Friday, July 24, 2026

basavaraj bommayi

ಹಿಂದೂ, ಮುಸಲ್ಮಾನ್ ‌ಮುಖಂಡರನ್ನ ಒಟ್ಟಿಗೆ ಸಭೆ ಕರೆದು ಮಾತನಾಡಿದ ಪ್ರೀತಂ ಆಡಿಯೋ ವೈರಲ್..

ಹಾಸನ: ಹಾಸನ‌ ಶಾಸಕ‌ ಪ್ರೀತಂಗೌಡರದ್ದು ಎನ್ನಲಾದ ಆಡಿಯೋ ವೈರಲ್ ಆಗಿದೆ. ಇದರಲ್ಲಿ ಪ್ರೀತಂ ತಮ್ಮ ಕಾರ್ಯಕರ್ತರ ಜೊತೆ ಮಾತನಾಡಿದ್ದಾರೆ. ಹಿಂದೂ, ಮುಸಲ್ಮಾನ್ ‌ಮುಖಂಡರನ್ನ ಒಟ್ಟಿಗೆ ಸಭೆ ಕರೆದು ಮಾತನಾಡಿದ್ದಾರೆ ಎನ್ನಲಾದ ಆಡಿಯೋ ಇದಾಗಿದ್ದು,  ಯಾವ ವಾರ್ಡಲ್ಲಿ ಎಷ್ಟೆಷ್ಟು ಓಟ್ ಬರುತ್ತವೆ ಎಂಬ ಬಗ್ಗೆ ಪ್ರೀತಂ ಮಾಹಿತಿ ಪಡೆದಿದ್ದಾರಂತೆ. ಪ್ರೀತಂಗೌಡ: ಚಿಕ್ಕನಾಳು ಬೂತಲ್ಲಿ ಎಷ್ಟು ಮತ ಬರುತ್ತಪ್ಪಾ..? ಕಾರ್ಯಕರ್ತ:...

ಡಿಕೆಶಿ ಹೆಲಿಕಾಪ್ಟರ್’ಗೆ ಹದ್ದು ಡಿಕ್ಕಿ: ಪ್ರಾಣಾಪಾಯದಿಂದ ಪಾರು

ಇಂದು ಡಿಕೆಶಿ ಚುನಾವಣಾ ಪ್ರಚಾರಕ್ಕಾಗಿ ಜಕ್ಕೂರಿನಿಂದ ಮುಳಬಾಗಿಲಿಗೆ ತೆರಳುವಾಗ, ಹೆಲಿಕಾಫ್ಟರ್ ಗೆ ಹದ್ದು ಡಿಕ್ಕಿ ಹೊಡೆದಿದ್ದು, ಹೆಲಿಕಾಫ್ಟರ್‌ ಗಾಜು ಪುಡಿ ಪುಡಿಯಾಗಿದೆ. ಡಿಕೆಶಿ, ಅವರ ಸಹ ಪ್ರಯಾಣಿಕರು, ಪೈಲಟ್‌ಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ಬಗ್ಗೆ ಡಿಕೆಶಿ ಟ್ವೀಟ್ ಮಾಡಿದ್ದು, ಇಂದು ಜಕ್ಕೂರಿನಿಂದ ಮುಳಬಾಗಿಲಿಗೆ ತೆರಳುವಾಗ ಹೆಲಿಕಾಪ್ಟರ್‌ ಟೇಕ್‌ಆಫ್‌ ಆದ ಕೆಲವೇ ಕ್ಷಣದಲ್ಲಿ...

‘ನಮ್ಮ ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸಿಕೊಡಿ. ನಿಮ್ಮ ಆಶೀರ್ವಾದ ಸದಾ ಇರಲಿ’

ಮಂಡ್ಯ: ಸಕ್ಕರೆ ನಾಡು ಮಂಡ್ಯಕ್ಕಿಂದು ಪ್ರಿಯಾಂಕಾ ವಾದ್ರಾ ಆಗಮಿಸಿದ್ದು, ಕಾಂಗ್ರೆಸ್ ಬೃಹತ್ ಸಮಾವೇಶದಲ್ಲಿ ಭಾಗಿಯಾಗಿದ್ದಾರೆ.  ಮಂಡ್ಯ ಸರ್ಕಾರಿ ಮಹಿಳಾ ಕಾಲೇಜು ಆವರಣದಲ್ಲಿ ಈ ಸಮಾವೇಶ ನಡೆಯುತ್ತಿದ್ದು, ಪ್ರಿಯಾಂಕಾಗೆ ಮಾಜಿ ಸಂಸದೆ ರಮ್ಯಾ ಸಾಥ್ ಕೊಟ್ಟಿದ್ದಾರೆ. ಮಂಡ್ಯ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾದ ಗಣಿಗ ರವಿಕುಮಾರ್ ಪರ ಪ್ರಿಯಾಂಕಾ ಮತ್ತು ರಮ್ಯಾ ಮತಯಾಚಿಸಿದ್ದಾರೆ. ಈ ವೇಳೆ ಮಾತನಾಡಿದ ರಮ್ಯಾ,...

‘ಹೆಬ್ಬಾಳದಲ್ಲಿ ಬಿಜೆಪಿ ಬೆಂಬಲಿಸಿ: ದೌರ್ಜನ್ಯ ಮಾಡುವ ಶಾಸಕರನ್ನು ಸೋಲಿಸಿ’

ಬೆಂಗಳೂರು: ಬೆಂಗಳೂರಿನ ಜನತೆ ಶಾಂತಿ ಬಯಸುತ್ತಾರೆ. ದೌರ್ಜನ್ಯ ಸಹಿಸುವುದಿಲ್ಲ. ಜನತೆ ಅವರಿಗೆ 8 ದಿನಗಳಲ್ಲಿ ಪಾಠ ಕಲಿಸುತ್ತಾರೆ ಎಂದು ರಾಜ್ಯದ ಮಾಜಿ ಸಚಿವ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಅವರು ತಿಳಿಸಿದರು. ಹಿಂದಿನ ನಮ್ಮ ಕೆಲಸ ಗಮನಿಸಿ ನಮ್ಮ ಯುವ ಅಭ್ಯರ್ಥಿಗೇ ಆಶೀರ್ವಾದ ಮಾಡಿ ಎಂದು ಮನವಿ ಮಾಡಿದರು. ನಗರದ ಬಿಜೆಪಿ ಮಾಧ್ಯಮ ಕೇಂದ್ರದಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ...

‘ಕಾಂಗ್ರೆಸ್ ಮಾತ್ರವಲ್ಲ, ಹತ್ತಾರೂ ಪಕ್ಷ ಸೇರಿದರೂ ಭಜರಂಗದಳ ಬ್ಯಾನ್ ಮಾಡಲು ಸಾಧ್ಯವಿಲ್ಲ’

ಹಾಸನ: ಕಾಂಗ್ರೆಸ್ ಪ್ರನಾಳಿಕೆಯಲ್ಲಿ ಕಾಂಗ್ರೆಸ್ ನಿಷೇಧ ವಿಚಾರ ಪ್ರಸ್ತಾಪ ಹಿನ್ನೆಲೆ, ಕಾಂಗ್ರೆಸ್ ವಿರುದ್ಧ ಭಜರಂಗದಳ ಸಂಘಟನೆ ಮುಖಂಡ ರಘು ಸಕಲೇಶಪುರ ಆಕ್ರೋಶ ಹೊರಹಾಕಿದ್ದಾರೆ. ಕಾಂಗ್ರೆಸ್ ಪ್ರನಾಳಿಕೆಯಲ್ಲಿ ಭಜರಂಗದಳವನ್ನು ನಿಷೇಧಿಸುತ್ತೇನೆ ಅಂತಾ ಕಾಂಗ್ರೆಸ್ ಹೇಳಿರೋದು ಹಾಸ್ಯಾಸ್ಪದ. ಈ ವಿಚಾರದಲ್ಲಿ ಕಾಂಗ್ರೆಸ್ ಬಹಳ ಗಂಭೀರ ಹಾಗೂ ಎಚ್ಚರಿಕೆಯಿಂದ ಹೆಜ್ಜೆ ಇಡಬೇಕು. ಭಜರಂಗದಳ ಸಂಘಟನೆ ದೇವರು ನಿರ್ಮಾಣ ಮಾಡಿರೋ ಸಂಘಟನೆ....

ಬಿಹಾರ್ ಅಂತಹ ರಾಜಕಾರಣ ನಾವು ಮಾಡುವುದಿಲ್ಲ: ಪ್ರೀತಂಗೆ ಭವಾನಿ ಪರೋಕ್ಷ ಟಾಂಗ್..?

ಹಾಸನ : ಪ್ರೀತಂಗೌಡ ವಿರುದ್ಧ ಭವಾನಿ ರೇವಣ್ಣ ಪರೋಕ್ಷವಾಗಿ ಗುಡುಗಿದ್ದಾರೆ. ಕರವೇ ವತಿಯಿಂದ ಹಾಸನದ ಕನ್ನಡ ಸಾಹಿತ್ಯ ಪರಿಷತ್ ಭವನದಲ್ಲಿ ಜೆಡಿಎಸ್ ಅಭ್ಯರ್ಥಿ ಸ್ವರೂಪ್‌ಗೆ ಬೆಂಬಲ ಘೋಷಣೆ ಹಾಗೂ ದೇಣಿಗೆ ನೀಡುವ ಕಾರ್ಯಕ್ರಮದಲ್ಲಿ ಮಾತನಾಡಿದ ಭವಾನಿ, ಪ್ರೀತಂ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ‘ನೀವೆಲ್ಲಾ ಹಾಸನ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಪಕ್ಷದ ಅಭ್ಯರ್ಥಿ ಸ್ವರೂಪ್‌ಗೆ ಬೆಂಬಲ ಕೊಡ್ತಿನಿ...

‘ಕಾಂಗ್ರೆಸ್ ಪಕ್ಷದವರಿಗೆ ತಾಕತ್ತಿದ್ರೆ ರಿಸರ್ವೇಷನ್, ಭಜರಂಗದಳ ಟಚ್ ಮಾಡಲಿ ನೋಡೋಣ’

ಕೋಲಾರ: ಮೀಸಲಾತಿ ರದ್ದು ಮಾಡ್ತೀವಿ ಅಂತ ಹೇಳಿದ್ದಾರೆ. ಕಾಂಗ್ರೆಸ್ ಪಕ್ಷದವರಿಗೆ ತಾಕತ್ತಿದ್ದರೆ ಮೀಸಲಾತಿ ಹಾಗೂ ಭಜರಂಗದಳವನ್ನು ಮುಟ್ಟಿ ನೋಡಲಿ. ನಮಗೆ ತಾಕತ್ತಿತ್ತು ಅದಕ್ಕೆ ಪಿಎಫ್ ಐ ಬ್ಯಾನ್ ಮಾಡಿದ್ವಿ. ನಮಗೆ ತಾಕತ್ತು ಇತ್ತು ರಾಮ ಮಂದಿರ ನಿರ್ಮಾಣ ಮಾಡಿದ್ವಿ. ನಮಗೆ ತಾಕತ್ತು ಇದ್ದಿದ್ದರಿಂದಲೇ ತ್ರಿಬಲ್ ತಲಾಕ್ ಬ್ಯಾನ್ ಮಾಡಿದ್ವಿ. ಆರ್ಟಿಕಲ್ 370ರದ್ದು ಮಾಡಿದ್ವಿ. ಕಾಂಗ್ರೆಸ್...

ಕಾಂಗ್ರೆಸ್ ಪ್ರಣಾಳಿಕೆ ರಿಲೀಸ್: ಭಜರಂಗದಳ, ಪಿಎಫ್‌ಐ ನಿಷೇಧಕ್ಕೆ ನಿರ್ಧಾರ..

ಬೆಂಗಳೂರು: ಇಂದು ಕಾಂಗ್ರೆಸ್ ಪ್ರಮಾಳಿಕೆ ಬಿಡುಗಡೆಯಾಗಿದ್ದು, ಮಹಿಳೆಯರಿಗೆ ಉಪಯೋಗವಾಗುವ ಯೋಜನೆ ತರಲು ನಿರ್ಧರಿಸಿದೆ. ಬೆಂಗಳೂರಿನಲ್ಲಿಂದು ಸರ್ವ ಜನಾಂಗದ ಶಾಂತಿಯ ತೋಟ, ಇದುವೇ ಕಾಂಗ್ರೆಸ್ ಬದ್ಧತೆ ಎಂಬ ಪ್ರಣಾಳಿಕೆಯನ್ನು ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ್ ಖರ್ಗೆ ಬಿಡುಗಡೆ ಮಾಡಿದರು. ಇದೇ ವೇಳೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಮಾಜಿ ಸಿಎಂ ಸಿದ್ದರಾಮಯ್ಯ, ಜಿ.ಪರಮೇಶ್ವರ್ ಸೇರಿ, ಹಲವು ಕಾಂಗ್ರೆಸ್...

ಮಂಡ್ಯದಲ್ಲಿ ಸಿಎಂ ಬೊಮ್ಮಾಯಿ ರೋಡ್ ಶೋ, ಅಶೋಕ್ ಪರ ಮತಯಾಚನೆ..

ಮಂಡ್ಯ: ಸಿಎಂ ಬಸವರಾಜ್ ಬೊಮ್ಮಾಯಿ ಇಂದು ಮಂಡ್ಯ ಜಿಲ್ಲೆಗೆ ಆಗಮಿಸಿ, ಬಿಜೆಪಿ ಅಭ್ಯರ್ಥಿ ಪರ ರೋಡ್ ಶೋ ನಡೆಸಿ ಮತಯಾಚನೆ ಮಾಡಿದರು.. ಈ ವೇಳೆ ನಟಿ, ಬಿಜೆಪಿ ನಾಯಕಿ ತಾರಾ ಅನುರಾಧ, ಜಿಲ್ಲಾಧ್ಯಕ್ಷ ಸಿ.ಪಿ.ಉಮೇಶ್ ಸೇರಿ ಹಲವರ ಉಪಸ್ಥಿತರಿದ್ದರು. ಸಿಎಂ ಬೊಮ್ಮಾಯಿ ಗೆ ಮಂಡ್ಯ ಜನ, ಪುಷ್ಪ ವೃಷ್ಟಿ, ಬೃಹತ್ ಹಾರ ಹಾಕಿ ಸ್ವಾಗತ ಕೋರಿದರು.ನೂರಡಿ...

ಪ್ರಧಾನಿ ಮೋದಿಯನ್ನು ‘ನಾಲಾಯಕ್ ಬೇಟಾ’ ಎಂದ ಪ್ರಿಯಾಂಕ್ ಖರ್ಗೆ..

ಕೆಲ ದಿನಗಳ ಹಿಂದಷ್ಟೇ ಕಾಂಗ್ರೆಸ್ ಸಮಾವೇಶದಲ್ಲಿ ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ, ಪ್ರಧಾನಿ ಮೋದಿಯವರನ್ನು ವಿಷಸರ್ಪ ಎಂದು ಹೇಳಿದ್ದು, ಸಿಕ್ಕಾಪಟ್ಟೆ ಸುದ್ದಿಯಾಗಿತ್ತು. ನಂತರ ಟ್ವೀಟ್ ಮಾಡುವ ಮೂಲಕ ಖರ್ಗೆ ಇದಕ್ಕೆ, ಸಮಝಾಯಿಷಿ ಕೊಟ್ಟಿದ್ದರು. ಇದೀಗ ಖರ್ಗೆ ಮಗನ ಸರದಿ. ಮೋದಿ ಕೊಟ್ಟ ಹೇಳಿಕೆಯನ್ನಿಟ್ಟುಕೊಂಡು, ಪ್ರಿಯಾಂಕ್, ಮೋದಿಯನ್ನು ನಾಲಾಯಕ್ ಬೇಟಾ ಎಂದು ವಿವಾದಾತ್ಮಕ ಹೇಳಿಕೆ...
- Advertisement -spot_img

Latest News

ಪ್ರಜ್ವಲ್‌ಗೆ ಪೆರೋಲ್ ಭಾಗ್ಯವಿಲ್ಲ – ಜೈಲು ಅಧಿಕಾರಿಗಳಿಂದ ಮಾಜಿ ಸಂಸದನಿಗೆ ಬಿಗ್ ಶಾಕ್!

ಅ*ತ್ಯಾಚಾರ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿ ಜೈಲು ಸೇರಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಕಾರಾಗೃಹ ಇಲಾಖೆಯಿಂದ ಮತ್ತೊಂದು ಬಿಗ್ ಶಾಕ್ ಎದುರಾಗಿದೆ. ನಿಯಮಗಳ ಪ್ರಕಾರ...
- Advertisement -spot_img