Sunday, July 26, 2026

basavaraj bommayi

‘ಡಾ.ಬಿ.ಆರ್.ಅಂಬೇಡ್ಕರ್ ಸಾಮಾಜಿಕ ಸಮಾನತೆಗೆ ಜೀವನವನ್ನೇ ಮುಡಿಪಾಗಿಟ್ಟಿದ್ದರು’

ಮಂಡ್ಯ: ಡಾ.ಬಿ.ಆರ್ ಅಂಬೇಡ್ಕರ್ ಅವರು ಸಾಮಾಜಿಕ ಸಮಾನತೆ, ಅಸ್ಪೃಶ್ಯತಾ ನಿವಾರಣೆ ಹಾಗೂ ದೀನ ದಲಿತರರನ್ನು ಸಮಾಜದ ಮುಖ್ಯವಾಹಿನಿಗೆ ಕರೆ ತರಲು ತಮ್ಮ ಜೀವನವನ್ನೇ ಮುಡಿಪಾಗಿಟ್ಟಿದ್ದರು ಎಂದು ಜಿಲ್ಲಾಧಿಕಾರಿ ಡಾ.ಹೆಚ್.ಎನ್ ಗೋಪಾಲಕೃಷ್ಣ ಅವರು ತಿಳಿಸಿದರು. ಅವರು ಇಂದು ಜಿಲ್ಲಾಡಳಿತ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸಹಯೋಗದೊಂದಿಗೆ ಜಿಲ್ಲಾಧಿಕಾರಿ ಕಛೇರಿಯ ಮುಂಭಾಗದ ಉದ್ಯಾನವನದಲ್ಲಿ ಡಾ‌.ಬಿ.ಆರ್ ಅಂಬೇಡ್ಕರ್ ಅವರ 132...

ದಿನ ಕಳೆದಂತೆ ಹೆಚ್ಚಾಗುತ್ತಿದೆ ಬಿಜೆಪಿ ಸೇರ್ಪಡೆ ಪರ್ವ

ಶಿಡ್ಲಘಟ್ಟ: ನಿನ್ನೆ (13/4/2023)  ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದ  ಕೆಂಚಾರ್ಲಹಳ್ಳಿ ವ್ಯಾಪ್ತಿಯ ಗ್ರಾಮಸ್ಥರು ಮಾಜಿ ಶಾಸಕರಾದ ರಾಜಣ್ಣ ಅವರ ಸಮ್ಮುಖದಲ್ಲಿ ಗಂಗೇಶ್ ರೆಡ್ಡಿ(ಗ್ರಾಮ ಪಂಚಾಯತ್ ಸದಸ್ಯರು), ರಾಮ ಚಂದ್ರ(ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷರು), ಆಂಜನೇಯ ರೆಡ್ಡಿ(ಮುಖಂಡರು), ನಾರಾಯಣ ಸ್ವಾಮಿ(ಗ್ರಾಮ ಪಂಚಾಯತ್ ಸದಸ್ಯರು), ವೆಂಕಟರಮಣ (ಮುಖಂಡರು) ಸೇವಾ ಸೌಧದಲ್ಲಿ ಪಕ್ಷ ಸೇರ್ಪಡೆಯಾದರು. ಶಿಡ್ಲಘಟ್ಟ ವಿಧಾನ ಸಭಾ ಕ್ಷೇತ್ರದ ನಾಸ್ಗನ...

‘ನಾನು ಈ ಜಾತಿಯಲ್ಲೇ ಹುಟ್ಟಿದ್ದು ತಪ್ಪಾಯ್ತಾ?’ : ಟಿಕೇಟ್ ಸಿಗದ ಕಾರಣ ಭಾವುಕರಾದ ಮೋಹನ್ ಕೃಷ್ಣ

 ಕೋಲಾರ: ಬಿಜೆಪಿಯ ಎರಡನೇ ಪಟ್ಟಿ ಬಿಡುಗಡೆಯಾಗುತ್ತಿದ್ದಂತೆ ಕೆಜಿಎಫ್ ವಿಧಾನಸಭಾ ಕ್ಷೇತ್ರದಲ್ಲಿ ಭಿನ್ನಮತ ಸ್ಫೋಟಗೊಂಡಿದೆ. ಪಕ್ಷದಿಂದ ಬಿ ಫಾರಂ ಪಡೆಯುವ ಕನಸು ಇಟ್ಟುಕೊಂಡಿದ್ದ ಟಿಕೆಟ್ ಆಕಾಂಕ್ಷಿ ಮೋಹನ್ ಕೃಷ್ಣಾಗೆ ನಿರಾಸೆಯಾಗಿದೆ. ಬಿಜೆಪಿ ಟಿಕೆಟ್ ಮಾಜಿ ಶಾಸಕ ಸಂಪಂಗಿ ಮಗಳು ಅಶ್ವಿನಿ ಸಂಪಂಗಿ ಅವರ ಪಾಲಾಗಿದೆ. ಇದರಿಂದ ಅಸಮಾಧಾನಗೊಂಡ ಮೋಹನ್ ಕೃಷ್ಣ ಬೆಂಬಲಿಗರು ಬಿಜೆಪಿ ಪಕ್ಷ ಹಾಗೂ...

‘ಸಿದ್ದರಾಮಯ್ಯ ಕೋಲಾರಕ್ಕೆ ಬಂದರೂ ಜೆಡಿಎಸ್ ಪಕ್ಷ ಗೆಲುವು ಸಾಧಿಸುತ್ತದೆ’

ಕೋಲಾರ: ಕೋಲಾರದಲ್ಲಿ ಸಿಎಂಆರ್ ಶ್ರೀನಾಥ್ ಜೆಡಿಎಸ್ ಪಕ್ಷದಿಂದ ನಾಮಪತ್ರ ಸಲ್ಲಿಸಿದ್ದಾರೆ. ಸಾಂಕೇತಿಕವಾಗಿ ಇಂದು ಸಿಎಂಆರ್ ಶ್ರೀನಾಥ್ ಜೆಡಿಎಸ್ ಪಕ್ಷದಿಂದ ನಾಮಪತ್ರ ಸಲ್ಲಿಸಿದ್ದು, ಜೆಡಿಎಸ್ ಈ ಬಾರಿ ಕೋಲಾರದಲ್ಲಿ ಗೆಲುವು ಸಾಧಿಸಲಿದೆ ಎಂದಿದ್ದಾರೆ. ಕೋಲಾರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಘೋಷಣೆ ಆಗಿಲ್ಲ. ಕೋಲಾರದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ನಡುವೆ ನೇರ ಹಣಾಹಣಿ ನಡೆಯಲಿದೆ. ಯಾರೇ ಅಭ್ಯರ್ಥಿ ಆದರೂ ಜೆಡಿಎಸ್...

ಬಿಜೆಪಿಗೆ ಸೆಡ್ಡು ಹೊಡೆದ ಹೂಡಿ: ಪಕ್ಷೇತರವಾಗಿ ನಿಂತು ನಾಮಪತ್ರ ಸಲ್ಲಿಕೆ.

ಕೋಲಾರ : ತನಗೆ ಬಿಜೆಪಿ ಟಿಕೇಟ್ ಸಿಕ್ಕೇ ಸಿಗುತ್ತದೆ ಎಂಬ ನಂಬಿಕೆಯಲ್ಲಿದ್ದ ಹೂಡಿ ವಿಜಯ್ ಕುಮಾರ್‌ಗೆ ಟಿಕೇಟ್ ಕೈ ತಪ್ಪಿಹೋಗಿದೆ. ಈ ಹಿನ್ನೆಲೆಯಲ್ಲಿ ರೆಬೆಲ್ ಆಗಿರುವ ಹೂಡಿ, ಪಕ್ಷೇತರರಾಗಿ ನಾಮಪತ್ರ ಸಲ್ಲಿಸಿದ್ದಾರೆ. ತಮಗೆ ಟಿಕೇಟ್ ಸಿಗದ ಕಾರಣಕ್ಕೆ ಹೂಡಿ ವಿಜಯ್‌, ನಿನ್ನೆಯಷ್ಟೇ ಬಿಜೆಪಿ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಆದರೆ ಇಂದು ಬಿಜೆಪಿ ವಿರುದ್ಧ ಸೆಡ್ಡು ಹೊಡೆದಿರುವ...

‘ಅನುಮಾನ ಇದ್ದರೆ ಈಗಲೇ ಇವಿಯಂ ಮೆಷಿನ್ ಪರಿಶೀಲನೆ ಮಾಡಿಕೊಳ್ಳಿ’

ಹಾಸನ : ಕಳೆದ ಚುನಾವಣೆ ವೇಳೆ ನೀಡಿದ ಎಲ್ಲಾ ಭರವಸೆಗಳನ್ನು ಈಗಾಗಲೇ ಈಡೇರಿಸಿದ್ದೇನೆ. ಮುಂದೆ ನಡೆಯುವ ವಿಧಾನಸಭಾ ಚುನಾವಣೆಯಲ್ಲಿ ಒಂದು ಲಕ್ಷ ಮತ ಪಡೆಯಬೇಕೆಂದು ಬಿಜೆಪಿ ಕಾರ್ಯಕರ್ತರು ನಿರ್ಧರಿಸಿದ್ದು, ಈ ನಿಟ್ಟಿನಲ್ಲಿ ನಾಮ ಪತ್ರ ಸಲ್ಲಿಸುವ ಮೊದಲು ಅಂಬೇಡ್ಕರ್ ಜಯಂತಿ ಮತ್ತು ರಂಜಾನ್ ಹಬ್ಬದ ಅಂಗವಾಗಿ ಸಾವಿರಾರು ಜನರು ಸೇರಿ ಬೃಹತ್ ರ್ಯಾಲಿ ಮಾಡಲಾಗುವುದು...

‘ರೇವಣ್ಣ ಒಂದು ಶಕ್ತಿ, ಅವರಿಂದಲೇ ಜೆಡಿಎಸ್ ಅಭ್ಯರ್ಥಿ ಗೆಲ್ಲುತ್ತಿದ್ದರು’

  ಹಾಸನ : ರೇವಣ್ಣ ಸ್ಪರ್ಧಿಸಿದರೆ ಐವತ್ತು ಸಾವಿರ ಮತಗಳ ಲೀಡ್ನಿಂದ ಗೆಲ್ಲುತ್ತೇನೆ ಎಂಬ ಸವಾಲು ವಿಚಾರವಾಗಿ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಶಾಸಕರು, ಹದಿನೆಂಟು ತಿಂಗಳ ಹಿಂದೆ ಸವಾಲು ಹಾಕಿದ್ದೆನು..? ಆಗ ಯಾರು ಉತ್ತರ ಕೊಡಬೇಕು ಕೊಟ್ಟಿದ್ದರೇ ಅದಕ್ಕೆ ಮಾನ್ಯತೆ ಇರುತ್ತಿತ್ತು. ಈಗ ಅದು ಅಪ್ರಸ್ತುತ, ಈಗ ಅವರು ಮಾತನಾಡಿದರೆ ನಾನು ಚರ್ಚೆ ಮಾಡುತ್ತೇನೆ....

ಎಚ್ಚೆತ್ತ ಮಂಡ್ಯ ಕಾಂಗ್ರೆಸ್ ನಾಯಕರಿಂದ ಅಸಮಾಧಾನಿತರ ಜೊತೆ ಸಭೆ..

ಮಂಡ್ಯ: ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಪೋಟ ಹಿನ್ನೆಲೆ, ಎಚ್ಚೆತ್ತ ಕಾಂಗ್ರೆಸ್ ನಾಯಕರು ಅಸಮಾಧಾನಿತರ ಜೊತೆ ಸಭೆ ನಡೆಸಿದ್ದಾರೆ. ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಬದಲಾಯಿಸಿ ಎಂದು ಮುಖಂಡರು ಬಿಗಿ ಪಟ್ಟು ಹಿಡಿದಿದ್ದು, ಟಿಕೆಟ್ ಆಕಾಂಕ್ಷಿತರ ಶಮನಕ್ಕೆ ಕಾಂಗ್ರೆಸ್ ನಾಯಕರು ಮುಂದಾಗಿದ್ದಾರೆ. ಹಾಗಾಗಿ ಕಾಂಗ್ರೆಸ್ ಕಚೇರಿಯಲ್ಲಿ ಇಂದು ಪರಿಷತ್ ಸದಸ್ಯ ಮಧು.ಜಿ.ಮಾದೇಗೌಡ ನೇತೃತ್ವದಲ್ಲಿ ಟಿಕೇಟ್ ಆಕಾಂಕ್ಷಿತರ ಜೊತೆ ಸಭೆ ನಡೆಸಲಾಗಿದೆ....

ಮಂಡ್ಯ ವಿಧಾನಸಭಾ ಕ್ಷೇತ್ರದ ಸಂಪೂರ್ಣ ವಿವರ..

ಮಂಡ್ಯ:  2023ರ ವಿಧಾನ ಸಭಾ ಸಾರ್ವತ್ರಿಕ ಚುನಾವಣೆ ಹಿನ್ನಲೆ, ಮಂಡ್ಯ ಚುನಾವಣಾಧಿಕಾರಿ ಹೆಚ್.ಎಸ್.ಕೀರ್ತನ ಸುದ್ದಿಗೋಷ್ಟಿ ನಡೆಸಿದರು. ಮಂಡ್ಯ ವಿಧಾನ ಸಭಾ ಕ್ಷೇತ್ರದಲ್ಲಿ ಚುನಾವಣೆ ಸಿದ್ದತೆ ನಡೆಯುತ್ತಿದೆ. ನಾಳೆಯಿಂದ ಏ.20ರವರೆಗೆ ನಾಮಪತ್ರ ಸಲ್ಲಿಕೆಗೆ ಅವಕಾಶವಿದೆ ಎಂದು ಹೇಳಿದ್ದಾರೆ. ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 3ಗಂಟೆಯವರೆಗೆ ನಾಮಪತ್ರ ಸಲ್ಲಿಸಬಹುದು. ಏ.21 ರಂದು ನಾಮಪತ್ರ ಪರಿಶೀಲನೆ ನಡೆಸಲಾಗುವುದು. ನಾಮಪತ್ರ ಹಿಂಪಡೆಯಲು...

ಬಿಜೆಪಿ ಗೆದ್ದರೆ ಯಾರು ಸಿಎಂ ಆಗ್ತಾರೆ ಅನ್ನೋ ಪ್ರಶ್ನೆಗೆ ವಿಜಯೇಂದ್ರ ಹೇಳಿದ್ದು ಹೀಗೆ..

ಬೆಂಗಳೂರು: ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಬಿಜೆಪಿ ಅಭ್ಯರ್ಥಿ ಬಿ.ವೈ.ವಿಜಯೇಂದ್ರ, 'ಖಂಡಿತವಾಗಿಯೂ ನಾವು ಈ ಬಾರಿ ಪೂರ್ಣ ಬಹುಮತದಿಂದ ಗೆಲ್ಲಲಿದ್ದೇವೆ. ಅಧಿಕಾರಕ್ಕೆ ಬರಲಿದ್ದೇವೆ' ಎಂದು ಹೇಳಿದ್ದಾರೆ. 'ಯಾಕಂದ್ರೆ ರಾಜ್ಯದಲ್ಲಿ ಹಲವಾರು ಬಾರಿ, ಕೇಂದ್ರ ನಾಯಕರು ಪ್ರವಾಸ ಮಾಡಿದ್ದಾರೆ. ನಡ್ಡಾಜಿ, ಮಿತ್ ಶಾ ಜಿ, ಪ್ರಧಾನಿಗಳು ಬಂದು ಪ್ರವಾಸ ಮಾಡಿದ್ದಾರೆ. ಅಲ್ಲದೇ ಸಿಎಂ ಬೊಮ್ಮಾಯಿಯವರು, ಯಡಿಯೂರಪ್ಪನವರು, ರಾಜ್ಯಾಧ್ಯಕ್ಷ, ಎಲ್ಲ...
- Advertisement -spot_img

Latest News

Nepal News: ನೇಪಾಳದಲ್ಲಿ ಭಾರತದ 200 ಮತ್ತು 500 ರೂಪಾಯಿ ಕರೆನ್ಸಿ ಬಳಕೆಗೆ ಅನುಮತಿ

Nepal News: ಭಾರತದಲ್ಲಿ ನೋಟ್ ಬ್ಯಾನ್ ಆದ ಸಮಯದಲ್ಲಿ ನೇಪಾಳದಲ್ಲಿ 100ರ ನೋಟ್ ಬಿಟ್ಟು ಬೇರೆ ನೋಟ್ ಬಳಸಲು ಅನುಮತಿ ಇರಲಿಲ್ಲ. ಆದರೆ ಈಗ ಭಾರತದ...
- Advertisement -spot_img