Monday, July 27, 2026

basavaraj bommayi

ಮಂಡ್ಯದಲ್ಲಿ 3408 ಜನರು ಅಂಚೆ ಮತಪತ್ರದ ಮೂಲಕ ಮನೆಯಿಂದಲೇ ಮತದಾನ..

ಮಂಡ್ಯ: ಜಿಲ್ಲೆಯಲ್ಲಿ 37439 80 ವರ್ಷ ಮೇಲ್ಪಟ್ಟ ಮತದಾರರಲ್ಲಿ 2630 ಮತದಾರರು ಮನೆಯಿಂದಲೇ ಅಂಚೆ ಮತಪತ್ರದ ಮೂಲಕ ಮತದಾನ ಮಾಡಲು ಒಪ್ಪಿಗೆ ನೀಡಿರುತ್ತಾರೆ. 23068 ವಿಕಲಚೇತನರ ಪೈಕಿ 778 ವಿಕಲಚೇತನರು ಅಂಚೆ ಮತಪತ್ರದ ಮೂಲಕ ಮತದಾನ ಮಾಡಲು ಒಪ್ಪಿಗೆ ನೀಡಿರುತ್ತಾರೆ ಒಟ್ಟಾರೆ 3408 ಜನರು ಜಿಲ್ಲೆಯಲ್ಲಿ ಮನೆಯಿಂದಲೇ ಅಂಚೆ ಮತದಾನದ ಮೂಲಕ ಮತದಾನ ಮಾಡಲಿದ್ದಾರೆ...

ವಿಧಾನಸಭಾ ಚುನಾವಣೆ ಮೂಲಕ ರಾಜ್ಯದಲ್ಲಿ ಐತಿಹಾಸಿಕ ಬದಲಾವಣೆ: ಕೆ.ಅಣ್ಣಾಮಲೈ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವ, ಕೇಂದ್ರ ಮತ್ತು ರಾಜ್ಯದಲ್ಲಿನ ಡಬಲ್ ಇಂಜಿನ್ ಸರ್ಕಾರಗಳ ಸಾಧನೆಗಳ ಮೇಲೆ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ 150ಕ್ಕೂ ಹೆಚ್ಚು ಸ್ಥಾನಗಳನ್ನು ನೀಡಲು ಜನತೆ ತೀರ್ಮಾನಿಸಿದ್ದು, ಈ ಚುನಾವಣೆ ಮೂಲಕ ಐತಿಹಾಸಿಕ ಬದಲಾವಣೆ ಖಚಿತ ಎಂದು ರಾಜ್ಯ ಬಿಜೆಪಿ ಚುನಾವಣಾ ಸಹ ಉಸ್ತುವಾರಿ ಕೆ. ಅಣ್ಣಾಮಲೈ ಅವರು...

ಇದು ಹತಾಶೆಯ ಆಗಮನ: ಬಿಜೆಪಿ ಕೇಂದ್ರ ಸಚಿವರ ಬಗ್ಗೆ ರೇವಣ್ಣ ವ್ಯಂಗ್ಯ..

ಬೇಲೂರು: ಹಾಸನದ ಬೇಲೂರಿನಲ್ಲಿ ಮಾತನಾಡಿದ ಮಾಜಿ ಸಚಿವ ರೇವಣ್ಣ, ಬಿಜೆಪಿಗೆ ರಾಜ್ಯದಲ್ಲಿ ಈ ಬಾರಿ ಅಧಿಕಾರ ಸಿಗುವುದಿಲ್ಲ ಎಂಬುದನ್ನು ಅರಿತು, ಹತಾಶೆಯ ಹಿನ್ನಲೆಯಲ್ಲಿ ಕೇಂದ್ರದ ಸ್ಟಾರ್ ಪ್ರಚಾರಕರು ವಾರಕ್ಕೊಬ್ಬರಂತೆ ಆಗಮಿಸುತ್ತಿದ್ದಾರೆಂದು ವ್ಯಂಗ್ಯವಾಡಿದರು. ಪಟ್ಟಣದ ತೊಚ ಅನಂತ ಸುಬ್ಬರಾಯ್ ಅವರ ಮನೆಯಲ್ಲಿ ನಡೆದ ಪತ್ರಿಕಾ ಗೋಷ್ಟಿಯಲ್ಲಿ ಮಾತನಾಡಿ, ವಾರಕ್ಕೊಬ್ಬರಂತೆ ಪ್ರಧಾನಿ ಮೋದಿ, ಅಮಿತ್ ಷಾ, ರಾಷ್ಟ್ರೀಯ ಅಧ್ಯಕ್ಷರು...

‘ಮೋಸ ಮಾಡಿ ಹೋದವರಿಗೆ ಭಗವಂತ ತಕ್ಕ ಪಾಠ ಕಲಿಸುತ್ತಾನೆ’

ಬೇಲೂರು: ಹಾಸನದ ಬೇಲೂರಿನ ತೊಚ ಅನಂತ ಸುಬ್ಬರಾಯ್ ಅವರ ಮನೆಯಲ್ಲಿ ನಡೆದ ಪತ್ರಿಕಾ ಗೋಷ್ಟಿಯಲ್ಲಿ ಮಾತನಾಡಿದ ರೇವಣ್ಣ, ನಾವು ಈ ಬಾರಿ ಸ್ಪಷ್ಡ ಬಹುಮತದೊಂದಿಗೆ ಅಧಿಕಾರ ಹಿಡಿಯಲು ಶತಸಿದ್ಧ ಎಂದು ಭವಿಷ್ಯ ನುಡಿದಿದ್ದಾರೆ . ಕುಟುಂಬ ರಾಜಕಾರಣದ ಬಗ್ಗೆ ಮಾತನಾಡುವವರಿಗೆ ಯಾವುದೇ ನೈತಿಕತೆ ಇಲ್ಲಾ. ಯಾವ ಪಕ್ಷದಲ್ಲಿ ಯಾರು ಯಾರು ಹೋಗಿ ಕೈ ಮುಗಿದು ಟಿಕೆಟ್...

ಜೆಡಿಎಸ್ ವರಿಷ್ಠರಿಗೆ ಸೆಡ್ಡು ಹೊಡೆಯಲು ವಿಜಯಾನಂದ್‌ ರೆಡಿ..!

ಮಂಡ್ಯ: ದಳಪತಿಗಳ ವಿರುದ್ಧ ಮಂಡ್ಯದಲ್ಲಿ ಬಂಡಾಯ ನಾಯಕರ ಸಮರ ಮುಂದುವರೆದಿದ್ದು, ನಾಮಪತ್ರ ವಾಪಸ್ ಪಡೆಯಲು ಇಂದು ಕೊನೆ ದಿನವಾದ ಹಿನ್ನೆಲೆ, ಕಣದಲ್ಲಿ ಉಳಿಯುವ ಬಗ್ಗೆ ಬೆಂಬಲಿಗರ ಜೊತೆ ಮಹತ್ವದ ಸಭೆ ಮಾಡಲಾಗಿತ್ತು. ಶಾಸಕ ಎಂ.ಶ್ರೀನಿವಾಸ್ ನೇತೃತ್ವದಲ್ಲಿ ಮಹತ್ವದ ಸಭೆ ನಡೆದಿದ್ದು, ಸ್ವಾಭಿಮಾನಿ ಪಡೆ ಹೆಸರಲ್ಲಿ ಜೆಡಿಎಸ್ ವರಿಷ್ಠರಿಗೆ ಸೆಡ್ಡು ಹೊಡೆಯಲು ಎಂ.ಶ್ರೀನಿವಾಸ್ ಬಣ ತಯಾರಿ...

ಮಂಡ್ಯ ಕೈ ಬಂಡಾಯ ಶಮನಕ್ಕೆ ಎಐಸಿಸಿ ಪದಾಧಿಕಾರಿಗಳ ಎಂಟ್ರಿ..

ಮಂಡ್ಯ: ಮಂಡ್ಯ ಕೈ ಬಂಡಾಯ ಶಮನಕ್ಕೆ ಎಐಸಿಸಿ ಪದಾಧಿಕಾರಿಗಳು ಎಂಟ್ರಿಯಾಗಿದ್ದು, ಡಾ.ಕೃಷ್ಣ ನಿವಾಸಕ್ಕೆ ಪದಾಧಿಕಾರಿಗಳು ಭೇಟಿ ನೀಡಿದ್ದಾರೆ. ಡಾ.ಕೃಷ್ಣಗೆ ಕಾಂಗ್ರೆಸ್‌ನಲ್ಲಿ ಟಿಕೇಟ್ ಸಿಗಲಿಲ್ಲವೆಂದು, ಬಂಡಾಯವೆದ್ದು ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದರು. ಹೀಗಾಗಿ ತೆಲಂಗಾಣದ ರಾಜ್ಯಸಭಾ ಸದಸ್ಯ ಕುಸುಮ್ ಕುಮಾರ್ ಚೌಧರಿ, ಎಐಸಿಸಿ ಸೆಕ್ರೆಟರಿ ರೋಜಿ ಜಾನ್, ಮಾಜಿ ಸಚಿವ ಎನ್.ಚಲುವರಾಯಸ್ವಾಮಿ, ಅಭ್ಯರ್ಥಿ ರವಿಕುಮಾರ್ ಸೇರಿ ಸಂಧಾನ...

ಸುಧಾಕರ್‌ ಬೆಂಬಲಿಸಿ ಬಿಜೆಪಿ ಸೇರ್ಪಡೆಯಾದ ಜನ, ಚಂದನ್ ಶೆಟ್ಟಿ ಜೊತೆ ಸಿಎಂ ಕ್ಯಾಂಪೇನ್..

ಚಿಕ್ಕಬಳ್ಳಾಪುರ: ಟಿಕೇಟ್ ಸಿಗಲಿಲ್ಲವೆಂದು ಈ ಪಕ್ಷದಿಂದ ಆ ಪಕ್ಷಕ್ಕೆ ಹಾರುತ್ತಿರುವವರ ಸಂಖ್ಯೆ ಹೆಚ್ಚಾಗಿದೆ. ಆದರೆ ಇದೇ ಸಂದರ್ಭದಲ್ಲಿ ಜನ ಸಚಿವ ಸುಧಾಕರ್ ಮಾಡಿರುವ ಅಭಿವೃದ್ಧಿ ಕೆಲಸವನ್ನು ಮೆಚ್ಚಿ, ಬಿಜೆಪಿ ಸೇರಲು ಮುಂದಾಗಿದ್ದಾರೆ. ಅಲ್ಲದೇ ಈ ಬಾರಿ ಆರೋಗ್ಯ ಸಚಿವರನ್ನು ಗೆಲ್ಲಿಸುವ ಶಪಥ ಮಾಡಿದ್ದಾರೆ. ಮಂಡಿಕಲ್ ಜಿಲ್ಲಾಪಂಚಾಯತ್ ಕ್ಷೇತ್ರದಲ್ಲಿ ಕಾಂಗ್ರೆಸ್, ಜೆಡಿಎಸ್ ಪಕ್ಷಗಳ ಮುಖಂಡರು, ಬಿಜೆಪಿಗೆ ಸೇರುವ...

ಭ್ರಷ್ಟ ಕಾಂಗ್ರೆಸ್ ಪಕ್ಷಕ್ಕೆ ಈ ಚುನಾವಣೆಯಲ್ಲೂ ತಕ್ಕ ಪಾಠ: ರಾಜೀವ್ ಚಂದ್ರಶೇಖರ್ ವಿಶ್ವಾಸ..

ಬೆಂಗಳೂರು: ಭ್ರಷ್ಟಾಚಾರದಿಂದ 2018ರ ಚುನಾವಣೆಯಲ್ಲಿ ಸೋಲು ಕಂಡಿದ್ದ ಕಾಂಗ್ರೆಸ್‍ಗೆ ಜನರು ಈ ಚುನಾವಣೆಯಲ್ಲೂ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಅವರು ವಿಶ್ವಾಶ ವ್ಯಕ್ತಪಡಿಸಿದರು. ಮಲ್ಲೇಶ್ವರದÀ ಬಿಜೆಪಿ ಮಾಧ್ಯಮ ಕೇಂದ್ರದಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಧಿಕಾರದಲ್ಲಿದ್ದಾಗ ಕಾಂಗ್ರೆಸ್‍ನ ಭ್ರಷ್ಟಾಚಾರ ಸರಮಾಲೆಯಿಂದ ಜನರು ಚುನಾವಣೆಯಲ್ಲಿ 2018ರಲ್ಲಿ ಆ ಪಕ್ಷವನ್ನು ತಿರಸ್ಕರಿಸಿದ್ದರು. ಆದರೂ...

ಬಿಜೆಪಿ ಚುನಾವಣಾ ಸಾಂಸ್ಕೃತಿಕ ಪ್ರಚಾರ, ಬೀದಿ ನಾಟಕ ಅಭಿಯಾನಕ್ಕೆ ಚಾಲನೆ..

ಬೆಂಗಳೂರು: ಕೇಂದ್ರ ಸಚಿವೆ ಹಾಗೂ ರಾಜ್ಯ ಬಿಜೆಪಿ ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕರಾದ ಕು.ಶೋಭಾ ಕರಂದ್ಲಾಜೆ ಅವರು ಇಂದು ಬೆಂಗಳೂರಿನ ರಾಜ್ಯ ಬಿಜೆಪಿ ಕಾರ್ಯಲಯ, ಜಗನ್ನಾಥ ಭವನ ಆವರಣದಲ್ಲಿ ಬಿಜೆಪಿ ಚುನಾವಣಾ ಸಾಂಸ್ಕೃತಿಕ ಪ್ರಚಾರ ಹಾಗೂ ಬೀದಿ ನಾಟಕ ಅಭಿಯಾನಕ್ಕೆ ಚಾಲನೆ ನೀಡಿದರು. ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಹಾಗೂ...

ಬಿಜೆಪಿಗೆ ಸೇರ್ಪಡೆಯಾದ ಗಜ್ಜಿಗಾನಹಳ್ಳಿ ಗ್ರಾಮಸ್ಥರು..

ಶಿಡ್ಲಘಟ್ಟ: ಶಿಡ್ಲಘಟ್ಟ ವಿಧಾನ ಸಭಾ ಕ್ಷೇತ್ರದ ವೈ. ಹುಣಸೇನಹಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಗಜ್ಜಿಗಾನಹಳ್ಳಿಯ ಗ್ರಾಮಸ್ಥರು ಇಂದು ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಹರಿಪ್ರಸಾದ್ ಅವರ ನೇತೃತ್ವದಲ್ಲಿ ಬಿಜೆಪಿ ಪಕ್ಷ ಸೇರ್ಪಡೆಯಾದರು. ಸೇರ್ಪಡೆ ಯಾದವರ ವಿವರ ಈ ರೀತಿಯಲ್ಲಿದೆ. ಉಮಾದೇವಿ,ಮಂಜುಳಾ,ಮಂಜಮ್ಮ,ಕವಿತಾ,ರಾಮಕ್ಕ,ಮುನಿ ಲಕ್ಷ್ಮಮ್ಮ, ಪೂಜಮ್ಮ, ನೀಲ, ಮಾಲ, ಮಂಜಮ್ಮ, ಶಾಂತಮ್ಮ, ಚಂದ್ರ ಮೂರ್ತಿ, ಗಂಗಾಧರ್, ಸತೀಶ್, ದ್ಯಾವಪ್ಪ,...
- Advertisement -spot_img

Latest News

ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದ ವಿಜಯೇಂದ್ರ: ಸಾಮಾನ್ಯ ಜ್ಞಾನ ಎಲ್ಲರ ಮನೆಯಲ್ಲಿ ಅರಳುವ ಹೂವಲ್ಲ ಎಂದು ಪ್ರಿಯಾಂಕ್ ತಿರುಗೇಟು..

Political News: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಗೃಹಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ಮಾಡಿದ್ದು, ಯಾರ್ರೀ ಅವ್ನು ಪ್ರಿಯಾಂಕ್ ಖರ್ಗೆ..?ಆ ಮನುಷ್ಯನಿಗೆ ತಾಕತ್ ಇದ್ರೆ...
- Advertisement -spot_img