Monday, July 27, 2026

basavaraj bommayi

‘ರಾಜಕಾರಣಿಗಳ ಬದುಕು ಖುಷಿ-ಖುಷಿಯಾಗಿರುತ್ತದೆಂದು ನೀವು ಅಂದುಕೊಂಡಿರಬಹುದು. ಆದರೆ..’

ಸಾಮಾನ್ಯವಾಗಿ ಸಿನಿಮಾ ನಟ ನಟಿಯರ ದಿನಚರಿ ಹೇಗಿರತ್ತೆ ಅಂತಾ ತಿಳಿದುಕೊಳ್ಳುವ ಕುತೂಹಲ ಎಲ್ಲರಲ್ಲೂ ಇರತ್ತೆ. ಅದೇ ರೀತಿ ರಾಜಕಾರಣಿಗಳ ದಿನಚರಿ ಕೂಡ ವಿಭಿನ್ನವಾಗಿರತ್ತೆ. ಈ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ 91.1 ಎಫ್‌ಎಂ ಜೊತೆ ಮಾತನಾಡಿದ್ದು, ತಮ್ಮ ಜೀವನದ ಬಗ್ಗೆ ಹೇಳಿದ್ದಾರೆ. ನೀವು ಎಷ್ಟು ಗಂಟೆಗೆ ಏಳ್ತೀರಿ, ನಿಮ್ಮ ದಿನಚರಿ ಹೇಗಿರತ್ತೆ ಅಂತಾ ಕೇಳಿದಾಗ, ಅದಕ್ಕೆ...

ಕಾಂಗ್ರೆಸ್ ಅಭ್ಯರ್ಥಿ ಶರತ್ ಬಚ್ಚೇಗೌಡ ಪ್ರಚಾರದ ವೇಳೆ ಕಾರಿಗೆ ಕಲ್ಲು

ಹೊಸಕೋಟೆ: ಕಾಂಗ್ರೆಸ್ ಅಭ್ಯರ್ಥಿ ಶರತ್ ಬಚ್ಚೇಗೌಡ ಪ್ರಚಾರದ ವೇಳೆ ಕಾರಿಗೆ ಕಲ್ಲು ತೂರಲಾಗಿದೆ. ಹೊಸಕೋಟೆ ನಗರದ ಪಾರ್ವತಿಪುರದಲ್ಲಿ ಚುನಾವಣಾ ಪ್ರಚಾರ ನಡೆಸುವಾಗ ಈ ಘಟನೆ ನಡೆದಿದ್ದು,  ಓರ್ವ ದುಷ್ಕರ್ಮಿ ಕಾರಿಗೆ ಕಲ್ಲು ಹೊಡೆದು ಓಡುವ ದೃಷ್ಯ ಸೆರೆಯಾಗಿದೆ.  ಸ್ಥಳದಲ್ಲಿ ಸ್ವಲ್ಪ ಬಿಗುವಿನ‌ ವಾತಾವತಣ ನಿರ್ಮಾಣವಾಗಿದ್ದು, ಸ್ಥಳಕ್ಕೆ ಆಗಮಿಸಿದ ಹೊಸಕೋಟೆ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. https://karnatakatv.net/mandya-is-ready-to-welcome-yogi/ https://karnatakatv.net/c-t-ravi-outrage-againsst-jds-leaders/ https://karnatakatv.net/c-t-ravi-campaign-in-hassan/

ಯೋಗಿ ಸ್ವಾಗತಕ್ಕೆ ರೆಡಿಯಾದ ಸಕ್ಕರೆನಾಡು: ವೇದ ಘೋಷ ಪಠನೆಗೆ ಸಿದ್ದತೆ.

ಮಂಡ್ಯ: ಇನ್ನು ಕೆಲವೇ ಕ್ಷಣಗಳಲ್ಲಿ ಯೋಗಿ ಮಂಡ್ಯಕ್ಕೆ ಬರಲಿದ್ದು, ಯೋಗಿ ಸ್ವಾಗತಕ್ಕೆ ಸಕ್ಕರೆನಾಡು ಭರ್ಜರಿಯಾಗಿ ಸಿದ್ದವಾಗಿದೆ. ಸಂಜಯ ವೃತ್ತದಿಂದ ರೋಡ್ ಶೋ ಆರಂಭವಾಗಲಿದ್ದು, .ಮಹಾವೀರ ವೃತ್ತದವರೆಗೂ ಸುಮಾರು 800 ಮೀ ರೋಡ್ ಶೋ ನಡೆಸಲಿದ್ದಾರೆ. ಇನ್ನೊಂದು ವಿಶೇಷತೆ ಅಂದ್ರೆ, ಯೋಗಿ ಬರ್ತಿದ್ದಂತೆ ವೇದ ಘೋಷ ಪಠನೆಗೆ ಸಿದ್ದತೆ ನಡೆಸಲಾಗಿದೆ. ಯೋಗಿಗಾಗಿ ಮಂಗಳವಾದ್ಯ, ಪೂರ್ಣಕುಂಭ ಸ್ವಾಗತ ನೀಡಲು...

ಬಿಜೆಪಿ ಸರ್ಕಾರದ ವೈಫಲ್ಯಗಳನ್ನು ತಿಳಿಸುತ್ತಾ ಕ್ಯಾಂಪೇನ್ ಮಾಡಿದ ಮೋಹನ್ ಬಾಬು..

ಕೆ.ಆರ್.ಪುರ: ಕೆಆರ್ ಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ.ಮೋಹನ್ ಬಾಬು ಭಟ್ಟರಹಳ್ಳಿಯ ಶ್ರೀ ಆಂಜನೇಯ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಪ್ರಚಾರ ಕಾರ್ಯ ಆರಂಭಿಸಿದರು. ನೂರಾರು ಕಾರ್ಯಕರ್ತರೊಂದಿಗೆ  ಜ್ಯೋತಿನಗರ, ಮೇಡಹಳ್ಳಿ, ಪಾರ್ವತಿ ನಗರ, ವೈಟ್ ಸಿಟಿ, ಸೀಗೆಹಳ್ಳಿ, ಚಿಕ್ಕಬಸವನಪುರ ಸೇರಿದಂತೆ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮೂಲಕ‌ ಮತ ಪ್ರಚಾರ ನಡೆಸಿದರು. ಬಿಜೆಪಿ ಸರ್ಕಾರದ ವೈಫಲ್ಯಗಳನ್ನು...

‘ಯೋಗಿ ಬರಲಿ, ಮೋದಿ ಬರಲಿ, ನಮಗೆ ದೊಡ್ಡ ಶಕ್ತಿ ದೇವೇಗೌಡರು’

ಮಂಡ್ಯ: ಮಂಡ್ಯದ ಬಾಳೆಹೊನ್ನಿಗ ಗ್ರಾಮದಲ್ಲಿ ಶಾಸಕ ಡಾ.ಕೆ.ಅನ್ನದಾನಿ ಮಾತನಾಡಿದ್ದು, ಇಂದಿನಿಂದ ಪ್ರಚಾರ ಆರಂಭವಾಗಿದೆ. ಜನರು ಕೂಡ ಉತ್ತಮ ಪ್ರತಿಕ್ರಿಯೆ ಕೊಡ್ತಿದ್ದಾರೆ. ಜನರು ಆಶೀರ್ವಾದ ಮಾಡಲು ಮುಂದೆ ಬಂದಿದ್ದಾರೆ. ಅವರ ಪ್ರೀತಿಯಿಂದ ಕೆಲಸ ಮಾಡ್ತಿದ್ದೇನೆ. ಈ ಬಾರಿಯು ಆಶೀರ್ವಾದ ಮಾಡ್ತಾರೆ. ಬಾಳೆಹೋನ್ನಿಗ ಗ್ರಾಮದಲ್ಲಿ ಹಾಲಿನ ಅಭಿಷೇಕಾ ಮಾಡಿ ಶುಭಕೋರಿದ್ದಾರೆ ಎಂದರು‌. ಅಲ್ಲದೇ, ಅಭಿವೃದ್ಧಿ ಕೆಲಸ ಇಟ್ಟಿಕೊಂಡು ಮತ...

‘ಶಾಸಕರಿಗೂ ವಯಸ್ಸಾಗಿದ್ದು ವಿಶ್ರಾಂತಿಯ ಅಗತ್ಯವಿದೆ, ಹಾಗಾಗಿ ಬಿಜೆಪಿಗೆ ಓಟ್ ಹಾಕಿ’

ಸಕಲೇಶಪುರ: ಕಾಫಿ ಬೆಳೆಗಾರರ ಒತ್ತುವರಿ ಜಮೀನನ್ನು ಗುತ್ತಿಗೆ ನೀಡುವ ಯೋಜನೆ ಜಾರಿಗೊಳಿಸಿರುವ ಭಾರತೀಯ ಜನತಾ ಪಾರ್ಟಿ ಸರ್ಕಾರವನ್ನು ಮತ್ತೊಮ್ಮೆ ಗದ್ದುಗೆಗೆ ತರಲು ತಾಲೂಕಿನ ಕಾಫಿ ಬೆಳೆಗಾರರು ಒಂದಾಗ ಬೇಕು ಎಂದು ಪಕ್ಷದ ರಾಷ್ಟ್ರೀಯ ಪ್ರಧಾನಕಾರ್ಯದರ್ಶಿ ಸಿ.ಟಿ ರವಿ ಹೇಳಿದರು. ಮಂಗಳವಾರ ತಾಲೂಕಿನ ವಳಲಹಳ್ಳಿ, ಹೆತ್ತೂರು, ವನಗೂರು ಕೂಡಿಗೆ ಹಾಗೂ ಚಂಗಡಿಹಳ್ಳಿ ಗ್ರಾಮದಲ್ಲಿ ಪಕ್ಷದ ಅಭ್ಯರ್ಥಿ ಸಿಮೆಂಟ್...

‘ಮೊದಲೆಲ್ಲ ಸಿದ್ದರಾಮಯ್ಯನವರಿಗೆ ಜಿಲಿಬಿ ಕಂಡ್ರೆ ಆಗ್ತಿರ್ಲಿಲ್ಲ’-ಜಿಲಿಬಿ ಅಂದ್ರೇನು..?

ಹಾಸನ: ಲಿಂಗಾಯತ ಸಿಎಂಗಳ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ, ಹಾಸನ ಜಿಲ್ಲೆಯ ಸಕಲೇಶಪುರದಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಪ್ರತಿಕ್ರಿಯೆ ಕೊಟ್ಟಿದ್ದಾರೆ. ಪ್ರಾಮಾಣಿಕವಾಗಿ‌ ರಾಜ್ಯಭಾರ ಮಾಡಿದ ನಿಜಲಿಂಗಪ್ಪನವರಿಗೆ, ವೀರೇಂದ್ರ ಪಾಟೀಲ್ ರಿಗೆ ಅವರು ಅಪಮಾನ ಮಾಡ್ತಿದ್ದಾರೆ. ಇತಿಹಾಸ ಮರೆತಿದ್ದಾರೆ ಅಂತಾ ಕಾಣ್ಸುತ್ತೆ. ಪಾಟೀಲ್ ರು, ನಿಜಲಿಂಗಪ್ಪನವರಾಗಲೀ ಕಾಂಗ್ರೆಸ್ ನಲ್ಲಿದ್ದಿದ್ದು. ಆ...

ಕರ್ನಾಟಕ ಟಿವಿ ಪ್ರಾಂತ್ಯವಾರು ಸರ್ವೆ: ಕಿತ್ತೂರು ಕರ್ನಾಟಕದಲ್ಲಿ ಹಾರಲಿದೆ ಕೇಸರಿ ಬಾವುಟ.

ಕರ್ನಾಟಕ ಟಿವಿ ಪ್ರಾಂತ್ಯವಾರು ಮೆಗಾ ಸರ್ವೆಯಲ್ಲಿ ಕಿತ್ತೂರು ಕರ್ನಾಟದಲ್ಲಿ ಬಿಜೆಪಿ ಮೇಲುಗೈ ಸಾಧಿಸಲಿದೆ. ಬಿಜೆಪಿಗೆ 24, ಕಾಂಗ್ರೆಸ್‌ 20, ಜೆಡಿಎಸ್‌ 3 ಮತ್ತು ಇತರೇ 3 ಸ್ಥಾನ ಗೆಲ್ಲಬಹುದಾಗಿದೆ. ಬೆಳಗಾವಿಯಲ್ಲಿ 18 ಕ್ಷೇತ್ರಗಳಿದ್ದು, ಬಿಜೆಪಿಗೆ 9 ಸ್ಥಾನ, ಕಾಂಗ್ರೆಸ್‌ಗೆ 8 ಸ್ಥಾನ ಮತ್ತು ಜೆಡಿಎಸ್‌ಗೆ 1 ಸ್ಥಾನ ಸಿಗುವ ಸಾಧ್ಯತೆ ಇದೆ. ಬಾಗಲಕೋಟೆಯಲ್ಲಿ 7 ಕ್ಷೇತ್ರಗಳಿದ್ದು, ಬಿಜೆಪಿಗೆ...

ಕರ್ನಾಟಕ ಟಿವಿ ಪ್ರಾಂತ್ಯವಾರು ಸರ್ವೆ: ಕಲ್ಯಾಣ ಕರ್ನಾಟಕದಲ್ಲಿ ಕಾಂಗ್ರೆಸ್ ಮೇಲುಗೈ..

ಕರ್ನಾಟಕ ಟಿವಿ ಪ್ರಾಂತ್ಯವಾರು ಮೆಗಾ ಸರ್ವೆಯ ಪ್ರಕಾರ, ಕಲ್ಯಾಣ ಕರ್ನಾಟಕದಲ್ಲಿ ಕಾಂಗ್ರೆಸ್‌ಗೆ ಹೆಚ್ಚು ಸ್ಥಾನ ಸಿಗುವ ಸಾಧ್ಯತೆ ಇದೆ. ಕಾಂಗ್ರೆಸ್ 18 ಸ್ಥಾನವನ್ನ ಗೆಲ್ಲುವ ನಿರೀಕ್ಷೆ ಇದ್ದು, 16 ಸ್ಥಾನ ಬಿಜೆಪಿ ಪಾಲಾಗುವ ಸಾಧ್ಯತೆ ಇದೆ. ಜೆಡಿಎಸ್‌ಗೆ 6 ಸ್ಥಾನ ಸಿಗಬಹುದಾಗಿದ್ದು, ಇತರೆ 1 ಸ್ಥಾನ ಪಡೆದುಕೊಳ್ಳಲಿದೆ. ಕಲಬುರಗಿಯಲ್ಲಿ 9 ವಿಧಾನಸಭಾ ಕ್ಷೇತ್ರಗಳಿದ್ದು, ಬಿಜೆಪಿಗೆ 5...

ಕರ್ನಾಟಕ ಟಿವಿ ಪ್ರಾಂತ್ಯವಾರು ಸರ್ವೆ: ಮಧ್ಯ ಕರ್ನಾಟಕ ಯಾರ ಪಾಲು..?

ಕರ್ನಾಟಕ ಟಿವಿ ಪ್ರಾಂತ್ಯವಾರು ಮೆಗಾ ಸರ್ವೆಯಲ್ಲಿ ಮಧ್ಯ ಕರ್ನಾಟಕದಲ್ಲಿ ಬಿಜೆಪಿ ಮೇಲುಗೈ ಸಾಧಿಸಿದೆ. 25 ವಿಧಾನಸಬಾ ಕ್ಷೇತ್ರದಲ್ಲಿ 11 ಸ್ಥಾನವನ್ನ ಬಿಜೆಪಿಯೇ ಗೆಲ್ಲುವ ಸಾಧ್ಯತೆ ಹೆಚ್ಚಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ 6 ವಿಧಾನಸಭಾ ಕ್ಷೇತ್ರಗಳಿದ್ದು, ಬಿಜೆಪಿ ಕಾಂಗ್ರೆಸ್ ನಡುವೆ ತೀವ್ರ ಪೈಪೋಟಿ ಇದೆ. ಹಾಗಾಗಿ ಇಲ್ಲಿ ಕಾಂಗ್ರೆಸ್ ಜೆಡಿಎಸ್ ಸಮವಾಗಿ ಗೆಲ್ಲುವ ನಿರೀಕ್ಷೆ ಇದೆ. ದಾವಣಗೆರೆ ಜಿಲ್ಲೆಯಲ್ಲಿ ಒಟ್ಟು...
- Advertisement -spot_img

Latest News

ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದ ವಿಜಯೇಂದ್ರ: ಸಾಮಾನ್ಯ ಜ್ಞಾನ ಎಲ್ಲರ ಮನೆಯಲ್ಲಿ ಅರಳುವ ಹೂವಲ್ಲ ಎಂದು ಪ್ರಿಯಾಂಕ್ ತಿರುಗೇಟು..

Political News: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಗೃಹಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ಮಾಡಿದ್ದು, ಯಾರ್ರೀ ಅವ್ನು ಪ್ರಿಯಾಂಕ್ ಖರ್ಗೆ..?ಆ ಮನುಷ್ಯನಿಗೆ ತಾಕತ್ ಇದ್ರೆ...
- Advertisement -spot_img