Monday, July 27, 2026

basavaraj bommayi

ಕರ್ನಾಟಕ ಟಿವಿ ಪ್ರಾಂತ್ಯವಾರು ಸರ್ವೆ: ಮೈಸೂರು ಭಾಗದಲ್ಲಿ ಕಾಂಗ್ರೆಸ್‌ನದ್ದೇ ಮೈಲುಗೈ

ಕರ್ನಾಟಕ ಟಿವಿ ನಡೆಸಿದ ಪ್ರಾಂತ್ಯವಾರು ಮೆಗಾ ಸರ್ವೆಯಲ್ಲಿ ಮೈಸೂರು ಕರ್ನಾಟದಲ್ಲಿ ಇರುವ 61 ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಮೇಲುಗೈ ಸಾಧಿಸಿದೆ. ತುಮಕೂರು ವಿಧಾನಸಭಾ ಕ್ಷೇತ್ರದಲ್ಲಿ 11 ಸ್ಥಾನಗಳಿದ್ದು, ಬಿಜೆಪಿಗೆ 3 ಸೀಟು, ಕಾಂಗ್ರೆಸ್ 5 ಸೀಟು, ಮತ್ತು ಜೆಡಿಎಸ್ಗೆ 3 ಸೀಟ್ ಸಿಗುವ ಭರವಸೆ ಇದೆ. ಚಿಕ್ಕಬಳ್ಳಾಪುರದಲ್ಲಿ 5 ವಿಧಾನಸಭಾ ಕ್ಷೇತ್ರವಿದ್ದು, ಇಲ್ಲಿ ಪಕ್ಷೇತರರೇ ಹೆಚ್ಚು ಗೆಲ್ಲಲಿದ್ದಾರೆಂದು...

‘ಮುಸ್ಲಿಂರು ಬಿಜೆಪಿಗೆ ಓಟ್ ಕೊಡಲ್ಲ ಎಂದು ಮೀಸಲಾತಿ ರದ್ದು ಮಾಡಿದ್ರು’

ಹಾಸನ: ಹಾಸನದಲ್ಲಿ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಮಾತನಾಡಿದ್ದು, ಮುಸ್ಲಿಂ ಮೀಸಲಾತಿ ರದ್ದು ಮಾಡಿದ್ದ ಸರ್ಕಾರದ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ ವಿಚಾರಕ್ಕೆ ಸಬಂಧಿಸಿದಂತೆ ಪ್ರತಿಕ್ರಿಯಿಸಿದ್ದಾರೆ. ಅಲ್ಪ ಸಂಖ್ಯಾತರಿಗೆ 2b ಮೀಸಲಾತಿ ಕೊಟ್ಟಿದ್ದು ದೇವೇಗೌಡರು. ದೇವೇಗೌಡರು ಬರೋವರೆಗೆ ಸಾಕಷ್ಟು ಜಾತಿಗಳಿಗೆ ಮೀಸಲಾತಿ ಇರಲಿಲ್ಲ. ಅವರು ಜನರಲ್ ನಲ್ಲಿ ಹೋರಾಟ ಮಾಡಬೇಕಿತ್ತು. ದೇವೇಗೌಡರು ಬರಲಾಗಿ 108 ಜಾತಿಗಳಿಗೆ ಮೀಸಲಾತಿ ಸಿಕ್ಕಿತು....

ಕರ್ನಾಟಕ ಟಿವಿ ಪ್ರಾಂತ್ಯವಾರು ಸರ್ವೆ: ಕರಾವಳಿ ಕರ್ನಾಟಕ 19 ವಿಧಾನಸಭಾ ಕ್ಷೇತ್ರ..

ಕರ್ನಾಟಕ ಟಿವಿ ನಡೆಸಿದ ಪ್ರಾಂತ್ಯವಾರು ಮೆಗಾ ಸರ್ವೆಯಲ್ಲಿ ದಕ್ಷಿಣ ಕನ್ನಡ ಭಾಗದಲ್ಲಿ 8 ಸ್ಥಾನವಿದ್ದು, 6 ಸ್ಥಾನ ಬಿಜೆಪಿ ಗೆಲ್ಲಲಿದೆ, 1 ಕಾಂಗ್ರೆಸ್ ಮತ್ತು ಇತರೆ 1 ಗೆಲ್ಲಲಿದೆ ಎಂದು ಹೇಳಲಾಗಿದೆ. ರಮಾನಾಥ್ ರೈ, ಮಿಥುನ್ ರೈರಂಥ ಘಟಾನುಘಟಿಗಳಿರುವಂಥ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ, ಬಿಜೆಪಿಗೆ ಹೆಚ್ಚು ಓಟ್ ಬೀಳುವ ನಿರೀಕ್ಷೆಗಳಿದೆ. ಬಂಟ್ವಾಳದಿಂದ ರಾಜೇಶ್ ನಾಯ್ಕ್‌ಗೆ...

ಕರ್ನಾಟಕ ಟಿವಿ ಪ್ರಾಂತ್ಯವಾರು ಸರ್ವೆ: ಬೆಂಗಳೂರು ನಗರ 28 ವಿಧಾನಸಭಾ ಕ್ಷೇತ್ರ

ಬೆಂಗಳೂರು: ಕರ್ನಾಟಕ ಟಿವಿ ನಡೆಸಿದ ಪ್ರಾಂತ್ಯವಾರು ಸರ್ವೆಯಲ್ಲಿ ಬೆಂಗಳೂರು ನಗರ 28 ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ 13, ಕಾಂಗ್ರೆಸ್ 13, ಜೆಡಿಎಸ್ 2 ಮತ್ತು ಇತರೆ ಸೊನ್ನೆ ಸ್ಥಾನವನ್ನು ಪಡೆದುಕೊಂಡಿದೆ. ಯಲಹಂಕ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯಿಂದ ಎಸ್.ಆರ್.ವಿಶ್ವನಾಥ್, ಕಾಂಗ್ರೆಸ್‌ನಿಂದ ಕೇಶವ ರಾಜಣ್ಣ, ಜೆಡಿಎಸ್‌ನಿಂದ ಮುನೇಗೌಡ ಸ್ಪರ್ಧಿಸುತ್ತಿದ್ದಾರೆ. ಇಲ್ಲಿ ತ್ರಿಕೋನ ಸ್ಪರ್ಧೆ ಏರ್ಪಟ್ಟಿದ್ದು, ವಿಶ್ವನಾಥ್ ಅವರನ್ನ ಶತಾಯ...

27ರಂದು 50 ಲಕ್ಷ ಬಿಜೆಪಿ ಕಾರ್ಯಕರ್ತರ ಜೊತೆ ಪ್ರಧಾನಿ ಸಂವಾದ.

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಈ ತಿಂಗಳ 27ರಂದು ಬೆಳಿಗ್ಗೆ 9.30ಕ್ಕೆ ರಾಜ್ಯದ 50 ಲಕ್ಷ ಬಿಜೆಪಿ ಕಾರ್ಯಕರ್ತರೊಂದಿಗೆ ವಚ್ರ್ಯುವಲ್ ಮೂಲಕ ನೇರ ಸಂವಾದ ನಡೆಸಲಿದ್ದಾರೆ ಎಂದು ಬಿಜೆಪಿ ರಾಜ್ಯ ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕರು ಹಾಗೂ ಕೇಂದ್ರ ಸಚಿವೆ ಕು.ಶೋಭಾ ಕರಂದ್ಲಾಜೆ ತಿಳಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಮಾಧ್ಯಮ ಕೇಂದ್ರದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ...

“ಜಯವಾಹಿನಿಗೆ ಎಲ್ಲೆಡೆ ದೊರೆಯುತ್ತಿದೆ, ಅಭೂತಪೂರ್ವ ಜನ ಸ್ಪಂದನೆ”

ದಾವಣಗೆರೆ: ಬೆಣ್ಣೆನಗರಿ ದಾವಣಗೆರೆ, ಹರಿಹರ ಮತ್ತು ರಾಣೆಬೆನ್ನೂರಿನಲ್ಲಿ ಬಿಜೆಪಿ ಪ್ರಚಾರ ಭರ್ಜರಿಯಾಗಿ ಸಾಗಿದೆ. ಸಿಎಂ ಬಸವರಾಜ ಬೊಮ್ಮಾಯಿ ಮತ್ತು ಅಮಿತ್ ಶಾ, ಬಿಜೆಪಿ ನಾಯಕರೆಲ್ಲ ಇಂದು ಜಯವಾಹಿನಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು, ಸಹಸ್ರಾರು ಸಂಖ್ಯೆಯಲ್ಲಿ ನೆಲೆಸಿದ್ದ ಜನರು ಈ ಕಾರ್ಯಕ್ರಮಕ್ಕೆ ಸ್ಪಂದಿಸಿದ್ದಾರೆ. ಈ ಬಗ್ಗೆ ಬಸವರಾಜ ಬೊಮ್ಮಾಯಿ ಟ್ವಿಟರ್‌ನಲ್ಲಿ ಬರೆದುಕೊಂಡಿದ್ದು, ನಮ್ಮ ಡಬಲ್ ಇಂಜಿನ್ ಸರ್ಕಾರದ ಅಭಿವೃದ್ಧಿ...

‘ನಾನು ಇಂಜಿನಿಯರ್ ಆಗಬೇಕು ಎಂಬುದು ನನ್ನ ಅಪ್ಪನ ಕನಸಾಗಿತ್ತು, ಆದರೆ… ‘

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ 91.1 ಎಫ್‌ ಎಂ ಜೊತೆ ತಮ್ಮ ಬಾಲ್ಯದ ಬಗ್ಗೆ, ವಾಟ್ಸಪ್ ಕಾಲ್ ಬಗ್ಗೆ ಮಾತನಾಡಿದ್ದರು. ಈ ಬಗ್ಗೆ ನಾವು ನಿಮಗೆ ಈ ಮೊದಲೇ ಹೇಳಿದ್ದೆವು. ಈಗ ಅದರ ಮುಂದುವರಿದ ಭಾಗವಾಗಿ ಇನ್ನಷ್ಟು ಮಾತನಾಡಿದ್ದಾರೆ. ಈ ಬಗ್ಗೆ ವೀಡಿಯೋವೊಂದನ್ನ ತಮ್ಮ ಟ್ವಿಟರ್‌ನಲ್ಲಿ ಶೇರ್ ಮಾಡಿದ್ದಾರೆ. 91.1 ಎಫ್ಎಂನ ನೋ ಪಾಲಿಟಿಕ್ಸ್ ಪ್ಲೀಸ್...

ಶಿಡ್ಲಘಟ್ಟದಲ್ಲಿ ಕಾಂಗ್ರೆಸ್ ಜೆಡಿಎಸ್‌ಗೆ ಖೆಡ್ಡಾ ತೋಡಿದ ನಡ್ಡಾ

ಶಿಡ್ಲಘಟ್ಟ: ಶಿಡ್ಲಘಟ್ಟ ಇಂದು ಅಕ್ಷರಶಃ ಕೇಸರಿಮಾಯವಾಗಿತ್ತು. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ಜೆಪಿ ನಡ್ಡಾ ಅವರು ಇಂದು ಶಿಡ್ಲಘಟ್ಟದ ಬಿಜೆಪಿ ಅಭ್ಯರ್ಥಿ ಸೀಕಲ್ ರಾಮಚಂದ್ರ ಗೌಡರ ಪರವಾಗಿ ಪ್ರಚಾರ ನಡೆಸಿದರು. ಸಂಜೆ 4 ಗಂಟೆಗೆ ಶಿಡ್ಲಘಟ್ಟದ ನೆಹರು ಕ್ರೀಡಾಂಗಣಕ್ಕೆ ಹೆಲಿಕಾಪ್ಟಾರ್ ಮೂಲಕ ಆಗಮಿಸಿದ ನಡ್ಡಾ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷರಾದ ನಳೀನ್ ಕುಮಾರ್ ಕಟೀಲ್, ಅರುಣ್ ಸಿಂಗ್...

‘ಈ ಚುನಾವಣೆ ನಾಲ್ವಡಿ ಕೃಷ್ಣರಾಜ ಒಡೆಯರ್‌ರ ಗೌರವ ಉಳಿಸುವ ಚುನಾವಣೆ’

ಮಂಡ್ಯ: ಮಂಡ್ಯದ ಶ್ರೀರಂಗಪಟ್ಟಣದಲ್ಲಿ ಬಿಜೆಪಿ ಅಭ್ಯರ್ಥಿ ಪರ ಸಿ.ಟಿ.ರವಿ ಪ್ರಚಾರ ಮಾಡಿದ್ದಾರೆ. ಅಭ್ಯರ್ಥಿ ಸಚ್ಚಿದಾನಂದ ಪರ ರವಿ ಪ್ರಚಾರ ಮಾಡಿದ್ದು, ದೊಡ್ಡಪಾಳ್ಯ ಗ್ರಾಮದ ಗ್ರಾಮಸ್ಥರು ಸಿ.ಟಿ.ರವಿಗೆ ಅದ್ಧೂರಿ ಸ್ವಾಗತ ನೀಡಿದರು. ಈ ವೇಳೆ ಮಾತನಾಡಿದ ಸಿ.ಟಿ.ರವಿ, ಡಬಲ್ ಇಂಜಿನ್ ಸರ್ಕಾರ ದೇಶ ಹಾಗೂ ರಾಜ್ಯದಲ್ಲಿ ಅಭಿವೃದ್ಧಿ ಕೆಲಸ ಮಾಡುತ್ತಿವೆ. ಬಿಜೆಪಿಗೆ ಮತ ನೀಡಿದ್ರೆ ಶ್ರೀರಂಗಪಟ್ಟಣ ಇನ್ನಷ್ಟು...

ಪಾದ್ರಿಯ ಜಮೀನಿನಲ್ಲಿ ಪತ್ತೆಯಾಯ್ತು 47 ಶವ, ಇದರ ಹಿಂದಿದೆ ಭಯಂಕರ ಕಾರಣ..

ಕೀನ್ಯಾ: ಆಫ್ರಿಕಾದ ಕೀನ್ಯಾದಲ್ಲಿ ಪಾದ್ರಿಯ ಜಮೀನಿನಲ್ಲಿ 47 ಶವಗಳು ಪತ್ತೆಯಾಗಿದೆ. ಇನ್ನೂ ಹೆಚ್ಚು ಶವಗಳು ಪತ್ತೆಯಾಗುವ ಶಂಕೆಯನ್ನ ಸ್ಥಳೀಯ ಪೊಲೀಸರು ವ್ಯಕ್ತಪಡಿಸಿದ್ದಾರೆ. ಪೊಲೀಸರು ಇದರ ತನಿಖೆ ನಡೆಸಿದಾಗ, ಸತ್ಯಸಂಗತಿ ಹೊರಬಿದ್ದಿದೆ. ಪಾದ್ರಿ ಕೆಲ ಅಮಾಯಕರನ್ನ ಸ್ವರ್ಗಕ್ಕೆ ಕಳುಹಿಸುವುದಾಗಿ ನಂಬಿಸಿದ್ದನಂತೆ. ಅವನ ಮಾತಿಗೆ ಮರುಳಾದ ಜನ, ಅವನು ಹೇಳಿದಂತೆ ಮಾಡಿದ್ದಾರೆ. ಬಳಿಕ ಸಾವನ್ನಪ್ಪಿದ್ದಾರೆ.  ಆ ಹೆಣಗಳನ್ನ...
- Advertisement -spot_img

Latest News

ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದ ವಿಜಯೇಂದ್ರ: ಸಾಮಾನ್ಯ ಜ್ಞಾನ ಎಲ್ಲರ ಮನೆಯಲ್ಲಿ ಅರಳುವ ಹೂವಲ್ಲ ಎಂದು ಪ್ರಿಯಾಂಕ್ ತಿರುಗೇಟು..

Political News: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಗೃಹಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ಮಾಡಿದ್ದು, ಯಾರ್ರೀ ಅವ್ನು ಪ್ರಿಯಾಂಕ್ ಖರ್ಗೆ..?ಆ ಮನುಷ್ಯನಿಗೆ ತಾಕತ್ ಇದ್ರೆ...
- Advertisement -spot_img