ವಿಧಾನಸಭೆ ಚುನಾವಣೆ ಪ್ರಚಾರ ಶುರುವಾಗುತ್ತಿದ್ದಂತೆ, ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ, ಬಿಜೆಪಿ ವಿರುದ್ಧ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸುತ್ತಿದ್ದಾರೆ. ಆ ಭರದಲ್ಲಿ ಕೆಲ ವಿವಾದಾತ್ಮಕ ಹೇಳಿಕೆಗಳನ್ನು ಕೊಟ್ಟಿದ್ದಾರೆ. ಮೊನ್ನೆ ತಾನೇ ಮೋದಿಯನ್ನು ವಿಷಸರ್ಪ ಎಂದಿದ್ದ ಖರ್ಗೆ,  ಇಂದು ಬಿಜೆಪಿಗರ ವಿರುದ್ಧ ಮತ್ತೊಂದು ಹೇಳಿಕೆ ಕೊಟ್ಟಿದ್ದಾರೆ. ಕಲಬುರಗಿಯಲ್ಲಿ ಮಾತನಾಡಿದ ಖರ್ಗೆ, ರಾತ್ರಿ ಎಲ್ಲರೂ ಮಟನ್...
- Advertisement -spot_img

Latest News

ವೃದ್ಧಾಪ್ಯ, ವಿಧವಾ ವೇತನ ಪಡೆಯುವವರಿಗೆ ಬಿಗ್ ಶಾಕ್ – 82,812 ಜನರ ಪಿಂಚಣಿ ದಿಢೀರ್ ರದ್ದು!

ವೃದ್ಧಾಪ್ಯ ವೇತನ, ವಿಧವಾ ವೇತನ ಹಾಗೂ ವಿಕಲಚೇತನರ ವೇತನದ ಕೆಲವೇ ನೂರು ರೂಪಾಯಿಗಳನ್ನೇ ನಂಬಿ ಜೀವನ ಸಾಗಿಸುತ್ತಿರುವ ಬಡ ಕುಟುಂಬಗಳಿಗೆ ಬೀದರ್ ಜಿಲ್ಲೆಯಲ್ಲಿ ದೊಡ್ಡ ಶಾಕ್...
- Advertisement -spot_img