Sunday, July 26, 2026

basavaraj bommayi

‘ನನಗಷ್ಟೇ ಬಿಜೆಪಿ ಟಿಕೇಟ್ ಸಿಕ್ಕಿದ್ದಕ್ಕೆ ಕಾರಣವೇನಂದ್ರೆ..’

ಬೆಂಗಳೂರು: ಬಿಜೆಪಿ ಮೊದಲನೇಯ ಮತ್ತು ಎರಡನೇಯ ಪಟ್ಟಿ ರಿಲೀಸ್ ಆಗಿದ್ದು, ಟಿಕೇಟ್ ಸಿಗುತ್ತದೆ ಎಂಬ ಆಸೆಯಲ್ಲಿದ್ದ ಕೆಲವರಿಗೆ ನಿರಾಸೆಯಾಗಿದೆ. ಅಂಥವರಲ್ಲಿ ಕೆಲವರು ರಿಸೈನ್ ಮಾಡುತ್ತಿದ್ದರೆ, ಇನ್ನು ಕೆಲವರು ಬೇರೆ ಪಕ್ಷಕ್ಕೆ ಹೋಗುತ್ತಿದ್ದಾರೆ. ಮತ್ತೆ ಕೆಲವರು ತಮ್ಮದೇ ಪಕ್ಷ ಕಟ್ಟಿ, ಚುನಾವಣೆಗೆ ನಿಲ್ಲುತ್ತೇನೆ ಎನ್ನುತ್ತಿದ್ದಾರೆ. ಈ ಬದಲಾವಣೆ ಬಿಜೆಪಿಗೆ ತಲೆಬಿಸಿಯಾಗಿ ಪರಿಣಮಿಸಿದೆ. ಈ ಬಗ್ಗೆ ಬಿ.ವೈ.ವಿಜಯೇಂದ್ರ ಮಾತನಾಡಿದ್ದು,...

‘ಕೈ ಅಭ್ಯರ್ಥಿ ಇನ್ನೂ 8 ತಿಂಗಳಲ್ಲಿ ಜೈಲಿಗೆ ಹೋಗ್ತಾರೆ.’

ಮಂಡ್ಯ: ಮಾಜಿ ಶಾಸಕ ರಮೇಶ್ ಬಾಬು ವಿರುದ್ದ ರವೀಂದ್ರ ಶ್ರೀಕಂಠಯ್ಯ ವಾಗ್ದಾಳಿ ನಡೆಸಿದ್ದಾರೆ. ಬಡವರಿಗೆ ನ್ಯಾಯ ಕೊಡಿಸೋಕ್ಕೆ ನಾನು ಶಾಸಕನಾಗಿದ್ದೇನೆ. ಮುಖ್ಯಮಂತ್ರಿ ಬಳಿ ಹಲ್ಲು ಗಿಂಚಿಕೊಂಡು ಸೈಟ್ ಬರಸಿಕೊಳ್ಳಕ್ಕಲ್ಲ. ಕಾಂಗ್ರೆಸ್ ಅಭ್ಯರ್ಥಿ ಲೋಕಾಯುಕ್ತಕ್ಕೆ ವರದಿ ಸಲ್ಲಿಸಿದ್ದಾರೆ. ನಿಮ್ಮ ಬಗ್ಗೆ ಜನರಿಗೆ ಗೊತ್ತಿದೆ ಯಾವ ಯಾವ ನಾಟಕ ಆಡ್ತಿದ್ದೀರಿ ಅಂತಾ. ನನ್ನ ಮನೆಯನ್ನ ವಾಟ್ಸ್ ಆಪ್...

‘ಕುಮಾರಣ್ಣ ಇಲ್ಲದೆ ಜೆಡಿಎಸ್ ಇಲ್ಲದೆ ಸರ್ಕಾರ ರಚನೆ ಸಾಧ್ಯ ಇಲ್ಲ’

ಹಾಸನ: ಜೆಡಿಎಸ್‌ಗೆ ಸೇರ್ಪಡೆಯಾಗಿರುವ ಎ.ಮಂಜು ಮೈಸೂರಿನ ಜೆಡಿಎಸ್ ಅಭ್ಯರ್ಥಿಯಾಗಿ ಚುನಾವಣೆಗೆ ನಿಲ್ಲುತ್ತಿದ್ದಾರೆ. ಹಾಗಾಗಿ ಇಂದು ಹಾಸನದಲ್ಲಿ ನಡೆದ ಜೆಡಿಎಸ್ ಸಮಾವೇಶದಲ್ಲಿ ಭಾಗವಹಿಸಿದ ಮಂಜು, ಅಲ್ಲಿನ ಜನರಲ್ಲಿ ರೇವಣ್ಣರಿಗೆ ಸಪೋರ್ಟ್ ಮಾಡುವಂತೆ ಕೇಳಿಕೊಂಡಿದ್ದಾರೆ. ಇದೊಂದು ವಿಶೇಷ ಸಂದರ್ಭದಲ್ಲಿ ನಾನಿದ್ದೇನೆ.. ರೇವಣ್ಣರ ಜೊತೆಗೇ ಕೂತಿದಾರಲ್ಲ ಎಂದು ಕೆಲವರು ಅಂದುಕೊಳ್ಳಬಹುದು. ಹೀಗೆ ಆಗಬಹುದು ಎಂದು ನಾನೂ ಅಂದುಕೊಂಡಿರಲಿಲ್ಲ. ನಾನು ದೇವೇಗೌಡರನ್ನು...

‘ನಾವಿಬ್ರು ಹೊಡೆದಾಡ್ತಾರೆ ಅನ್ಕೊಂಡ್ರೆ  ಬೆಳಿಗ್ಗೆ ಎದ್ದು ನಾವು ಸರಿಯಾಗಿರ್ತಿವಿ’

ಹಾಸನ: ಬೇರೆ ಪಕ್ಷದವರು ಸಂಪರ್ಕ ಮಾಡಿದ್ದಾರಾ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಹೊಳೆನರಸಿಪುರ ಸಭೆಯಲ್ಲಿ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಪ್ರತಿಕ್ರಿಯಿಸಿದ್ದಾರೆ. ಬೇರೆಪಕ್ಷದ ನಾಯಕರು ನನ್ನನ್ನ ಯಾಕ್ರೀ ಸಂಪರ್ಕ ಮಾಡ್ತಾರೆ..?. ಸಿದ್ದರಾಮಯ್ಯವರು ನಮ್ಮ ಬಾಂಧವ್ಯ ಬೇರೆ. ಪಾರ್ಟಿ ಸೇರ್ತೀನಿ ಅಂತಾ ನಾನು ಎಲ್ಲೂ ಮಾತಾಡೋಕೆ ಹೋಗಿಲ್ಲ. ಜೆಡಿಎಸ್ ದೇವೇಗೌಡರು ನಮ್ಮ ನಾಯಕರು ಕುಮಾರಣ್ಣ ಇರೋವಗಾ ನಾನ್ಯಾಕೆ ಬೇರೆ ಪಕ್ಷಕ್ಕೆ...

‘ಹುಣಸೆಹಣ್ಣು ಬೀಜ ಆಯುತ್ತಿದ್ದವರನ್ನು ಕರೆತಂದು ನಗರಸಭೆ ಸದಸ್ಯನಾಗಿ ಮಾಡಿದೆ’

ಹಾಸನ- ಹಾಸನ ಜಿಲ್ಲೆ ಹೊಳೆನರಸೀಪುರ ಪಟ್ಟಣದಲ್ಲಿ ನಡೆಯುತ್ತಿರೊ ಜೆಡಿಎಸ್ ಸಮಾವೇಶ ದಲ್ಲಿ ಮಾಜಿ ಸಚಿವ ರೇವಣ್ಣ ಮಾತನಾಡಿದ್ದು, ನಮ್ಮಲ್ಲೇ ಇದ್ದು ತಿಂದು ತೇಗಿ ಕೆಲವರು ಅಪ ಪ್ರಚಾರ ಮಾಡುತ್ತಿದ್ದಾರೆ. ಹುಣಸೆಹಣ್ಣು ಬೀಜ ಆಯುತ್ತಿದ್ದವರನ್ನು ಕರೆತಂದು ನಗರಸಭೆ ಸದಸ್ಯನಾಗಿ ಮಾಡಿದೆ. 30 ದಿನ ಯಾರೂ ಅಪ ಪ್ರಚಾರಕ್ಕೆ ಕಿವಿಕೊಡಬೇಡಿ. ಎಲ್ಲರೂ ಒಟ್ಟಾಗಿ ಕೆಲಸ ಮಾಡೋಣ ಎಂದು...

‘ಈ ರಾಜ್ಯದಲ್ಲಿ ಜೆಡಿಎಸ್ ಬಿಟ್ಟು ಯಾರೂ ಸರ್ಕಾರ ಮಾಡೋಕೆ ಆಗಲ್ಲ’

ಹಾಸನ: ಜಿಲ್ಲೆಯಲ್ಲಿ ರಾಜಕೀಯ ಚಟುವಟಿಕೆ ಗರಿಗೆದರಿದ್ದು, ಹೊಳೆನರಸಿಪುರದಲ್ಲಿ ರೇವಣ್ಣ ಕಾರ್ಯಕರ್ತರ ಸಭೆ ಕರೆದಿದ್ದಾರೆ. ಚನ್ನಾಂಬಿಕಾ ಮಂಟಪದಲ್ಲಿ ನಡೆಯುತ್ತಿರುವ ಸಭೆಯಲ್ಲಿ ಮಾಜಿ ಸಚಿವ ಎ.ಮಂಜುನಾಥ್ ಮತ್ತು ಭವಾನಿ ರೇವಣ್ಣ ಸೇರಿ, ಹಲವು ಜೆಡಿಎಸ್ ಕಾರ್ಯಕರ್ತರು ಭಾಗಿಯಾಗಿದ್ದರು. ಈ ವೇಳೆ ಮಾತನಾಡಿದ ರೇವಣ್ಣ, ದೇವೇಗೌಡರು ಮಂತ್ರಿ, ಸಿಎಂ, ಪ್ರಧಾನಿಯಾಗಿ ಈ ಕ್ಷೇತ್ರಕ್ಕೆ ಸಾಕಷ್ಟು ಕೆಲಸ ಮಾಡಿದ್ದಾರೆ. ಕುಮಾರಸ್ವಾಮಿ ಅವರು...

‘ಹೊಳೆನರಸೀಪುರಕ್ಕೆ ಬಂದು ಟೀ ಕುಡಿದು ದೋಸೆ ತಿನ್ನೋದು ಬಿಡಿ. ನಿಮ್ಮ ಕ್ಷೇತ್ರದಲ್ಲಿ ಕೆಲಸ ಮಾಡಿ’

ಹಾಸನ: ಹಾಸನ ಹೊಳೆನರಸೀಪುರ ಜೆಡಿಎಸ್ ಸಮಾವೇಶದಲ್ಲಿ ಭವಾನಿ ರೇವಣ್ಣ ಮಾತನಾಡಿದ್ದು, ಪತಿ ರೇವಣ್ಣರ ಅಭಿವೃದ್ಧಿ ಬಗ್ಗೆ ಗುಣಗಾನ ಮಾಡಿದ್ದಾರೆ. ನಮ್ಮ ಕ್ಷೇತ್ರದಲ್ಲಿ ಆರೋಗ್ಯ ಕ್ಷೇತ್ರದಲ್ಲಿ ಉತ್ತಮ ಸೇವೆ ಇದೆ. ಜಾನುವಾರುಗಳಿಗು ಉತ್ತಮ ಚಿಕಿತ್ಸೆ ಸೌಲಭ್ಯ ಇದೆ. ಶಿಕ್ಷಣ ಕ್ಷೇತ್ರದಲ್ಲಿ ರೇವಣ್ಣ ಅವರು ಮಹತ್ತರ ಸಾಧನೆ ಮಾಡಿದ್ದಾರೆ. ಒಂದು ತಾಲೂಕು ಕ್ಷೇತ್ರಕ್ಕೆ, ಲಾ ಕಾಲೇಜು ಕೊಡುವುದಿಲ್ಲ. ಆದರೆ...

‘ಕಾಂಗ್ರೆಸ್ ಜೆಡಿಎಸ್ ಗೊಂದಲವೇ ಬಿಜೆಪಿಗೆ ಅಡ್ವಾಂಟೇಜ್.’

ಮಂಡ್ಯ: ಎದುರಾಳಿ ಬಗ್ಗೆ ಚಿಂತನೆ ಇಲ್ಲ, ಬಿಜೆಪಿ ಗೆದ್ದೆಗೆಲ್ಲುತ್ತೆ ಎಂದು ಕಾಂಗ್ರೇಸ್ –ಜೆಡಿಎಸ್‌ಗೆ ಅಶೋಕ್ ಜಯರಾಂ ಟಕ್ಕರ್ ಕೊಟ್ಟಿದ್ದಾರೆ. ಮಂಡ್ಯ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ಅಶೋಕ್ ಜಯರಾಂಗೆ ನಿನ್ನೆ ಟಿಕೇಟ್ ಸಿಕ್ಕಿದೆ. ಈ ಕಾರಣಕ್ಕೆ ಅಶೋಕ್ ಫುಲ್ ಆಕ್ಟೀವ್ ಆಗಿದ್ದು,ಕ್ಷೇತ್ರದ ಮುಖಂಡರನ್ನು ವಿಶ್ವಾಸಕ್ಕೆ ಪಡೆದು ಜಯಗಳಿಸುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಅಶೋಕ್ ಜಯರಾಂ ಹೆಸರು ಘೋಷಣೆಯಾಗುತ್ತಿದ್ದಂತೆ, ಮುಖಂಡರು...

ಬಿಜೆಪಿ ಮುಖಂಡ ಪದ್ಮರಾಜ್ ಕಾಂಗ್ರೆಸ್ ಸೇರ್ಪಡೆ, ಪಕ್ಷದಲ್ಲಿ ಬಿರುಗಾಳಿ ಆರಂಭ ಎಂದ ಡಿಕೆಶಿ..

ಬೆಂಗಳೂರು: ಬಿಜೆಪಿ ಮುಖಂಡ ಪದ್ಮರಾಜ್ ಅವರು ತಮ್ಮ ಬೆಂಬಲಿಗರ ಜತೆ, ಕೆಪಿಸಿಸಿ ಕಚೇರಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ರಾಜಾಜಿನಗರ ಕಾಂಗ್ರೆಸ್ ಅಭ್ಯರ್ಥಿ ಪುಟ್ಟಣ್ಣ ಅವರ ಸಮ್ಮುಖದಲ್ಲಿ ಬುಧವಾರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಬಿ ವಿ ಶ್ರೀನಿವಾಸ್, ಶಾಸಕ ಭೈರತಿ ಸುರೇಶ್, ಮಾಜಿ...

ವರ್ತೂರ್ ಪ್ರಕಾಶ್‌ಗೆ ಬಿಜೆಪಿ ಟಿಕೇಟ್ ಸಿಕ್ಕಿದ್ದಕ್ಕೆ ಬೆಂಬಲಿಗರಿಂದ ಸಂಭ್ರಮಾಚರಣೆ..

ಕೋಲಾರ : ಬಿಜೆಪಿ ಮೊದಲ ಪಟ್ಟಿ ಬಿಡುಗಡೆಯಾಗಿದ್ದು, ಕೋಲಾರ ಕ್ಷೇತ್ರದಲ್ಲಿ ವರ್ತೂರು ಪ್ರಕಾಶ್‌ಗೆ ಬಿಜೆಪಿ ಟಿಕೇಟ್ ಒಲಿದಿದೆ. ಈ ಹಿನ್ನೆಲೆ ವರ್ತೂರು ಪ್ರಕಾಶ್ ಬೆಂಬಲಿಗರು ಸಂಭ್ರಮಾಚರಣೆ ಮಾಡಿದ್ದಾರೆ. ನಗರದ ಡೂಂ ಲೈಟ್ ವೃತ್ತದಲ್ಲಿ ಪಟಾಕಿ‌ ಸಿಡಿಸಿ ಬೆಂಬಲಿಗರು ಸಂಭ್ರಮಿಸಿದ್ದು, ವರ್ತೂರು ಪ್ರಕಾಶ್‌ಗೆ ಕ್ರೇನ್ ಮೂಲಕ ಬೃಹತ್ ಹಾರ ಹಾಕಿ‌ ಅದ್ದೂರಿ ಸ್ವಾಗತ ಮಾಡಿದ್ದಾರೆ. ಇದೇ ವೇಳೆ...
- Advertisement -spot_img

Latest News

Nepal News: ನೇಪಾಳದಲ್ಲಿ ಭಾರತದ 200 ಮತ್ತು 500 ರೂಪಾಯಿ ಕರೆನ್ಸಿ ಬಳಕೆಗೆ ಅನುಮತಿ

Nepal News: ಭಾರತದಲ್ಲಿ ನೋಟ್ ಬ್ಯಾನ್ ಆದ ಸಮಯದಲ್ಲಿ ನೇಪಾಳದಲ್ಲಿ 100ರ ನೋಟ್ ಬಿಟ್ಟು ಬೇರೆ ನೋಟ್ ಬಳಸಲು ಅನುಮತಿ ಇರಲಿಲ್ಲ. ಆದರೆ ಈಗ ಭಾರತದ...
- Advertisement -spot_img